Category: ಮಳೆ ಮಾಹಿತಿ
-
Rain Alert: ರಾಜ್ಯದ ಹಲವು ಪ್ರದೇಶಗಳಲ್ಲಿ ಅಕ್ಟೋಬರ್ 12 ರವರೆಗೆ ಭರ್ಜರಿ ಮಳೆಯೋ ಮಳೆ.!

ರಾಜ್ಯದಲ್ಲಿ ಭಾರೀ ಮಳೆಯ ಆರ್ಭಟ (Heavy Rain in Karnataka) ಮತ್ತಷ್ಟು ದಿನಗಳ ಕಾಲ ಮುಂದುವರಿಯುವ ಸಾಧ್ಯತೆ ಇದೆ. ಅರಬ್ಬೀ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು ಇತರೆ ಸೈಕ್ಲೋನಿಕ್ ವ್ಯವಸ್ಥೆಗಳಿಂದಾಗಿ ಕರ್ನಾಟಕದ ಹಲವು ಪ್ರದೇಶಗಳಲ್ಲಿ ಅಕ್ಟೋಬರ್ 12ರ ವರೆಗೆ ಗುಡುಗು ಸಹಿತ ಮಳೆ (Thunderstorm Rain) ಹೆಚ್ಚಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (IMD) ನೀಡಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.. ಕರ್ನಾಟಕ
Categories: ಮಳೆ ಮಾಹಿತಿ -
ರಾಜ್ಯಾದ್ಯಂತ ಹಲವೆಡೆ ಇನ್ನೂ 4 ದಿನ ಭರ್ಜರಿ ಮಳೆ ಯೆಲ್ಲೋ ಅಲರ್ಟ್| ಅ. 16 ರಿಂದ ಮಳೆ ಪ್ರಮಾಣ ಇಳಿಕೆ.!

ದಕ್ಷಿಣ ಕರ್ನಾಟಕದಾದ್ಯಂತ ಮುಂದಿನ ನಾಲ್ಕು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆ ಇದೆ. ಆದರೆ, ಉತ್ತರ ಕರ್ನಾಟಕದಲ್ಲಿ ಮಳೆ ಸಂಪೂರ್ಣವಾಗಿ ಕಡಿಮೆಯಾಗಿದೆ. ಕರಾವಳಿ ಪ್ರದೇಶದಲ್ಲಿ ಶನಿವಾರ ಭಾರೀ ಮಳೆಯಾಗಿದ್ದರೂ, ಇಂದಿನಿಂದ ಅದರ ಪ್ರಮಾಣ ಇಳಿಕೆಯಾಗುವ ನಿರೀಕ್ಷೆಯಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.. ಮುಖ್ಯಾಂಶಗಳು: ಬೆಂಗಳೂರಿಗೆ ಅಕ್ಟೋಬರ್ 14 ರವರೆಗೆ ಮಳೆ ಮುನ್ಸೂಚನೆ. ದಕ್ಷಿಣ ಕರ್ನಾಟಕದಲ್ಲಿ 4 ದಿನಗಳ ಕಾಲ ಭಾರಿ ಮಳೆ
Categories: ಮಳೆ ಮಾಹಿತಿ -
Rain Alert: ಈ ಜಿಲ್ಲೆಗಳಲ್ಲಿ ಮುಂದಿನ 72 ಗಂಟೆಗಳ ಕಾಲ ಭಾರೀ ಮಳೆಯ ಮುನ್ಸೂಚನೆ.!

ರಾಜ್ಯದಲ್ಲಿ ಮಳೆಯ ಆರ್ಭಟ ಮಿತಿಮೀರಿದ್ದು, ಜನರಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ. ಎಲ್ಲಿ ನೋಡಿದರೂ ವರುಣನ ಅಬ್ಬರವೇ ಪ್ರಧಾನವಾಗಿದೆ. ಯರ್ರಾಬಿರ್ರಿ ಸುರಿಯಲು ಶುರು ಮಾಡಿರುವ ಮಳೆರಾಯ ತನ್ನ ಪ್ರತಾಪವನ್ನು ಜೋರಾಗಿ ತೋರಿಸುತ್ತಿದ್ದಾನೆ. ಕರ್ನಾಟಕದ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಈಗ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ವಿಶೇಷವಾಗಿ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೇವಲ 12 ಗಂಟೆಗಳ ಕಾಲ ಸತತವಾಗಿ
Categories: ಮಳೆ ಮಾಹಿತಿ -
Rain Alert: ಬೆಂಗಳೂರು ಸೇರಿ ರಾಜ್ಯದ ಈ 3 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ.! ಆರೆಂಜ್ ಅಲರ್ಟ್

ಕರ್ನಾಟಕ ರಾಜ್ಯದಲ್ಲಿ ಇಂದು ಸಹ ಮಳೆಯ ಅಬ್ಬರ ಮುಂದುವರೆಯುವ ಸಾಧ್ಯತೆ ಇದೆ. ಕಲ್ಯಾಣ ಕರ್ನಾಟಕದ ಜಿಲ್ಲೆಗಳನ್ನು ಹೊರತುಪಡಿಸಿ, ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ರಾಜ್ಯದ ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಮತ್ತು ಇಪ್ಪತ್ತೊಂದು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜಧಾನಿ ಬೆಂಗಳೂರಿನಲ್ಲೂ ನಾಳೆ ಮಳೆಯಾಗಲಿದ್ದು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು
-
ರಾಜ್ಯದಲ್ಲಿ ಸತತ 5 ದಿನ ಭಾರೀ ಮಳೆಯ ಮುನ್ಸೂಚನೆ: ಬೆಂಗಳೂರಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ.!

ಭಾರತೀಯ ಹವಾಮಾನ ಇಲಾಖೆ (IMD) ನೀಡಿದ ಮಾಹಿತಿ ಪ್ರಕಾರ, ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ ಅನೇಕ ಪ್ರದೇಶಗಳಲ್ಲಿ ಅಕ್ಟೋಬರ್ 15 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಯೆಲ್ಲೋ ಅಲರ್ಟ್ ಘೋಷಣೆ ದಕ್ಷಿಣ ಕರ್ನಾಟಕದ ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ‘ಯೆಲ್ಲೋ ಅಲರ್ಟ್’ ಘೋಷಿಸಿದೆ. ಈ ಜಿಲ್ಲೆಗಳು: ತಾಪಮಾನದ ವಿವರ ರಾಜ್ಯದಲ್ಲಿ ದಾಖಲಾದ ತಾಪಮಾನದ ವಿವರಗಳು ಈ
Categories: ಮಳೆ ಮಾಹಿತಿ -
Karnataka Rains: ರಾಜ್ಯದ ಈ ಜಿಲ್ಲೆಗಳಿಗೆ ಕೆಲವೇ ಕ್ಷಣಗಳಲ್ಲಿ 30-40ಕಿಮೀ ವೇಗದ ರಣಭೀಕರ ಮಳೆ.!

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯದ ರಾಜಧಾನಿ ಬೆಂಗಳೂರು ಸೇರಿದಂತೆ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಇಂದು ಅಂದರೆ ಅಕ್ಟೋಬರ್ 10 ರಂದು ಸಾಧಾರಣದಿಂದ ಭಾರೀ ಮಳೆಯಾಗುವ ನಿರೀಕ್ಷೆಯಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಬೆಂಗಳೂರು ಹವಾಮಾನ ವರದಿ ಬೆಂಗಳೂರು ನಗರದಲ್ಲಿ ಇಂದು ಬಹುತೇಕ ಮೋಡ ಕವಿದ ವಾತಾವರಣ
Categories: ಮಳೆ ಮಾಹಿತಿ -
Rain Alert: ಅಕ್ಟೋಬರ್ 15 ರ ವರೆಗೆ ಈ ಜಿಲ್ಲೆಗಳಲ್ಲಿ ಭರ್ಜರಿ ಮಳೆ| ಯೆಲ್ಲೋ ಅಲರ್ಟ್ ಜಾರಿ.!

ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ಅಕ್ಟೋಬರ್ 15ರ ವರೆಗೆ ಮಳೆ ಮುನ್ಸೂಚನೆ ನೀಡಲಾಗಿದೆ. ರಾಜ್ಯದ ಹವಾಮಾನ ವಿಜ್ಞಾನ ಇಲಾಖೆಯು ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ ಮತ್ತು ಚಿಕ್ಕಮಗಳೂರು ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಗುರುವಾರ ಮತ್ತು ಶುಕ್ರವಾರ ಮಳೆ ಸಂಭಾವ್ಯತೆಯನ್ನು ಸೂಚಿಸಿದೆ. ಇದರ ಜೊತೆಗೆ, ಅಕ್ಟೋಬರ್ 15ರ ವರೆಗೆ ಹಲವಾರು ಪ್ರದೇಶಗಳಿಗೆ ‘ಹಳದಿ ಎಚ್ಚರಿಕೆ’ (ಯೆಲ್ಲೋ ಅಲರ್ಟ್) ಜಾರಿ ಮಾಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ
Categories: ಮಳೆ ಮಾಹಿತಿ -
Rain News: ಅಕ್ಟೋಬರ್ 15 ರ ವರೆಗೆ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ.! ಯೆಲ್ಲೋ ಅಲರ್ಟ್.

ಕರ್ನಾಟಕ ರಾಜ್ಯದಾದ್ಯಂತ ಅಕ್ಟೋಬರ್ 15 ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಾಮರಾಜನಗರ, ಚಿಕ್ಕಮಗಳೂರು ಸೇರಿದಂತೆ ಅನೇಕ ಜಿಲ್ಲೆಗಳಿಗೆ ಅಕ್ಟೋಬರ್ 15 ರವರೆಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಳೆದ ಕೆಲವು ದಿನಗಳಿಂದ ಮೋಡ ಕವಿದ ವಾತಾವರಣ ಮುಂದುವರಿದಿದ್ದು, ಈ
Categories: ಮಳೆ ಮಾಹಿತಿ -
Rain Alert: ನಾಳೆ ರಾಜ್ಯದ ಹಲವೆಡೆ ಮಳೆಯೋ ಮಳೆ: ಚಿಕ್ಕಮಗಳೂರಲ್ಲಿ ಆರೆಂಜ್ ಅಲರ್ಟ್.!

ಕರ್ನಾಟಕದ ಹವಾಮಾನ ಇಲಾಖೆಯು ನಾಳೆಯ ದಿನವನ್ನು ಗಮನದಲ್ಲಿಟ್ಟುಕೊಂಡು ಹವಾಮಾನ ಮುನ್ಸೂಚನೆಯನ್ನು ಹೊರಡಿಸಿದೆ. ರಾಜ್ಯದ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಮಳೆಯ ಸಂಭಾವ್ಯತೆ ಗಮನಾರ್ಹವಾಗಿದ್ದು, ಚಿಕ್ಕಮಗಳೂರು ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇದರರ್ಥ ಜಿಲ್ಲೆಯಾದ್ಯಂತ ಸ್ಥಳಗಳಲ್ಲಿ ಭಾರೀ ಮಳೆ (64.5 ಮಿಮೀ ರಿಂದ 115.5 ಮಿಮೀ ವರೆಗೆ) ಆಗಬಹುದು ಎಂಬುದಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಕರಾವಳಿ ಮತ್ತು ಮಲೆನಾಡಿನ ಮೇಲೆ ಮಳೆಯ ದೃಷ್ಟಿ:
Categories: ಮಳೆ ಮಾಹಿತಿ
Hot this week
-
BIGNEWS: ಚಳಿಯಿಂದ ನಡುಗುತ್ತಿರುವ ರಾಜ್ಯ ಶಾಲಾ ಸಮಯ ಬದಲಾವಣೆಗೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಶಿಫಾರಸು
-
ಹೊಸ ಫೋನ್ ತಗೊಳ್ತಿದ್ದೀರಾ? ಸ್ವಲ್ಪ ತಡೆಯಿರಿ! 2025ರಲ್ಲಿ ₹15,000 ಬಜೆಟ್ನಲ್ಲಿ ‘ಬೆಸ್ಟ್’ ಎನಿಸಿಕೊಂಡ 8 ಫೋನ್ಗಳ ಲಿಸ್ಟ್ ಇಲ್ಲಿದೆ.
-
ಅಂಗನವಾಡಿ ನೇಮಕಾತಿ 2025-26: ಬರೊಬ್ಬರಿ 1,787 ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ
-
ಗೃಹಲಕ್ಷ್ಮಿ ಯೋಜನೆಯ ಬಾಕಿ ಕಂತುಗಳ ಹಣ ಬಿಡುಗಡೆ: ಮಹಿಳೆಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಹತ್ವದ ಸುದ್ದಿಗೋಷ್ಟಿ
Topics
Latest Posts
- BIGNEWS: ಚಳಿಯಿಂದ ನಡುಗುತ್ತಿರುವ ರಾಜ್ಯ ಶಾಲಾ ಸಮಯ ಬದಲಾವಣೆಗೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಶಿಫಾರಸು

- ಹೊಸ ಫೋನ್ ತಗೊಳ್ತಿದ್ದೀರಾ? ಸ್ವಲ್ಪ ತಡೆಯಿರಿ! 2025ರಲ್ಲಿ ₹15,000 ಬಜೆಟ್ನಲ್ಲಿ ‘ಬೆಸ್ಟ್’ ಎನಿಸಿಕೊಂಡ 8 ಫೋನ್ಗಳ ಲಿಸ್ಟ್ ಇಲ್ಲಿದೆ.

- ಅಂಗನವಾಡಿ ನೇಮಕಾತಿ 2025-26: ಬರೊಬ್ಬರಿ 1,787 ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

- Manasvini Scheme: ಮಹಿಳೆಯರಿಗೆ ಪ್ರತಿ ತಿಂಗಳು ಸಿಗಲಿದೆ ₹800 ಪಿಂಚಣಿ; ಸರ್ಕಾರದ ಆಸರೆ! ಅರ್ಜಿ ಸಲ್ಲಿಸುವುದು ಹೇಗೆ?

- ಗೃಹಲಕ್ಷ್ಮಿ ಯೋಜನೆಯ ಬಾಕಿ ಕಂತುಗಳ ಹಣ ಬಿಡುಗಡೆ: ಮಹಿಳೆಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಹತ್ವದ ಸುದ್ದಿಗೋಷ್ಟಿ


