Month: November 2022
-
ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಸ್ಕಾಲರ್ಶಿಪ್ 2022-23 – ನೇರವಾಗಿ ಬ್ಯಾಂಕ್ ಖಾತೆಗೆ ಹಣ ಜಮಾ – ಆನ್ಲೈನ್ ಮೂಲಕ ಅರ್ಜಿ ಆಹ್ವಾನ
ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ನಾವು ಕೈಂಡ್ ಸರ್ಕಲ್, ವತಿಯಿಂದ ವಿದ್ಯಾ ವೇತನಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ವಿದ್ಯಾ ವೇತನ ಯಾವ ತರಗತಿಯವರಿಗೆ ದೊರೆಯುತ್ತದೆ? ಈ ವಿದ್ಯಾ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏನು? ವಿದ್ಯಾ ವೇತನದ ಮೊತ್ತ ಎಷ್ಟು? ಹಾಗೂ ಅರ್ಜಿ ಸಲ್ಲಿಸುವ ವಿಧಾನ ಹೇಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದ ಮೂಲಕ ತಿಳಿಸಿಕೊಡಲಾಗುವುದು. ಇದೇ ರೀತಿಯ ಎಲ್ಲಾ ವಿದ್ಯಾರ್ಥಿ ವೇತನ ಮತ್ತು ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ…
Categories: ಮುಖ್ಯ ಮಾಹಿತಿ -
Mudra Loan 2022 : ಸಣ್ಣ ವ್ಯಾಪಾರ ಮತ್ತು ಬಿಸಿನೆಸ್ ಗೆ 10 ಲಕ್ಷ ರೂ ಸಹಾಯಧನ ಪಡೆಯುವುದು ಹೇಗೆ ?
ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ಪ್ರಧಾನಮಂತ್ರಿ ಮುದ್ರಾ ಯೋಜನೆಯ ಬಗ್ಗೆ ಸಂಪೂರ್ಣ ವಿವರವನ್ನು ತಿಳಿಸಿಕೊಡಲಾಗುವುದು.ಹೌದು, ಈ ಯೋಜನೆಯ ಅಡಿಯಲ್ಲಿ ಹೇಗೆ ಸಾಲವನ್ನು ತೆಗೆದುಕೊಳ್ಳುವುದು?, ಇದಕ್ಕೆ ಬೇಕಾದ ದಾಖಲಾತಿಗಳು, ಬಡ್ಡಿ ಎಷ್ಟು ಇರುತ್ತದೆ? ಹೀಗೆ ಎಲ್ಲಾ ಮಾಹಿತಿಗಳನ್ನು ಈ ಲೇಖನದ ಮೂಲಕ ತಿಳಿಸಿಕೊಡಲಾಗುವುದು. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಪ್ರಧಾನಮಂತ್ರಿ ಮುದ್ರಾ ಯೋಜನೆ 2022: ಮುದ್ರಾ ಯೋಜನೆಯ ಬಗ್ಗೆ ನಿಮಗೆಲ್ಲ…
Categories: ಸರ್ಕಾರಿ ಯೋಜನೆಗಳು -
ಪ್ರಮುಖ ಖಾಸಗಿ ಕಂಪನಿ ಕಡೆಯಿಂದ ವಿದ್ಯಾರ್ಥಿಗಳಿಗೆ ಉಚಿತ 50,000 ರೂ ವರೆಗೆ ಸ್ಕಾಲರ್ಶಿಪ್ – ನೇರವಾಗಿ ಬ್ಯಾಂಕ್ ಖಾತೆಗೆ ಹಣ ಜಮಾ
ಎಲ್ಲರಿಗೂ ನಮಸ್ಕಾರ. ಈ ಲೇಖನದಲ್ಲಿ ಎರಡು ಖಾಸಗಿ ಸಂಸ್ಥೆಗಳಿಂದ ಆಯೋಜಿಸಿರುವಂತಹ, ಎಸ್ ಡಿ ಈ ಎಫ್ ಹಾಗೂ ಕೋಲ್ಗೇಟ್ ವಿದ್ಯಾರ್ಥಿ ವೇತನದ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿಸಿಕೊಳ್ಳಲಾಗುವುದು. ಈ ಎರಡು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಹೇಗೆ ಸಲ್ಲಿಸುವುದು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಯಾವ ದಾಖಲೆಗಳು ಬೇಕಾಗುತ್ತವೆ ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನದ ಮೂಲಕ ತಿಳಿಸಿಕೊಡಲಾಗುವುದು. ಇದೇ ರೀತಿಯ ಎಲ್ಲಾ ವಿದ್ಯಾರ್ಥಿ ವೇತನ ಮತ್ತು ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ…
-
ಕಾರ್ಮಿಕರ ಮಕ್ಕಳ ಸ್ಕಾಲರ್ಶಿಪ್ ಗೆ ಅರ್ಜಿ ಆಹ್ವಾನ : 2022-23, 25,000 ರೂ ವರೆಗೆ ನೇರವಾಗಿ ಬ್ಯಾಂಕ್ ಖಾತೆಗೆ ಹಣ ಜಮಾ
Labour Card Scholarship 2022: ಎಲ್ಲರಿಗೂ ನಮಸ್ಕಾರ, ಭಾರತ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ದೇಶದಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ಬೀಡಿ/ಸಿನಿ/ಐಒಎಂಸಿ/ಎಲ್ಎಸ್ಡಿಎಂ ವರ್ಕರ್ಸ್ ಜನರಿಗೆ NSP ಲೇಬರ್ ಕಾರ್ಡ್ ವಿದ್ಯಾರ್ಥಿವೇತನವನ್ನು ನೀಡುತ್ತಿದೆ. ಮೆಟ್ರಿಕ್ ನಂತರದ 2022-23 ಸಾಲಿನ 11 ನೇ ತರಗತಿ, 12ನೇ ತರಗತಿ, ಎಲ್ಲಾ ಡಿಗ್ರಿ ಕೋರ್ಸ್ಗಳು, ಸ್ನಾತಕೋತ್ತರ ಕೋರ್ಸ್ಗಳು, ಡಿಪ್ಲೊಮಾ ಕೋರ್ಸ್ಗಳು,ಮತ್ತು ವೃತ್ತಿಪರ ಕೋರ್ಸ್ಗಳನ್ನು ಯಶಸ್ವಿಯಾಗಿ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಈ ವಿದ್ಯಾರ್ಥಿವೇತನ ಲಭ್ಯವಿದೆ. ಈ ವಿದ್ಯಾರ್ಥಿವೇತನದ ಮುಖ್ಯ ಉದ್ದೇಶವು ಭಾರತದಲ್ಲಿ ಉನ್ನತ…
-
Sukanya Samruddi Yojane – 2022: ಹೆಣ್ಣು ಮಗು ಮನೆಯಲ್ಲಿದ್ದರೆ ಮಿಸ್ ಮಾಡದೆ ಈ ಮಾಹಿತಿ ನೋಡಿ
Sukanya Samruddi Yojane 2022: ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ಸುಕನ್ಯಾ ಸಮೃದ್ಧಿ ಯೋಜನೆ ಎಂದರೇನು? ಮತ್ತು 2022 ರಲ್ಲಿ ಸುಕನ್ಯಾ ಸಮೃದ್ಧಿ ಯೋಜನೆಗೆ ಕೆಲವು ನಿಯಮಗಳಿಗೆ ತಿದ್ದುಪಡಿಯನ್ನು ತರಲಾಗಿದೆ. ಅವುಗಳು ಏನು ಎಂಬುದನ್ನು ಈ ಲೇಖನದಲ್ಲಿ ವಿವರಿಸಲಾಗುತ್ತದೆ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ನಮ್ಮ ದೇಶದ ಹೆಣ್ಣು ಮಕ್ಕಳ ಭವಿಷ್ಯವನ್ನು ಸಾಕಾರಗೊಳಿಸಲು ಕೇಂದ್ರ ಸರ್ಕಾರ ಸುಕನ್ಯಾ ಸಮೃದ್ಧಿ…
Categories: ಸರ್ಕಾರಿ ಯೋಜನೆಗಳು -
ಪ್ರಮುಖ ಖಾಸಗಿ ಕಂಪನಿ ಕಡೆಯಿಂದ ವಿದ್ಯಾರ್ಥಿಗಳಿಗೆ ಉಚಿತ ಸ್ಕಾಲರ್ಶಿಪ್ – ಪ್ರತಿ ತಿಂಗಳು ನೇರವಾಗಿ ಬ್ಯಾಂಕ್ ಖಾತೆಗೆ ಹಣ ಜಮಾ
ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ಹೆಸರಾಂತ ಖಾಸಗಿ ಸಂಸ್ಥೆಯಾದ ಜಿಂದಾಲ್ ವತಿಯಿಂದ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಅರ್ಜಿಗಳನ್ನು ಹೇಗೆ ಸಲ್ಲಿಸುವುದು?, ಯಾವ ಯಾವ ತರಗತಿಯವರು ಈ ಅರ್ಜಿಯನ್ನು ಸಲ್ಲಿಸಲು ಅವಕಾಶವಿದೆ ? ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಹೀಗೆ ಎಲ್ಲಾ ಮಾಹಿತಿಗಳನ್ನು ಈ ಲೇಖನದಲ್ಲಿ ಸಂಕ್ಷಿಪ್ತವಾಗಿ ವಿವರಿಸಲಾಗುತ್ತದೆ. ಇದೇ ರೀತಿಯ ಎಲ್ಲಾ ವಿದ್ಯಾರ್ಥಿ ವೇತನ ಮತ್ತು ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು…
Categories: ಮುಖ್ಯ ಮಾಹಿತಿ -
ತುಂಬಾ ಜನರಿಗೆ ಈ ಕಾರ್ಡ್ ನ ಸೌಲಭ್ಯಗಳ ಬಗ್ಗೆ ಗೊತ್ತಿಲ್ಲ : Labour Card Scheme 2022
ಎಲ್ಲರಿಗೂ ನಮಸ್ಕಾರ, ಇವತ್ತಿನ ಲೇಖನದಲ್ಲಿ ನಾವು ಕಾರ್ಮಿಕ ಕಾರ್ಡ್ ಬಗ್ಗೆ ತಿಳಿದುಕೊಳ್ಳೋಣ. ಕರ್ನಾಟಕ ಸರ್ಕಾರ ಕರ್ನಾಟಕ ಕಾರ್ಮಿಕ ಕಾರ್ಡ್ ಗಳ ನೋಂದಾವಣೆಗಾಗಿ ಆನ್ಲೈನ್ ಇ ಪೋರ್ಟಲ್ ಅನ್ನು ಬಿಡುಗಡೆ ಮಾಡಲಾಗಿದೆ. ಕಾರ್ಮಿಕ ಕಾರ್ಡ್ ಗೆ ನೀವು ಉಚಿತವಾಗಿ ಅರ್ಜಿಯನ್ನು ಸಲ್ಲಿಸಬಹುದು ಇದಕ್ಕೆ ಯಾವುದೇ ರೀತಿಯ ಸರ್ಕಾರದ ಶುಲ್ಕ ಇರುವುದಿಲ್ಲ, ಈ ಲೇಬರ್ ಕಾರ್ಡಿಗೆ ಯಾವ ರೀತಿ ಅರ್ಜಿಯನ್ನು ಸಲ್ಲಿಸಬೇಕು, ಏನೆಲ್ಲಾ ದಾಖಲಾತಿಗಳು ಬೇಕು ಮತ್ತು ಕಾರ್ಮಿಕ ಕಾರ್ಡ್ ನಿಂದ ಸಿಗುವ ಸೌಲಭ್ಯಗಳ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಳ್ಳೋಣ 25…
Categories: ಸರ್ಕಾರಿ ಯೋಜನೆಗಳು -
ಪೋಸ್ಟ್ ಆಫೀಸ್ ನ ಈ ಸ್ಕೀಮ್ ತುಂಬಾ ಜನರಿಗೆ ಗೊತ್ತಿಲ್ಲ : ಕೇವಲ 399 ಕಟ್ಟಿ 10 ಲಕ್ಷ ಸಿಗುತ್ತದೆ.
ಎಲ್ಲರಿಗೂ ನಮಸ್ಕಾರ, ಇವತ್ತಿನ ಲೇಖನದಲ್ಲಿ ನಾವು ಅಂಚೆ ಕಚೇರಿಯ ಅಪಘಾತ ವಿಮೆ ಯೋಜನೆಯ ಬಗ್ಗೆ ತಿಳಿದುಕೊಳ್ಳೋಣ. ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ವಿಮೆ ಬಹಳ ಮುಖ್ಯವಾಗಿದೆ. ನಮ್ಮ ಜೀವನದಲ್ಲಿ ಯಾವುದೇ ಸಮಯದಲ್ಲಿ ಅಪಘಾತಗಳು ಸಂಭವಿಸಬಹುದು ಆದ್ದರಿಂದ ಪ್ರತಿಯೊಬ್ಬರೂ ಅಪಘಾತ ವಿಮೆ ಪಾಲಸಿಯನ್ನು ಹೊಂದಿರುವುದು ಅವಶ್ಯಕ ಏಕೆಂದರೆ ಈ ಅಪಘಾತ ವಿಮೆ ಪಾಲಸಿಯು ಅಪಘಾತದ ಚಿಕಿತ್ಸೆಯ ವೆಚ್ಚವನ್ನು ಒಳಗೊಂಡಿರುತ್ತದೆ ಮತ್ತು ಸಾವು ಅಥವಾ ಅಂಗವೈಕಲ್ಯ ಆದ ಸಂದರ್ಭದಲ್ಲಿ ನಮಗೆ ಹಣಕಾಸಿನ ನೆರವನ್ನು ನೀಡುತ್ತದೆ. ಆದರೂ ಸಹಿತ ಇಂದಿಗೂ ಭಾರತದಲ್ಲಿ…
-
ಬ್ರೇಕಿಂಗ್ ನ್ಯೂಸ್ : ಆಧಾರ ನಿಯಮಾವಳಿಯಲ್ಲಿ ಬದಲಾವಣೆ ಮಾಡಿದ ಸರ್ಕಾರ – ಈ ಸಣ್ಣ ಕೆಲಸ ಈ ಕೂಡಲೇ ಮಾಡಿ
ಎಲ್ಲರಿಗೂ ನಮಸ್ಕಾರ, ಆಧಾರ್ ಕಾರ್ಡ್ ಹೊಂದಿದ ಪ್ರತಿಯೊಬ್ಬರಿಗೂ ಒಂದು ಮುಖ್ಯವಾದ ಮಾಹಿತಿಯನ್ನು ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ಹೊರಡಿಸಿದೆ. ಭಾರತ ಸರ್ಕಾರವು ಆಧಾರ ನಿಯಮಾವಳಿಗಳಿಗೆ ತಿದ್ದುಪಡಿಯನ್ನ ತಂದಿದ್ದು ಹತ್ತು ವರ್ಷಗಳ ಹಿಂದೆ ಆಧಾರ್ ಕಾರ್ಡನ್ನು ಪಡೆದಿರುವ ನಾಗರಿಕರು ಮತ್ತು 10 ವರ್ಷಗಳಲ್ಲಿ ಎಂದಿಗೂ ಆಧಾರ್ ಕಾರ್ಡನ್ನು ನವೀಕರಿಸದೆ ಇರುವಂತಹ ನಾಗರಿಕರು ತಮ್ಮ ಆಧಾರ್ ಕಾರ್ಡ್ ದಾಖಲೆಗಳನ್ನು ನವೀಕರಿಸಲು ಟ್ವಿಟರ್ ಮೂಲಕ ವಿನಂತಿಸಲಾಗಿದೆ 25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan…
Hot this week
-
ಕಟ್ಟಡ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಸಹಾಯಧನ ಪಡೆಯಲು ಅರ್ಜಿ ಆಹ್ವಾನ ಈ ಕೂಡಲೇ ಹೀಗೆ ಅರ್ಜಿ ಸಲ್ಲಿಸಿ
-
Bank: ಬ್ಯಾಂಕ್ ಖಾತೆದಾರ ಸತ್ತರೆ ಅಕೌಂಟ್ನಲ್ಲಿರೋ ದುಡ್ಡು ಯಾರಿಗೆ ಸೇರುತ್ತೆ? ನಾಮಿನಿಗೆ ಹೋಗುತ್ತೆ ಅಂದುಕೊಂಡಿದ್ದೀರಾ?
-
ಹೀರೋ ಸ್ಪ್ಲೆಂಡರ್ ಪ್ಲಸ್ ಬೆಲೆಯಲ್ಲಿ ಬಂಪರ್ ಕುಸಿತ! GST ಕಡಿತದ ನಂತರ ಭರ್ಜರಿ ಉಳಿತಾಯ ಈಗ ಬೆಲೆ ಎಷ್ಟು?
-
ಹಲ್ಲು ಹುಳುಕು ಮತ್ತು ಸಂವೇದನಾಶೀಲತೆಗೆ ಉಪ್ಪಿನ ಎಣ್ಣೆ: ಮನೆಮದ್ದುಗಳಿಂದ ಹಲ್ಲಿನ ನೋವಿಗೆ ಪರಿಹಾರ
-
ತುಲಾ ರಾಶಿಯಲ್ಲಿ ಸೂರ್ಯ-ಮಂಗಳ ಯುತಿ | ಈ 3 ರಾಶಿಯವರಿಗೆ ಉನ್ನತಿ ಮತ್ತು ಯಶಸ್ಸು ನಿಶ್ಚಿತ
Topics
Latest Posts
- ಕಟ್ಟಡ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಸಹಾಯಧನ ಪಡೆಯಲು ಅರ್ಜಿ ಆಹ್ವಾನ ಈ ಕೂಡಲೇ ಹೀಗೆ ಅರ್ಜಿ ಸಲ್ಲಿಸಿ
- Bank: ಬ್ಯಾಂಕ್ ಖಾತೆದಾರ ಸತ್ತರೆ ಅಕೌಂಟ್ನಲ್ಲಿರೋ ದುಡ್ಡು ಯಾರಿಗೆ ಸೇರುತ್ತೆ? ನಾಮಿನಿಗೆ ಹೋಗುತ್ತೆ ಅಂದುಕೊಂಡಿದ್ದೀರಾ?
- ಹೀರೋ ಸ್ಪ್ಲೆಂಡರ್ ಪ್ಲಸ್ ಬೆಲೆಯಲ್ಲಿ ಬಂಪರ್ ಕುಸಿತ! GST ಕಡಿತದ ನಂತರ ಭರ್ಜರಿ ಉಳಿತಾಯ ಈಗ ಬೆಲೆ ಎಷ್ಟು?
- ಹಲ್ಲು ಹುಳುಕು ಮತ್ತು ಸಂವೇದನಾಶೀಲತೆಗೆ ಉಪ್ಪಿನ ಎಣ್ಣೆ: ಮನೆಮದ್ದುಗಳಿಂದ ಹಲ್ಲಿನ ನೋವಿಗೆ ಪರಿಹಾರ
- ತುಲಾ ರಾಶಿಯಲ್ಲಿ ಸೂರ್ಯ-ಮಂಗಳ ಯುತಿ | ಈ 3 ರಾಶಿಯವರಿಗೆ ಉನ್ನತಿ ಮತ್ತು ಯಶಸ್ಸು ನಿಶ್ಚಿತ