Category: ಮಳೆ ಮಾಹಿತಿ

  • Rain Alert: ರಾಜ್ಯದಲ್ಲಿ ಮತ್ತೇ ಸೆಪ್ಟೆಂಬರ್ 3ರವರೆಗೆ ವರುಣನ ಆರ್ಭಟ| ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್.!

    WhatsApp Image 2025 08 28 at 5.38.03 PM

    ಕರ್ನಾಟಕ ರಾಜ್ಯದಲ್ಲಿ ಸೆಪ್ಟೆಂಬರ್ 3, 2025ರವರೆಗೆ ಮಳೆಯ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (IMD) ಘೋಷಿಸಿದೆ. ರಾಜ್ಯದಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ವಿವಿಧ ತೀವ್ರತೆಯ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ. ಕರಾವಳಿ, ಉತ್ತರ ಕರ್ನಾಟಕ, ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ತೀವ್ರತೆಯ ಆಧಾರದ ಮೇಲೆ ವಿಭಿನ್ನ ಎಚ್ಚರಿಕೆಗಳನ್ನು ನೀಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಕರಾವಳಿ ಜಿಲ್ಲೆಗಳಿಗೆ ತೀವ್ರ ಎಚ್ಚರಿಕೆ ಇಂದು

    Read more..


  • ಭಾರಿ ಮಳೆ, ಚಾರ್ಮಡಿ ಘಾಟ್ ನಲ್ಲಿ ವಾಹನ ಸಂಚಾರಕ್ಕೆ ಹೊಸ ರೂಲ್ಸ್ ಜಾರಿ, ಇಲ್ಲಿದೆ ಮಾಹಿತಿ

    WhatsApp Image 2025 08 28 at 1.40.22 PM

    ಚಿಕ್ಕಮಗಳೂರು: ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 173ರಲ್ಲಿರುವ ಚಾರ್ಮಡಿ ಘಾಟ್ಟಿನಲ್ಲಿ ವಾಹನ ಸಂಚಾರಕ್ಕೆ ಸಂಬಂಧಿಸಿದಂತೆ ಭದ್ರತೆಯ ದೃಷ್ಟಿಯಿಂದ ಹೊಸ ನಿಯಮ ಜಾರಿಗೆ ತರಲಾಗಿದೆ. ಈ ನಿರ್ಧಾರವನ್ನು ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ಇಲಾಖೆ ತೆಗೆದುಕೊಂಡಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಕೊಟ್ಟಿಗೆಹಾರದಲ್ಲಿನ ಪೊಲೀಸ್ ಚೆಕ್ ಪೋಸ್ಟ್ನಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದರೂ ಸಹ, ಅಕ್ರಮ ಮರಳು ಸಾಗಾಟ, ಗೋ ಸಾಗಾಟ,

    Read more..


  • Karnataka Rains: ರಾಜ್ಯಾದ್ಯಂತ ಇಂದಿನಿಂದ ಧಾರಾಕಾರ ಮಳೆ, ಈ ಜಿಲ್ಲೆಗಳಿಗೆ ರೆಡ್ ಅಲರ್ಟ್​.!

    WhatsApp Image 2025 08 28 at 12.15.50 PM

    ಕರ್ನಾಟಕದಲ್ಲಿ ಇಂದಿನಿಂದ ಮಳೆಯ ಪ್ರಮಾಣ ಮತ್ತಷ್ಟು ಹೆಚ್ಚಾಗಲಿದ್ದು, ಹವಾಮಾನ ಇಲಾಖೆಯು ಕರಾವಳಿ ಪ್ರದೇಶಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಜಾರಿಯಲ್ಲಿದ್ದರೆ, ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್ ನೀಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಬಳ್ಳಾಪುರ, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ

    Read more..


  • Rain Alert: ರಾಜ್ಯದಲ್ಲಿ ಇಂದು ಭಾರಿ ಮಳೆ ಎಚ್ಚರಿಕೆ, ರೆಡ್ ಅಲರ್ಟ್ ಘೋಷಣೆ.! ಈ ಜಿಲ್ಲೆಯ ಶಾಲಾ ಕಾಲೇಜು ರಜೆ

    WhatsApp Image 2025 08 27 at 23.48.12 7e124233

    ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಯಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ, 10 ತಾಲೂಕುಗಳ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳಿಗೆ ಇಂದು (ಆಗಸ್ಟ್ 28) ರಜೆ ಘೋಷಿಸಲಾಗಿದೆ. ಹವಾಮಾನ ಇಲಾಖೆಯು ಇಡೀ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ರಜೆ ಘೋಷಿತ ತಾಲೂಕುಗಳು ಕಾರವಾರ, ಕುಮಟಾ, ಅಂಕೋಲಾ, ಹೊನ್ನಾವರ, ಭಟ್ಕಳ,

    Read more..


  • Karnataka Rains: ಇಂದಿನಿಂದ ರಾಜ್ಯಾದ್ಯಂತ ಧಾರಾಕಾರ ಮಳೆ , ಆರೆಂಜ್​ ಅಲರ್ಟ್ – ಹವಾಮಾನ ಇಲಾಖೆ (IMD) ಮುನ್ಸೂಚನೆ

    WhatsApp Image 2025 08 27 at 12.41.51 PM

    ಕರ್ನಾಟಕದಲ್ಲಿ ಆಗಸ್ಟ್ 27, 2025 ರಿಂದ ಸೆಪ್ಟೆಂಬರ್ 1, 2025 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು, ಒಳನಾಡು ಜಿಲ್ಲೆಗಳಲ್ಲಿ ತೀವ್ರ ಮಳೆಯ ಎಚ್ಚರಿಕೆಯೊಂದಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯೊಂದಿಗೆ ಗಾಳಿಯ ವೇಗವು ಗಂಟೆಗೆ 30-40 ಕಿಮೀ ತಲುಪುವ ಸಾಧ್ಯತೆಯಿದೆ. ಈ ಲೇಖನದಲ್ಲಿ ಕರ್ನಾಟಕದ ಮಳೆಯ ವಿವರಗಳು, ಜಿಲ್ಲಾವಾರು ಮಾಹಿತಿ, ಗಾಳಿಯ ವೇಗ, ಮತ್ತು ತಾಪಮಾನದ ಮುನ್ಸೂಚನೆಯನ್ನು ವಿವರವಾಗಿ

    Read more..


  • Karnataka Rains: ಚೌತಿ ಮಳೆ ರಭಸ, ಈ ಜಿಲ್ಲೆಗಳಿಗೆ ಇಂದು ಭಾರಿ ಮಳೆ.! ಮುಂದಿನ 2 ದಿನ ಎಚ್ಚರಿಕೆ..!

    WhatsApp Image 2025 08 27 at 11.29.35 117931e8

    ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಕಾರಣ, ಕರ್ನಾಟಕದ ಕರಾವಳಿ ಭಾಗಗಳಲ್ಲಿ ಆಗಸ್ಟ್ 31 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ತೀವ್ರವಾದ ಮಳೆ ಬೀಳುವ ನಿರೀಕ್ಷೆ ಇದೆ. ಗಣೇಶ ಚತುರ್ಥಿ ಹಬ್ಬಕ್ಕೆ ರಾಜ್ಯಾದ್ಯಂತ ಜೋರಾದ ಸಿದ್ಧತೆಗಳು ನಡೆಯುತ್ತಿರುವಾಗ, ಈ ಮಳೆ ಹಬ್ಬದ ಸಂಭ್ರಮಕ್ಕೆ ಕೊಂಚ ತೊಂದರೆಯಾಗಬಹುದು ಎಂಬ ಆತಂಕವಿದೆ. ಹವಾಮಾನ ಇಲಾಖೆಯ ವರದಿಯ ಪ್ರಕಾರ, ಕರಾವಳಿಯ ಜೊತೆಗೆ ಉತ್ತರ

    Read more..


  • Rain Alert: ರಾಜ್ಯದ ಈ ಜಿಲ್ಲೆಗಳಿಗೆ ಸೆ.1 ರವರೆಗೆ ವ್ಯಾಪಕ ಮಳೆ, ಮಳೆ: ಹವಾಮಾನ ಇಲಾಖೆ ಎಚ್ಚರಿಕೆ

    WhatsApp Image 2025 08 27 at 00.44.09 9d57a29d

    ಬೆಂಗಳೂರು: ಕರ್ನಾಟಕದ ವಿವಿಧ ಭಾಗಗಳಲ್ಲಿ ಬುಧವಾರ ಮತ್ತು ಗುರುವಾರ (ಆಗಸ್ಟ್ 27 ಮತ್ತು 28, 2025) ಭಾರೀ ಮಳೆಯ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯ ತಜ್ಞರು ಎಚ್ಚರಿಕೆ ನೀಡಿದ್ದಾರೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಗಾಳಿಯೊಂದಿಗೆ ಜೋರಾದ ಮಳೆಯಾಗುವ ಸಂಭವವಿದೆ. ವಿಶೇಷವಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೀದರ್, ಕಲಬುರ್ಗಿ, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು-ಮಿಂಚಿನೊಂದಿಗೆ ಧಾರಾಕಾರ ಮಳೆಯಾಗಬಹುದು ಎಂದು ತಿಳಿಸಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ

    Read more..


  • ಕರ್ನಾಟಕದ 10 ಜಿಲ್ಲೆಗಳಿಗೆ ಮುಂದಿನ 5 ದಿನಗಳ ಕಾಲ ಭಾರೀ ಮಳೆ ಎಚ್ಚರಿಕೆ!

    WhatsApp Image 2025 08 26 at 17.59.11 fdc5bf6d

    ಬೆಂಗಳೂರು, ಆಗಸ್ಟ್ 26: ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಮುಂಗಾರು ಮಳೆಯ ತೀವ್ರತೆ ಮುಂದುವರಿಯಲಿದೆ. ನಾಳೆ ಬುಧವಾರ, ಗೌರಿ ಗಣೇಶ ಹಬ್ಬದ ದಿನ, ಈ ಪ್ರದೇಶಗಳಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಉತ್ತರ ಕರ್ನಾಟಕದ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಆಗಾಗ್ಗೆ ಸೋನೆ ಮಳೆ ಬರುತ್ತಿದ್ದು, ಬಿಸಿಲಿನ ತಾಪಮಾನವು ಸ್ವಲ್ಪಮಟ್ಟಿಗೆ ಹೆಚ್ಚಾಗಿದೆ. ಬುಧವಾರ (ಆಗಸ್ಟ್ 27) ರಿಂದ ಆಗಸ್ಟ್ 31ರ ವರೆಗೆ ರಾಜ್ಯದ ಕೆಲವು ಭಾಗಗಳಲ್ಲಿ ಧಾರಾಕಾರವಾಗಿ ಮಳೆ ಆಗುವ ಸಾಧ್ಯತೆ

    Read more..


  • ಮುಂದಿನ 48 ಘಂಟೆಗಳಲ್ಲಿ ಕರ್ನಾಟಕ ಸೇರಿ ವಿವಿಧ ರಾಜ್ಯಗಳಲ್ಲಿ ಭಾರೀ ಮಳೆಯ ಮುನ್ಸೂಚನೆ: IMD ಎಚ್ಚರಿಕೆಯೆ ನಿಗಾ !

    WhatsApp Image 2025 08 26 at 5.41.18 PM

    ಭಾರತದಾದ್ಯಂತ ಮುಂಗಾರು ಮಳೆ ತನ್ನ ಪ್ರಭಾವವನ್ನು ತೋರಿಸುತ್ತಿದೆ. ಕಳೆದ ಕೆಲವು ದಿನಗಳಿಂದ ದೇಶದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ರಸ್ತೆಗಳು ಜಲಾವೃತವಾಗಿ, ವಾಹನ ಸಂಚಾರದಲ್ಲಿ ತೊಂದರೆಯಾಗಿದ್ದು, ಕೆಲವೆಡೆ ಭೂಕುಸಿತ ಮತ್ತು ಮೇಘಸ್ಫೋಟದಂತಹ ಘಟನೆಗಳು ಸಂಭವಿಸಿವೆ. ಭಾರತೀಯ ಹವಾಮಾನ ಇಲಾಖೆ (IMD) ಆಗಸ್ಟ್ 27 ರಿಂದ 29ರವರೆಗೆ ದೇಶದ ಹಲವು ಭಾಗಗಳಲ್ಲಿ ರಣಭೀಕರ ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ. ಈ ಲೇಖನದಲ್ಲಿ ಯಾವ ರಾಜ್ಯಗಳು ಮತ್ತು ಪ್ರದೇಶಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ಇದೆ

    Read more..