Category: ಮಳೆ ಮಾಹಿತಿ
-
Rain Alert: ರಾಜ್ಯದಲ್ಲಿ ಮುಂದಿನ ಎರಡು ದಿನ ಬಾರಿ ಮಳೆ ಆರ್ಭಟ..!ಈ ಜಿಲ್ಲೆಗಳಿಗೆ ರೆಡ್ ಅಲರ್ಟ್!!
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದು ಗುರುವಾರ ಭಾರಿ ಮಳೆ ಬೀಳುವ ಮುನ್ಸೂಚನೆ ನೀಡಿರುವ ಹವಾಮಾನಇಲಾಖೆ, ಐದು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಪಕ್ಕದ ಕೇರಳದಲ್ಲಿ ಭಾರಿ ಮಳೆ ಬೀಳುತ್ತಿದ್ದು ಇದರ ಪ್ರಭಾವ ರಾಜ್ಯದ ಹಲವು ಜಿಲ್ಲೆಗಳ ಮೇಲು ಬೀರಲಿದೆ ಎನ್ನುವ ಎಚ್ಚರಿಕೆ ಸಂದೇಶವನ್ನು ರವಾನಿಸಿದ್ದು, ಮಲೆನಾಡು ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್, ಮತ್ತು ಉಡುಪಿ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ…
Categories: ಮಳೆ ಮಾಹಿತಿ -
Rain Alert : ರಾಜ್ಯದ ಈ ಜಿಲ್ಲೆಗಳಲ್ಲಿ ಭೀಕರ ಮಳೆ ಮುನ್ಸೂಚನೆ..! ರೆಡ್ ಅಲರ್ಟ್
ರಾಜ್ಯದಲ್ಲಿ ಹಲವು ದಿನಗಳಿಂದ ಬಿಟ್ಟುಬಿಡದೆ ಮಳೆರಾಯ ಅಬ್ಬರಿಸುತ್ತಿದ್ದು, ಅನೇಕ ಜಿಲ್ಲೆಗಳಲ್ಲಿ ಜನರ ಜೀವನ ಅಸ್ತವ್ಯಸ್ತವಾಗಿದೆ, ರಾಜಧಾನಿ ಬೆಂಗಳೂರಿನಲ್ಲಿ ಜನ ಮಳೆಗೆ ತತ್ತರಿಸಿ ಹೋಗಿದ್ದಾರೆ. ಈ ನೆಲೆಯಲ್ಲಿ ಹವಾಮಾನ ಇಲಾಖೆ ಬೆಂಗಳೂರಿನಲ್ಲಿ ಮುಂದಿನ ಐದು ದಿನಗಳ ಕಾಲ ಭಾರಿ ಮಳೆಯ ಮುನ್ಸೂಚನೆ ಕೊಟ್ಟಿದ್ದು. ಸಂಪೂರ್ಣ ವಿವರ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಕರ್ನಾಟಕ ಹವಾಮಾನ ವರದಿ ರಾಜ್ಯದಲ್ಲಿ ಮಾನ್ಸೂನ್ ವ್ಯಾಪಕವಾಗಿದ್ದು,…
Categories: ಮಳೆ ಮಾಹಿತಿ -
Karnataka Rains: ಮಳೆ.. ಮಳೆ..ಮುಂದಿನ 8 ದಿನ ರಾಜ್ಯದ ಈ ಜಿಲ್ಲೆಗಳಿಗೆ ಭಾರಿ ಮಳೆ ಮುನ್ಸೂಚನೆ!
ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಭಾರಿ ಮಳೆ ಆಗುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಜನರ ಜೀವನ ಅಸ್ತವ್ಯಸ್ತವಾಗಿದೆ. ಈ ವರ್ಷ ಉತ್ತರ ಕರ್ನಾಟಕದಲ್ಲೂ ವರುಣನ ಆರ್ಭಟ ಹೆಚ್ಚಾಗಿದ್ದು ಕೆರೆಕಟ್ಟೆಗಳು ತುಂಬಿ ಹರಿಯುತ್ತಿವೆ. ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಕೆಲವು ಕಡೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಕುರಿತು ಸಂಪೂರ್ಣ ವಾದ ವರದಿ ಕೆಳಗೆ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ…
Categories: ಮಳೆ ಮಾಹಿತಿ -
Karnataka Rains: ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುಂದುವರೆಯುವ ಮುನ್ಸೂಚನೆ! ರೆಡ್ ಅಲರ್ಟ್!
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಪ್ರತಿದಿನ ಮಳೆಯ ಆರ್ಭಟ ಹೆಚ್ಚಾಗಿದ್ದು, ಕೆರೆಕಟ್ಟೆ ನದಿಗಳು ತುಂಬಿ ಹರಿಯುತ್ತಿವೆ. ಮತ್ತು ಪ್ರಮುಖ ಜಲಾಶಯಗಳ ಒಳಹರಿವಿನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು. ನಾಲೆಗಳ ಮೂಲಕ ಹೆಚ್ಚಿನ ನೀರನ್ನು ಬಿಡುಗಡೆ ಮಾಡಲಾಗುತ್ತಿದೆ, ಈ ವರ್ಷ ಧಾರೆ ರೈತರ ಮುಖದಲ್ಲಿ ಮಂದಹಾಸ ಮೂಡಿಸಿದ್ದು. ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಇದೇ ವಾತಾವರಣ ಜುಲೈ 9 ಇಂದು ಸಹ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ.…
Hot this week
-
BCCI ನೇಮಕಾತಿ 2025: ರಾಷ್ಟ್ರೀಯ ಆಯ್ಕೆದಾರರ ಹುದ್ದೆಗೆ ಅರ್ಜಿ ಆಹ್ವಾನ
-
Gold Rate: ನಿನ್ನೆ ಏರಿಕೆಲ್ಲಿದ್ದ ಚಿನ್ನದ ಬೆಲೆ ಇಂದು ಭಾರಿ ಇಳಿಕೆ…10ಗ್ರಾಂ ಬಂಗಾರದಲ್ಲಿ ಭರ್ಜರಿ ಉಳಿತಾಯ!
-
ಸರ್ಕಾರದಿಂದ ಸರಳ ವಿವಾಹಕ್ಕೆ 50,000 ರೂ. ಪ್ರೋತ್ಸಾಹ ಧನ: ಅರ್ಜಿ ಆಹ್ವಾನ ಈ ಕೂಡಲೇ ಹೀಗೆ ಅರ್ಜಿ ಹಾಕಿ
-
10ನೇ ತರಗತಿ & ಪದವಿ ಪಾಸಾದವರಿಗೆ ಬೆಂಗಳೂರು ಸಿಟಿ ಕೋ ಆಪರೇಟಿವ್ ಬ್ಯಾಂಕ್ ನಲ್ಲಿ ನೇಮಕಾತಿ, ಇಲ್ಲಿದೆ ಡೈರೆಕ್ಟ್ ಲಿಂಕ್
-
ಬಿಎಂಟಿಸಿ ಚಾಲಕರಿಗೆ ಕಟ್ಟುನಿಟ್ಟಾದ ಹೊಸ ನಿಯಮ: ಎರಡು ಅಪಘಾತಗಳಾದ್ರೆ ನೌಕರಿಯಿಂದಾನೇ ವಜಾ!
Topics
Latest Posts
- BCCI ನೇಮಕಾತಿ 2025: ರಾಷ್ಟ್ರೀಯ ಆಯ್ಕೆದಾರರ ಹುದ್ದೆಗೆ ಅರ್ಜಿ ಆಹ್ವಾನ
- Gold Rate: ನಿನ್ನೆ ಏರಿಕೆಲ್ಲಿದ್ದ ಚಿನ್ನದ ಬೆಲೆ ಇಂದು ಭಾರಿ ಇಳಿಕೆ…10ಗ್ರಾಂ ಬಂಗಾರದಲ್ಲಿ ಭರ್ಜರಿ ಉಳಿತಾಯ!
- ಸರ್ಕಾರದಿಂದ ಸರಳ ವಿವಾಹಕ್ಕೆ 50,000 ರೂ. ಪ್ರೋತ್ಸಾಹ ಧನ: ಅರ್ಜಿ ಆಹ್ವಾನ ಈ ಕೂಡಲೇ ಹೀಗೆ ಅರ್ಜಿ ಹಾಕಿ
- 10ನೇ ತರಗತಿ & ಪದವಿ ಪಾಸಾದವರಿಗೆ ಬೆಂಗಳೂರು ಸಿಟಿ ಕೋ ಆಪರೇಟಿವ್ ಬ್ಯಾಂಕ್ ನಲ್ಲಿ ನೇಮಕಾತಿ, ಇಲ್ಲಿದೆ ಡೈರೆಕ್ಟ್ ಲಿಂಕ್
- ಬಿಎಂಟಿಸಿ ಚಾಲಕರಿಗೆ ಕಟ್ಟುನಿಟ್ಟಾದ ಹೊಸ ನಿಯಮ: ಎರಡು ಅಪಘಾತಗಳಾದ್ರೆ ನೌಕರಿಯಿಂದಾನೇ ವಜಾ!