Category: ಮಳೆ ಮಾಹಿತಿ

  • ಕರ್ನಾಟಕದಲ್ಲಿ ಮಳೆಯ ಅಬ್ಬರ, ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್; ಭಾರೀ ಮಳೆಯ ಮುನ್ಸೂಚನೆ

    HEAVY RAIN TODAY

    ಬೆಂಗಳೂರು: ಕರ್ನಾಟಕದಲ್ಲಿ ಇಂದು (ಅಕ್ಟೋಬರ್ 25) ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ವರದಿ ಮಾಡಿದೆ. ಕರಾವಳಿ ಭಾಗದಲ್ಲಿ ವರುಣನ ಆರ್ಭಟ ಹೆಚ್ಚಿದ್ದು, ಈ ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ಉಳಿದ ಉತ್ತರ ಮತ್ತು ದಕ್ಷಿಣ ಒಳನಾಡು ಸೇರಿದಂತೆ ಒಟ್ಟು 27 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ರಾಜಧಾನಿ ಬೆಂಗಳೂರು ನಗರದಲ್ಲಿಯೂ ಇಂದು ಸಂಜೆಯ ವೇಳೆಗೆ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ

    Read more..


  • ಚಂಡಮಾರುತ ಪ್ರಭಾವ : ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ ಈ ಜಿಲ್ಲೆಗಳಿಗೆ ಮಳೆಯ ಆರ್ಭಟ, ಅಲರ್ಟ್ ಘೋಷಣೆ.!

    WhatsApp Image 2025 10 24 at 6.25.46 PM

    ಕರ್ನಾಟಕ ರಾಜ್ಯದಾದ್ಯಂತ ಈಗ ಚಂಡಮಾರುತದ ಪ್ರಭಾವದಿಂದ ಭಾರೀ ಮಳೆಯಾಗುತ್ತಿದೆ. ಬಂಗಾಳಕೊಲ್ಲಿಯಲ್ಲಿ ರೂಪುಗೊಂಡ ವಾಯುಭಾರ ಕುಸಿತವು ಚಂಡಮಾರುತವಾಗಿ ಪರಿವರ್ತನೆಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ತೀವ್ರ ಮಳೆಯನ್ನು ತಂದಿದೆ. ಉತ್ತರ ಕರ್ನಾಟಕದ ಹಾವೇರಿ, ಧಾರವಾಡ, ದಾವಣಗೆರೆ, ಗದಗ ಮತ್ತು ಹುಬ್ಬಳ್ಳಿ ಸೇರಿದಂತೆ ಹಲವು ಭಾಗಗಳಲ್ಲಿ ಗುರುವಾರದಿಂದ ಜಿಟಿಜಿಟಿ ಮಳೆಯಾಗುತ್ತಿದೆ. ಈ ಲೇಖನದಲ್ಲಿ ಕರ್ನಾಟಕದ ವಾತಾವರಣ, ರೈತರ ಮೇಲಿನ ಪರಿಣಾಮ, ಮುನ್ಸೂಚನೆ ಮತ್ತು ಎಚ್ಚರಿಕೆಗಳ ಬಗ್ಗೆ ವಿವರವಾಗಿ ತಿಳಿಯೋಣ ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ

    Read more..


  • ವಾಯುಭಾರ ಕುಸಿತದ, ಬೆಂಗಳೂರು ಸೇರಿ ರಾಜ್ಯದ ಈ ಜಿಲ್ಲೆಗಳಿಗೆ 10 ದಿನ ಭಾರಿ ಮಳೆ ಮುನ್ಸೂಚನೆ.!

    bikara male

    ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಅನೇಕ ಭಾಗಗಳಲ್ಲಿ ಅಕ್ಟೋಬರ್ 23 ರಿಂದ ಮುಂದಿನ 10 ದಿನಗಳವರೆಗೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಅಕ್ಟೋಬರ್ 23 ರಂದು ಬೆಂಗಳೂರಿನಲ್ಲಿ ಹೆಚ್ಚು ಮಳೆಯ ನಿರೀಕ್ಷೆಯಿದೆ. ಇದರ ಜೊತೆಗೆ, ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ ಮತ್ತು ಉಡುಪಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್‌ ಘೋಷಿಸಿದೆ. ರಾಜ್ಯದ ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಹೀಗಾಗಿ ಬೆಂಗಳೂರಿನಲ್ಲಿ ಮುಂದಿನ 48

    Read more..


  • ವಾಯುಭಾರ ಕುಸಿತ: ಈ ಜಿಲ್ಲೆಗಳಲ್ಲಿ ಮುಂದಿನ 10 ದಿನ ಭಾರೀ ಮಳೆ ಎಚ್ಚರಿಕೆ; ಎಲ್ಲೆಲ್ಲಿ ಮಳೆ.?

    rain heavy

    ರಾಜ್ಯದಲ್ಲಿ ಇನ್ನೂ ಕೆಲವು ದಿನಗಳ ಕಾಲ ಮಳೆ (Weather Forecast) ಮುಂದುವರಿಯುವ ಸಾಧ್ಯತೆ ಇದೆ. ಅದರಲ್ಲೂ ಇಂದು ಕರಾವಳಿ ಭಾಗದಲ್ಲಿ ಮಳೆಯ ಅಬ್ಬರ ಜೋರಾಗಿದ್ದು, 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉಳಿದಂತೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಭಾಗದ 27 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಬೆಂಗಳೂರು,

    Read more..


  • ಅಕ್ಟೋಬರ್ 29ರವರೆಗೆ ಭಾರೀ ವರ್ಷಧಾರಣೆ; 6 ಜಿಲ್ಲೆಗಳಿಗೆ ಆರೆಂಜ್, 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    RAIN ALERT ONE WEEK

    ಬೆಂಗಳೂರು, ಅಕ್ಟೋಬರ್ 23: ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಅವಧಿ ಮುಗಿದರೂ ಮಳೆಯ ಅಬ್ಬರ ಕಡಿಮೆಯಾಗುವ ಲಕ್ಷಣಗಳೇ ಕಾಣುತ್ತಿಲ್ಲ. ಒಂದೆರಡು ದಿನ ಬಿಡುವು ಕೊಟ್ಟರೆ ಮರುದಿನವೇ ಮತ್ತೆ ಮಳೆ (Rain) ಜೋರಾಗಿ ಸುರಿಯುತ್ತಿದೆ. ಕಳೆದ ಮೂರು ದಿನಗಳಿಂದ ರಾಜ್ಯದಾದ್ಯಂತ ಭಾರಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯು ರಾಜ್ಯದ 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಮತ್ತು 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಅಕ್ಟೋಬರ್ 29ರವರೆಗೂ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಯಾವ ಜಿಲ್ಲೆಗಳಿಗೆ

    Read more..


  • ರಾಜ್ಯದಲ್ಲಿ ಮಳೆ ಆರ್ಭಟ: 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌ ಘೋಷಣೆ, ಎಚ್ಚರಿಕೆ.!

    rain alert oct 23rd

    ಬೆಂಗಳೂರು: ಕರ್ನಾಟಕದಲ್ಲಿ ಮುಂದಿನ 10 ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ತಿಳಿಸಿದೆ. ಇದರ ಪರಿಣಾಮವಾಗಿ, ಕರಾವಳಿ ಮತ್ತು ಮಲೆನಾಡು ಪ್ರದೇಶ ಸೇರಿದಂತೆ ಒಟ್ಟು 7 ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್‌’ ಘೋಷಿಸಲಾಗಿದ್ದು, ಈ ಭಾಗಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಉತ್ತರ ಒಳನಾಡು ಭಾಗದಲ್ಲೂ ವರುಣ ತಂಪೆರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ

    Read more..


  • ರಾಜ್ಯದಲ್ಲಿ ಮುಂದಿನ ಒಂದು ವಾರ ಮಳೆ ಮುಂದುವರಿಕೆ, ಈ ಜಿಲ್ಲೆಗಳಿಗೆ ಐಎಂಡಿ ಎಚ್ಚರಿಕೆ.!

    rain alert till 28

    ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಮುಂದಿನ ಹತ್ತು ದಿನಗಳ ಅವಧಿಗೆ ರಾಜ್ಯಾದ್ಯಂತ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳು ಸೇರಿದಂತೆ ಚಾಮರಾಜನಗರದಲ್ಲೂ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ. ನಾಳೆ ಭಾರೀ ಮಳೆಯ ಮುನ್ಸೂಚನೆ ನಾಳೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿದ್ದು, ರಾಜ್ಯದ 7 ಜಿಲ್ಲೆಗಳಿಗೆ ಆರೆಂಜ್

    Read more..


  • Karnataka Rains: ಬೆಂಗಳೂರು ಸೇರಿ ರಾಜ್ಯದ ಈ ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ.! ಆರಂಜ್ ಅಲರ್ಟ್

    oct 22 rain

    ಕರ್ನಾಟಕದ ನಾಳಿನ ಹವಾಮಾನ: ಮುಂದಿನ 10 ದಿನಗಳವರೆಗೆ ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆ ಇದ್ದು, ನಾಳೆ 7 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಹೆಚ್ಚಿನ ಮಳೆಯಾಗುವ ನಿರೀಕ್ಷೆ ಇದ್ದು, ಉತ್ತರ ಒಳನಾಡು ಪ್ರದೇಶದಲ್ಲಿಯೂ ಮಳೆ ಸುರಿಯುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರು, ಅಕ್ಟೋಬರ್ 22: ರಾಜ್ಯದಲ್ಲಿ ಮಳೆ ಇನ್ನು ಕೆಲವು ದಿನಗಳ ಕಾಲ ಮುಂದುವರಿಯುವ ಸಾಧ್ಯತೆ (ಹವಾಮಾನ ಮುನ್ಸೂಚನೆ) ಇದ್ದು, 7 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್

    Read more..


  • Today Rain: ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಭಾರಿ ಮಳೆ, IMD ಮುನ್ಸೂಚನೆ.! ಎಲ್ಲೆಲ್ಲಿ?

    rain alertt 1

    ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಕಾರಣದಿಂದಾಗಿ, ಕರ್ನಾಟಕದಾದ್ಯಂತ ಮಳೆ ಅಬ್ಬರ ಮುಂದುವರಿದಿದೆ. ಭಾರತೀಯ ಹವಾಮಾನ ಇಲಾಖೆಯ (IMD) ಮುನ್ಸೂಚನೆಯ ಪ್ರಕಾರ, ಅಕ್ಟೋಬರ್ 29ರವರೆಗೆ ರಾಜ್ಯದ ಹಲವು ಪ್ರದೇಶಗಳಲ್ಲಿ ಧಾರಾಕಾರ ಮಳೆ ಸುರಿಯುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ, ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ. ಮಳೆಯ ಅಬ್ಬರಕ್ಕೆ ಕಾರಣವೇನು? ಪ್ರಸ್ತುತ, ಕರ್ನಾಟಕದಲ್ಲಿ

    Read more..