Category: ಮಳೆ ಮಾಹಿತಿ
-
Heavy Rain alert : ರಾಜ್ಯದ ಈ ಜಿಲ್ಲೆಗಳಿಗೆ ಮುಂದಿನ 4 ದಿನ ಭಾರೀ ಮಳೆ ಸಾಧ್ಯತೆ..! ಹೈ ಅಲರ್ಟ್ ಘೋಷಣೆ
ಜೋರಾದ ಹಿಂಗಾರು ಮಳೆ ಅಕ್ಟೋಬರ್.19(October) ರವರೆಗೆ ಕರ್ನಾಟಕದ (Karnataka) ಈ ಜಿಲ್ಲೆಗಳಲ್ಲಿ ಸುರಿಯಲಿದೆ ಭಾರಿ ಮಳೆ. ಈ ವರ್ಷ ಸುರಿದ ಧಾರಾಕಾರ ಮಳೆಯಿಂದ ಜನರು ಬಹಳಷ್ಟು ನೋವು ಕಷ್ಟಗಳನ್ನು ಎದುರಿಸಿದ್ದಾರೆ. ಅದರಲ್ಲೂ ಹಲವಾರು ಕಡೆಗಳಲ್ಲಿ ಅಧಿಕ ಮಳೆಯಾಗುತ್ತಿದ್ದು,ಈಗಾಗಲೇ ಕೆಲವೊಂದು ಜಿಲ್ಲೆಗಳಲ್ಲಿ(districts) ಬಹಳಷ್ಟು ಮಳೆ ಬೀಳುತ್ತಿದೆ. ಮಂಗಳವಾರ ರಾಜಧಾನಿ ಬೆಂಗಳೂರು, ಕರಾವಳಿ ಸೇರಿದಂತೆ ರಾಜ್ಯದ 19 ಜಿಲ್ಲೆಗಳಲ್ಲಿ ದಿನಪೂರ್ತಿ ಸುರಿದ ಮಳೆಯಿಂದಾಗಿ ಹಲವು ಅವಘಡಗಳು ಸಂಭವಿಸಿವೆ. ಅದರಲ್ಲೂ ಯಾದಗಿರಿ ಜಿಲ್ಲೆಯಾದ್ಯಂತ (Yadagiri District) ಗುಡುಗು ಸಹಿತ ಭಾರೀ ಮಳೆಯಾಗಿದ್ದು,…
Categories: ಮಳೆ ಮಾಹಿತಿ -
Rain News : ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆ ಭಾರಿ ಮಳೆ ಮುನ್ಸೂಚನೆ..!
ಮುಂದಿನ 24 ಗಂಟೆ ಹೆಚ್ಚಿನ ಮಳೆಯಾಗುವ (heavy rainfall) ಸಾಧ್ಯತೆ.! ಬೆಂಗಳೂರು (Bangalore) ಸೇರಿದಂತೆ ಈ ಜಿಲ್ಲೆಗಳಲ್ಲಿ ಅಕ್ಟೋಬರ್ (October) 14ರ ವರೆಗೆ ಭಾರಿ ಮಳೆ. ಈ ವರ್ಷ ಸುರಿದ ಧಾರಾಕಾರ ಮಳೆಯಿಂದ ಜನರು ಬಹಳಷ್ಟು ನೋವು ಕಷ್ಟಗಳನ್ನು ಎದುರಿಸಿದ್ದಾರೆ. ಅದರಲ್ಲೂ ಹಲವಾರು ಕಡೆಗಳಲ್ಲಿ ಅಧಿಕ ಮಳೆಯಾಗಿದ್ದು, ಕೆಲವು ಅಷ್ಟು ಜನರಿಗೆ ಈ ಮಳೆ ಖುಷಿ ನೀಡಿದ್ದರೆ ಇನ್ನೂ ಕೆಲವರಿಗೆ ಕಷ್ಟಗಳನ್ನು ನೀಡಿದೆ. ಆದರೆ ಇನ್ನೇನು ಮುಂಗಾರು ಮಳೆ (Monsoon rain) ಮುಕ್ತಾಯ ಅನ್ನೋ ಸಮಯದಲ್ಲೇ ಮತ್ತೆ…
Categories: ಮಳೆ ಮಾಹಿತಿ -
Rain News : ರಾಜ್ಯದ ಈ 9 ಜಿಲ್ಲೆಗಳಲ್ಲಿ ಸುರಿಯಲಿದೆ ಭಾರೀ ಮಳೆ, ಹೈ ಅಲರ್ಟ್ ಘೋಷಣೆ!
ರಾಜ್ಯದ ಈ 9 ಜಿಲ್ಲೆಗಳಲ್ಲಿ ಸುರಿಯಲಿದೆ ಭಾರೀ ಮಳೆ(Heavy rainfall)! ಇಂದಿನಿಂದ ಉತ್ತರ ಕರ್ನಾಟಕದಲ್ಲಿ ‘ಯೆಲ್ಲೋ ಅಲರ್ಟ್ ಸೆಪ್ಟೆಂಬರ್ ಅಂತ್ಯದವರೆಗೂ ಕರ್ನಾಟಕದ ಹಲವು ಭಾಗಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಮಳೆ ಕೆಲವರಿಗೆ ಸಂತೋಷ ಉಂಟುಮಾಡಿದರೆ, ಇನ್ನು ಕೆಲವರಿಗೆ ಕಷ್ಟಗಳನ್ನು ಹೆಚ್ಚುಮಾಡುತ್ತದೆ. ಆದ್ದರಿಂದ ಜನರು ಮಳೆಯ ವಿಚಾರದಲ್ಲಿ ಹೆಚ್ಚು ಎಚ್ಚರವಾಗಿರಲು ನಮ್ಮ ಸರ್ಕಾರ (government) ರಾಜ್ಯದ ಜನರಿಗೆ ಮಳೆಯ ಮುನ್ಸೂಚನೆಯನ್ನು ನೀಡುತ್ತಲೇ ಇರುತ್ತದೆ. ಇದರಿಂದ ರೈತರಿಗೆ ಹಾಗೂ ಮೀನುಗಾರರಿಗೆ, ಕೆಲಸಕ್ಕೆ ಹೋಗುವ ಜನರಿಗೆ ಹೀಗೆ…
Categories: ಮಳೆ ಮಾಹಿತಿ -
Karnataka Rains: ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರಿ ಮಳೆ ಮುನ್ಸೂಚನೆ!
ರಾಜ್ಯದಲ್ಲಿ ಗಣೇಶ ಹಬ್ಬದಂದು ಹಲವು ಕಡೆ ಮಳೆಯಾಗಿದ್ದು, ಇಂದು ಸಹಿತ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಕರ್ನಾಟಕ ನೈಸರ್ಗಿಕ ವಿಪತ್ತು ನಿರ್ಹವಣಾ ಕೇಂದ್ರ (ಕೆಎಸ್ ಎನ್ ಡಿಎಂಸಿ) ಮುಂದಿನ ಸೆ. 12ರವರೆಗೆ ರಾಜ್ಯದ ಐದು ಜಿಲ್ಲೆಗಲ್ಲಿ ಸಾಧಾರಣದಿಂದ ಉತ್ತಮ ಮಳೆಯಾಗಲಿದೆ ಎಂದು ಹೇಳಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ…
Categories: ಮಳೆ ಮಾಹಿತಿ -
Rain News : ರಾಜ್ಯದ ಈ ಜಿಲ್ಲೆಗಳಲ್ಲಿ ಸೆ.7 ರವರೆಗೆ ಭಾರಿ ಮಳೆ ಮುನ್ಸೂಚನೆ.!
ಸೆಪ್ಟೆಂಬರ್ 7ರವರೆಗೆ ಕರಾವಳಿ-ಉತ್ತರ ಒಳನಾಡಿನಲ್ಲಿ ಗುಡುಗು, ಗಾಳಿ ಸಹಿತ ಮಳೆಯಾಗುವ ಸಾಧ್ಯತೆ. ಕರ್ನಾಟಕದ ಹಲವು ಭಾಗಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುತ್ತಿದ್ದು, ಇದು ಸೆಪ್ಟೆಂಬರ್ 7ರವರೆಗೂ ಮುಂದುವರೆಯಲಿದೆ. ಹೌದು ಮಳೆಯಿಂದ ಹಲವರಿಗೆ ಸಂತೋಷ ಉಂಟಾದರೆ, ಇನ್ನು ಕೆಲವರಿಗೆ ಕಷ್ಟಗಳೇ ಹೆಚ್ಚಾಗುತ್ತವೆ. ಆದ್ದರಿಂದ ಜನರು ಮಳೆಯ ವಿಚಾರದಲ್ಲಿ ಹೆಚ್ಚು ಎಚ್ಚರವಾಗಿರಲು ನಮ್ಮ ಸರ್ಕಾರ ರಾಜ್ಯದ ಜನರಿಗೆ ಮಳೆಯ ಮುನ್ಸೂಚನೆಯನ್ನು ನೀಡುತ್ತಲೇ ಇರುತ್ತದೆ. ಇದರಿಂದ ರೈತರಿಗೆ ಹಾಗೂ ಮೀನುಗಾರರಿಗೆ, ಕೆಲಸಕ್ಕೆ ಹೋಗುವ ಜನರಿಗೆ ಹೀಗೆ ಎಲ್ಲರಿಗೂ ಕೂಡ ಈ ಮುನ್ಸೂಚನೆಯಿಂದ ಉಪಕಾರವಾಗುತ್ತದೆ.…
Categories: ಮಳೆ ಮಾಹಿತಿ -
ಮಳೆಗಾಲದಲ್ಲೂ ಬೇಸಿಗೆಯಂತೆ ಸೆಕೆ ಆಗ್ತಿದೆಯಾ..? ಇಲ್ಲಿದೆ ಕಂಪ್ಲೀಟ್ ಮಾಹಿತಿ..!
ಮಳೆಗಾಲದಲ್ಲಿ ಸೆಕೆಯ ವಾತಾವರಣ: ಏಕೆ ಮತ್ತು ಮುಂದಿನ ದಿನಗಳ ಮುನ್ಸೂಚನೆ ಕರ್ನಾಟಕ ರಾಜ್ಯದಲ್ಲಿ ಮುಂಗಾರು ಮಳೆಯೊಡ್ಡಿದ್ದು, ಬೆಂಗಳೂರಿನಂತಹ ನಗರ ಪ್ರದೇಶಗಳಲ್ಲಿ ಕಳೆದ ಕೆಲವು ದಿನಗಳಿಂದ ಅನಿಯಮಿತ ಮಳೆ ಸುರಿಯುತ್ತಿದೆ. ಆದರೆ, ಮಳೆಯ ನಂತರ ಕೂಡ ಸೆಕೆಯ ಅನುಭವ ಮುಂದುವರೆದಿದ್ದು, ಇದರಿಂದ ನಾಗರಿಕರಲ್ಲಿ ಬೇಸರ ಮೂಡಿಸಿದೆ. ಹವಾಮಾನ ತಜ್ಞರು ಈ ವಿಶೇಷ ಪರಿಸ್ಥಿತಿಯ ಬಗ್ಗೆ ವಿವರಿಸಿದ್ದಾರೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಮಳೆಗಾಲದಲ್ಲಿ…
Categories: ಮಳೆ ಮಾಹಿತಿ -
Rain Alert: ರಾಜ್ಯದಲ್ಲಿ ಮುಂದಿನ ಎರಡು ದಿನ ಬಾರಿ ಮಳೆ ಆರ್ಭಟ..!ಈ ಜಿಲ್ಲೆಗಳಿಗೆ ರೆಡ್ ಅಲರ್ಟ್!!
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದು ಗುರುವಾರ ಭಾರಿ ಮಳೆ ಬೀಳುವ ಮುನ್ಸೂಚನೆ ನೀಡಿರುವ ಹವಾಮಾನಇಲಾಖೆ, ಐದು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಪಕ್ಕದ ಕೇರಳದಲ್ಲಿ ಭಾರಿ ಮಳೆ ಬೀಳುತ್ತಿದ್ದು ಇದರ ಪ್ರಭಾವ ರಾಜ್ಯದ ಹಲವು ಜಿಲ್ಲೆಗಳ ಮೇಲು ಬೀರಲಿದೆ ಎನ್ನುವ ಎಚ್ಚರಿಕೆ ಸಂದೇಶವನ್ನು ರವಾನಿಸಿದ್ದು, ಮಲೆನಾಡು ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್, ಮತ್ತು ಉಡುಪಿ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ…
Categories: ಮಳೆ ಮಾಹಿತಿ
Hot this week
-
ಗಣೇಶ ಹಬ್ಬದಂದು ಅಪರೂಪದ ಯೋಗಗಳು, ಈ 5 ರಾಶಿಗೆ ಗಣಪತಿಯ ವಿಶೇಷ ಆಶೀರ್ವಾದ, ಎಲ್ಲಾ ಕಷ್ಟ ನಿವಾರಣೆ.!
-
BREAKING: ರಾಜ್ಯದ ವಾಹನ ಚಾಲಕರಿಗೆ ‘ಟ್ರಾಫಿಕ್ ದಂಡ’ ಪಾವತಿಯಲ್ಲಿ 50% ರಿಯಾಯಿತಿ ನೀಡಲು ಸರ್ಕಾರ ಆದೇಶ.!
-
ಬರೋಬ್ಬರಿ 2 ಲಕ್ಷ ರೂ. ರಿಲಯನ್ಸ್ ಫೌಂಡೇಷನ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ.! Reliance Foundation Scholarship
-
ತುರ್ತು ಸಂದರ್ಭಕ್ಕೆ ಪ್ರತಿ ಮನೆಯಲ್ಲಿ ಇರಬೇಕಾದ 4 ಉಪಯುಕ್ತ ಔಷಧಿಗಳು, ತಪ್ಪದೇ ತಿಳಿದುಕೊಳ್ಳಿ.
-
ಎಲ್ಐಸಿ ನೇಮಕಾತಿ ಅಧಿಸೂಚನೆ ಪ್ರಕಟ, ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.! ಡಿಗ್ರಿ ಆದವರು ಅಪ್ಲೈ ಮಾಡಿ
Topics
Latest Posts
- ಗಣೇಶ ಹಬ್ಬದಂದು ಅಪರೂಪದ ಯೋಗಗಳು, ಈ 5 ರಾಶಿಗೆ ಗಣಪತಿಯ ವಿಶೇಷ ಆಶೀರ್ವಾದ, ಎಲ್ಲಾ ಕಷ್ಟ ನಿವಾರಣೆ.!
- BREAKING: ರಾಜ್ಯದ ವಾಹನ ಚಾಲಕರಿಗೆ ‘ಟ್ರಾಫಿಕ್ ದಂಡ’ ಪಾವತಿಯಲ್ಲಿ 50% ರಿಯಾಯಿತಿ ನೀಡಲು ಸರ್ಕಾರ ಆದೇಶ.!
- ಬರೋಬ್ಬರಿ 2 ಲಕ್ಷ ರೂ. ರಿಲಯನ್ಸ್ ಫೌಂಡೇಷನ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ.! Reliance Foundation Scholarship
- ತುರ್ತು ಸಂದರ್ಭಕ್ಕೆ ಪ್ರತಿ ಮನೆಯಲ್ಲಿ ಇರಬೇಕಾದ 4 ಉಪಯುಕ್ತ ಔಷಧಿಗಳು, ತಪ್ಪದೇ ತಿಳಿದುಕೊಳ್ಳಿ.
- ಎಲ್ಐಸಿ ನೇಮಕಾತಿ ಅಧಿಸೂಚನೆ ಪ್ರಕಟ, ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.! ಡಿಗ್ರಿ ಆದವರು ಅಪ್ಲೈ ಮಾಡಿ