Category: ಮಳೆ ಮಾಹಿತಿ

  • ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 3 ದಿನ ಗುಡುಗು ಸಹಿತ ಭರ್ಜರಿ ಮಳೆ- ಯೆಲ್ಲೋ ಅಲರ್ಟ್ ಜಾರಿ.!

    WhatsApp Image 2025 10 13 at 9.35.23 AM

    ಕರ್ನಾಟಕ ರಾಜ್ಯದಲ್ಲಿ ಇನ್ನೆರಡು-ಮೂರು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.. ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಲ್ಲಿ ನಾಳೆಯಿಂದ ಎರಡು ದಿನಗಳ ಕಾಲ, ಹಾಗೂ ಹಾಸನ, ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿ ಅಕ್ಟೋಬರ್ 15 ರಂದು ಗುಡುಗು ಸಹಿತ ಭಾರಿ ಮಳೆಯಾಗುವ ಸಂಭವವಿರುವುದರಿಂದ ಹವಾಮಾನ ಇಲಾಖೆ

    Read more..


  • ರಾಜ್ಯದ ಈ 4 ಜಿಲ್ಲೆಗಳಲ್ಲಿ ಭಾರಿ ಮಳೆಯ ಅಬ್ಬರ, ಹಲವು ಭಾಗಗಳಲ್ಲಿ ಮಳೆ ಪ್ರಮಾಣ ಇಳಿಕೆ.! ಎಲ್ಲೆಲ್ಲಿ.?

    rain alert october 13

    ಕರ್ನಾಟಕದ ಹವಾಮಾನ: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಾತ್ರ ಇಂದು ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆ ಇದೆ. ಒಟ್ಟು ನಾಲ್ಕು ಜಿಲ್ಲೆಗಳಲ್ಲಿ ಹಳದಿ ಎಚ್ಚರಿಕೆ (ಯೆಲ್ಲೋ ಅಲರ್ಟ್) ಘೋಷಿಸಲಾಗಿದ್ದು, ಕರಾವಳಿ ಭಾಗದಲ್ಲಿಯೂ ಮಳೆಯ ಪ್ರಮಾಣ ಕಡಿಮೆಯಾಗುವ ನಿರೀಕ್ಷೆಯಿದೆ. ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಮಳೆಯ ಸಾಧ್ಯತೆ ತೀರಾ ಕಡಿಮೆ ಎಂದು ಹೇಳಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.

    Read more..


  • ರಾಜ್ಯದ ಈ 4 ಜಿಲ್ಲೆಗಳಿಗೆ ನಾಳೆ ಭರ್ಜರಿ ಮಳೆ ಯೆಲ್ಲೋ ಅಲರ್ಟ್, ಕರಾವಳಿಯಲ್ಲಿ ಮಳೆ ಇಳಿಕೆ.!

    WhatsApp Image 2025 10 12 at 4.36.04 PM

    ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ನಾಳೆ ಮಳೆಯ ಅಬ್ಬರ (Rain) ಕಡಿಮೆಯಾಗುವ ನಿರೀಕ್ಷೆ ಇದ್ದು, ಕೇವಲ ನಾಲ್ಕು ಜಿಲ್ಲೆಗಳಿಗೆ ಮಾತ್ರ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಿಸಿದೆ. ಹಳೇ ಮೈಸೂರು ಭಾಗದಲ್ಲಿ ಮಾತ್ರ ಮಳೆಯ ಆರ್ಭಟ ಮುಂದುವರಿಯುವ ಸಾಧ್ಯತೆ ಇದೆ. ಆದರೆ ಕರಾವಳಿ ಪ್ರದೇಶದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಲಿದೆ ಎಂದು ಹೇಳಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.. ರಾಜಧಾನಿ ಬೆಂಗಳೂರಿನಲ್ಲಿಯೂ ನಾಳೆ ಗುಡುಗು ಸಹಿತ

    Read more..


  • Rain Alert: ರಾಜ್ಯದ ಹಲವು ಪ್ರದೇಶಗಳಲ್ಲಿ ಅಕ್ಟೋಬರ್ 12 ರವರೆಗೆ ಭರ್ಜರಿ ಮಳೆಯೋ ಮಳೆ.!

    WhatsApp Image 2025 10 12 at 3.04.51 PM

    ರಾಜ್ಯದಲ್ಲಿ ಭಾರೀ ಮಳೆಯ ಆರ್ಭಟ (Heavy Rain in Karnataka) ಮತ್ತಷ್ಟು ದಿನಗಳ ಕಾಲ ಮುಂದುವರಿಯುವ ಸಾಧ್ಯತೆ ಇದೆ. ಅರಬ್ಬೀ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು ಇತರೆ ಸೈಕ್ಲೋನಿಕ್ ವ್ಯವಸ್ಥೆಗಳಿಂದಾಗಿ ಕರ್ನಾಟಕದ ಹಲವು ಪ್ರದೇಶಗಳಲ್ಲಿ ಅಕ್ಟೋಬರ್ 12ರ ವರೆಗೆ ಗುಡುಗು ಸಹಿತ ಮಳೆ (Thunderstorm Rain) ಹೆಚ್ಚಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (IMD) ನೀಡಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.. ಕರ್ನಾಟಕ

    Read more..


  • ರಾಜ್ಯಾದ್ಯಂತ ಹಲವೆಡೆ ಇನ್ನೂ 4 ದಿನ ಭರ್ಜರಿ ಮಳೆ ಯೆಲ್ಲೋ ಅಲರ್ಟ್‌| ಅ. 16 ರಿಂದ ಮಳೆ ಪ್ರಮಾಣ ಇಳಿಕೆ.!

    WhatsApp Image 2025 10 12 at 11.53.23 AM

    ದಕ್ಷಿಣ ಕರ್ನಾಟಕದಾದ್ಯಂತ ಮುಂದಿನ ನಾಲ್ಕು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆ ಇದೆ. ಆದರೆ, ಉತ್ತರ ಕರ್ನಾಟಕದಲ್ಲಿ ಮಳೆ ಸಂಪೂರ್ಣವಾಗಿ ಕಡಿಮೆಯಾಗಿದೆ. ಕರಾವಳಿ ಪ್ರದೇಶದಲ್ಲಿ ಶನಿವಾರ ಭಾರೀ ಮಳೆಯಾಗಿದ್ದರೂ, ಇಂದಿನಿಂದ ಅದರ ಪ್ರಮಾಣ ಇಳಿಕೆಯಾಗುವ ನಿರೀಕ್ಷೆಯಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.. ಮುಖ್ಯಾಂಶಗಳು: ಬೆಂಗಳೂರಿಗೆ ಅಕ್ಟೋಬರ್ 14 ರವರೆಗೆ ಮಳೆ ಮುನ್ಸೂಚನೆ. ದಕ್ಷಿಣ ಕರ್ನಾಟಕದಲ್ಲಿ 4 ದಿನಗಳ ಕಾಲ ಭಾರಿ ಮಳೆ

    Read more..


  • Rain Alert: ಈ ಜಿಲ್ಲೆಗಳಲ್ಲಿ ಮುಂದಿನ 72 ಗಂಟೆಗಳ ಕಾಲ ಭಾರೀ ಮಳೆಯ ಮುನ್ಸೂಚನೆ.!

    WhatsApp Image 2025 10 11 at 9.43.59 AM

    ರಾಜ್ಯದಲ್ಲಿ ಮಳೆಯ ಆರ್ಭಟ ಮಿತಿಮೀರಿದ್ದು, ಜನರಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ. ಎಲ್ಲಿ ನೋಡಿದರೂ ವರುಣನ ಅಬ್ಬರವೇ ಪ್ರಧಾನವಾಗಿದೆ. ಯರ್ರಾಬಿರ್ರಿ ಸುರಿಯಲು ಶುರು ಮಾಡಿರುವ ಮಳೆರಾಯ ತನ್ನ ಪ್ರತಾಪವನ್ನು ಜೋರಾಗಿ ತೋರಿಸುತ್ತಿದ್ದಾನೆ. ಕರ್ನಾಟಕದ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಈಗ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ವಿಶೇಷವಾಗಿ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೇವಲ 12 ಗಂಟೆಗಳ ಕಾಲ ಸತತವಾಗಿ

    Read more..


  • Rain Alert: ಬೆಂಗಳೂರು ಸೇರಿ ರಾಜ್ಯದ ಈ 3 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ.! ಆರೆಂಜ್ ಅಲರ್ಟ್

    heavy rain alert

    ಕರ್ನಾಟಕ ರಾಜ್ಯದಲ್ಲಿ ಇಂದು ಸಹ ಮಳೆಯ ಅಬ್ಬರ ಮುಂದುವರೆಯುವ ಸಾಧ್ಯತೆ ಇದೆ. ಕಲ್ಯಾಣ ಕರ್ನಾಟಕದ ಜಿಲ್ಲೆಗಳನ್ನು ಹೊರತುಪಡಿಸಿ, ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ರಾಜ್ಯದ ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಮತ್ತು ಇಪ್ಪತ್ತೊಂದು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜಧಾನಿ ಬೆಂಗಳೂರಿನಲ್ಲೂ ನಾಳೆ ಮಳೆಯಾಗಲಿದ್ದು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು

    Read more..


  • ರಾಜ್ಯದಲ್ಲಿ ಸತತ 5 ದಿನ ಭಾರೀ ಮಳೆಯ ಮುನ್ಸೂಚನೆ: ಬೆಂಗಳೂರಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ.!

    WhatsApp Image 2025 10 10 at 3.26.30 PM

    ಭಾರತೀಯ ಹವಾಮಾನ ಇಲಾಖೆ (IMD) ನೀಡಿದ ಮಾಹಿತಿ ಪ್ರಕಾರ, ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ ಅನೇಕ ಪ್ರದೇಶಗಳಲ್ಲಿ ಅಕ್ಟೋಬರ್ 15 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಯೆಲ್ಲೋ ಅಲರ್ಟ್ ಘೋಷಣೆ ದಕ್ಷಿಣ ಕರ್ನಾಟಕದ ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ‘ಯೆಲ್ಲೋ ಅಲರ್ಟ್’ ಘೋಷಿಸಿದೆ. ಈ ಜಿಲ್ಲೆಗಳು: ತಾಪಮಾನದ ವಿವರ ರಾಜ್ಯದಲ್ಲಿ ದಾಖಲಾದ ತಾಪಮಾನದ ವಿವರಗಳು ಈ

    Read more..


  • Karnataka Rains: ರಾಜ್ಯದ ಈ ಜಿಲ್ಲೆಗಳಿಗೆ ಕೆಲವೇ ಕ್ಷಣಗಳಲ್ಲಿ 30-40ಕಿಮೀ ವೇಗದ ರಣಭೀಕರ ಮಳೆ.!

    WhatsApp Image 2025 10 10 at 12.41.46 PM

    ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯದ ರಾಜಧಾನಿ ಬೆಂಗಳೂರು ಸೇರಿದಂತೆ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಇಂದು ಅಂದರೆ ಅಕ್ಟೋಬರ್ 10 ರಂದು ಸಾಧಾರಣದಿಂದ ಭಾರೀ ಮಳೆಯಾಗುವ ನಿರೀಕ್ಷೆಯಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಬೆಂಗಳೂರು ಹವಾಮಾನ ವರದಿ ಬೆಂಗಳೂರು ನಗರದಲ್ಲಿ ಇಂದು ಬಹುತೇಕ ಮೋಡ ಕವಿದ ವಾತಾವರಣ

    Read more..