Month: October 2022
-
ತೋಟಗಾರಿಕೆ ಇಲಾಖೆಯಲ್ಲಿರುವ ಸಬ್ಸಿಡಿ ಯೋಜನೆಗಳು – 2022

ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಅಡಿ ಪ್ರತಿಹನಿಗೆ ಅಧಿಕ ಬೆಳೆ ನೀರು ಕೃಷಿ ಮತ್ತು ತೋಟಗಾರಿಕೆ ಕ್ಷೇತ್ರದಲ್ಲಿ ಅತ್ಯಗತ್ಯವಾಗಿರುವ ಸಂಪನ್ಮೂಲಗಳಲ್ಲಿ ಒಂದು. ಆಧುನಿಕ ತೋಟಗಾರಿಕೆಯಲ್ಲಿ ನೀರಿನ ಮಿತ ಬಳಕೆ ಮತ್ತು ಸಂರಕ್ಷಣೆ ಅತ್ಯಂತ ಮಹತ್ವವನ್ನು ಪಡೆದಿದ್ದು ಈ ನಿಟ್ಟಿನಲ್ಲಿ ಸೂಕ್ಷ್ಮ ನೀರಾವರಿಯ ಬಳಕೆ ಅವಶ್ಯಕವಾಗಿದೆ. ಸೂಕ್ಷ್ಮ ನೀರಾವರಿ ಪದ್ಧತಿ ಬಳಕೆಯಿಂದ ನಾಡಿನ ಜಲ ಸಂಪನ್ಮೂಲವನ್ನು ಸಂರಕ್ಷಣೆ ಹಾಗೂ ಮಿತವೆಯ ಮಾಡಬಹುದಲ್ಲದೆ ಬೆಳೆಗಳಿಂದ ಹೆಚ್ಚಿನ ಇಳುವರಿಯನ್ನು ಪಡೆಯಬಹುದು. ಸೂಕ್ಷ್ಮ ನೀರಾವರಿಯ ಮಹತ್ವವನ್ನು ಮನಗಂಡು ರಾಜ್ಯ ಸರ್ಕಾರವು 1991-92ನೇ
-
ಪಿಎಂ ಕಿಸಾನ್ ಹಣ ಇನ್ನು ಬರದಿದ್ದರೆ ಕೂಡಲೆ ಈ ಸಣ್ಣ ಕೆಲಸ ಮಾಡಿ

ಎಲ್ಲರಿಗೂ ನಮಸ್ಕಾರ. ಇಂದಿನ ಲೇಖನದಲ್ಲಿ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಲ್ಲಿ ರೈತರ ಖಾತೆಗೆ ನೇರವಾಗಿ 2000 ರೂ ಸಹಾಯಧನವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ್ದರು. ಅಂತೆಯೇ ಈಗಾಗಲೇ 11 ಕಂತುಗಳಲ್ಲಿ ರೈತರು ಹಣವನ್ನು ಪಡೆದಿದ್ದಾರೆ. 12ನೇ ಕಂತು ಇಕೆವೈಸಿ ಮಾಡಿಸಿದ ರೈತರ ಖಾತೆಗೆ ಜಮೆಯಾಗಲಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಈ ಯೋಜನೆಯಂತೆ ವಾರ್ಷಿಕ 6000 ರೂಗಳನ್ನು ರೈತರ ಖಾತೆಗೆ ಕೇಂದ್ರ ನೇರವಾಗಿ ಜಮೆ ಮಾಡುತ್ತದೆ. ಇದರಲ್ಲಿ ಮಧ್ಯವರ್ತಿಗಳ ಹಾವಳಿ ಇಲ್ಲದೇ ರೈತರು ಇದರ ನೆರವನ್ನು
Hot this week
-
ಅಂಚೆ ಕಚೇರಿಯ ‘ಗ್ರಾಮ ಪ್ರಿಯ’ ಯೋಜನೆ: ಕೇವಲ 10 ವರ್ಷ ಹೂಡಿಕೆ ಮಾಡಿ ಲಕ್ಷಾಂತರ ರೂಪಾಯಿ ಲಾಭ ಪಡೆಯಿರಿ!
-
ಬಂತು ನೋಡಿ 10,001mAh ಬ್ಯಾಟರಿಯ ದೈತ್ಯ ಸ್ಮಾರ್ಟ್ಫೋನ್! Realme Narzo Power 5G; ಬೆಲೆ, ಆಫರ್ ಡೀಟೇಲ್ಸ್ ಇಲ್ಲಿದೆ.
-
8ನೇ ವೇತನ ಆಯೋಗದ ಅಪ್ಡೇಟ್: ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿ ಸುದ್ದಿ! ಡಿಎ ಏರಿಕೆ ಬಗ್ಗೆ ಹೊರಬಿದ್ದಿದೆ ಮಹತ್ವದ ಅಂಕಿ-ಅಂಶ
-
ಕರ್ನಾಟಕ ಹವಾಮಾನ: ರಾಜ್ಯದಲ್ಲಿ ಮುಂದಿನ ಮೂರು ದಿನ ಬಾರಿ ಬಿಸಿಲು, ಬೆಂಗಳೂರಿನಲ್ಲಿ 39 ಡಿಗ್ರಿ ತಾಪಮಾನ: ಹೀಟ್ ಸ್ಟ್ರೋಕ್ ಎಚ್ಚರಿಕೆ!
Topics
Latest Posts
- ಅಂಚೆ ಕಚೇರಿಯ ‘ಗ್ರಾಮ ಪ್ರಿಯ’ ಯೋಜನೆ: ಕೇವಲ 10 ವರ್ಷ ಹೂಡಿಕೆ ಮಾಡಿ ಲಕ್ಷಾಂತರ ರೂಪಾಯಿ ಲಾಭ ಪಡೆಯಿರಿ!

- ಬಂತು ನೋಡಿ 10,001mAh ಬ್ಯಾಟರಿಯ ದೈತ್ಯ ಸ್ಮಾರ್ಟ್ಫೋನ್! Realme Narzo Power 5G; ಬೆಲೆ, ಆಫರ್ ಡೀಟೇಲ್ಸ್ ಇಲ್ಲಿದೆ.

- ಜಮೀನು ಖರೀದಿಸುವ ಮುನ್ನ ಎಚ್ಚರ! ಈ 12 ದಾಖಲೆಗಳನ್ನು ಪರಿಶೀಲಿಸದಿದ್ದರೆ ಸಂಕಷ್ಟ ತಪ್ಪಿದ್ದಲ್ಲ

- 8ನೇ ವೇತನ ಆಯೋಗದ ಅಪ್ಡೇಟ್: ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿ ಸುದ್ದಿ! ಡಿಎ ಏರಿಕೆ ಬಗ್ಗೆ ಹೊರಬಿದ್ದಿದೆ ಮಹತ್ವದ ಅಂಕಿ-ಅಂಶ

- ಕರ್ನಾಟಕ ಹವಾಮಾನ: ರಾಜ್ಯದಲ್ಲಿ ಮುಂದಿನ ಮೂರು ದಿನ ಬಾರಿ ಬಿಸಿಲು, ಬೆಂಗಳೂರಿನಲ್ಲಿ 39 ಡಿಗ್ರಿ ತಾಪಮಾನ: ಹೀಟ್ ಸ್ಟ್ರೋಕ್ ಎಚ್ಚರಿಕೆ!


