Category: ಮಳೆ ಮಾಹಿತಿ

  • Rain Alert: ರಾಜ್ಯದಲ್ಲಿ ಮುಂದಿನ ಎರಡು ದಿನ ಬಾರಿ ಮಳೆ ಆರ್ಭಟ..!ಈ ಜಿಲ್ಲೆಗಳಿಗೆ ರೆಡ್ ಅಲರ್ಟ್!!

    rainy aug 1

    ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದು ಗುರುವಾರ ಭಾರಿ ಮಳೆ ಬೀಳುವ ಮುನ್ಸೂಚನೆ ನೀಡಿರುವ ಹವಾಮಾನಇಲಾಖೆ, ಐದು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಪಕ್ಕದ ಕೇರಳದಲ್ಲಿ ಭಾರಿ ಮಳೆ ಬೀಳುತ್ತಿದ್ದು ಇದರ ಪ್ರಭಾವ ರಾಜ್ಯದ ಹಲವು ಜಿಲ್ಲೆಗಳ ಮೇಲು ಬೀರಲಿದೆ ಎನ್ನುವ ಎಚ್ಚರಿಕೆ ಸಂದೇಶವನ್ನು ರವಾನಿಸಿದ್ದು, ಮಲೆನಾಡು ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್, ಮತ್ತು ಉಡುಪಿ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ…

    Read more..


  • Rain Alert : ರಾಜ್ಯದ ಈ ಜಿಲ್ಲೆಗಳಲ್ಲಿ ಭೀಕರ ಮಳೆ ಮುನ್ಸೂಚನೆ..! ರೆಡ್ ಅಲರ್ಟ್

    rain rain rain

    ರಾಜ್ಯದಲ್ಲಿ ಹಲವು ದಿನಗಳಿಂದ ಬಿಟ್ಟುಬಿಡದೆ ಮಳೆರಾಯ ಅಬ್ಬರಿಸುತ್ತಿದ್ದು, ಅನೇಕ ಜಿಲ್ಲೆಗಳಲ್ಲಿ ಜನರ ಜೀವನ ಅಸ್ತವ್ಯಸ್ತವಾಗಿದೆ, ರಾಜಧಾನಿ ಬೆಂಗಳೂರಿನಲ್ಲಿ ಜನ ಮಳೆಗೆ ತತ್ತರಿಸಿ ಹೋಗಿದ್ದಾರೆ. ಈ ನೆಲೆಯಲ್ಲಿ ಹವಾಮಾನ ಇಲಾಖೆ ಬೆಂಗಳೂರಿನಲ್ಲಿ ಮುಂದಿನ ಐದು ದಿನಗಳ ಕಾಲ ಭಾರಿ ಮಳೆಯ ಮುನ್ಸೂಚನೆ ಕೊಟ್ಟಿದ್ದು. ಸಂಪೂರ್ಣ ವಿವರ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಕರ್ನಾಟಕ ಹವಾಮಾನ ವರದಿ ರಾಜ್ಯದಲ್ಲಿ ಮಾನ್ಸೂನ್‌ ವ್ಯಾಪಕವಾಗಿದ್ದು,…

    Read more..


  • Karnataka Rains: ಮಳೆ.. ಮಳೆ..ಮುಂದಿನ 8 ದಿನ ರಾಜ್ಯದ ಈ ಜಿಲ್ಲೆಗಳಿಗೆ ಭಾರಿ ಮಳೆ ಮುನ್ಸೂಚನೆ!

    WhatsApp Image 2024 07 22 at 7.50.26 AM

    ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಭಾರಿ ಮಳೆ ಆಗುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಜನರ ಜೀವನ ಅಸ್ತವ್ಯಸ್ತವಾಗಿದೆ. ಈ ವರ್ಷ ಉತ್ತರ ಕರ್ನಾಟಕದಲ್ಲೂ ವರುಣನ ಆರ್ಭಟ ಹೆಚ್ಚಾಗಿದ್ದು ಕೆರೆಕಟ್ಟೆಗಳು ತುಂಬಿ ಹರಿಯುತ್ತಿವೆ. ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಕೆಲವು ಕಡೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಕುರಿತು ಸಂಪೂರ್ಣ ವಾದ ವರದಿ ಕೆಳಗೆ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ…

    Read more..


  • Karnataka Rains: ರಾಜ್ಯದ ಈ ಜಿಲ್ಲೆಗಳಲ್ಲಿ ರಣಭೀಕರ ಮಳೆ, ರೆಡ್ ಅಲರ್ಟ್ ಘೋಷಣೆ.!

    Picsart 24 07 20 06 08 08 011 scaled

    ರಾಜ್ಯದಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ಹೆಚ್ಚಿನ ಜಿಲ್ಲೆಗಳಲ್ಲಿ ಮಳೆಯ ಆತಂಕ ಹೆಚ್ಚಾಗಿದೆ. ಭೂಗುಡ್ಡ ಕುಸಿತದಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಭಾರೀ ಮಳೆಯಿಂದಾಗಿ ಸಾವುನೋವಿನ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ರಣಭೀಕರ ಮಳೆ ಹಿನ್ನೆಲೆಯಲ್ಲಿ ಇಂದು ಶಾಲಾ ಕಾಲೇಜು ಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ಕೆಳಗೆ ಓದಿ. ಕರ್ನಾಟಕ ಹವಾಮಾನ ವರದಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಪುನರ್ವಸು ಮಳೆ ಭಾರೀ ಆವಾಂತರವನ್ನು ಸೃಷ್ಟಿಸುತ್ತಿದೆ. ಕುಂಭದ್ರೋಣ ಮಳೆಯಿಂದಾಗಿ ಕೆರೆಕಟ್ಟೆಗಳು ತುಂಬಿ ತುಳುಕುತ್ತಿದೆ. ತುಂಗಾ, ಭದ್ರಾ, ಕೃಷ್ಣಾ,…

    Read more..


  • Karnataka Rains: ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ! ರೆಡ್ ಅಲರ್ಟ್ ಘೋಷಣೆ

    july alert

    ರಾಜ್ಯದಲ್ಲಿ ಮಳೆಯ ಅಬ್ಬರ ಜೋರಾಗಿದ್ದು ಮಲೆನಾಡಿನಲ್ಲಿ ನಿರಂತರವಾಗಿ ಮಳೆಗೆ ತುಂಗಭದ್ರಾ ವರದಾ,ಮಾಲತಿ ಹೇಮಾವತಿ, ಕುಮದ್ವತಿ ಶರಾವತಿ, ಗಂಗಾವಳಿ, ಅಗನಾಶಿನಿ ಕಾಳಿ ನದಿಗಳ ಆರ್ಭಟ ಜೋರಾಗಿದ್ದು , ಈ ಪುನರ್ವಸು ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ ಕೆಲವೆಡೆ ರಸ್ತೆ ಸಂಪರ್ಕ ಬಂದ್ ಆಗಿದ್ದು. ಜಲಾಶಯಗಳ ಒಳಹರಿವು ಹೆಚ್ಚಾಗಿದೆ. ಇನ್ನು ಹಲವು ಕಡೆ ಜಮೀನುಗಳಿಗೆ ನೀರು ನುಗ್ಗಿ ಬೆಳೆ ಹಾನಿಯಾಗಿದೆ. ಈ ನೆಲೆಯಲ್ಲಿ ರಾಜ್ಯದ ಹಲವು ಭಾಗಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಿದ್ದು. ಈ ಕುರಿತು ಸಂಪೂರ್ಣವಾದ ವರದಿ ಕೆಳಗೆ ಓದಿ.…

    Read more..


  • Rain Alert: ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ನೆಚ್ಚರಿಕೆ! ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ!

    today rainn

    ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಪ್ರಮಾಣದ ಮಳೆಯಾಗುತ್ತಿದ್ದು, ಕೆರೆಕಟ್ಟೆಗಳು ತುಂಬಿ ಹರಿಯುತ್ತಿವೆ. ಮುಂಗಾರು ಮಳೆ ಚುರುಕುಗೊಂಡಿದ್ದು. ರಾಜ್ಯದ ಹಲವು ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ದಿನದಿಂದ ದಿನಕ್ಕೆ ಮಳೆಯ ಅಬ್ಬರ ಜೋರಾಗುತ್ತಿದೆ. ದೇಶಾದ್ಯಂತ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಅನೇಕ ರಾಜ್ಯಗಳಲ್ಲಿ ಪ್ರವಾಹದ ಪರಿಸ್ಥಿತಿ ಉಂಟಾಗಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಓದಿ. ಕರ್ನಾಟಕ ಹವಾಮಾನ ವರದಿ ರಾಜ್ಯದಲ್ಲಿ ಮಳೆ ಅಬ್ಬರ (Heavy rains) ಮುಂದುವರೆದಿದೆ. ಅದರಲ್ಲೂ ಕರಾವಳಿ (coastal) ಹಾಗೂ ಮಲೆನಾಡಿನಲ್ಲಿ (Malenadu) ವರುಣನ…

    Read more..


  • Karnataka Rains: ಮಳೆ.. ಮಳೆ..! ಇಂದಿನಿಂದ ಮತ್ತೆ ಆರ್ಭಟಿಸಲಿದೆ ಮುಂಗಾರು ಮಳೆ! ಈ ಜಿಲ್ಲೆಗಳಿಗೆ ಅಲರ್ಟ್..!

    rain alert 12 july

    ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಕೆರೆಕಟ್ಟೆಗಳು ಭರ್ತಿಯಾಗಿವೆ, ಈ ವರ್ಷ ಮಳೆ ಕೇವಲ ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಿಗೆ ಮಾತ್ರ ಸೀಮಿತವಾಗಿಲ್ಲ ಇಡೀ ರಾಜ್ಯಕ್ಕೆ ಆವರಿಸಿಕೊಳ್ಳುತ್ತಿದ್ದು. ಮುಂದಿನ 24 ಗಂಟೆಗಳಲ್ಲಿ ಭರ್ಜರಿ ಮಳೆ ಆಗುವ ಮುನ್ನೆಚ್ಚರಿಕೆ ಕೊಡಲಾಗಿದೆ. ರಾಜ್ಯದ ಯಾವ ಯಾವ ಜಿಲ್ಲೆಗಳಲ್ಲಿ ಮಳೆ ಬೀಳಲಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ಮುಂದೆ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು…

    Read more..


  • Karnataka Rains: ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುಂದುವರೆಯುವ ಮುನ್ಸೂಚನೆ! ರೆಡ್ ಅಲರ್ಟ್!

    rain alert 6

    ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಪ್ರತಿದಿನ ಮಳೆಯ ಆರ್ಭಟ ಹೆಚ್ಚಾಗಿದ್ದು, ಕೆರೆಕಟ್ಟೆ ನದಿಗಳು ತುಂಬಿ ಹರಿಯುತ್ತಿವೆ. ಮತ್ತು ಪ್ರಮುಖ ಜಲಾಶಯಗಳ ಒಳಹರಿವಿನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು. ನಾಲೆಗಳ ಮೂಲಕ ಹೆಚ್ಚಿನ ನೀರನ್ನು ಬಿಡುಗಡೆ ಮಾಡಲಾಗುತ್ತಿದೆ, ಈ ವರ್ಷ ಧಾರೆ ರೈತರ ಮುಖದಲ್ಲಿ ಮಂದಹಾಸ ಮೂಡಿಸಿದ್ದು. ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಇದೇ ವಾತಾವರಣ ಜುಲೈ 9 ಇಂದು ಸಹ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ.…

    Read more..


  • Rain Alert: ಈ ಜಿಲ್ಲೆಗಳಿಗೆ ಭಾರಿ ಮಳೆ ಮುನ್ಸೂಚನೆ! ರೆಡ್ ಅಲರ್ಟ್, ಶಾಲಾ ಕಾಲೇಜು ರಜೆ..!

    rain alert 5

    ರಾಜ್ಯದಲ್ಲಿ ಮುಂಗಾರು ಮಳೆ ಭಾರಿ ಪ್ರಮಾಣದಲ್ಲಿ ಆರ್ಭಟಿಸುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಸತತ ಮಳೆಯಿಂದಾಗಿ ಕೆರೆಕಟ್ಟೆಗಳು ತುಂಬಿ ಹರಿಯುತ್ತಿವೆ ಮತ್ತು ನಗರ ಪ್ರದೇಶಗಳಲ್ಲಿ ಹಲವು ಅವಾಂತರಗಳು ಸೃಷ್ಟಿಯಾಗಿವೆ. ಈ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದ್ದು, ಯಾವ ಯಾವ ಜಿಲ್ಲೆಗಳಲ್ಲಿ ಶಾಲಾ ಮತ್ತು ಕಾಲೇಜುಗಳು ರಜೆ ಇರಲಿವೆ ಎಂಬುದನ್ನು ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ. ಕರ್ನಾಟಕ ಹವಾಮಾನ ವರದಿ…

    Read more..