Month: October 2022
-
ಪ್ರತಿ ಹಳ್ಳಿಯಲ್ಲೂ ಮನೆಯಲ್ಲೂ ಈ ಬಿಸಿನೆಸ್ ಮಾಡಿ ಹಣ ಗಳಿಸಬಹುದು
ಎಲ್ಲರಿಗೂ ನಮಸ್ಕಾರ ಇವತ್ತಿನ ಲೇಖನದಲ್ಲಿ ನಾವು ಮನೆಯಲ್ಲೇ ಇದ್ದುಕೊಂಡು ಹೊಸ ಬ್ಯುಸಿನೆಸ್ ಪ್ರಾರಂಭ ಮಾಡುವ ಮೂಲಕ ಪ್ರತಿ ದಿನ 800 ರಿಂದ ರೂ.1000 ವರೆಗೂ ಹಣವನ್ನು ಯಾವ ರೀತಿ ಗಳಿಕೆ ಮಾಡಬಹುದು ಎನ್ನುವುದನ್ನು ತಿಳಿಸಿಕೊಡುತ್ತೇವೆ. ಹೌದು ನೀವು ನಿಮ್ಮ ಮನೆಯಲ್ಲಿ ಒಂದು ಕಂಪ್ಯೂಟರ್ ಒಂದು ಪ್ರಿಂಟರ್ ಇದ್ದರೆ ಸಾಕು ನಿಮ್ಮ ಊರಲ್ಲಿ ಇರುವ ಗ್ರಾಹಕರಿಗೆ ನೀವು ಎಲ್ಲಾ ರೀತಿಯ ಆನ್ಲೈನ್ ಸರ್ವಿಸಸ್ ಕೊಡುವ ಮೂಲಕ ಹಣವನ್ನು ಗಳಿಕೆ ಮಾಡಬಹುದು. ಗ್ರಾಹಕರಿಗೆ ಯಾವ ಆನ್ಲೈನ್ ಸೇವೆಗಳನ್ನು ಒದಗಿಸಬಹುದು. ಪ್ಯಾನ್…
-
ರೇಶನ್ ಅಂಗಡಿಯಲ್ಲೆ ಬ್ಯಾಂಕ್ ಖಾತೆ, ಇಂಟರ್ನೆಟ್, ಗ್ಯಾಸ್ ಸೇವೆ ಲಭ್ಯ ?
ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ನ್ಯಾಯಬೆಲೆ ಅಂಗಡಿಗಳಲ್ಲಿ ಹೊಸದಾಗಿ ಜಾರಿಯಾಗಲಿರುವಂತಹ ಸಾರ್ವಜನಿಕರಿಗೆ ಅನುಕೂಲವಾಗುವ ಅಂತಹ ಸೌಲಭ್ಯಗಳನ್ನು ವಿತರಣೆ ಮಾಡಲಿದ್ದಾರೆ. ಆ ಸೌಲಭ್ಯಗಳು ಯಾವುವು ಎಂದು ನಿಮಗೆ ಸಂಕ್ಷಿಪ್ತವಾಗಿ ವಿವರಿಸಲಾಗುತ್ತದೆ. ಹೌದು ಸ್ನೇಹಿತರೆ, ಬಿಪಿಎಲ್ ಹಾಗೂ ಎಪಿಎಲ್ ಕಾರ್ಡ್ ಅವರಿಗೆ ಅನ್ನ ಭಾಗ್ಯ ಯೋಜನೆ ಅಡಿ ಪ್ರತಿ ತಿಂಗಳು ಪಡಿತರ ವಿತರಣೆಗೆ ಸೀಮಿತವಾಗಿರುವ ನ್ಯಾಯಬೆಲೆ ಅಂಗಡಿಗಳಲ್ಲಿ ಗ್ಯಾಸ್ ಸಿಲಿಂಡರ್ ಖರೀದಿ, ಬ್ಯಾಂಕ್ ಖಾತೆ ತೆರೆಯುವುದು, ಇಂಟರ್ನೆಟ್ ಸೇವೆ ಪಡೆಯುವ ವ್ಯವಸ್ಥೆ ಶೀಘ್ರ ಜಾರಿಯಾಗಲಿದೆ. ಈ ಯೋಜನೆಯ ಮುಖ್ಯ ಉದ್ದೇಶ…
Categories: ಸುದ್ದಿಗಳು -
ಬಿಗ್ ಬ್ರೇಕಿಂಗ್ ನ್ಯೂಸ್: ಕರ್ನಾಟಕ SSLC ಮುಖ್ಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ
ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು 2022-23ನೇ ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಮುಖ್ಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಶನಿವಾರ 29ರಂದು ಬಿಡುಗಡೆ ಮಾಡಿದೆ. ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ತಾತ್ಕಾಲಿಕ ವೇಳಾಪಟ್ಟಿಯಂತೆ ಏಪ್ರಿಲ್ 1, 2023ರಿಂದ ಏಪ್ರಿಲ್ 15, 2023ರವರೆಗೆ ಪರೀಕ್ಷೆ ನಡೆಸಲು ದಿನಾಂಕ ನಿಗದಿ ಮಾಡಲಾಗಿದೆ.ವೇಳಾಪಟ್ಟಿ ಚೆಕ್ ಮಾಡಿಕೊಂಡು, ತಕ್ಕ ಸಿದ್ಧತೆ ಮಾಡಿಕೊಳ್ಳಬಹುದು. ಇದನ್ನೂ ಓದಿ: ನಿಮ್ಮ ಮೊಬೈಲ್ ನಲ್ಲಿ ಆರ್ ಸಿ ಕಾರ್ಡ್ ಮತ್ತು ಡಿಎಲ್ ಅನ್ನು ಡೌನ್ಲೋಡ್ ಮಾಡಿಕೊಳ್ಳುವುದು ಹೇಗೆ ? ಈ ವೇಳಾಪಟ್ಟಿಗೆ…
Categories: ಸುದ್ದಿಗಳು -
SSC Recruitment 2022: SSLC ಪಾಸ್ ಆದವರಿಗೆ ಪೊಲೀಸ್ ಹುದ್ದೆಗೆ ಅರ್ಜಿ ಆಹ್ವಾನ , 24,369 ಹುದ್ದೆಗಳು : ಈಗಲೇ ಅರ್ಜಿ ಸಲ್ಲಿಸಿ
How to Apply SSC GD Constable 2022 | SSD GD Kannada information | SSC GD Constable 2022 Notification PDF | SSC GD Constable Vacancy 2023 | SSC GD Recruitment 2022 Apply Online | Eligibility | Qualification | Age Limit | Application Form Last Date. SSC GD ಕಾನ್ಸ್ಟೆಬಲ್ 2022-23 ಅಧಿಸೂಚನೆಯನ್ನು 27ನೇ ಅಕ್ಟೋಬರ್ 2022 ರಂದು ಅಧಿಕೃತ ವೆಬ್ಸೈಟ್…
Categories: ಉದ್ಯೋಗ -
ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ವತಿಯಿಂದ ಐದು ಯೋಜನೆಗಳಿಗೆ ಸಾಲ ಹಾಗೂ ಸಹಾಯಧನ ಸೌಲಭ್ಯ
ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ನಿಯಮಿತ ನಿಗಮದ 2022-23ನೇ ಸಾಲಿನ 5 ಯೋಜನೆಗಳಿಗೆ ಸಾಲ ಹಾಗೂ ಸಹಾಯಧನ ಸೌಲಭ್ಯಗಳ ವಿವರ ವೀರಶೈವ ಲಿಂಗಾಯತ ಸಮುದಾಯದ ಜನತೆಗೆ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಹೌದು, ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ನಿಯಮಿತವು ಪ್ರಸಕ್ತ ಸಾಲಿನಲ್ಲಿ ಐದು ಯೋಜನೆಗಳಿಗೆ ಸಾಲ ಹಾಗೂ ಸಹಾಯ ಧನ ಸೌಲಭ್ಯ ನೀಡುತ್ತಿದೆ. ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ 2022-23ನೇ ಸಾಲಿಗೆ ಅನುಮೋದಿಸಿದ ಕ್ರಿಯಾ ಯೋಜನೆಯಂತೆ ಈ ಕೆಳಕಂಡ 5 ಯೋಜನೆಗಳಿಗೆ…
Categories: ಸರ್ಕಾರಿ ಯೋಜನೆಗಳು -
KMF ನೇಮಕಾತಿ: 487 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ
ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ ನಿಯಮಿತ (ಕೆಎಂಎಫ್) ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನುಆಹ್ವಾನಿಸಲಾಗಿದೆ. ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ ನಿ. ಬೆಂಗಳೂರು ಇಲ್ಲಿ ಖಾಲಿ ಇರುವ ವಿವಿಧ 487 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಅಭ್ಯರ್ಥಿಗಳು ಆನ್ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕಿದೆ. ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮ ಪಾಸಾದ ಎಲ್ಲ ಅಭ್ಯರ್ಥಿಗಳಿಗೆ ಉದ್ಯೋಗ ಅವಕಾಶಗಳಿವೆ. ಆಸಕ್ತಿ ಅರ್ಹ ಅಭ್ಯರ್ಥಿಗಳು ನಿಗದಿ ದಿನಾಂಕದೊಳಗೆ ಅರ್ಜಿ…
-
ನಿಮ್ಮ PF ಹಣ ತೆಗೆಯುವ ಸುಲಭ ವಿಧಾನ, ನೀವೆ ಪಿ.ಎಫ್ ಹಣ ವಿತ್ತ್ ಡ್ರಾ ಮಾಡಿ
ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ಆನ್ಲೈನ್ ಮೂಲಕ ಪಿಎಫ್ ವಿಡ್ರಾ ಮಾಡಲು ಅರ್ಜಿಯನ್ನು ಹೇಗೆ ಸಲ್ಲಿಸುವುದು ಎಂಬುವುದರ ಬಗ್ಗೆ ಸಂಕ್ಷಿಪ್ತವಾಗಿ ವಿವರವನ್ನು ನೀಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಆನ್ಲೈನ್ ಮುಖಾಂತರ ನೀವೇನಾದರೂ ಪಿಎಫ್ ವಿತ್ ಡ್ರಾ ಮಾಡಲು ಅಥವಾ ಕ್ಲೈಮ್ ಮಾಡಲು ಅರ್ಜಿಯನ್ನು ಸಲ್ಲಿಸುತ್ತೀರಾ ಎಂದರೆ ಕಡ್ಡಾಯವಾಗಿ ಕೆಲಸವನ್ನು ಬಿಟ್ಟು ಎರಡು ತಿಂಗಳುಗಳಾಗಿರಬೇಕು( 45 Days ). ಎರಡು ತಿಂಗಳ…
-
ರೈತರ ಬೆಳೆ ಸಾಲದ ಬಡ್ಡಿ ಮನ್ನಾ- ಪ್ರಧಾನಿ ಮೋದಿಜಿ ಘೋಷಣೆ
ದೇಶದ ರೈತರಿಗೆ ಕೇಂದ್ರ ಸರ್ಕಾರ ಸಂತಸದ ಸುದ್ದಿ ನೀಡಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು ರೈತರಿಗೆ ಅಲ್ಪಾವಧಿಯ ಕೃಷಿ ಸಾಲಗಳಿಗೆ ರೂ 3 ಲಕ್ಷ ಸಾಲ ನೀಡಲು ಎಲ್ಲಾ ಹಣಕಾಸು ಸಂಸ್ಥೆಗಳಿಗೆ ಅಲ್ಪಾವಧಿಯ ಕೃಷಿ ಸಾಲದ ಮೇಲೆ ಶೇಕಡಾ 1.5 ರ ಬಡ್ಡಿ ರಿಯಾಯಿತಿಯನ್ನು ಅನುಮೋದನೆ ನೀಡಿದೆ. ಶೇ.1.5 ಸಬ್ಸಿಡಿ ಯೋಜನೆ 2025ರವರೆಗೆ ಅನ್ವಯ: 2022-23 ರಿಂದ 2024-25 ರ ಹಣಕಾಸು ವರ್ಷಕ್ಕೆ ಸಾರ್ವಜನಿಕ ವಲಯದ ಬ್ಯಾಂಕುಗಳು, ಖಾಸಗಿ ವಲಯದ ಬ್ಯಾಂಕುಗಳು,…
-
PM Kisan: ಪಿಎಂ ಕಿಸಾನ್ 13 ನೇ ಕಂತಿಗೆ ಈ ರೈತರು ಅರ್ಹರು ! ಪಟ್ಟಿಯಲ್ಲಿ ನಿಮ್ಮ ಹೆಸರು ಇದೇಯಾ ಈಗಲೇ ಪರೀಕ್ಷಿಸಿ.
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರಿಗೆ ಪ್ರತಿ ವರ್ಷ 6000 ರೂಪಾಯಿ ನೀಡಲಾಗುತ್ತದೆ. ಪ್ರತಿ ನಾಲ್ಕು ತಿಂಗಳಿಗೊಮ್ಮೆ ರೈತರ ಖಾತೆಗೆ 2,000 ರೂಪಾಯಿಗಳನ್ನು ಆನ್ಲೈನ್ನಲ್ಲಿ ವರ್ಗಾಯಿಸಲಾಗುತ್ತದೆ. ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನಾ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿದ್ದು, ಇದಕ್ಕೆ ಶೇಕಡಾ 100ರಷ್ಟು ಹಣಕಾಸು ಅನುದಾನವನ್ನು ಭಾರತ ಸರ್ಕಾರವೇ ಭರಿಸುತ್ತದೆ. ಇದನ್ನೂ ಓದಿ : ನಿಮ್ಮ ಮೊಬೈಲ್ ನಲ್ಲಿ ಆರ್ ಸಿ ಕಾರ್ಡ್ ಮತ್ತು ಡಿಎಲ್ ಅನ್ನು ಡೌನ್ಲೋಡ್ ಮಾಡಿಕೊಳ್ಳುವುದು ಹೇಗೆ ? 2018ನೇ ಇಸವಿಯ…
Hot this week
-
ಹೀರೋ ಸ್ಪ್ಲೆಂಡರ್ ಪ್ಲಸ್ ಬೆಲೆಯಲ್ಲಿ ಬಂಪರ್ ಕುಸಿತ! GST ಕಡಿತದ ನಂತರ ಭರ್ಜರಿ ಉಳಿತಾಯ ಈಗ ಬೆಲೆ ಎಷ್ಟು?
-
ಹಲ್ಲು ಹುಳುಕು ಮತ್ತು ಸಂವೇದನಾಶೀಲತೆಗೆ ಉಪ್ಪಿನ ಎಣ್ಣೆ: ಮನೆಮದ್ದುಗಳಿಂದ ಹಲ್ಲಿನ ನೋವಿಗೆ ಪರಿಹಾರ
-
ತುಲಾ ರಾಶಿಯಲ್ಲಿ ಸೂರ್ಯ-ಮಂಗಳ ಯುತಿ | ಈ 3 ರಾಶಿಯವರಿಗೆ ಉನ್ನತಿ ಮತ್ತು ಯಶಸ್ಸು ನಿಶ್ಚಿತ
-
Rain Alert : ರಾಜ್ಯದಲ್ಲಿ ನಾಳೆ ಭಾರಿ ಮಳೆ ಮುನ್ಸೂಚನೆ : ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ
-
ಸೌರ ಶಕ್ತಿ ಉಪಕರಣಗಳ ಮೇಲಿನ ಜಿಎಸ್ಟಿ ದರವನ್ನು 12% ರಿಂದ ಕೇವಲ 5% ಗೆ ಇಳಿಸುವ ಮಹತ್ವದ ನಿರ್ಧಾರ
Topics
Latest Posts
- ಹೀರೋ ಸ್ಪ್ಲೆಂಡರ್ ಪ್ಲಸ್ ಬೆಲೆಯಲ್ಲಿ ಬಂಪರ್ ಕುಸಿತ! GST ಕಡಿತದ ನಂತರ ಭರ್ಜರಿ ಉಳಿತಾಯ ಈಗ ಬೆಲೆ ಎಷ್ಟು?
- ಹಲ್ಲು ಹುಳುಕು ಮತ್ತು ಸಂವೇದನಾಶೀಲತೆಗೆ ಉಪ್ಪಿನ ಎಣ್ಣೆ: ಮನೆಮದ್ದುಗಳಿಂದ ಹಲ್ಲಿನ ನೋವಿಗೆ ಪರಿಹಾರ
- ತುಲಾ ರಾಶಿಯಲ್ಲಿ ಸೂರ್ಯ-ಮಂಗಳ ಯುತಿ | ಈ 3 ರಾಶಿಯವರಿಗೆ ಉನ್ನತಿ ಮತ್ತು ಯಶಸ್ಸು ನಿಶ್ಚಿತ
- Rain Alert : ರಾಜ್ಯದಲ್ಲಿ ನಾಳೆ ಭಾರಿ ಮಳೆ ಮುನ್ಸೂಚನೆ : ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ
- ಸೌರ ಶಕ್ತಿ ಉಪಕರಣಗಳ ಮೇಲಿನ ಜಿಎಸ್ಟಿ ದರವನ್ನು 12% ರಿಂದ ಕೇವಲ 5% ಗೆ ಇಳಿಸುವ ಮಹತ್ವದ ನಿರ್ಧಾರ