Month: October 2022
-
ನಿಮ್ಮ ಮೊಬೈಲ್ ನಲ್ಲಿ ಆರ್ ಸಿ ಕಾರ್ಡ್ ಮತ್ತು ಡಿಎಲ್ ಅನ್ನು ಡೌನ್ಲೋಡ್ ಮಾಡಿಕೊಳ್ಳುವುದು ಹೇಗೆ ?
ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ನಿಮ್ಮ ಮೊಬೈಲ್ ಫೋನಿನಲ್ಲಿ ನಿಮ್ಮ ವಿರ್ಚುವಲ್ ಆರ್ ಸಿ ಕಾರ್ಡ್ ಮತ್ತು ವಿರ್ಚುವಲ್ ಡಿಎಲ್ ಅನ್ನು ಹೇಗೆ ಡೌನ್ಲೋಡ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ತಿಳಿಸಿಕೊಡಲಾಗುವುದು. ನಿಮಗೆಲ್ಲಾ ತಿಳಿದಿರುವಂತೆ ನಮ್ಮ ದೈನಂದಿಕ ಜೀವನದಲ್ಲಿ ಡಿಎಲ್ ಮತ್ತು ಆರ್ ಸಿ ಕಾರ್ಡ್ ಮುಖ್ಯವಾಗಿ ಅವಶ್ಯವಾಗಿದೆ. ಇವೆರಡನ್ನು ಡೌನ್ಲೋಡ್ ಮಾಡಿಕೊಂಡು ತಮ್ಮ ಫೋನಿನಲ್ಲಿ ಇಟ್ಟುಕೊಂಡರೆ ಎಲ್ಲಾ ರೀತಿಯ ಸಮಸ್ಯೆಗಳಿಂದ ಪಾರಾಗಬಹುದು. ಇದನ್ನೂ ಓದಿ SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ – 2022-23 ನೇ ಸಾಲಿನ…
Categories: ಟೆಕ್ ಟ್ರಿಕ್ಸ್ -
ಇದಕ್ಕಿದ್ದಂತೆ WhatsApp ಸೇವೆ ಸ್ಥಗಿತ, ಜನರ ಪರದಾಟ!
ಇದಕ್ಕಿದ್ದಂತೆ WhatsApp ಸೇವೆ ಸ್ಥಗಿತ, ಜನರ ಪರದಾಟ! ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ನಾನು ವಾಟ್ಸಪ್ ಸರ್ವರ್ ಡೌನ್ ಆಗಿರುವ ಬಗ್ಗೆ ಪೂರ್ಣವಾದ ಮಾಹಿತಿಯನ್ನು ಕೊಡಲಾಗುತ್ತದೆ. ಹೌದು ವಾಟ್ಸಪ್ ಸರ್ವರ್ ಡೌನ್ ಆಗಿದೆ ಸುಮಾರು 12:30 ಮಧ್ಯಾಹ್ನದಿಂದ ವಾಟ್ಸಾಪ್ ಸರ್ವರ್ ಡೌನ್ ಆಗಿತ್ತು ಬಳಕೆದಾರರು ಮೆಸೇಜ್ ಅಥವಾ ಸ್ಟೇಟಸ್ ಹಾಕಲು ಪರದಾಡುತ್ತಿರುವುದನ್ನು ಕಾಣಬಹುದಾಗಿದೆ. ಕೆಲವು ತಾಂತ್ರಿಕ ಕೊರತೆಯಿಂದಾಗಿ ವಾಟ್ಸಾಪ್ ಸರ್ವರ್ ಡೌನ್ ಆಗಿದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ –…
-
ರೈತರ ಮಕ್ಕಳಿಗೆ ನೀಡುತ್ತಿದ್ದ ಮುಖ್ಯಮಂತ್ರಿ ರೈತವಿಧ್ಯಾನಿಧಿ ಈ ವರ್ಗಗಳಿಗೂ ವಿಸ್ತರಣೆ
ಭೂ ರಹಿತ ಕೃಷಿ ಕಾರ್ಮಿಕರ ಮಕ್ಕಳಿಗೂ ಮುಖ್ಯಮಂತ್ರಿ ರೈತ ವಿಧ್ಯಾನಿದಿ ಯೋಜನೆಯನ್ನು 75 ನೇ ಸ್ವಾತಂತ್ರೋತ್ಸವದಂದು ಮುಖ್ಯಮಂತ್ರಿಗಳು ಘೋಷಣಿ ಮಾಡಿದ್ದರು. ಇದನ್ನೂ ಓದಿ SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ – 2022-23 ನೇ ಸಾಲಿನ ಅರ್ಜಿ ಸಲ್ಲಿಕೆ ವಿವರ : https://www.needsofpublic.in/ssp-scholarship-2022-23/ ಈ ಕಾರ್ಯಕ್ರಮದಡಿ 8, 9 ಮತ್ತು 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ರೈತ ಕುಟುಂಬದ ಹೆಣ್ಣು ಮಕ್ಕಳು ಮತ್ತು ಎಸ್ ಎಸ್ ಎಲ್ ಸಿ /10 ನೇ ತರಗತಿಯನ್ನು ಪೂರೈಸಿರುವ ಹಾಗೂ ಕರ್ನಾಟಕ…
-
SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ – 2022-23 ನೇ ಸಾಲಿನ ಅರ್ಜಿ ಸಲ್ಲಿಕೆ ವಿವರ
ಎಲ್ಲರಿಗೂ ನಮಸ್ಕಾರ. ಇಂದಿನ ಲೇಖನದಲ್ಲಿ, ಕರ್ನಾಟಕ ಎಸ್ಎಸ್ಪಿ ವಿದ್ಯಾರ್ಥಿವೇತನಕ್ಕೆ ಹೇಗೆ ಅರ್ಜಿ ಸಲ್ಲಿಸಬೇಕು, ಅರ್ಹತಾ ಮಾನದಂಡಗಳು, ಅಗತ್ಯವಿರುವ ದಾಖಲೆಗಳು ಮತ್ತು ಆನ್ಲೈನ್ ಅರ್ಜಿ ನಮೂನೆಯನ್ನು ಭರ್ತಿ ಮಾಡಲು ಏನೆಲ್ಲಾ ಹಂತಗಳಿವೆ ? ನಂತರ ಅರ್ಜಿ ಸಲ್ಲಿಕೆಯ ಸ್ಟೇಟಸ್ ಚೆಕ್ ಮಾಡುವುದು ಹೇಗೆ ಎಂಬ ಸಂಪೂರ್ಣ ಮಾಹಿತಿಯನ್ನು ನೀಡಲಿದ್ದೇವೆ. ಕರ್ನಾಟಕ ಎಸ್ಎಸ್ಪಿ ವಿದ್ಯಾರ್ಥಿವೇತನ 2022-2023: ಪ್ರಸಕ್ತ ಸಾಲಿನಲ್ಲಿ ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಪ್ರಾರಂಭವಾಗಿದೆ ಕರ್ನಾಟಕ ಸರ್ಕಾರವು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಹಾಯವಾಗುವ ಹಿನ್ನೆಲೆಯಲ್ಲಿ ಎಸ್ಎಸ್ಪಿ (ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್) ಸ್ಕಾಲರ್ಶಿಪ್…
-
ಈ ಸೂರ್ಯಗ್ರಹಣದ ಯೋಗದಿಂದ ಈ ರಾಶಿಯವರಿಗೆ ಭಾರೀ ಅದೃಷ್ಟ
ಎಲ್ಲರಿಗೂ ನಮಸ್ಕಾರ ಇಂದಿನ ಲೇಖನದಲ್ಲಿ ನಾವು ಸೂರ್ಯಗ್ರಹಣದಿಂದ ಯಾವ ರಾಶಿಯವರಿಗೆ ಅದೃಷ್ಟ ಒಲಿದು ಬರಲಿದೆ ಹಾಗೂ ಉಳಿದ ರಾಶಿಗಳು ಸೂರ್ಯಗ್ರಹಣದಿಂದ ಯಾವ ಯಾವ ಅದೃಷ್ಟವನ್ನು ಪಡೆಯಲಿದ್ದಾರೆ ಅಥವಾ ಯಾವ ಯಾವ ಅನಾನುಕೂಲಗಳು ಇವೆ ಎಂಬುದರ ಸಂಕ್ಷಿಪ್ತ ವಿವರವನ್ನು ತಿಳಿಸಿಕೊಡಲಾಗುವುದು. ಸೂರ್ಯಗ್ರಹಣ 2022: 25 ಅಕ್ಟೋಬರ್ 2022, ಮಂಗಳವಾರದ ಸೂರ್ಯಗ್ರಹಣವು ತುಲಾ ರಾಶಿಯಲ್ಲಿ ಸಂಭವಿಸುತ್ತಿದೆ. ಗ್ರಹಣದ ಸಮಯದಲ್ಲಿ ತುಲಾ ರಾಶಿಯಲ್ಲಿ ಸೂರ್ಯನ ಹೊರತಾಗಿ ಶುಕ್ರ, ಕೇತು ಮತ್ತು ಚಂದ್ರ ಕೂಡ ಇರುತ್ತಾರೆ. ಈ ಕಾರಣಕ್ಕಾಗಿ, ಈ ಸೂರ್ಯಗ್ರಹಣವು ಚತುರ್ಗ್ರಾಹಿ…
Categories: ಸುದ್ದಿಗಳು -
ರೈತರ ಸಾಲ ಮನ್ನಾ : ಮತ್ತೇ ಅಧಿಕಾರಕ್ಕೆ ಬಂದರೆ 3 ಲಕ್ಷದವರೆಗೆ ಸಾಲ ಮನ್ನಾ : ಸಿ ಎಂ ಬಸವರಾಜ್ ಬೊಮ್ಮಾಯಿ ಹೇಳಿಕೆ
ಎಲ್ಲರಿಗೂ ನಮಸ್ಕಾರ. ಇಂದಿನ ಲೇಖನದಲ್ಲಿ ರೈತರು ಬ್ಯಾಂಕ್ಗಳಲ್ಲಿ ಸಾಲ ಮಾಡಿದ್ದನ್ನು ಹೇಗೆ ಮನ್ನಾ ಮಾಡಲಾಗುತ್ತಿದೆ ಎಂಬುದರ ಬಗ್ಗೆ ತಿಳಿಸಿಕೊಡಲಾಗುವುದು. ಬಸವರಾಜ್ ಬೊಮ್ಮಾಯಿ ಅವರು ರೈತರಿಗೆ ಮತ್ತೊಂದು ಸಿಹಿಸುದ್ದಿಯನ್ನು ನೀಡಿದ್ದಾರೆ. ಹೌದು ಬ್ಯಾಂಕ್ಗಳಲ್ಲಿ ಸಾಲ ಮಾಡಿರುವ ರೈತರಿಗೆ ಇದು ತುಂಬಾ ಮುಖ್ಯವಾದ ಮಾಹಿತಿ ಆಗಿದೆ. ಹಾಗೂ ಹಲವು ಯೋಜನೆಗಳ ಬಗ್ಗೆ ಬಸವರಾಜ್ ಬೊಮ್ಮಾಯಿ ಅವರು ರೈತ ಸಮುದಾಯಕ್ಕೆ ಪ್ರಮುಖವಾದ ಮಾಹಿತಿಯನ್ನು ತಿಳಿಸಿದ್ದಾರೆ. ಸಿಎಂ ಬಸವರಾಜ್ ಬೊಮ್ಮಾಯಿ ಅವರು, ಬ್ಯಾಂಕ್ ಗಳು ರೈತರ ಆಸ್ತಿಯನ್ನು ಜಪ್ತಿ ಮಾಡುವುದು ನಿಷೇಧ ಎಂದು …
Categories: ಸುದ್ದಿಗಳು -
ಪಿಎಂ ಕಿಸಾನ್ ಇಕೆವೈಸಿ ಮಾಡದೆ ಇರುವ ರೈತರ ಪಟ್ಟಿ ಬಿಡುಗಡೆ
ಎಲ್ಲರಿಗೂ ನಮಸ್ಕಾರ. ಇಂದಿನ ಲೇಖನದಲ್ಲಿ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಲ್ಲಿ ರೈತರ ಖಾತೆಗೆ ನೇರವಾಗಿ 2000 ರೂ ಸಹಾಯಧನವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ್ದರು. ಅಂತೆಯೇ ಈಗಾಗಲೇ 11 ಕಂತುಗಳಲ್ಲಿ ರೈತರು ಹಣವನ್ನು ಪಡೆದಿದ್ದಾರೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಲ್ಲಿ ಇಲ್ಲಿಯವರೆಗೂ ರೈತರು ಇ-ಕೆವೈಸಿ ಮಾಡಿಸಿಲ್ಲ.ಈ ರೈತರು ಇ-ಕೆವೈಸಿ ಮಾಡಿಸದಿದ್ದರೆ ಅವರಿಗೆಲ್ಲಾ ಪಿಎಂ ಕಿಸಾನ್ ಸಮ್ಮಾನ ಯೋಜನೆಯಿಂದ ಬರುವ 2000 ರೂಪಾಯಿ ಇನ್ನು ಮುಂದೆ ಬರುವುದಿಲ್ಲ. ಅದಕ್ಕಾಗಿ ತಕ್ಷಣ ಇ-ಕೆವೈಸಿ ಮಾಡಿಸಿ ಎಂದು ಕೃಷಿ ಇಲಾಖೆ…
-
ಸ್ಥಿರ ದೂರವಾಣಿ ಸೇವೆಯಲ್ಲಿ ಬಿಎಸ್ಎನ್ಎಲ್ಹಿಂದಿಕ್ಕಿ ಅಗ್ರಸ್ಥಾನದಲ್ಲಿ ಜಿಯೋ
ಸ್ಥಿರ ದೂರವಾಣಿ ಸೇವೆಯಲ್ಲಿ ಬಿಎಸ್ಎನ್ಎಲ್ಹಿಂದಿಕ್ಕಿದ ಜಿಯೋ ಅಗ್ರಸ್ಥಾನದಲ್ಲಿ ನವದೆಹಲಿ,19 ಅಕ್ಟೋಬರ್ 2022: ಹೆಸರಾಂತ ಕೈಗಾರಿಕೋದ್ಯಮಿ ಮುಖೇಶ್ ಅಂಬಾನಿ ಅವರ ಟೆಲಿಕಾಂ ಕಂಪನಿ ರಿಲಯನ್ಸ್ ಜಿಯೋ ಆಗಸ್ಟ್ನಲ್ಲಿ ಸರ್ಕಾರಿ ಸ್ವಾಮ್ಯದ ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ನ್ನು ಹಿಂದಿಕ್ಕಿದೆ. ಈ ಮೂಲಕ ದೇಶದ ಅತಿದೊಡ್ಡ ಸ್ಥಿರ ದೂರವಾಣಿ ಸೇವೆಯ ಪೂರೈಕೆದಾರರಾನಾಗಿ ಹೊರಹೊಮ್ಮಿದೆ. ದೇಶದಲ್ಲಿ ಟೆಲಿಕಾಂ ಸೇವೆಗಳನ್ನು ಪ್ರಾರಂಭಿಸಿದ ನಂತರ ಮೊದಲ ಬಾರಿಗೆ ಖಾಸಗಿ ಕಂಪನಿಯೊಂದು ವೈರ್ಲೈನ್ ವಿಭಾಗದಲ್ಲಿ ಅಗ್ರಸ್ಥಾನ ಪಡೆದಿದೆ. ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ ಇತ್ತೀಚೆಗೆ ಬಿಡುಗಡೆ ಮಾಡಿದ ವರದಿಯ ಪ್ರಕಾರ, ಜಿಯೋದ ವೈರ್ಲೈನ್ ಚಂದಾದಾರರ ಮೂಲವು ಆಗಸ್ಟ್ನಲ್ಲಿ 73.52 ಲಕ್ಷಕ್ಕೆ ತಲುಪಿದ್ದರೆ, BSNLನ ಚಂದಾದಾರರ ಸಂಖ್ಯೆ 71.32 ಲಕ್ಷಕ್ಕೆ ತಲುಪಿದೆ. BSNL ಕಳೆದ 22 ವರ್ಷಗಳಿಂದ ದೇಶದಲ್ಲಿ ವೈರ್ಲೈನ್ ಸೇವೆಗಳನ್ನು ಒದಗಿಸುತ್ತಿದೆ, ಆದರೆ Jio ತನ್ನ ವೈರ್ಲೈನ್ ಸೇವೆಯನ್ನು ಮೂರು ವರ್ಷಗಳ ಹಿಂದೆಯಷ್ಟೇ ಪ್ರಾರಂಭಿಸಿದೆ. ಹೀಗಿದ್ದರೂ ದೇಶದಲ್ಲಿ ವೈರ್ಲೈನ್ ಚಂದಾದಾರರ ಸಂಖ್ಯೆ ಜುಲೈನಲ್ಲಿ 2.56 ಕೋಟಿಯಿಂದ ಆಗಸ್ಟ್ನಲ್ಲಿ 2.59 ಕೋಟಿಗೆ ಏರಿದೆ. ಕರ್ನಾಟಕದಲ್ಲೇ ಇದು 4 ಲಕ್ಷಕ್ಕೂ ಹೆಚ್ಚು ಜಿಯೋ ಸ್ಥಿರ ದೂರವಾಣಿ ಚಂದಾದಾರರನ್ನು ಹೊಂದಿದೆ. ವೈರ್ಲೈನ್ ಸೇವೆಗಳನ್ನು ಬಳಸುವ ಗ್ರಾಹಕರ ಸಂಖ್ಯೆಯಲ್ಲಿನ ಈ ಹೆಚ್ಚಳಕ್ಕೆ ಖಾಸಗಿ ವಲಯದ ಕೊಡುಗೆ ಬಹಳಷ್ಟಿದೆ. TRAI ಅಂಕಿಅಂಶಗಳ ಪ್ರಕಾರ, ಈ ಅವಧಿಯಲ್ಲಿ ಜಿಯೋಗೆ 2.62 ಲಕ್ಷ ಹೊಸ ಗ್ರಾಹಕರು ಸೇರ್ಪಡೆಗೊಂಡಿದ್ದಾರೆ. ಭಾರ್ತಿ ಏರ್ಟೆಲ್ 1.19 ಲಕ್ಷವಾದರೆ, ವೊಡಾಫೋನ್ ಐಡಿಯಾ ಮತ್ತು ಟಾಟಾ ಟೆಲಿಸರ್ವಿಸಸ್ ಕ್ರಮವಾಗಿ 4,202 ಮತ್ತು 3,769 ಹೊಸ ಗ್ರಾಹಕರನ್ನು ತನ್ನ ತೆಕ್ಕೆಗೆ ಸೆಳೆದಿದೆ. ಇದಕ್ಕೆ ವ್ಯತಿರಿಕ್ತವಾಗಿ, ರಾಜ್ಯ-ಚಾಲಿತ ಟೆಲಿಕಾಂಗಳು BSNL ಮತ್ತು MTNL ಆಗಸ್ಟ್ ತಿಂಗಳಲ್ಲಿ ಕ್ರಮವಾಗಿ 15,734 ಮತ್ತು 13,395 ವೈರ್ಲೈನ್ ಚಂದಾದಾರರನ್ನು ಕಳೆದುಕೊಂಡಿವೆ. ಇದಲ್ಲದೇ ಆಗಸ್ಟ್ನಲ್ಲಿ ರಿಲಯನ್ಸ್ ಜಿಯೋ ನೆಟ್ವರ್ಕ್ಗೆ 32.81 ಲಕ್ಷ ಹೊಸ ಮೊಬೈಲ್ ಗ್ರಾಹಕರು ಸೇರ್ಪಡೆಗೊಂಡಿದ್ದರೆ, ಭಾರ್ತಿ ಏರ್ಟೆಲ್ ಕೇವಲ 3.26 ಲಕ್ಷ ಹೊಸ ಮೊಬೈಲ್ ಗ್ರಾಹಕರನ್ನು ಪಡೆಯುವ ಮೂಲಕ ಈ ರೇಸ್ನಲ್ಲಿ ಹಿಂದುಳಿದಿದೆ. ಸಾಲದ ಸುಳಿಯಲ್ಲಿ ಸಿಲುಕಿರುವ ವಿಐ ಈ ತಿಂಗಳಲ್ಲಿ 19.58 ಲಕ್ಷ ಮೊಬೈಲ್ ಗ್ರಾಹಕರನ್ನು ಕಳೆದುಕೊಂಡಿದೆ. ಈ ಅವಧಿಯಲ್ಲಿ BSNL 5.67 ಲಕ್ಷ, MTNL 470 ಮತ್ತು ರಿಲಯನ್ಸ್ ಕಮ್ಯುನಿಕೇಷನ್ಸ್ 32 ಮೊಬೈಲ್ ಗ್ರಾಹಕರನ್ನು ಕಳೆದುಕೊಂಡಿದೆ.
Categories: ತಂತ್ರಜ್ಞಾನ -
ಹೊಸ ಪಡಿತರ ಚೀಟಿ ( ರೇಷನ್ ಕಾರ್ಡ ) ಡೌನ್ಲೋಡ್ ಮಾಡುವ ವಿಧಾನ.
ಎಲ್ಲರಿಗೂ ನಮಸ್ಕಾರ. ಕರ್ನಾಟಕ ಜನತೆಗೆ ನಾವು ರೇಷನ್ ಕಾರ್ಡನ್ನು ಆನ್ಲೈನ್ ಮುಖಾಂತರ ಹೇಗೆ ಡೌನ್ಲೋಡ್ ಮಾಡಿಕೊಳ್ಳುವುದು ಎಂಬುದರ ಬಗ್ಗೆ ವಿವರವಾಗಿ ತಿಳಿಸಿಕೊಡಲಾಗುವುದು. ಹೌದು ಪಡಿತರ ಚೀಟಿ ಅಥವಾ ರೇಷನ್ ಕಾರ್ಡನ್ನು ನಾವು ಆನ್ಲೈನ್ ಮುಖಾಂತರ ತಮ್ಮ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್, ಲ್ಯಾಪ್ಟಾಪ್ ಗಳಲ್ಲಿ ಉಚಿತವಾಗಿ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ. ಮೊದಲಿಗೆ ಆಹಾರ ಇಲಾಖೆಯ ವತಿಯಿಂದ ಒಂದು ಅಫಿಶಿಯಲ್ ವೆಬ್ಸೈಟ್ ಚಲಾವಣೆಯಲ್ಲಿದೆ ಅದನ್ನು ನೀವು ಓಪನ್ ಮಾಡಿಕೊಳ್ಳಬೇಕು. ನಂತರ ಇ-ಸೇವೆಗಳು ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಿ.…
Categories: ಸರ್ಕಾರಿ ಯೋಜನೆಗಳು
Hot this week
-
ಕಟ್ಟಡ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಸಹಾಯಧನ ಪಡೆಯಲು ಅರ್ಜಿ ಆಹ್ವಾನ ಈ ಕೂಡಲೇ ಹೀಗೆ ಅರ್ಜಿ ಸಲ್ಲಿಸಿ
-
Bank: ಬ್ಯಾಂಕ್ ಖಾತೆದಾರ ಸತ್ತರೆ ಅಕೌಂಟ್ನಲ್ಲಿರೋ ದುಡ್ಡು ಯಾರಿಗೆ ಸೇರುತ್ತೆ? ನಾಮಿನಿಗೆ ಹೋಗುತ್ತೆ ಅಂದುಕೊಂಡಿದ್ದೀರಾ?
-
ಹೀರೋ ಸ್ಪ್ಲೆಂಡರ್ ಪ್ಲಸ್ ಬೆಲೆಯಲ್ಲಿ ಬಂಪರ್ ಕುಸಿತ! GST ಕಡಿತದ ನಂತರ ಭರ್ಜರಿ ಉಳಿತಾಯ ಈಗ ಬೆಲೆ ಎಷ್ಟು?
-
ಹಲ್ಲು ಹುಳುಕು ಮತ್ತು ಸಂವೇದನಾಶೀಲತೆಗೆ ಉಪ್ಪಿನ ಎಣ್ಣೆ: ಮನೆಮದ್ದುಗಳಿಂದ ಹಲ್ಲಿನ ನೋವಿಗೆ ಪರಿಹಾರ
-
ತುಲಾ ರಾಶಿಯಲ್ಲಿ ಸೂರ್ಯ-ಮಂಗಳ ಯುತಿ | ಈ 3 ರಾಶಿಯವರಿಗೆ ಉನ್ನತಿ ಮತ್ತು ಯಶಸ್ಸು ನಿಶ್ಚಿತ
Topics
Latest Posts
- ಕಟ್ಟಡ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಸಹಾಯಧನ ಪಡೆಯಲು ಅರ್ಜಿ ಆಹ್ವಾನ ಈ ಕೂಡಲೇ ಹೀಗೆ ಅರ್ಜಿ ಸಲ್ಲಿಸಿ
- Bank: ಬ್ಯಾಂಕ್ ಖಾತೆದಾರ ಸತ್ತರೆ ಅಕೌಂಟ್ನಲ್ಲಿರೋ ದುಡ್ಡು ಯಾರಿಗೆ ಸೇರುತ್ತೆ? ನಾಮಿನಿಗೆ ಹೋಗುತ್ತೆ ಅಂದುಕೊಂಡಿದ್ದೀರಾ?
- ಹೀರೋ ಸ್ಪ್ಲೆಂಡರ್ ಪ್ಲಸ್ ಬೆಲೆಯಲ್ಲಿ ಬಂಪರ್ ಕುಸಿತ! GST ಕಡಿತದ ನಂತರ ಭರ್ಜರಿ ಉಳಿತಾಯ ಈಗ ಬೆಲೆ ಎಷ್ಟು?
- ಹಲ್ಲು ಹುಳುಕು ಮತ್ತು ಸಂವೇದನಾಶೀಲತೆಗೆ ಉಪ್ಪಿನ ಎಣ್ಣೆ: ಮನೆಮದ್ದುಗಳಿಂದ ಹಲ್ಲಿನ ನೋವಿಗೆ ಪರಿಹಾರ
- ತುಲಾ ರಾಶಿಯಲ್ಲಿ ಸೂರ್ಯ-ಮಂಗಳ ಯುತಿ | ಈ 3 ರಾಶಿಯವರಿಗೆ ಉನ್ನತಿ ಮತ್ತು ಯಶಸ್ಸು ನಿಶ್ಚಿತ