ಕನ್ನಡ ಸಾಹಿತ್ಯಕ್ಕೆ ಅಮೂಲ್ಯ ಕೊಡುಗೆ ನೀಡಿದ ರಾಜ್ಯದ 10 ಮಂದಿ ಹಿರಿಯ ಸಾಹಿತಿಗಳಿಗೆ ಪ್ರತಿಷ್ಠಿತ 2024ನೇ ಸಾಲಿನ ‘ಸಾಹಿತ್ಯಶ್ರೀ’ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ..
ಕರ್ನಾಟಕ ಸಾಹಿತ್ಯ ಅಕಾಡೆಮಿಯು 50 ರಿಂದ 60ರ ವಯೋಮಾನದ ಸಾಹಿತ್ಯದ ಸಾಧಕರನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲು ನಿರ್ಧರಿಸಿದೆ. ಅಕಾಡೆಮಿ ಅಧ್ಯಕ್ಷರಾದ ಎಲ್. ಎನ್. ಮುಕುಂದರಾಜ್ ಅವರ ನೇತೃತ್ವದಲ್ಲಿ ದಿನಾಂಕ: 09-10-2025 ರಂದು ನಡೆದ ಸರ್ವಸದಸ್ಯರ ಸಭೆಯಲ್ಲಿ ಸರ್ವಾನುಮತದಿಂದ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ.
ಸಾಹಿತ್ಯಶ್ರೀ ಪ್ರಶಸ್ತಿಯು ನಗದು ಹಣ, ಪ್ರಶಸ್ತಿ ಫಲಕ, ಶಾಲು, ಹಾರ ಹಾಗೂ ಪ್ರಮಾಣ ಪತ್ರಗಳನ್ನು ಒಳಗೊಂಡಿದೆ.
ಸಾಹಿತ್ಯಶ್ರೀ ಪ್ರಶಸ್ತಿ ವಿಜೇತರು (2024):
- ಡಾ. ಬಿ.ಎಂ ಪುಟ್ಟಯ್ಯ – ಚಿಕ್ಕಮಗಳೂರು
- ಡಾ. ಕೆ.ವೈ ನಾರಾಯಣಸ್ವಾಮಿ – ಬೆಂಗಳೂರು
- ಶ್ರೀ ಪದ್ಮಾಲಯ ನಾಗರಾಜ್ – ಕೋಲಾರ
- ಡಾ. ಬಿ.ಯು ಸುಮಾ – ತುಮಕೂರು
- ಡಾ. ಮಮತಾ ಸಾಗರ – ಶಿವಮೊಗ್ಗ
- ಡಾ. ಸಬಿತಾ ಬನ್ನಾಡಿ – ಉಡುಪಿ
- ಶ್ರೀ ಅಬ್ದುಲ್ ಹೈ ತೋರಣಗಲ್ – ಬಳ್ಳಾರಿ
- ಡಾ. ಗುರುಲಿಂಗಪ್ಪ ದಾಬಾಳೆ – ಅಕ್ಕಲಕೋಟ
- ಡಾ. ಎಚ್.ಎಸ್. ಅನುಪಮಾ – ಉತ್ತರ ಕನ್ನಡ
- ಡಾ. ಅಮರೇಶ ಯತಗಲ್ – ರಾಯಚೂರು


ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

“ಕೃಷ್ಣಸಾಗರಿ ಅವರು NeedsOfPublic.in ನ ‘ಉದ್ಯೋಗ ಮತ್ತು ವೃತ್ತಿ ಮಾರ್ಗದರ್ಶನ’ (Job Updates & Career) ವಿಭಾಗದ ಮುಖ್ಯಸ್ಥರಾಗಿದ್ದಾರೆ. ಉದ್ಯೋಗ ಮಾಹಿತಿ ಕ್ಷೇತ್ರದಲ್ಲಿ 4 ವರ್ಷಗಳ ವೃತ್ತಿಪರ ಅನುಭವ ಹೊಂದಿರುವ ಇವರು, ಸರ್ಕಾರಿ ಉದ್ಯೋಗದ ಅಧಿಸೂಚನೆಗಳು (Govt Job Notifications), ಖಾಸಗಿ ವಲಯದ ನೇಮಕಾತಿಗಳು ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಅಪ್ಡೇಟ್ಗಳನ್ನು ಒದಗಿಸುವಲ್ಲಿ ಪರಿಣತಿ ಹೊಂದಿದ್ದಾರೆ. ಉದ್ಯೋಗಾಕಾಂಕ್ಷಿಗಳಿಗೆ ಕೇವಲ ಅಧಿಕೃತ ಮೂಲಗಳಿಂದ ಪರಿಶೀಲಿಸಿದ (verified) ಮತ್ತು ನಿಖರವಾದ ಉದ್ಯೋಗದ ಮಾಹಿತಿಯನ್ನು ಸಕಾಲದಲ್ಲಿ ತಲುಪಿಸುವುದು ಸಾಗರಿ ಅವರ ಪ್ರಮುಖ ಗುರಿಯಾಗಿದೆ.”


WhatsApp Group




