Month: November 2022
-
ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಸ್ಕಾಲರ್ಶಿಪ್ 2022-23 – ನೇರವಾಗಿ ಬ್ಯಾಂಕ್ ಖಾತೆಗೆ ಹಣ ಜಮಾ
ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ಎಚ್ ಡಿ ಎಫ್ ಸಿ, ಕೀಪ್ ಇಂಡಿಯಾ ಸ್ಮೈಲಿಂಗ್ ಫೌಂಡೇಶನ್ ಸ್ಕಾಲರ್ಶಿಪ್ ಹಾಗೂ ಯುಗೋ (U-go) ವತಿಯಿಂದ ವಿದ್ಯಾರ್ಥಿಗಳಿಗೆ, ವಿದ್ಯಾರ್ಥಿ ವೇತನವನ್ನು ನೀಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಇದು ಎಲ್ಲ ವಿದ್ಯಾರ್ಥಿಗಳಿಗೂ ಸಂತೋಷದ ಸುದ್ದಿ ಎಂದು ಹೇಳಬಹುದು. ಈ ವಿದ್ಯಾರ್ಥಿ ವೇತನವನ್ನು ಯಾರು ಯಾರು ಪಡೆದುಕೊಳ್ಳಬಹುದು? ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅದಕ್ಕೆ ಬೇಕಾದ ದಾಖಲೆಗಳು ಯಾವುವು ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ವಿದ್ಯಾರ್ಥಿ ವೇತನ
-
BPL ಕಾರ್ಡ್ ಹೊಂದಿದವರಿಗೆ ಉಚಿತ ಗ್ಯಾಸ್ : ಪ್ರಧಾನ ಮಂತ್ರಿ ಉಜ್ವಲ ಯೋಜನೆ 2.0 – ಪ್ರತಿ ಗ್ಯಾಸ್ ಸಿಲಿಂಡರ್ಗೆ ₹ 200 ಸಬ್ಸಿಡಿ
Pradhan mantri ujjwala yojana 2022 : ಪ್ರಧಾನ ಮಂತ್ರಿ ಉಜ್ವಲ ಯೋಜನೆ ಉಜ್ವಲ ಯೋಜನೆಯು ಭಾರತ ಸರ್ಕಾರದ ಉತ್ತಮ ಯೋಜನೆಯಾಗಿದ್ದು ಬಡತನ ರೇಖೆಗಿಂತ ಕೆಳಗಿರುವ ವರ್ಗಗಳಿಗೆ ಗ್ಯಾಸ್ ಸಿಲಿಂಡರ್ಗಳನ್ನು ಒದಗಿಸುವ ಗುರಿಯನ್ನು ಹೊಂದಿದೆ. ಉಜ್ವಲ ಯೋಜನೆ 2.0 ರಲ್ಲಿ ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಫಲಾನುಭವಿಗಳಿಗೆ ಸುಮಾರು ಒಂದು ಕೋಟಿ ಗ್ಯಾಸ್ ಸಿಲಿಂಡರ್ಗಳನ್ನು ವಿತರಿಸಲಾಗುವುದು. ಈ ಯೋಜನೆಯನ್ನು ಕಳೆದ ವರ್ಷ ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿ ಅವರು ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗಾಗಿ ಪ್ರಾರಂಭಿಸಿದರು, ಈ
-
SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ 2022-23 : ನೇರವಾಗಿ ಬ್ಯಾಂಕ್ ಖಾತೆಗೆ ಹಣ ಜಮಾ, ಅರ್ಜಿ ಸಲ್ಲಿಸುವ ವಿಧಾನ
ಎಲ್ಲರಿಗೂ ನಮಸ್ಕಾರ. ಇಂದಿನ ಲೇಖನದಲ್ಲಿ, ಕರ್ನಾಟಕ ಎಸ್ಎಸ್ಪಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಹೇಗೆ ಅರ್ಜಿ ಸಲ್ಲಿಸಬೇಕು, ಅರ್ಹತಾ ಮಾನದಂಡಗಳು, ಅಗತ್ಯವಿರುವ ದಾಖಲೆಗಳು ಮತ್ತು ಆನ್ಲೈನ್ ಅರ್ಜಿ ನಮೂನೆಯನ್ನು ಭರ್ತಿ ಮಾಡಲು ಏನೆಲ್ಲಾ ಹಂತಗಳಿವೆ ? ಎಂಬ ಸಂಪೂರ್ಣ ಮಾಹಿತಿಯನ್ನು ನೀಡಲಿದ್ದೇವೆ. ಕರ್ನಾಟಕ ಎಸ್ಎಸ್ಪಿ ವಿದ್ಯಾರ್ಥಿವೇತನ 2022-2023: ಪ್ರಸಕ್ತ ಸಾಲಿನಲ್ಲಿ ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಪ್ರಾರಂಭವಾಗಿದೆ ಕರ್ನಾಟಕ ಸರ್ಕಾರವು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಹಾಯವಾಗುವ ಹಿನ್ನೆಲೆಯಲ್ಲಿ ಎಸ್ಎಸ್ಪಿ (ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್) ಸ್ಕಾಲರ್ಶಿಪ್ ಅನ್ನು ಆರಂಭಿಸಿದೆ. ಈ ಸ್ಕಾಲರ್ಶಿಪ್ ನಿಂದ
-
HAL Recruitment 2022: 10ನೇ ತರಗತಿ & PUC ಪಾಸಾದವರಿಗೆ ತುಮಕೂರಿನ HAL ನಲ್ಲಿದೆ ಉದ್ಯೋಗಾವಕಾಶ : ಈಗಲೇ ಅರ್ಜಿ ಸಲ್ಲಿಸಿ
ಎಲ್ಲರಿಗೂ ನಮಸ್ಕಾರ. ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ವತಿಯಿಂದ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ, ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಥಿ ವೇತನ ಶ್ರೇಣಿ ವಯೋಮಿತಿ ಅರ್ಜಿ ಶುಲ್ಕ ಹುದ್ದೆಗಳ ವಿವರ ಮಾಹಿತಿ ಕೆಳಗೆ ಈ ಲೇಖನದಲ್ಲಿ ವಿವರಿಸಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಎಲ್ಲಾ ಮಾಹಿತಿಗಳನ್ನು ಓದಿ ನಂತರ ಅರ್ಜಿಯನ್ನು ಸಲ್ಲಿಸಿ. Amazon Recruitment 2022 : ಮನೆಯಲ್ಲೇ ಕೆಲಸ ₹45
-
ಸುಜ್ಞಾನ ನಿಧಿ ವಿದ್ಯಾರ್ಥಿ ವೇತನ 2022-23 : ಈಗಲೇ ಅರ್ಜಿ ಸಲ್ಲಿಸಿ, ಅರ್ಜಿ ಸಲ್ಲಿಸುವ ವಿಧಾನ
ಎಲ್ಲರಿಗೂ ನಮಸ್ಕಾರ. ಈ ಲೇಖನದಲ್ಲಿ ಸುಜ್ಞಾನ ನಿಧಿ ವಿದ್ಯಾರ್ಥಿ ವೇತನ, ಅಂದರೆ ಧರ್ಮಸ್ಥಳ ಸ್ವಸಾಯ ಸಂಘದ ಸದಸ್ಯರ ಮಕ್ಕಳಿಗೆ ಇರುವಂತಹ ವಿದ್ಯಾರ್ಥಿವೇತನದ ಬಗ್ಗೆ ನಿಮಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿಸಿಕೊಡಲಾಗುತ್ತದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆ ಯಾವ ವತಿಯಿಂದ ಈ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ. ಈ ವಿದ್ಯಾರ್ಥಿ ವೇತನವನ್ನು ಪಡೆಯಲು ಅಪ್ಲಿಕೇಶನ್ ಪ್ರಕ್ರಿಯೆ, ಆಯ್ಕೆ ಪ್ರಕ್ರಿಯೆ ಮತ್ತು ಹೆಚ್ಚಿನ ಇದರ ಸಂಬಂಧಿತ ವಿವರಗಳನ್ನು ಪಡೆಯಲು ಈ ಲೇಖನವನ್ನು ಓದಿರಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ
-
ಖಾಸಗಿ ಕಂಪನಿಗಳ ಕಡೆಯಿಂದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ- ನೇರವಾಗಿ ಬ್ಯಾಂಕ್ ಖಾತೆಗೆ ಹಣ ಜಮಾ
ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ನಾವು ಮೂರು ಹೆಸರಾಂತ ಬ್ರ್ಯಾಂಡ್ಗಳಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ, ಅವುಗಳು ಯಾವುವು?, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಏನು? ಮತ್ತು ಅರ್ಜಿ ಸಲ್ಲಿಸುವ ವಿಧಾನವನ್ನು ಈ ಲೇಖನದಲ್ಲಿ ಸಂಪೂರ್ಣವಾಗಿ ವಿವರಿಸಲಾಗುತ್ತದೆ. ರೈತರ ಮಕ್ಕಳಿಗೆ ನೀಡುತ್ತಿದ್ದ ಮುಖ್ಯಮಂತ್ರಿ ರೈತವಿಧ್ಯಾನಿಧಿ ಈ ವರ್ಗಗಳಿಗೂ ವಿಸ್ತರಣೆ ಪ್ಯಾನಸೋನಿಕ್ ರಟ್ಟಿ ಛತ್ರ್ ಸ್ಕಾಲರ್ಶಿಪ್ 2022-23: ಪ್ಯಾನಸೋನಿಕ್ ಒಂದು ಎಲೆಕ್ಟ್ರಿಕ್ ಇಂಡಸ್ಟ್ರಿಯಲ್ ಕಂಪನಿ ಆಗಿದೆ. ಕಡಿಮೆ ಆದಾಯದ ಕುಟುಂಬಗಳಿಂದ ಬರುವ ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವು ನೀಡಲು ಮತ್ತು ಅವರ
-
ನಿಮ್ಮ ಮೊಬೈಲ್ ನಲ್ಲೆ ಕೇವಲ 1 ನಿಮಿಷದಲ್ಲಿ ಪಾನ್ ಕಾರ್ಡ್ ಡೌನ್ಲೋಡ್ ಮಾಡಿ
ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ನಮ್ಮ ಪಾನ್ ಕಾರ್ಡ್ಅನ್ನು ಡೌನ್ಲೋಡ್ ಮಾಡಿಕೊಳ್ಳುವುದು ಹೇಗೆ ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿ ಕೊಡುತ್ತೇವೆ. ಹೌದು ನಾವು ಹೇಗೆ ನಮ್ಮ ಆಧಾರ್ ಕಾರ್ಡನ್ನು ಸುಲಭವಾಗಿ ಡೌನ್ಲೋಡ್ ಮಾಡಿಕೊಳ್ಳುತ್ತೇವೋ ಅದೇ ಪ್ರಕಾರದಲ್ಲಿ ಪಾನ್ ಕಾರ್ಡ್ ಅನ್ನು ಕೂಡ ನಮ್ಮ ಮೊಬೈಲ್ಗಳಲ್ಲಿಯೇ ಡೌನ್ಲೋಡ್ ಮಾಡಿಕೊಳ್ಳಬಹುದು. ಆದ್ದರಿಂದ ಈ ಲೇಖನವನ್ನು ನೀವು ಪೂರ್ತಿಯಾಗಿ ಓದಿ. ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022
Hot this week
-
ಗೃಹಲಕ್ಷ್ಮಿ ಫಲಾನುಭವಿಗಳೆ ಖಾತೆಗೆ ₹2,000 ಹಣ ಇನ್ನೂ ಬಂದಿಲ್ಲವೇ? ಈ ಒಂದು ಸಣ್ಣ ಕೆಲಸ ಮಾಡಿದ್ರೆ ಸಾಕು, ತಕ್ಷಣ ಹಣ ಜಮಾ!”
-
ಹೊಸ ವರ್ಷಕ್ಕೆ ಚಿನ್ನ ಖರೀದಿಸುವ ಪ್ಲಾನ್ ಇದೆಯೇ? 2026ರಲ್ಲಿ ಚಿನ್ನ, ಬೆಳ್ಳಿ ಬೆಲೆಯಲ್ಲಿ ಶೇ. 15% ಇಳಿಕೆ ಸಾಧ್ಯತೆ! ಆರಂಭದಲ್ಲಿ ಭರ್ಜರಿ ಲಾಭ
-
BIGNEWS: ಕರ್ನಾಟಕದ 15 ಜಿಲ್ಲೆಗಳಿಗೆ ಹೊಸ 10 ರೈಲುಗಳು; ಪ್ರಮುಖ 14 ಮಾರ್ಗದಲ್ಲಿ ಸಂಚಾರ! ಎಲ್ಲಿಂದ ಎಲ್ಲಿಗೆ?
-
ರಾಜ್ಯದ ಕೃಷಿ ಭೂಮಿ ಪರಿವರ್ತನೆ ಕನ್ವರ್ಷನ್ ನಿಯಮ ಸಂಪೂರ್ಣ ಬದಲು! ಏನೆಲ್ಲಾ ಹೊಸ ನಿಯಮ? ರಾಜ್ಯ ಸರ್ಕಾರ ಮಹತ್ವದ ಆದೇಶ
-
ರಾಜ್ಯದ 96,844 ಹೊರಗುತ್ತಿಗೆ ನೌಕರರ ವೇತನ ಇನ್ಮುಂದೆ ಪಕ್ಕಾ: ಸರ್ಕಾರದಿಂದ ಬಿಗ್ ಪ್ಲ್ಯಾನ್ ಖಾಸಗಿ ಏಜೆನ್ಸಿಗಳಿಗೆ 15ದಿನ ಗಡುವು ಕೊಟ್ಟ ಸರ್ಕಾರ!
Topics
Latest Posts
- ಗೃಹಲಕ್ಷ್ಮಿ ಫಲಾನುಭವಿಗಳೆ ಖಾತೆಗೆ ₹2,000 ಹಣ ಇನ್ನೂ ಬಂದಿಲ್ಲವೇ? ಈ ಒಂದು ಸಣ್ಣ ಕೆಲಸ ಮಾಡಿದ್ರೆ ಸಾಕು, ತಕ್ಷಣ ಹಣ ಜಮಾ!”

- ಹೊಸ ವರ್ಷಕ್ಕೆ ಚಿನ್ನ ಖರೀದಿಸುವ ಪ್ಲಾನ್ ಇದೆಯೇ? 2026ರಲ್ಲಿ ಚಿನ್ನ, ಬೆಳ್ಳಿ ಬೆಲೆಯಲ್ಲಿ ಶೇ. 15% ಇಳಿಕೆ ಸಾಧ್ಯತೆ! ಆರಂಭದಲ್ಲಿ ಭರ್ಜರಿ ಲಾಭ

- BIGNEWS: ಕರ್ನಾಟಕದ 15 ಜಿಲ್ಲೆಗಳಿಗೆ ಹೊಸ 10 ರೈಲುಗಳು; ಪ್ರಮುಖ 14 ಮಾರ್ಗದಲ್ಲಿ ಸಂಚಾರ! ಎಲ್ಲಿಂದ ಎಲ್ಲಿಗೆ?

- ರಾಜ್ಯದ ಕೃಷಿ ಭೂಮಿ ಪರಿವರ್ತನೆ ಕನ್ವರ್ಷನ್ ನಿಯಮ ಸಂಪೂರ್ಣ ಬದಲು! ಏನೆಲ್ಲಾ ಹೊಸ ನಿಯಮ? ರಾಜ್ಯ ಸರ್ಕಾರ ಮಹತ್ವದ ಆದೇಶ

- ರಾಜ್ಯದ 96,844 ಹೊರಗುತ್ತಿಗೆ ನೌಕರರ ವೇತನ ಇನ್ಮುಂದೆ ಪಕ್ಕಾ: ಸರ್ಕಾರದಿಂದ ಬಿಗ್ ಪ್ಲ್ಯಾನ್ ಖಾಸಗಿ ಏಜೆನ್ಸಿಗಳಿಗೆ 15ದಿನ ಗಡುವು ಕೊಟ್ಟ ಸರ್ಕಾರ!


