Month: August 2023
-
PM Vishwakarma Scheme: ಈ ವರ್ಗದ ಜನರಿಗೆ 1 ಲಕ್ಷ ರೂಪಾಯಿ ಸಾಲ ಸೌಲಭ್ಯ, ಅರ್ಹತೆ ಮತ್ತು ದಾಖಲಾತಿಗಳು ಸಂಪೂರ್ಣ ಮಾಹಿತಿ ಇಲ್ಲಿದೆ
ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ(PM vishwakarma yojana) 2023 ರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಈ ಯೋಜನೆಯ ವಿವರ, ಅರ್ಹತಾ ಮಾನದಂಡಗಳು, ಯಾರೆಲ್ಲಾ ಅರ್ಹರು ಎಂಬುವುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. ವಿಶ್ವಕರ್ಮ ಯೋಜನೆ (PM vishwakarma yojana) 2023:…
Categories: ಸರ್ಕಾರಿ ಯೋಜನೆಗಳು -
Realme 11 5G- ಅತಿ ಕಡಿಮೆ ಬೆಲೆಯಲ್ಲಿ ರಿಯಲ್ಮಿಯ ಎರಡು ಮೊಬೈಲ್ ಫೋನ್ ಬಿಡುಗಡೆ – ಖರೀದಿಗೆ ಮುಗಿಬಿದ್ದ ಜನ
ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, Realme ಯ ಹೊಸ ಮಾದರಿಯ ಸ್ಮಾರ್ಟ್ ಫೋನ್ ಗಳಾದ Realme 11 5G ಮತ್ತು Realme 11X 5G ಗಳ ಕುರಿತು ತಿಳಿಸಿಕೊಡಲಾಗುತ್ತದೆ. ಈ ಸ್ಮಾರ್ಟ್ ಫೋನ್ ಅತ್ಯಂತ ಕೈಗೆಟಕುವ ಬೆಲೆಯಲ್ಲಿ ಹಾಗೂ ಉತ್ತಮ ವಿನ್ಯಾಸ ಮತ್ತು ವೈಶಿಷ್ಟತೆಗಳುನ್ನು ಹೊಂದಿರುತ್ತದೆ. ಈ ಸ್ಮಾರ್ಟ್ ಫೋನ್ ಗಳ ಕುರಿತು ಇನ್ನಷ್ಟು ಮಾಹಿತಿಯನ್ನು ಈ ಲೇಖನದ ಮುಖಾಂತರ ತಿಳಿಸಿಕೊಡಲಾಗುವುದು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ…
Categories: ರಿವ್ಯೂವ್ -
ಗೃಹಲಕ್ಷ್ಮಿ ಉಚಿತ 2,000 ರೂಪಾಯಿ ಫಲಾನುಭವಿಗಳ ಪಟ್ಟಿ ಲಿಂಕ್ ಇಲ್ಲಿದೆ, ನಿಮ್ಮ ಹೆಸರು ಈಗಲೇ ಚೆಕ್ ಮಾಡಿಕೊಳ್ಳಿ
ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಗೃಹಲಕ್ಷ್ಮಿ ಯೋಜನೆ(Gruhalakshmi scheme)ಯ ಅಡಿಯಲ್ಲಿ 2000 ರೂಗಳನ್ನು ಪಡೆಯುವವರ ಪಟ್ಟಿ ಬಿಡುಗಡೆಯಾಗಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ನಿಮಗೆಲ್ಲರಿಗೂ ತಿಳಿದಿರುವಂತೆ ಕರ್ನಾಟಕದಲ್ಲಿ ಮುಕ್ಕಾಲು ಭಾಗ ಜನಸಾಮಾನ್ಯರೆಲ್ಲರೂ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಿದ್ದಾರೆ. ಅರ್ಜಿಯನ್ನು ಸಲ್ಲಿಸಿದ ನಂತರ ಅವರಿಗೆ ಹಣ ಬರುತ್ತದೆಯೇ ಇಲ್ಲವೇ ಎನ್ನುವ ಕುತೂಹಲ ಇದ್ದೇ ಇರುತ್ತದೆ. ಹೀಗಿರುವಾಗ ಸರ್ಕಾರವು ಮಹಿಳೆಯರಿಗೆ ಸಹಾಯವಾಗಲೆಂದು ಪಟ್ಟಿಯನ್ನು ತಯಾರು ಮಾಡಿದೆ, ಅದರಲ್ಲಿ 2,000 ರೂಗಳನ್ನು ಪಡೆಯುವವರ ಮಹಿಳೆಯರ ಹೆಸರುಗಳು ಇರುತ್ತದೆ. ಹಾಗಾದರೆ, ಈ ಬಿಡುಗಡೆಯಾದ ಪಟ್ಟಿಯಲ್ಲಿ…
Categories: ಮುಖ್ಯ ಮಾಹಿತಿ -
Ration card – ಸದ್ಯಕ್ಕೆ ಯಾವುದೇ ರೇಷನ್ ಕಾರ್ಡ್ ರದ್ದು ಮಾಡುವುದಿಲ್ಲ – ಸಚಿವ ಮುನಿಯಪ್ಪ ಹೇಳಿಕೆ
ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ರೇಷನ್ ಕಾರ್ಡ್ ರದ್ದಿನ ಕುರಿತಾದ ಗೊಂದಲಗಳ ಬಗ್ಗೆ ಮುನಿಯಪ್ಪನವರು ನೀಡಿರುವ ಹೇಳಿಕೆಯ ಬಗ್ಗೆ ತಿಳಿಸಿಕೊಡಲಾಗುತ್ತದೆ. ಕರ್ನಾಟಕ ರಾಜ್ಯದ ಜನತೆಗೆ ಒಂದು ಸಿಹಿ ಸುದ್ದಿಯನ್ನು ಸರ್ಕಾರ ನೀಡಿದೆ. ಅದೇನೆಂದರೆ, ಬಿಪಿಎಲ್ ಹಾಗೂ ಎಪಿಎಲ್ ಕಾರ್ಡುಗಳನ್ನು ಸದ್ಯಕ್ಕೆ ರಾಜ್ಯದಲ್ಲಿ ರದ್ದು ಮಾಡಲಾಗುವುದಿಲ್ಲ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಅವರು ತಿಳಿಸಿದ್ದಾರೆ. ಇದರ ಕುರಿತಾದ ಎಲ್ಲಾ ಮಾಹಿತಿಗಳನ್ನು ಈ ಲೇಖನದಲ್ಲಿ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್…
Categories: ಸುದ್ದಿಗಳು -
ಗೃಹಲಕ್ಷ್ಮಿ – ಈ ಲಿಸ್ಟ್ ನಲ್ಲಿ ಇದ್ದವರಿಗೆ ಅ.31 ರಂದು ಸಿಗಲಿದೆ 2000 ಸಾವಿರ ರೂಪಾಯಿ – ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ
ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಗೃಹಲಕ್ಷ್ಮಿ ಯೋಜನೆ(Gruhalakshmi scheme)ಯ ಅಡಿಯಲ್ಲಿ 2000 ರೂಗಳನ್ನು ಪಡೆಯುವವರ ಪಟ್ಟಿ ಬಿಡುಗಡೆಯಾಗಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ನಿಮಗೆಲ್ಲರಿಗೂ ತಿಳಿದಿರುವಂತೆ ಕರ್ನಾಟಕದಲ್ಲಿ ಮುಕ್ಕಾಲು ಭಾಗ ಜನಸಾಮಾನ್ಯರೆಲ್ಲರೂ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಿದ್ದಾರೆ. ಅರ್ಜಿಯನ್ನು ಸಲ್ಲಿಸಿದ ನಂತರ ಅವರಿಗೆ ಹಣ ಬರುತ್ತದೆಯೇ ಇಲ್ಲವೇ ಎನ್ನುವ ಕುತೂಹಲ ಇದ್ದೇ ಇರುತ್ತದೆ. ಹೀಗಿರುವಾಗ ಸರ್ಕಾರವು ಮಹಿಳೆಯರಿಗೆ ಸಹಾಯವಾಗಲೆಂದು ಪಟ್ಟಿಯನ್ನು ತಯಾರು ಮಾಡಿದೆ, ಅದರಲ್ಲಿ 2,000 ರೂಗಳನ್ನು ಪಡೆಯುವವರ ಮಹಿಳೆಯರ ಹೆಸರುಗಳು ಇರುತ್ತದೆ. ಹಾಗಾದರೆ, ಈ ಬಿಡುಗಡೆಯಾದ ಪಟ್ಟಿಯಲ್ಲಿ…
Categories: ಸರ್ಕಾರಿ ಯೋಜನೆಗಳು -
TVS X – ಬರೋಬ್ಬರಿ 150 ಕಿ.ಮಿ ಮೈಲೇಜ್ ಕೊಡುವ ಇ ಸ್ಕೂಟರ್ ಬಿಡುಗಡೆ ಮಾಡಿದ ಟಿವಿಎಸ್
ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, TVS X ಎಲೆಕ್ಟ್ರಿಕ್ ಸ್ಕೂಟರ್ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಈ ಎಲೆಕ್ಟ್ರಿಕ್ ಸ್ಕೂಟರ್ ಕುರಿದಾದ ಬೆಲೆ, ಶ್ರೇಣಿ, ವೈಶಿಷ್ಟ್ಯಗಳು, ಬುಕಿಂಗ್, ವಿತರಣೆಗಳು, ಎಲ್ಲಾ ಇತರ ವಿವರಗಳ ಬಗ್ಗೆ ಈ ಲೇಖನದಲ್ಲಿ ಸಂಪೂರ್ಣವಾದ ಮಾಹಿತಿಯನ್ನು ನೀಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. TVS X ಎಲೆಕ್ಟ್ರಿಕ್ ಸ್ಕೂಟರ್ (electric scooter)…
Categories: ರಿವ್ಯೂವ್ -
Indian Oil Recruitment – ಅಪ್ರೆಂಟಿಸ್ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ.. SSLC, PUC, Degree ಆಗಿದ್ರೆ ಅರ್ಜಿ ಸಲ್ಲಿಸಿ
ಎಲ್ಲರಿಗೂ ನಮಸ್ಕಾರ, ಇವತ್ತಿನ ವರದಿಯಲ್ಲಿ IOCL ನೇಮಕಾತಿ(Requirements)ಯ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಒಟ್ಟು 490 ಅಪ್ರೆಂಟಿಸ್ ಬೇರೆ ಬೇರೆ ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳಿಗೆ ಅರ್ಜಿಗಳನ್ನು ಹೇಗೆ ಸಲ್ಲಿಸುವುದು?, ಎಷ್ಟು ಸಂಬಳ ದೊರೆಯುತ್ತದೆ, ಎಷ್ಟು ಹುದ್ದೆಗಳು ಇವೆ?, ಎನ್ನುವ ಕುರಿತು ಸಂಪೂರ್ಣ ಮಾಹಿತಿಯನ್ನು ನಮ್ಮ ಈ ಲೇಖನದ ಮೂಲಕ ಸಂಪೂರ್ಣವಾಗಿ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ…
Categories: ಉದ್ಯೋಗ -
ಈರುಳ್ಳಿ ಬೆಲೆ ಭಾರಿ ಏರಿಕೆಗೆ ಕೇಂದ್ರದ ಕಡಿವಾಣ,ಕೆಜಿಗೆ 25 ರೂ ಈರುಳ್ಳಿ ಮಾರಾಟ – ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್
ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ಈರುಳ್ಳಿ ಬೆಲೆ ಏರಿಕೆ ಕುರಿತಾದ ಮಾಹಿತಿಯನ್ನು ತಿಳಿಸಿಕೊಡಲಾಗುತ್ತದೆ. ಹಬ್ಬದ ಸೀಸನ್ಗೆ ಮುಂಚಿತವಾಗಿ ಏರುತ್ತಿರುವ ಈರುಳ್ಳಿ ಬೆಲೆಯನ್ನು ತಡೆಯಲು, ವಿವಿಧ ಪ್ರದೇಶಗಳಲ್ಲಿನ ಗ್ರಾಹಕರಿಗೆ ₹ 25 / ಕೆಜಿ ಸಬ್ಸಿಡಿ ದರದಲ್ಲಿ ತರಕಾರಿಗಳನ್ನು ಮಾರಾಟ ಮಾಡಲಾಗುವುದು ಎಂದು ಕೇಂದ್ರ ಸರ್ಕಾರ ಮಹತ್ವದ ನಿರ್ಣಯ ತಗೆದುಕೊಂಡಿದೆ. ಇದರ ಕುರಿತು ಮತ್ತಷ್ಟು ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ…
Categories: ಮುಖ್ಯ ಮಾಹಿತಿ -
Oneplus TV 65 Q2 Pro- ಒನ್ ಪ್ಲಸ್ ಟಿವಿ ಮೇಲೆ ಭರ್ಜರಿ ಆಫರ್, ಕಡಿಮೆ ಬೆಲೆಯಲ್ಲಿ ಸಿಗುತ್ತಿದೆ 65 ಇಂಚಿನ ಬೆಂಕಿ ಟಿವಿ
ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಸ್ಮಾರ್ಟ್ ಟಿವಿಯಾದ Oneplus TV 65 Q2 pro ಮೇಲಿ ರಿಯಾಯಿತಿ(Discount) ಇರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಹೌದು ಈ ಟೀವಿಯ ಮೇಲೆ ಬರೋಬ್ಬರಿ 40% ರಿಯಾಯಿತಿ ಇದೆ. ನೀವೇನಾದರೂ ಒಂದು ಒಳ್ಳೆಯ ಸ್ಮಾರ್ಟ್ TV ಯನ್ನು ಉತ್ತಮ price ನೊಂದಿಗೆ ಹುಡುಕುತ್ತಿದ್ದರೆ, ಈ TV ಯ ಫೀಚರ್ಸ್, ಬೆಲೆಯನ್ನು ಒಮ್ಮೆ ನೋಡಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ…
Categories: ರಿವ್ಯೂವ್
Hot this week
-
Vivo V60 5G V/S Realme P3 Ultra: ಯಾವ ಮೊಬೈಲ್ ಬೆಸ್ಟ್.? ಇಲ್ಲಿದೆ ಮಾಹಿತಿ
-
ಸ್ಯಾಮ್ಸಂಗ್ ಗ್ಯಾಲಕ್ಸಿ S24 FE: ಅಮೆಜಾನ್ ಆರಂಭಿಕ ಡೀಲ್ಗಳಲ್ಲಿ 42% ವರೆಗೆ ರಿಯಾಯಿತಿ
-
ರಾಜ್ಯದಲ್ಲಿ 18,000 ಶಿಕ್ಷಕರ ನೇಮಕಾತಿ: ಎಲ್ಲಾ ವಿದ್ಯಾರ್ಥಿಗಳಿಗೆ CET ತರಬೇತಿ ಕಡ್ಡಾಯ ಸಚಿವ ಮಧು ಬಂಗಾರಪ್ಪ ಘೋಷಣೆ!
-
30,000 ರೂ.ಗಿಂತ ಕಡಿಮೆ ಬೆಲೆಯಲ್ಲಿ ಇತ್ತೀಚಿನ ಸ್ಮಾರ್ಟ್ಫೋನ್ಗಳು, ಅಮೆಜಾನ್ ಸೂಪರ್ ಸೇವಿಂಗ್ ಡೀಲ್
-
ಅಕ್ಕಿ ಮೂಟೆಯಲ್ಲಿ ಈ ಒಂದು ವಸ್ತು ಇರಿಸಿ: 3 ವರ್ಷಗಳವರೆಗೆ ಒಂದು ಹುಳಾನೂ ಮೂಸು ನೋಡಲು ಬರಲ್ಲಾ
Topics
Latest Posts
- Vivo V60 5G V/S Realme P3 Ultra: ಯಾವ ಮೊಬೈಲ್ ಬೆಸ್ಟ್.? ಇಲ್ಲಿದೆ ಮಾಹಿತಿ
- ಸ್ಯಾಮ್ಸಂಗ್ ಗ್ಯಾಲಕ್ಸಿ S24 FE: ಅಮೆಜಾನ್ ಆರಂಭಿಕ ಡೀಲ್ಗಳಲ್ಲಿ 42% ವರೆಗೆ ರಿಯಾಯಿತಿ
- ರಾಜ್ಯದಲ್ಲಿ 18,000 ಶಿಕ್ಷಕರ ನೇಮಕಾತಿ: ಎಲ್ಲಾ ವಿದ್ಯಾರ್ಥಿಗಳಿಗೆ CET ತರಬೇತಿ ಕಡ್ಡಾಯ ಸಚಿವ ಮಧು ಬಂಗಾರಪ್ಪ ಘೋಷಣೆ!
- 30,000 ರೂ.ಗಿಂತ ಕಡಿಮೆ ಬೆಲೆಯಲ್ಲಿ ಇತ್ತೀಚಿನ ಸ್ಮಾರ್ಟ್ಫೋನ್ಗಳು, ಅಮೆಜಾನ್ ಸೂಪರ್ ಸೇವಿಂಗ್ ಡೀಲ್
- ಅಕ್ಕಿ ಮೂಟೆಯಲ್ಲಿ ಈ ಒಂದು ವಸ್ತು ಇರಿಸಿ: 3 ವರ್ಷಗಳವರೆಗೆ ಒಂದು ಹುಳಾನೂ ಮೂಸು ನೋಡಲು ಬರಲ್ಲಾ