Category: ಮಳೆ ಮಾಹಿತಿ

  • Rain News: ಮುಂದಿನ ಒಂದು ವಾರ ಭರ್ಜರಿ ಮಳೆ, ಯಾವ ಯಾವ ಜಿಲ್ಲೆಗಳಲ್ಲಿ ?ಇಲ್ಲಿದೆ ಮಾಹಿತಿ

    IMG 20240704 WA0002

    ಕರ್ನಾಟಕದಲ್ಲಿ ಮಳೆರಾಯನ (Rain) ಅಬ್ಬರ, ಮುಂದಿನ 168 ಗಂಟೆ ಭರ್ಜರಿ ಮಳೆಯಾಗುವ ಸಾಧ್ಯತೆ! 2024 ರಲ್ಲಿ ಮಳೆಯ ಪ್ರಮಾಣ ಅತೀ ಕಡಿಮೆ ಆಗಿದ್ದು, ರೈತರು(farmers), ಬೆಳೆಗಾರರು ಬಹಳ ಕಷ್ಟ ಎದುರುಸುತ್ತಿದ್ದಾರೆ.  ರಾಜ್ಯದಲ್ಲಿ ಹಲವಾರು ಕಡೆ ಅಲ್ಪ ಸ್ವಲ್ಪ ಮಳೆಯಾಗಿದೆ ಹೊರತು, ಇನ್ನುಳಿದ ಪ್ರದೇಶಗಳಲ್ಲಿ ಬೇಸಿಗೆಯ ವಾತವಾರಣ (summer season) ಸೃಷ್ಟಿಯಾಗಿದೆ. ಎಲ್ಲರೂ ಮಳೆ ಬರುವಿಕೆಗಾಗಿ ಕಾಯುತ್ತಿದ್ದಾರೆ. ಕುಡಿಯಲು, ಬೆಳೆ ಬೆಳೆಯಲು ಎಲ್ಲರೂ ಕಂಗಾಲಾಗಿದ್ದಾರೆ. ಇನ್ನು ನೋಡುವುದಾದರೆ, ಹಲವಾರು ಕಡೆಗಳಲ್ಲಿ ಮುಂಗಾರಿನ ಹೊಡೆತಕ್ಕೆ ಜನರು ತತ್ತರಿಸಿದ್ದಾರೆ, ಮಳೆಗೆ ಜನ…

    Read more..


  • Karnataka Rains: ರಾಜ್ಯದ ಈ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಮುನ್ಸೂಚನೆ

    rain alertt 4

    ಕಳೆದ ಒಂದು ವಾರದಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಮಳೆ ಅಬ್ಬರಿಸುತ್ತಿದ್ದು, ಹಲವು ಅವಾಂತರಗಳನ್ನು ಸೃಷ್ಟಿ ಮಾಡಿದೆ. ಇನ್ನು ಕೆಲವೇ ಸಾಧಾರಣ ಮಳೆ ಯಾಗುತ್ತಿದ್ದು ಆಗಾಗ ಬಿಸಿಲಿನ ದರ್ಶನವಾಗುತ್ತಿದೆ. ಇಂದು ಜೂನ್ 30ರಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು…

    Read more..


  • Karnataka Rains: ಮಳೆ.. ಮಳೆ.. ರಾಜ್ಯದಲ್ಲಿ ಮುಂದಿನ 6 ದಿನ ಭಾರಿ ಮಳೆ ಎಚ್ಚರಿಕೆ! ಯೆಲ್ಲೋ ಅಲರ್ಟ್

    rain alert 4

    ರಾಜ್ಯದಲ್ಲಿ ಮುಂಗಾರು ಮಳೆ ರೈತರ ಮುಖದಲ್ಲಿ ಮಂದಹಾಸ ಮೂಡಿಸಿದೆ, ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗಿಂತ ಉತ್ತರದ ಜಿಲ್ಲೆಗಳಲ್ಲಿ ಭರಪೂರ ಮಳೆಯಾಗಿದೆ. ಹೌದು ಉತ್ತರ ಕರ್ನಾಟಕದ ಬರೋಬ್ಬರಿ 109 ತಾಲೂಕುಗಳಲ್ಲಿ ವಾಡಿಕೆ ಗಿಂತ ಶೇಕಡ 60ರಷ್ಟು ಹೆಚ್ಚು ಮಳೆಯಾಗಿದೆ. ಕಳೆದ ವರ್ಷದಲ್ಲಿ ಬರದಿಂದ ಕಂಗೆಟ್ಟಿದ್ದ ರೈತರು ಬಿತ್ತನೆ ಭರಾಟೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಒಂದು ವಾರದಿಂದ ಸೈಲೆಂಟ್ ಆಗಿದ್ದ ಮಳೆರಾಯ ಮತ್ತೆ ರುದ್ರಾವತಾರ ತೋರಿಸುತ್ತಿದ್ದು ಮುಂದಿನ 6 ದಿನಗಳವರೆಗೆ ಮತ್ತೆ ಮಳೆಯ ಮುನ್ನೆಚ್ಚರಿಕೆ ಕೊಡಲಾಗಿದೆ.…

    Read more..


  • Rain alert: ರಾಜ್ಯದ ಈ 7 ಜಿಲ್ಲೆಗಳಿಗೆ ಭಾರಿ ಮಳೆ ಮುನ್ಸೂಚನೆ! ರೆಡ್ ಅಲರ್ಟ್ ಘೋಷಣೆ!

    rains

    ರಾಜ್ಯದ ವಿವಿಧಡೆ ಮುಂಗಾರು ಮಳೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಭಾಗ ಸೇರಿದಂತೆ ರಾಜ್ಯದ 7 ಜಿಲ್ಲೆಗಳಲ್ಲಿ ಜೂನ್ 24 ರಿಂದ ಭಾರಿ ಪ್ರಮಾಣದ ಮಳೆ ನಿರೀಕ್ಷೆ ಮಾಡಲಾಗಿದ್ದು. ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ. ಕರ್ನಾಟಕ ಹವಾಮಾನ ವರದಿ ಜೂನ್ ಮೊದಲ ಎರಡು ವಾರದಲ್ಲೇ ರಾಜ್ಯದಲ್ಲಿ ದಾಖಲೆಯ…

    Read more..


  • Rain Alert: ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 3 ದಿನ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ!

    heavy rain alert

    ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂಗಾರುಮಳೆಯ ಪ್ರಭಾವ ಭಾರಿ ಹೆಚ್ಚಾಗಿದ್ದು ಹಲವಾರು ಕಡೆ ಮುಂಗಾರು ಮಳೆಯ ಅಬ್ಬರ ಪ್ರಾರಂಭವಾಗಿದೆ. ಹೌದು ರಾಜ್ಯದಲ್ಲಿ ಜೂನ್ 1ರಿಂದ ಜೂನ್ 15 ರವರೆಗೆ 23 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಕಳೆದ ನಾಲ್ಕು ದಿನಗಳಿಂದ ಬ್ರೇಕ್ ತೆಗೆದುಕೊಂಡಿದ್ದ ಮಳೆರಾಯ ಮುಂದಿನ ಮೂರು ದಿನಗಳ ಕಾಲ ರಾಜ್ಯದ ವಿವಿಧೆಡೆ ಮತ್ತೆ ಅಬ್ಬರ ಶುರು ಮಾಡಲಿದ್ದಾನೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ…

    Read more..


  • Karnataka Rains: ರಾಜ್ಯದಲ್ಲಿ ಮಳೆಯ ಅಬ್ಬರ, ಇಂದು ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ!

    rain alert 3

    ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಮಳೆ ಭಾರಿ ಆರ್ಭಟ ಮಾಡುತ್ತಿದ್ದು, ರೈತರ ಮುಖದಲ್ಲಿ ಮಂದಹಾಸ ಮೂಡಿಸಿದೆ. ಕೆಲವು ಭಾಗಗಳಲ್ಲಿ ಮಳೆಯ ಅವಾಂತರದಿಂದ ಬಹಳ ಅನಾಹುತಗಳು ಸೃಷ್ಟಿಯಾದ ಘಟನೆಗಳು ಬೆಳಕಿಗೆ ಬಂದಿದ್ದು. ಬರುವ ಜೂನ್ 19ರ ಬಳಿಕ ಮಳೆರಾಯನ ಆರ್ಭಟ ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನೂ ಬೆಂಗಳೂರಿನಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು. ಉಳಿದೆಡೆ ಮುಂದಿನ ಐದು ದಿನ ಗುಡುಗು ಮಿಂಚು ಸಹಿತ ಸಾಧಾರಣ ಪ್ರಮಾಣದಲ್ಲಿ ವರ್ಷಧಾರೆಯಾಗಲಿದೆ. ಇದೇ ರೀತಿಯ ಎಲ್ಲಾ…

    Read more..


  • Karnataka Rains: ಮಳೆ.. ಮಳೆ.. ಮುಂದಿನ 24 ಗಂಟೆಗಳಲ್ಲಿ ಮತ್ತಷ್ಟು ಮಳೆ ಆರ್ಭಟ-ಎಲ್ಲೆಲ್ಲಿ?

    rain alert today 2

    ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಮಳೆ ಆರ್ಭಟಿಸುತ್ತಿದ್ದು, ಈ ಬಾರಿ ವಾಡಿಕೆಗಿಂತ ಹೆಚ್ಚಿನ ಮಳೆ ಸುರಿಯುತ್ತಿದೆ. ಕೇವಲ ಕರಾವಳಿ ಭಾಗದಲ್ಲಿ ಅಷ್ಟೇ ಅಲ್ಲದೆ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ವರುಣನ ಆರ್ಭಟ ಹೆಚ್ಚಾಗುತ್ತಿದೆ. ಕಳೆದ ಮುಂಗಾರಿಗೆ ಹೋಲಿಸಿದರೆ ರಾಜ್ಯದಲ್ಲಿ ಈ ಬಾರಿ 62% ನಷ್ಟು ವಾಡಿಕೆಯ ಮುಂಗಾರು ಮಳೆ ಹೆಚ್ಚಾಗಿದೆ. ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಬಾರಿ ಮಳೆ ಸಾಧ್ಯತೆ ಇದ್ದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಕುರಿತು ವಿವರವಾಗಿ ಕೆಳಗೆ ಕೊಡಲಾಗಿದೆ…

    Read more..


  • Karnataka Rains: ರಾಜ್ಯದ ಈ 8 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ! ಇಲ್ಲಿದೆ ಮಾಹಿತಿ

    WhatsApp Image 2024 06 13 at 9.13.11 AM

    ಕಳೆದ ವಾರದಿಂದ ಬೀಳುತ್ತಿರುವ ಧಾರಾಕಾರ ಮಳೆಗೆ ರಾಜ್ಯದ ಹಲವು ಕಡೆ ಸಂಕಷ್ಟ ಎದುರಾಗಿದ್ದು. ಕೆರೆಕಟ್ಟೆಗಳು ತುಂಬಿವೆ , ಹಲವು ಡ್ಯಾಮ್ ಗಳಿಗೆ ಒಳಹರಿವು ಹೆಚ್ಚಾಗಿದೆ, ಈ ಹಿನ್ನೆಲೆಯಲ್ಲಿ ಮಳೆಯ ರುದ್ರನರ್ತನ ಹೀಗೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ…

    Read more..


  • Heavy Rains: ರಾಜ್ಯದ ಈ ಜಿಲ್ಲೆಗಳಿಗೆ ಭಾರಿ ಮಳೆ ಮುನ್ಸೂಚನೆ! ರೆಡ್ ಅಲರ್ಟ್ ಎಚ್ಚರಿಕೆ!

    rain alertt 3

    ರಾಜ್ಯದ ಬಹುತೇಕ ಶಿಲೆಗಳಲ್ಲಿ ಮುಂಗಾರು ಚುರುಕು ಪಡೆದಿದ್ದು, ರೈತರಲ್ಲಿ ಹರುಷ ತಂದಿದೆ. ಇಂದಿನಿಂದ ಸತತ ಮೂರು ದಿನಗಳ ಕಾಲ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸುರಿಯಲಿದ್ದು ಕೆಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಕರ್ನಾಟಕ ಹವಾಮಾನ ವರದಿ…

    Read more..