Category: ಮಳೆ ಮಾಹಿತಿ
-
Holiday : ರಾಜ್ಯದಲ್ಲಿ ರಣ ಭೀಕರ ಮಳೆ, ಈ ಜಿಲ್ಲೆಯ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ.!

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಮಳೆ ತೀವ್ರವಾಗಿ ಸುರಿಯುತ್ತಿದ್ದು, ಸೋಮವಾರ ನಾಲ್ವರು ಜನರು ಮೃತಪಟ್ಟಿದ್ದಾರೆ. ಭಾರೀ ಮಳೆಗೆ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ, ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಮೈಸೂರು ಜಿಲ್ಲೆಗಳಲ್ಲಿ ಅಂಗನವಾಡಿ ಕೇಂದ್ರಗಳು ಮತ್ತು ಶಿಕ್ಷಣ ಸಂಸ್ಥೆಗಳಿಗೆ ಇಂದು ರಜೆ ಘೋಷಿಸಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ರಾಜ್ಯದ ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲಿ ಭಾರೀ ಮಳೆ
Categories: ಮಳೆ ಮಾಹಿತಿ -
Karnataka Rains: ರಾಜ್ಯದ ಈ ಜಿಲ್ಲೆಗಳಿಗೆ ಮುಂದಿನ ಒಂದು ವಾರ ಭಾರಿ ಮಳೆ.. ಎಚ್ಚರಿಕೆ.! ರೆಡ್ ಅಲರ್ಟ್

ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ಮುಂದಿನ ಒಂದು ವಾರದವರೆಗೆ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನೈಋತ್ಯ ಮಾನ್ಸೂನ್ ಕೇರಳಕ್ಕೆ ಪ್ರವೇಶಿಸಿದ್ದು, ಇದರ ಪ್ರಭಾವ ಕರ್ನಾಟಕದ ಮೇಲೆ ಮುಂದುವರಿಯಲಿದೆ. ಬೆಂಗಳೂರಿನಲ್ಲಿ ಭಾನುವಾರ ಮತ್ತು ಸೋಮವಾರ ಮೋಡಕವಿದ ವಾತಾವರಣವಿದ್ದು, ಮಿಂಚು-ಗುಡುಗುಗಳೊಂದಿಗೆ ಸಾಧಾರಣ ಮಳೆ ಆಗಲಿದೆ. ಗಂಟೆಗೆ 40-50 ಕಿಲೋಮೀಟರ್ ವೇಗದ ಗಾಳಿ ಬೀಸುವ ಸಾಧ್ಯತೆ ಇದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 27°C ಮತ್ತು 21°C ರಷ್ಟು ಇರಲಿದೆ. ಮುಂದಿನ ಮೂರು
-
Rain In Karnataka : ಮೇ.28ರವರೆಗೆ ರಾಜ್ಯದೆಲ್ಲೆಡೆ ರೋಹಿಣಿ ಮಳೆಯ ಆರ್ಭಟ : ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ

ಕರ್ನಾಟಕದ 6 ಜಿಲ್ಲೆಗಳಲ್ಲಿ ಭಾರೀ ಮಳೆ: ರೆಡ್ ಅಲರ್ಟ್ ಜಾರಿ! ಬೆಂಗಳೂರು: ಪೂರ್ವ ಅರಬ್ಬೀ ಸಮುದ್ರದಲ್ಲಿ ವಾಯುಭಾರದ ಕುಸಿತದ ಪರಿಣಾಮವಾಗಿ ಕರ್ನಾಟಕದ ಆರು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರ ಫಲವಾಗಿ, ಮೇ 24ರಿಂದ ಮೇ 27ರವರೆಗೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್
Categories: ಮಳೆ ಮಾಹಿತಿ -
Rain alert : ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ, ಮುನ್ಸೂಚನೆ: ಈ ಜಿಲ್ಲೆಗಳಿಗೆ ಮೇ.28 ರವರೆಗೆ ‘ರೆಡ್ ಅಲರ್ಟ್’

ಬೆಂಗಳೂರು, ಮೇ 24: ಕರ್ನಾಟಕದಾದ್ಯಂತ ಮುಂದಿನ ಐದು ದಿನಗಳ ಕಾಲ (28 ಮೇವರೆಗೆ) ಹವಾಮಾನ ಇಲಾಖೆ ಭಾರೀ ಮಳೆ ಮುನ್ಸೂಚನೆ ನೀಡಿದೆ. ನೈಋತ್ಯ ಮಾನ್ಸೂನ್ 2025 ಭಾರತ ಪ್ರವೇಶಿಸುವ ಸಂದರ್ಭದಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಸತತ ಮಳೆ ಆಗಲಿದೆ. ಭಾರತೀಯ ಹವಾಮಾನ ಇಲಾಖೆಯು ಸಮುದ್ರ ಮೈಲ್ಮೈನಲ್ಲಿ ವಾಯುಭಾರ ಕುಸಿತವಾಗಿದೆ ಎಂದು ದೃಢಪಡಿಸಿದ್ದು, ಇದರ ಪರಿಣಾಮವಾಗಿ ಗುಡುಗು, ಮಿಂಚು ಸಹಿತ ಭಾರೀ ಮಳೆ ಆಗುವ ಸಾಧ್ಯತೆ ಇದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ
Categories: ಮಳೆ ಮಾಹಿತಿ -
Rain Alert Karnataka :ರಾಜ್ಯದಲ್ಲಿ ಮೇ 24, 25 ರಂದು ಮತ್ತೆ ಭಾರೀ ಮಳೆ ಎಚ್ಚರಿಕೆ , ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ!

ಕರ್ನಾಟಕದಲ್ಲಿ ಭಾರೀ ಮಳೆ: ಹಲವು ಜಿಲ್ಲೆಗಳಿಗೆ ರೆಡ್, ಆರೆಂಜ್ ಮತ್ತು ಯೆಲೋ ಅಲರ್ಟ್ ಕರ್ನಾಟಕದ ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಮೇ 24 ಮತ್ತು 25 ರಂದು ಭಾರೀ ಮಳೆಗೆ ಸಂಬಂಧಿಸಿದ ಎಚ್ಚರಿಕೆ ನೀಡಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮವಾಗಿ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ತೀವ್ರ ಮಳೆ ಸುರಿಯಲಿದೆ. ಇದರ ಫಲವಾಗಿ ಹಲವಾರು ಜಿಲ್ಲೆಗಳಿಗೆ ರೆಡ್, ಆರೆಂಜ್ ಮತ್ತು ಯೆಲೋ ಅಲರ್ಟ್ ಘೋಷಿಸಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ
-
Karnataka Weather : ನಾಳೆ ಮತ್ತೆ ಮಳೆ ಆರ್ಭಟ ಶುರು.! ಈ 15 ಜಿಲ್ಲೆಗಳಿಗೆ ರೆಡ್ ಅಲರ್ಟ್ – ಮಳೆ ಎಚ್ಚರಿಕೆ

ಬೆಂಗಳೂರು: ಪೂರ್ವ ಮುಂಗಾರು ಮಳೆ ಕೊನೆಗೊಳ್ಳುತ್ತಿದ್ದು, ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆ ನಿರೀಕ್ಷಿಸಲಾಗಿದೆ. ಇಂದು ಮತ್ತು ನಾಳೆ ಮಳೆ ಸ್ವಲ್ಪ ಕಡಿಮೆಯಾಗುವುದಾದರೂ, ಮೇ 24ರಿಂದ ಮತ್ತೆ ಭಾರೀ ಮಳೆ ಆರಂಭವಾಗಲಿದೆ. ಇದಕ್ಕೆ ಸಂಬಂಧಿಸಿದಂತೆ ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಮತ್ತು ಒಳನಾಡಿನ 15 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಮುಂಗಾರು ಪ್ರವೇಶಕ್ಕೆ ಸಿದ್ಧತೆ ಕೇರಳದಲ್ಲಿ ಮುಂಗಾರು
Categories: ಮಳೆ ಮಾಹಿತಿ -
ಕರ್ನಾಟಕದಲ್ಲಿ ಹಲವಾರು ಜಿಲ್ಲೆಗಳಿಗೆ ಇಂದು ಮತ್ತು ನಾಳೆ ಎಚ್ಚರಿಕೆ!ಗಂಟೆಗೆ 50-60 ಕಿಮೀ ವೇಗದ ಬಿರುಗಾಳಿ, ಗುಡುಗು-ಮಿಂಚಿನೊಂದಿಗೆ ಮಳೆ

ಕರ್ನಾಟಕದ ಹಲವಾರು ಭಾಗಗಳಲ್ಲಿ ಭಾರೀ ಮಳೆ ಮತ್ತು ಬಿರುಗಾಳಿಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಉತ್ತರ ಕನ್ನಡ, ಬೀದರ್, ಬೆಳಗಾವಿ, ವಿಜಯಪುರ, ರಾಯಚೂರು, ದಕ್ಷಿಣ ಕನ್ನಡ, ಮಂಗಳೂರು ಮತ್ತು ಬೆಂಗಳೂರು ಸೇರಿದಂತೆ ಹಲವೆಡೆ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಗಂಟೆಗೆ 50-60 ಕಿಮೀ ವೇಗದ ಬಿರುಗಾಳಿ, ಗುಡುಗು-ಮಿಂಚಿನೊಂದಿಗೆ ಮಳೆ ಆಗಬಹುದು ಎಂದು ಎಚ್ಚರಿಕೆ ನೀಡಲಾಗಿದೆ..ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಉತ್ತರ ಕನ್ನಡಕ್ಕೆ ಆರೆಂಜ್ ಅಲರ್ಟ್ ಇಂದು ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್
Categories: ಮಳೆ ಮಾಹಿತಿ -
ಬೆಂಗಳೂರಿನಾದ್ಯಂತ 12ಗಂಟೆಗಳಲ್ಲಿ ಭಾರೀ ಮಳೆ ಎಚ್ಚರಿಕೆ: ಮೇ 29ರವರೆಗೆ ವರುಣಾರ್ಭಟ: ಹವಾಮಾನ ವರದಿ, ಮುನ್ಸೂಚನೆ

ಬೆಂಗಳೂರು ನಗರವು ಈಗ ಗುಡುಗು, ಮಿಂಚು ಮತ್ತು ಭಾರೀ ಮಳೆಯ ತೀವ್ರ ಹವಾಮಾನ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಭಾರತೀಯ ಹವಾಮಾನ ಇಲಾಖೆ (IMD)ಯ ಪ್ರಕಾರ, ಮೇ 29ರವರೆಗೆ ನಗರದಾದ್ಯಂತ ಪೂರ್ವ ಮುಂಗಾರು ಮಳೆ ಸಕ್ರಿಯವಾಗಿರಲಿದೆ. ಇತ್ತೀಚೆಗೆ ಬಂಗಾಳಕೊಲ್ಲಿ ಮತ್ತು ಅರಬ್ಬೀ ಸಮುದ್ರದಲ್ಲಿ ಉಂಟಾಗಿರುವ ವಾಯುಗುಣ ವೈಪರೀತ್ಯವು ಕರ್ನಾಟಕ, ತಮಿಳುನಾಡು ಮತ್ತು ಇತರ ನೆರೆಯ ರಾಜ್ಯಗಳಲ್ಲಿ ತೀವ್ರ ಮಳೆಗೆ ಕಾರಣವಾಗಿದೆ. ರೆಡ್ ಅಲರ್ಟ್ ಘೋಷಣೆ ಬೆಂಗಳೂರಿನ ಜೊತೆಗೆ ಮುಂದಿನ ಐದು ದಿನಗಳ ಕಾಲ ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲೂ ಸಾಧಾರಣದಿಂದ ಭಾರೀ ಮಳೆ ಆಗುವ ಲಕ್ಷಣಗಳು ಇವೆ. ಕರಾವಳಿಯ ಮೂರು ಜಿಲ್ಲೆಗಳು ಸೇರಿದಂತೆ
Categories: ಮಳೆ ಮಾಹಿತಿ
Hot this week
-
NCIB ವರದಿ: ಭಾರತದ ಟಾಪ್ 10 ಭ್ರಷ್ಟ ಇಲಾಖೆಗಳ ಪಟ್ಟಿ ರಿಲೀಸ್: 1ನೇ ಸ್ಥಾನದಲ್ಲಿರುವ ಇಲಾಖೆ ಯಾವುದು ನೋಡಿ. .!
-
ಫೋನ್ ಪೇ, ಗೂಗಲ್ ಪೇ ಬಳಸೋರು ಹುಷಾರ್: ನಿಮ್ಮ ಹಣ ಸೇಫ್ ಆಗಿರಬೇಕಂದ್ರೆ ಈ 5 ತಪ್ಪು ಮಾಡ್ಬೇಡಿ.
-
ಕಡಿಮೆ ಬಜೆಟ್, ಹೆಚ್ಚು ಮೈಲೇಜ್: ಮಧ್ಯಮ ವರ್ಗದ ಫ್ಯಾಮಿಲಿಗೆ ಹೇಳಿ ಮಾಡಿಸಿದ ಹಾಗಿವೆ ಈ ಕಾರುಗಳು!
-
65 ಇಂಚಿನ ಸ್ಮಾರ್ಟ್ ಟಿವಿಗಳ ಮೇಲೆ ಹಿಂದೆಂದೂ ಕಾಣದ ಡಿಸ್ಕೌಂಟ್; ಖರೀದಿಗೆ ಮುಗಿಬಿದ್ದ ಗ್ರಾಹಕರು !
-
Scholarship 2026: ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಸಿಗಲಿದೆ ₹20,000 ಸ್ಕಾಲರ್ಶಿಪ್! ಅರ್ಜಿ ಹಾಕೋಕೆ ಇನ್ನು 2 ದಿನ ಮಾತ್ರ ಬಾಕಿ!
Topics
Latest Posts
- NCIB ವರದಿ: ಭಾರತದ ಟಾಪ್ 10 ಭ್ರಷ್ಟ ಇಲಾಖೆಗಳ ಪಟ್ಟಿ ರಿಲೀಸ್: 1ನೇ ಸ್ಥಾನದಲ್ಲಿರುವ ಇಲಾಖೆ ಯಾವುದು ನೋಡಿ. .!

- ಫೋನ್ ಪೇ, ಗೂಗಲ್ ಪೇ ಬಳಸೋರು ಹುಷಾರ್: ನಿಮ್ಮ ಹಣ ಸೇಫ್ ಆಗಿರಬೇಕಂದ್ರೆ ಈ 5 ತಪ್ಪು ಮಾಡ್ಬೇಡಿ.

- ಕಡಿಮೆ ಬಜೆಟ್, ಹೆಚ್ಚು ಮೈಲೇಜ್: ಮಧ್ಯಮ ವರ್ಗದ ಫ್ಯಾಮಿಲಿಗೆ ಹೇಳಿ ಮಾಡಿಸಿದ ಹಾಗಿವೆ ಈ ಕಾರುಗಳು!

- 65 ಇಂಚಿನ ಸ್ಮಾರ್ಟ್ ಟಿವಿಗಳ ಮೇಲೆ ಹಿಂದೆಂದೂ ಕಾಣದ ಡಿಸ್ಕೌಂಟ್; ಖರೀದಿಗೆ ಮುಗಿಬಿದ್ದ ಗ್ರಾಹಕರು !

- Scholarship 2026: ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಸಿಗಲಿದೆ ₹20,000 ಸ್ಕಾಲರ್ಶಿಪ್! ಅರ್ಜಿ ಹಾಕೋಕೆ ಇನ್ನು 2 ದಿನ ಮಾತ್ರ ಬಾಕಿ!



