Month: February 2023

  • ದೆಹಲಿ ಅಧೀನ ಸೇವೆಗಳ ಆಯ್ಕೆ ಮಂಡಳಿ ನೇಮಕಾತಿ : ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ : ಈಗಲೇ ಅರ್ಜಿ ಸಲ್ಲಿಸಿ

    ಎಲ್ಲರಿಗೂ ನಮಸ್ಕಾರ.  ಇವತ್ತಿನ ಲೇಖನದಲ್ಲಿ ದೆಹಲಿ ಅಧೀನ ಸೇವೆಗಳ ಆಯ್ಕೆ ಮಂಡಳಿ (DSSSB) ನೇಮಕಾತಿಯ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಭಾರತದಲ್ಲಿ ಸರ್ಕಾರಿ ಹುದ್ದೆಗಳನ್ನು ಪಡೆಯಲು ಬಯಸುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣ ಅವಕಾಶವಾಗಿದೆ. ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ ಬೇಕಾದ ಅರ್ಹತೆಗಳು ಯಾವುವು?, ವಿದ್ಯಾರ್ಹತೆ ಏನಿರಬೇಕು?, ಸಂಬಳ ಎಷ್ಟು ದೊರೆಯುತ್ತದೆ?, ವಯೋಮಿತಿ ಎಷ್ಟಿರಬೇಕು?, ಅರ್ಜಿಯನ್ನು ಸಲ್ಲಿಸುವ ವಿಧಾನ ಹೇಗೆ?, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏನು? ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ…

    Read more..


  • ಕೇವಲ 5 ನಿಮಿಷದಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರಕ್ಕೆ ಮೊಬೈಲ್ ನಲ್ಲಿ ಅರ್ಜಿ ಸಲ್ಲಿಸಿ! ಮತ್ತು ಡೌನ್ಲೋಡ್ ಮಾಡಿ

    ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ, ಆದಾಯ ಹಾಗೂ ಜಾತಿ ಪ್ರಮಾಣ ಪತ್ರವನ್ನು ಆನ್ಲೈನ್ ಮೂಲಕ ಪಡೆದುಕೊಳ್ಳುವುದು ಹೇಗೆ ಎಂಬುದರ ಮಾಹಿತಿಯನ್ನು ತಿಳಿಸಿಕೊಡಲಾಗುತ್ತದೆ. ಈ ಪ್ರಮಾಣ ಪತ್ರದ ಹೆಸರಲ್ಲೇ ಸೂಚಿಸಿರುವಂತೆ ವ್ಯಕ್ತಿಯ ಅಥವಾ ಕುಟುಂಬದ ವಾರ್ಷಿಕ ಆದಾಯವನ್ನು ಮತ್ತು ಜಾತಿಯನ್ನು ದೃಢೀಕರಿಸುವ ದಾಖಲೆಯಾಗಿದೆ. ಆದಾಯ ಮತ್ತು ಜಾತಿ ಪ್ರಮಾಣ ಪತ್ರ ಎಂದರೇನು?, ಈ ಪ್ರಮಾಣ ಪತ್ರಕ್ಕೆ ಆನ್ಲೈನ್ ಮೂಲಕ ಹೇಗೆ ಅರ್ಜಿಯನ್ನು ಸಲ್ಲಿಸಬಹುದು?, ನಂತರ ಈ ಪ್ರಮಾಣ ಪತ್ರವನ್ನು ಆನ್ಲೈನ್ ನಲ್ಲಿ ಡೌನ್ಲೋಡ್ ಮಾಡಿಕೊಳ್ಳುವುದು ಹೇಗೆ ಎಂಬುದರ ಸಂಪೂರ್ಣ…

    Read more..


  • PM Kisan : ಇಂದು ಮಧ್ಯಾಹ್ನ 3 ಗಂಟೆಗೆ 13ನೇ ಕಂತಿನ ಹಣ ಬಿಡುಗಡೆ..! ಮೊಬೈಲ್ ನಲ್ಲಿ ನಿಮ್ಮ ಅಕೌಂಟ್ ಮತ್ತು ಹೆಸರು ಚೆಕ್ ಮಾಡುವ ವಿಧಾನ

    ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ, ಪಿಎಂ ಕಿಸಾನ್ 13 ನೇ ಕಂತಿನ ಬಿಡುಗಡೆಯ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು & ಅರ್ಹ ಫಲಾನುಭವಿಗಳ ಪಟ್ಟಿಯನ್ನು ನಿಮ್ಮ ಮೊಬೈಲ್ ನಲ್ಲಿ  ಚೆಕ್ ಮಾಡುವುದು ಹೇಗೆ ಎಂಬುದನ್ನು  ತಿಳಿಸಿಕೊಡಲಾಗುತ್ತದೆ,  ರೈತರ ಸಮಸ್ಯೆಗಳನ್ನು ಅರಿತು ದೇಶದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಿಎಂ ಕಿಸಾನ್ ಯೋಜನೆಗೆ ಚಾಲನೆ ನೀಡಿದ್ದರು, ಅದರ ಅಡಿಯಲ್ಲಿ ಈಗ ಪಿಎಂ ಕಿಸಾನ್ 13 ನೇ ಕಂತಿನ ಬಿಡುಗಡೆಯ ದಿನಾಂಕದ ಸುದ್ದಿ ಹೊರಬರುತ್ತಿದೆ. ಈ ಕಂತಿನ  ಹಣದ ಬಿಡುಗಡೆಯಲ್ಲಿ, 2000 ರೂ.…

    Read more..


  • PM Kisan : ಇಂದು ಪಿ.ಎಂ ಕಿಸಾನ್ 13ನೇ ಕಂತಿನ ಹಣ ಬಿಡುಗಡೆ..! ಮೊಬೈಲ್ ನಲ್ಲಿ ನಿಮ್ಮ ಹೆಸರು ಚೆಕ್ ಮಾಡುವ ವಿಧಾನ

    ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ, ಪಿಎಂ ಕಿಸಾನ್ 13 ನೇ ಕಂತಿನ ಬಿಡುಗಡೆಯ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು & ಅರ್ಹ ಫಲಾನುಭವಿಗಳ ಪಟ್ಟಿಯನ್ನು ನಿಮ್ಮ ಮೊಬೈಲ್ ನಲ್ಲಿ  ಚೆಕ್ ಮಾಡುವುದು ಹೇಗೆ ಎಂಬುದನ್ನು  ತಿಳಿಸಿಕೊಡಲಾಗುತ್ತದೆ,  ರೈತರ ಸಮಸ್ಯೆಗಳನ್ನು ಅರಿತು ದೇಶದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಿಎಂ ಕಿಸಾನ್ ಯೋಜನೆಗೆ ಚಾಲನೆ ನೀಡಿದ್ದರು, ಅದರ ಅಡಿಯಲ್ಲಿ ಈಗ ಪಿಎಂ ಕಿಸಾನ್ 13 ನೇ ಕಂತಿನ ಬಿಡುಗಡೆಯ ದಿನಾಂಕದ ಸುದ್ದಿ ಹೊರಬರುತ್ತಿದೆ. ಈ ಕಂತಿನ  ಹಣದ ಬಿಡುಗಡೆಯಲ್ಲಿ, 2000 ರೂ.…

    Read more..


  • 132 ಕಿಲೋಮೀಟರ್ ಮೈಲೇಜ್ ಕೊಡುವ ಇ-ಸ್ಕೂಟರ್ : ಸರ್ಕಾರದಿಂದ 46,500 /- ಸಬ್ಸಿಡಿ

    ಎಲ್ಲರಿಗೂ ನಮಸ್ಕಾರ, ಇವತ್ತಿನ ಲೇಖನದಲ್ಲಿ ನಾವು 132 ಕಿಲೋಮೀಟರ್ ಮೈಲೇಜ್ ಕೊಡುವ ಎಲೆಕ್ಟ್ರಿಕ್ ಸ್ಕೂಟರ್ ಬಗ್ಗೆ ನಾವು ನಿಮಗೆ ತಿಳಿಸಿಕೊಡುತ್ತಿದ್ದೇವೆ. ಭಾರತದಲ್ಲಿ EV ಸ್ಕೂಟರ್‌ಗಳ ಮಾರುಕಟ್ಟೆ ನಿರಂತರವಾಗಿ ಹೆಚ್ಚುತ್ತಿದೆ. ಈ ಅನುಕ್ರಮದಲ್ಲಿ, ರಾಜಸ್ಥಾನ ಮೂಲದ EV ತಯಾರಕ BattRE ಭಾರತದಲ್ಲಿ ತನ್ನ ಹೊಸ ಹೈ ರೇಂಜ್ ಮತ್ತು ಹೈ ಸ್ಪೀಡ್ ಸ್ಟೋರಿ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಬಿಡುಗಡೆ ಮಾಡಿದೆ. ಈ ಎಲೆಕ್ಟ್ರಿಕ್ ಸ್ಕೂಟರ್ ರೆಟ್ರೋ ವಿನ್ಯಾಸವನ್ನು ಹೊಂದಿದೆ. & ಆಧುನಿಕ ಟೆಕ್ನಾಲಜಿಯ ಎಲೆಕ್ಟ್ರಿಕ್ ಸ್ಕೂಟರ್ ಆಗಿದ್ದು ಉತ್ತಮ…

    Read more..


  • ಎಲ್ಲಾ ಸಾರ್ವಜನಿಕರ ಗಮನಕ್ಕೆ : ಇದೇ ಮಾಚ್ 1 ರಿಂದ ಬ್ಯಾಂಕ್, LPG ಗ್ಯಾಸ್, ರೈಲು ಗಳಲ್ಲಿ ದೊಡ್ಡ ಬದಲಾವಣೆಗಳು ಆಗುವ ಸಾಧ್ಯತೆ.

    ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ, ಮಾರ್ಚ್ 1 ರಿಂದ ಬದಲಾಗಲಿರುವ ನಿಯಮಗಳ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಈ ಹೊಸ ವರ್ಷದ ಮಾರ್ಚ್ ತಿಂಗಳಿನಲ್ಲಿ ಕೆಲವು ನಿಯಮಗಳು ಬದಲಾವಣೆಯಾಗಲಿದೆ. ಮಾರ್ಚ್ ತಿಂಗಳಿಗೆ ಇನ್ನೇನು ಕೆಲವೇ ದಿನಗಳು ಬಾಕಿ ಇದೆ, ಹಾಗಾಗಿ ಏನು ನಿಯಮಗಳನ್ನು ತಿಳಿದುಕೊಳ್ಳುವುದು ಮುಖ್ಯವಾಗಿದೆ. ಮುಂಬರುವ ತಿಂಗಳಲ್ಲಿ ನೀವು ಅನೇಕ ಬದಲಾವಣೆಗಳನ್ನು ನೋಡಬಹುದು. ಉದಾಹರಣೆಗೆ, ದೇಶೀಯ ಸಿಲಿಂಡರ್‌ಗಳು, ಬ್ಯಾಂಕ್ ಸಾಲಗಳು ದುಬಾರಿಯಾಗಬಹುದು, ರೈಲು ಸಮಯ ಬದಲಾವಣೆ ಸೇರಿದಂತೆ ಹಲವು ನಿಯಮಗಳನ್ನು ಸೇರಿಸಲಾಗಿದೆ. ಮಾರ್ಚ್‌ನಲ್ಲಿ ನಡೆಯಲಿರುವ ಕೆಲವು ಪ್ರಮುಖ…

    Read more..


  • BMTC ಯಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿ, ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ : ಈಗಲೇ ಅರ್ಜಿ ಸಲ್ಲಿಸಿ

    ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ಬಿ ಎಂ ಟಿ ಸಿ (BMTC) ನೇಮಕಾತಿಯ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವತಿಯಿಂದ ಅಪ್ರೆಂಟಿಸ್‌ ಹುದ್ದೆಯ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬೇಕಾದ ಅರ್ಹತೆಗಳೇನು?, ವಿದ್ಯಾರ್ಹತೆ ಏನಿರಬೇಕು?, ಎಷ್ಟು ಹುದ್ದೆಗಳು ಖಾಲಿ ಇವೆ?, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏನು?, ಅರ್ಜಿಯನ್ನು ಸಲ್ಲಿಸುವ ವಿಧಾನ ಏನು?, ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ …

    Read more..


  • ಲೇಬರ್ ಕಾರ್ಡ್ ಸ್ಕಾಲರ್ಶಿಪ್ ನ ಕೊನೆಯ ದಿನಾಂಕದಲ್ಲಿ ಬದಲಾವಣೆ : ಈಗಲೇ ಅರ್ಜಿ ಸಲ್ಲಿಸಿ

    ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ನಾವು ‘ಕಟ್ಟಡ ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನದ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿಸಿ ಕೊಡುತ್ತೇವೆ. ಕಟ್ಟಡ ಕಾರ್ಮಿಕರ ಮಕ್ಕಳು ವಿದ್ಯಾಭ್ಯಾಸದಿಂದ ವಂಚಿತರಾಗದಂತೆ ತಡೆಯಲು ಮತ್ತು ಶೈಕ್ಷಣಿಕವಾಗಿ ನೋಂದಾಯಿತ ಕಾರ್ಮಿಕರ ಇಬ್ಬರು ಮಕ್ಕಳಿಗೆ ನರ್ಸರಿಯಿಂದ ಸ್ನಾತಕೋತ್ತರ ಪದವಿಯವರೆಗಿನ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ. ಪ್ರತಿವರ್ಷದಂತೆ ಈ ವರ್ಷವೂ ನೊಂದಾಯಿತ ಕಟ್ಟಡ ಕಾರ್ಮಿಕರ ಎರಡು ಮಕ್ಕಳಿಗೆ ಕಲಿಕಾ ಭಾಗ್ಯ ಯೋಜನೆಯಡಿ ವಿಧ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ ಈ ವಿದ್ಯಾ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏನು? ವಿದ್ಯಾರ್ಥಿ…

    Read more..


  • WhatsApp update: ವಾಟ್ಸಪ್ ನ ಹೊಸ ಫೀಚರ್ಸ್ ತುಂಬಾ ಜನರಿಗೆ ಗೊತ್ತಿಲ್ಲ , ವಾಟ್ಸಪ್‌ ಗ್ರೂಪ್‌ಗೆ ಸಾವಿರಕ್ಕಿಂತ ಹೆಚ್ಚು ಜನರನ್ನು ಸೇರಿಸಿ

    ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ವಾಟ್ಸಪ್(WhatsApp) ನ ಹೊಸ ವೈಶಿಷ್ಟ್ಯಗಳ( WhatsApp Latest Updates) ಬಗ್ಗೆ ನಿಮಗೆ ತಿಳಿಸಿಕೊಡಲಾಗುತ್ತದೆ. ವಾಟ್ಸಪ್ ನಲ್ಲಿ ಪ್ರತಿ ಮೂರು ತಿಂಗಳಿಗೆ ಒಂದಾದರೂ ಹೊಸ ವೈಶಿಷ್ಟಗಳು ಅಥವಾ ಅಪ್ಡೇಟ್ಗಳು ಬರುತ್ತಾನೆ ಇರುತ್ತವೆ. ಈ ಹೊಸ ವೈಶಿಷ್ಟಗಳು ಯಾವುವು ಎಂಬುದನ್ನು ಈ ಲೇಖನದ ಮೂಲಕ ನಿಮಗೆ ಸಂಪೂರ್ಣವಾಗಿ ತಿಳಿಸಿಕೊಡುತ್ತದೆ. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು…

    Read more..