Category: ಮಳೆ ಮಾಹಿತಿ

  • Karnataka Rain: ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 7 ದಿನ ಭೀಕರ ಮಳೆ..! ಎಚ್ಚರಿಕೆ. ಎಲ್ಲೆಲ್ಲಿ.?

    rain october 21

    ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಅಲ್ಲಲ್ಲಿ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ತಾಪಮಾನ 29°C ಮತ್ತು ಕನಿಷ್ಠ ತಾಪಮಾನ 21°C ದಾಖಲಾಗುವ ಸಂಭವವಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ. ಬೆಂಗಳೂರು: ಹಾಸನ, ಶಿವಮೊಗ್ಗ, ತುಮಕೂರು ಸೇರಿದಂತೆ ರಾಜ್ಯದ

    Read more..


  • ಕರ್ನಾಟಕದಲ್ಲಿ ಭಾರಿ ಮಳೆ: ಕರಾವಳಿ ಸೇರಿ 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಎಲ್ಲೆಲ್ಲಿ.?

    RAIN ALERT TH

    ದೀಪಾವಳಿ ಹಬ್ಬದ ಸಂಭ್ರಮದ ನಡುವೆ, ಕರ್ನಾಟಕದಲ್ಲಿ ವಾಯುಭಾರ ಕುಸಿತದಿಂದ ಉಂಟಾದ ಭಾರಿ ಮಳೆಯು ಜನರ ಉತ್ಸಾಹಕ್ಕೆ ತಡೆಯೊಡ್ಡಿದೆ. ದಕ್ಷಿಣ ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಜೊತೆಗೆ ಮೈಸೂರು, ಕೊಡಗು, ಹಾಸನ, ಶಿವಮೊಗ್ಗ, ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಭಾರಿ ಮಳೆಯ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಶನಿವಾರ ರಾತ್ರಿ ಧಾರಾಕಾರ ಮಳೆಯಾಗಿದ್ದು, ರಸ್ತೆಗಳಲ್ಲಿ ಜನರು ಸಿಲುಕಿಕೊಂಡು ಪರದಾಡಿದ್ದಾರೆ. ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ಮುಂದಿನ 48 ಗಂಟೆಗಳ ಕಾಲ ಭಾರಿ ಮಳೆ

    Read more..


  • Rain Alert: ಅ. 23 ರವರೆಗೆ ಈ ಪ್ರದೇಶಗಳಲ್ಲಿ ಬಿರುಗಾಳಿ ಸಹಿತ ಮಳೆ ಆರ್ಭಟ.!

    october 19th rain

    ಹವಾಮಾನ ಇಲಾಖೆಯ (IMD) ಮುನ್ಸೂಚನೆಯ ಪ್ರಕಾರ, ದಕ್ಷಿಣ ಒಳನಾಡಿನ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಾದ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್, ಕೇರಳ ಮತ್ತು ಮಾಹೆ ಭಾಗಗಳಲ್ಲಿ ಅಕ್ಟೋಬರ್ 23 ರವರೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ತಮಿಳುನಾಡಿನ ಕೆಲವು ಪ್ರತ್ಯೇಕ ಸ್ಥಳಗಳಲ್ಲಿ 20 ಸೆಂ.ಮೀ.ವರೆಗೆ ಭಾರೀ ಮಳೆ ಸುರಿದಿದೆ. ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡು, ರಾಯಲಸೀಮಾ ಮತ್ತು ಲಕ್ಷದ್ವೀಪದ ಪ್ರತ್ಯೇಕ ಸ್ಥಳಗಳಲ್ಲಿ 11 ಸೆಂ.ಮೀ.ವರೆಗೆ ಭಾರೀ ಮಳೆ ದಾಖಲಾಗಿದೆ. ಈ ವಾರವಿಡೀ ಧಾರಾಕಾರ

    Read more..


  • Rain Alert: ರಾಜ್ಯದ ಈ 20 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ.! ಎಲ್ಲೆಲ್ಲಿ?

    rain today

    ಬೆಂಗಳೂರು, ಅಕ್ಟೋಬರ್​ 18: ರಾಜ್ಯದಲ್ಲಿ ಇಂದು ಮಳೆಯ ಅಬ್ಬರ ಮುಂದುವರಿಯಲಿದ್ದು, 20ಕ್ಕೂ ಹೆಚ್ಚಿನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಜಾರಿಗೊಳಿಸಲಾಗಿದೆ. ಕರಾವಳಿ ಪ್ರದೇಶದ ಕೆಲವು ತಾಲೂಕುಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿದ್ದು, ಹವಾಮಾನ ವೈಪರೀತ್ಯಗಳ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇಲ್ಲವೇ ಸಾಧಾರಣ ಮಳೆಯ ನಿರೀಕ್ಷೆ ಇದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್

    Read more..


  • ಹವಾಮಾನ ಮುನ್ಸೂಚನೆ: 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ಮೀನುಗಾರರಿಗೆ ಸಮುದ್ರಕ್ಕಿಳಿಯದಂತೆ ಎಚ್ಚರಿಕೆ.!

    WhatsApp Image 2025 10 17 at 4.44.14 PM

    ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಎಚ್ಚರಿಕೆಯನ್ನು ಘೋಷಿಸಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಮತ್ತು ಕೊಪ್ಪಳ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇದೇ ರೀತಿ, ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ. ವೇಗದ ಬಿರುಗಾಳಿಯೊಂದಿಗೆ ಭಾರಿ ಮಳೆಯಾಗುವ ಸಂಭವವಿದೆ. ದಕ್ಷಿಣ ಒಳನಾಡಿನ ಕೊಡಗು, ಹಾಸನ, ಮೈಸೂರು, ಚಾಮರಾಜನಗರ, ಚಿಕ್ಕಮಗಳೂರು, ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಗುಡುಗು ಮತ್ತು ಮಿಂಚಿನೊಂದಿಗೆ ಭಾರಿ ಮಳೆಯಾಗಲಿದೆ

    Read more..


  • ಕರ್ನಾಟಕದಲ್ಲಿ ಮುಂದಿನ 7 ದಿನ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

    rain alert october 17th

    ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ 7 ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಗುರುವಾರ ಮಾಹಿತಿ ನೀಡಿದೆ. ಈಗಾಗಲೇ ರಾಜ್ಯದ ಹಲವೆಡೆ ಮಳೆಯ ಆರ್ಭಟ ಮುಂದುವರೆದಿದ್ದು, ಅಕ್ಟೋಬರ್ 16 ರಿಂದ ಅಕ್ಟೋಬರ್ 22 ರವರೆಗೆ ರಾಜ್ಯಾದ್ಯಂತ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಈ ಅವಧಿಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್

    Read more..


  • Rain Alert: ಮುಂದಿನ 7 ದಿನ ಈ ಭಾಗಗಳಲ್ಲಿ ಭಾರೀ ಮಳೆಯ ಎಚ್ಚರಿಕೆ ಚಂಡಮಾರುತದ ಅಬ್ಬರ.!

    WhatsApp Image 2025 10 16 at 1.43.00 PM

    ರಾಜ್ಯದ ಹಲವು ಭಾಗಗಳಲ್ಲಿ ಕಳೆದ ಎರಡು ದಿನಗಳಿಂದ ಮಳೆ ಸುರಿಯುತ್ತಿದೆ. ರಾಜಧಾನಿ ಬೆಂಗಳೂರಿನಲ್ಲಿಯೂ ಸಹ ನಿನ್ನೆ ರಾತ್ರಿ ಮಳೆಯಾಗಿದೆ. ಇಂದಿನಿಂದ ಮಳೆಯ ಅಬ್ಬರ ಮತ್ತೆ ಹೆಚ್ಚಾಗುವ ಸಾಧ್ಯತೆಯಿದ್ದು, ದೇಶದ ಯಾವ ಯಾವ ಭಾಗಗಳಲ್ಲಿ ಮಳೆಯಾಗಲಿದೆ ಎಂಬ ಮಾಹಿತಿ ಇಲ್ಲಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.. ಮಳೆಗಾಲ ಮುಗಿದು ಚಳಿಗಾಲ ಆರಂಭವಾಗುತ್ತಿದ್ದರೂ, ಮಳೆಯ ಆರ್ಭಟ ಮಾತ್ರ ಮುಂದುವರೆದಿದೆ. ನೈಋತ್ಯ ಮಾನ್ಸೂನ್ ಹಿಮ್ಮೆಟ್ಟಿದ ನಂತರ, ದೆಹಲಿ

    Read more..


  • Karnataka Rains: ರಾಜ್ಯದ 27 ಜಿಲ್ಲೆಗಳಿಗೆ ವರುಣನ ಆರ್ಭಟ ಯೆಲ್ಲೋ ಅಲರ್ಟ್, ಬೆಂಗಳೂರಿನಲ್ಲಿ ತುಂತುರು ಮಳೆ ಸಾಧ್ಯತೆ.!

    6307683177178270507 2

    ರಾಜ್ಯದಲ್ಲಿ ಮಳೆ ಆರ್ಭಟ ಮುಂದುವರಿಯುತ್ತಿದ್ದು, 27 ಜಿಲ್ಲೆಗಳಲ್ಲಿ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಗುಡುಗು ಸಹಿತ ಸಣ್ಣ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ. ಆದರೆ, ಬಾಗಲಕೋಟೆ, ಬೆಳಗಾವಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಒಣ ಹವೆ ಅಥವಾ ಮೋಡ ಕವಿದ ವಾತಾವರಣ ಕಂಡುಬರುವ ನಿರೀಕ್ಷೆಯಿದೆ.ಈ ಕುರಿತು ಸಂಪೂರ್ಣ ಮಾಹಿತಿ ಕೆಳಗೆ ಕೊಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಬೆಂಗಳೂರು, ಅಕ್ಟೋಬರ್ 15: ಕರ್ನಾಟಕದ ಸುಮಾರು

    Read more..


  • Karnataka Rains: ರಾಜ್ಯದಲ್ಲಿ ಮುಂದಿನ 3 ದಿನ ವರುಣ ಆರ್ಭಟ, ಈ ಜಿಲ್ಲೆಗಳಿಗೆ IMD ಎಚ್ಚರಿಕೆ.!

    october 16th rain

    ಬೆಂಗಳೂರು ಮತ್ತು ಸುತ್ತಮುತ್ತಲಿನ ಹವಾಮಾನ: ರಾಜಧಾನಿ ಬೆಂಗಳೂರು ಮತ್ತು ಅದರ ಆಸುಪಾಸಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ಈ ಅವಧಿಯಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಗರಿಷ್ಠ ತಾಪಮಾನವು ಸುಮಾರು 29°C ಮತ್ತು ಕನಿಷ್ಠ ತಾಪಮಾನವು 21°C ಆಸುಪಾಸಿನಲ್ಲಿ ಇರಲಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.. ರಾಜ್ಯದಲ್ಲಿ

    Read more..