Month: September 2023
-
e-Aadhaar Download – ಆಧಾರ್ ಕಾರ್ಡ್ ಕಳೆದು ಹೋಗಿದೆಯಾ? ಇಲ್ಲಿದೆ ಡೌನ್ಲೋಡ್ ಮಾಡುವ ಡೈರೆಕ್ಟ ಲಿಂಕ್ | Download aadhar card in Kannada
ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಇ – ಆಧಾರ್ ಕಾರ್ಡ್ ಅನ್ನು ಹೇಗೆ ಡೌನ್ಲೋಡ್ ಮಾಡಿಕೊಳ್ಳವುದು ಎಂಬುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಅಷ್ಟೇ ಅಲ್ಲದೆ, ಅದರ pdf ರೂಪವನ್ನು ಹೇಗೆ ಡೌನ್ಲೋಡ್ ಮಾಡುವುದು ಎನ್ನುವದರ ಬಗ್ಗೆ ತಿಳಿಸಿ ಕೊಡಲಾಗುತ್ತದೆ. ಮೊದಲನೆಯದಾಗಿ ಇ ಆಧಾರ್ ಕಾರ್ಡ್(e-aadhar card) ಎಂದರೆ ಏನು ಎನ್ನುವುದು ಓದುಗರರಿಗೆ ಪ್ರಶ್ನೆ ಬಂದೆ ಇರುತ್ತೆ ಅಲ್ಲವೇ, ಇದಕ್ಕೆ ಉತ್ತರ ಈ ಲೇಖನದಲ್ಲಿ ದೊರೆಯುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ…
Categories: ಮುಖ್ಯ ಮಾಹಿತಿ -
Gruha Lakshmi – ಇನ್ನು ಕೆಲವರಿಗೆ ಗೃಹಲಕ್ಷ್ಮಿ 2,000/- ಹಣ ಯಾಕೆ ಬಂದಿಲ್ಲ ಗೊತ್ತಾ? ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ
ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಗೃಹಲಕ್ಷ್ಮಿಯ ಹಣವು ಇನ್ನೂ ಅನೇಕ ಮಹಿಳೆಯರಿಗೆ ಏಕೆ ಬಂದಿಲ್ಲ ಎಂಬುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ನಿನ್ನೆ ಅಂದರೆ ಮಂಗಳವಾರ ಸುದಿಗೋಷ್ಠಿಯಲ್ಲಿ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆಯಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ಯಾವ ಕಾರಣಕ್ಕಾಗಿ ಇನ್ನೂ ಹಣ ಜಮಾ ಆಗಿಲ್ಲ?, ಮತ್ತು ಯಾವಾಗ ಹಣ ಬರುತ್ತದೆ?, ಎಂಬುವುದರ ಬಗ್ಗೆ ಮಾಹಿತಿಯನ್ನು ನೀಡಿದ್ದಾರೆ. ಇದರ ಕುರಿತಾದ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುವುದು. ಇದೇ ರೀತಿಯ ಎಲ್ಲಾ ಸರ್ಕಾರಿ…
Categories: ಮುಖ್ಯ ಮಾಹಿತಿ -
Gruhalakshmi – ಗೃಹಲಕ್ಷ್ಮಿ ₹2,000/- ಹಣ ಇನ್ನೂ ಬ್ಯಾಂಕ್ ಗೆ ಬಂದಿಲ್ವಾ? ನಿಮ್ಮ ಆಧಾರ್ ಮತ್ತು ಬ್ಯಾಂಕ್ ಲಿಂಕ್ ಸ್ಟೇಟಸ್ ಚೆಕ್ ಮಾಡಿಕೊಳ್ಳಿ
ಎಲ್ಲರಿಗೂ ನಮಸ್ಕಾರ, ಇವತ್ತಿನ ವರದಿಯಲ್ಲಿ ನಿಮ್ಮ ಆಧಾರ್ ಕಾರ್ಡ್ ಗೆ ಬ್ಯಾಂಕ್ ಅಕೌಂಟ್ ಲಿಂಕ್ ಮಾಡುವ ಬಗ್ಗೆ ಮಾಹಿತಿನ ತಿಳಿಸಿಕೊಡಲಾಗುತ್ತದೆ. ಹೌದು ನೀವೇನಾದರೂ ಗೃಹಲಕ್ಷ್ಮಿ ಯೋಜನೆಯ 2000 ರುಪಾಯಿಗೆ ಅರ್ಜಿ ಸಲ್ಲಿಸುತ್ತಿದ್ದರೆ ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಆಗಿದೆಯೋ ಇಲ್ಲವೋ ಎಂಬುದನ್ನು ನೀವು ಕಡ್ಡಾಯವಾಗಿ ತಿಳಿದುಕೊಳ್ಳಿ ಮತ್ತು ಈಗಾಗಲೇ ನಿಮ್ಮ ಖಾತೆಗೆ ಅನ್ನ ಭಾಗ್ಯದ ಹಣ ಬರದೇ ಇದ್ದಲ್ಲಿ ಈ ಮಾಹಿತಿ ನಿಮಗೆ ತುಂಬಾ ಸಹಾಯಕಾರಿಯಾಗುತ್ತದೆ. ಲೇಖನವನ್ನು ಕೊನೆಯವರೆಗೂ ಓದಿ. ಇದೇ ರೀತಿಯ ಎಲ್ಲಾ…
Categories: ಸುದ್ದಿಗಳು -
Loan Scheme – ಸ್ವಂತ ಉದ್ಯೋಗ ಪ್ರಾರಂಬಿಸಲು ಗ್ಯಾರಂಟಿ ಇಲ್ಲದೇ 10 ಲಕ್ಷ ವರೆಗೆ ಸಾಲ ಸೌಲಭ್ಯ ; sbi e- mudra loan details in Kannada
ನಮಸ್ಕಾರ ಓದುಗರಿಗೆ, ಇವತ್ತಿನ ವರದಿಯಲ್ಲಿ SBI ಇ ಮುದ್ರಾ ಲೋನ್(SBI Mudra loan ) ಬಗ್ಗೆ ತಿಳಿಸಿಕೊಡಲಾಗುತ್ತದೆ. SBI ಮುದ್ರಾ ಲೋನ್, ಅರ್ಜಿ ಸಲ್ಲಿಸುವುದು ಹೇಗೆ, ಅರ್ಹತೆ, ಅಗತ್ಯವಿರುವ ದಾಖಲೆಗಳು, ಅರ್ಹತಾ ಮಾನದಂಡಗಳ ಬಗ್ಗೆ ಇನ್ನಷ್ಟು ನಮ್ಮ ಲೇಖನವನ್ನೂ ಸಂಪೂರ್ಣವಾಗಿ ಓದಿ ತಿಳಿಯಿರಿ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ SBI ಇ ಮುದ್ರಾ ಲೋನ್(SBI e-Mudra loan ) 2023: SBI…
Categories: ಸರ್ಕಾರಿ ಯೋಜನೆಗಳು -
Ration card Correction- ರೇಷನ್ ಕಾರ್ಡ್ ತಿದ್ದುಪಡಿ ಸರ್ವರ್ ಸಮಸ್ಯೆಗೆ ಹೊಸ ಪರಿಹಾರ – ತಿದ್ದುಪಡಿ ಮಾಡಲು ಜಿಲ್ಲಾವಾರು ದಿನಾಂಕ ಪ್ರಕಟ
ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ರೇಷನ್ ಕಾರ್ಡ್(Ration card) ತಿದ್ದುಪಡಿಗೆ ಹೊಸ ದಿನಾಂಕವನ್ನು ನಿಗದಿಪಡಿಸಿರುವ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ರೇಷನ್ ಕಾರ್ಡ್ ನಲ್ಲಿ ಮನೆ ಯಜಮಾನಿಯರ ಹೆಸರು ತಪ್ಪಾಗಿದ್ದಲ್ಲಿ ಅಥವಾ ಏನಾದರೂ ದೋಷಗಳು ಇದ್ದಲ್ಲಿ ಅವುಗಳನ್ನು ಸರಿ ಮಾಡಿಕೊಳ್ಳಲು ಅವಕಾಶ ಒದಗಿಸಿಕೊಡಲಾಗಿದೆ. ಹೌದು, ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿಯನ್ನು ಮಾಡಿಸಲು ದಿನಾಂಕ ಮುಗಿಯುತ್ತಿದೆ, ಸರ್ವ ಸಮಸ್ಯೆಯಿಂದ ತಿದ್ದುಪಡಿಯನ್ನು ಮಾಡಿಸಲು ಆಗುತ್ತಿಲ್ಲ ಎನ್ನುವವರಿಗೆ ಒಂದು ಸಿಹಿ ಸುದ್ದಿ ಎನ್ನಬಹುದು. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದ ಮೂಲಕ…
Categories: ಮುಖ್ಯ ಮಾಹಿತಿ -
ಗೃಹಲಕ್ಷ್ಮಿ ಉಚಿತ ₹2,000/- ರೂಪಾಯಿ ಬಂದಿಲ್ವಾ? ಇನ್ನೊಮ್ಮೆ ಅರ್ಜಿ ಸಲ್ಲಿಸಬೇಕು!! ನಿಮ್ಮ ಅರ್ಜಿಯ ಸ್ಟೇಟಸ್ ಚೆಕ್ ಮಾಡಿಕೊಳ್ಳುವ ಡೈರೆಕ್ಟ್ ಲಿಂಕ್ ಇಲ್ಲಿದೆ
ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ,ಗೃಹಲಕ್ಷ್ಮಿ ಯೋಜನೆಯ ಅರ್ಜಿ ಸಲ್ಲಿಕೆಯ ಸ್ಥಿತಿ ಮತ್ತು ಹಣ ಜಮಾ ಆಗಿರುವ ಬಗ್ಗೆ ಮಾಹಿತಿ ನೀಡಲಾಗುತ್ತದೆ ಈಗಾಗಲೇ ಗೃಹಲಕ್ಷ್ಮಿ ಯೋಜನೆ ಜಾರಿಗೆ ಬಂದಿದ್ದು, ಅನೇಕ ಮಹಿಳೆಯರಿಗೆ 2000 ರೂಗಳು ಜಮಾ ಆಗಿದೆ. ಆದರೆ ಇನ್ನೂ ಕೆಲ ಮಹಿಳೆಯರಿಗೆ ಇನ್ನೂ ಹಣ ಬಂದಿಲ್ಲ ಎಂಬ ಗೊಂದಲದಲ್ಲಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ(gruhalakshmi scheme) ಅರ್ಜಿ ಸಲ್ಲಿಕೆ ಆಗಿದೆಯೇ ಅಥವಾ ಇಲ್ಲವೇ ಎಂಬುದನ್ನು ಆನ್ಲೈನ್(online) ನಲ್ಲಿ ಚೆಕ್ ಮಾಡುವುದು ಹೇಗೆ ಎಂಬುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಇದೇ ರೀತಿಯ…
Categories: ಮುಖ್ಯ ಮಾಹಿತಿ -
Aadhaar Update- ಆಧಾರ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬರಿಗೂ ಸರಕಾರದ ಕೊನೆಯ ಎಚ್ಚರಿಕೆ – ತಪ್ಪದೇ ತಿಳಿದುಕೊಳ್ಳಿ
ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಉಚಿತವಾಗಿ ಆಧಾರ್ ಕಾರ್ಡ್ ನವೀಕರಣಕ್ಕೆ(free Aadhar update) ಕೊನೆಯ ದಿನಾಂಕವನ್ನು ನಿಗದಿಪಡಿಸಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಉಚಿತ ಆಧಾರ್ ನವೀಕರಣದ ಅವಧಿಯು ಸೆಪ್ಟೆಂಬರ್ 14 ರಂದು ಕೊನೆಗೊಳ್ಳುತ್ತದೆ. ಆಧಾರ್ ಕೇಂದ್ರಗಳು ಈ ಸೇವೆಗೆ ರೂ. 50 ಶುಲ್ಕವನ್ನು ಮುಂದುವರೆಸುತ್ತಿದ್ದರೂ, ಉಚಿತ ಸೇವೆಯು ಮೈ ಆಧಾರ್ ಪೋರ್ಟಲ್ನಲ್ಲಿ ಮಾತ್ರ ಲಭ್ಯವಿದೆ. ಸೆಪ್ಟೆಂಬರ್ 14 ರ ನಂತರ ನೀವು ಆಧಾರ್ ಪೋರ್ಟಲ್ನಲ್ಲಿ ಆಧಾರ್ ಅನ್ನು ನವೀಕರಿಸಿದರೆ, ನೀವು ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಇದರ ಕುರಿತಾದ ಸಂಪೂರ್ಣ…
Categories: ಮುಖ್ಯ ಮಾಹಿತಿ -
ಬ್ರೇಕಿಂಗ್ ನ್ಯೂಸ್ – ಈ ತಾಲ್ಲೂಕುಗಳ ಬಿಪಿಎಲ್ ಕುಟುಂಬಗಳಿಗೆ ಅಕ್ಟೋಬರ್ನಿಂದ ಅಕಿ ಹಣ ಇಲ್ಲ : ಕೆ ಹೆಚ್ ಮುನಿಯಪ್ಪ
ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಮತ್ತೆ ರಾಜ್ಯದಲ್ಲಿ ಹಣದ ಬದಲು ಅಕ್ಕಿಯನ್ನು ಕೊಡಲು ನಿರ್ಧಾರ ತೆಗೆದುಕೊಂಡಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಹೌದು, ಅನ್ನ ಭಾಗ್ಯ ಯೋಜನೆ(Annabhagya scheme)ಯ ಅಡಿಯಲ್ಲಿ ಅಕ್ಕಿಯ ಬದಲಾಗಿ ಹಣವನ್ನು ಪಡೆಯುತ್ತಿರುವ ವಿಷಯ ನಿಮಗೆಲ್ಲ ಈಗಾಗಲೇ ತಿಳಿದೆ ಇದೆ. ಬಿಪಿಎಲ್ ಕಾರ್ಡ್(BPL card) ಹೊಂದಿರುವ ಅದೆಷ್ಟೋ ಜನರು ಈಗಾಗಲೇ ಎರಡು ತಿಂಗಳ ಹಣವನ್ನು ಪಡೆದಿದ್ದಾರೆ. ಆದರೆ ಈಗ ರಾಜ್ಯ ಸರ್ಕಾರವು ಮತ್ತೆ ಅಕ್ಟೋಬರ್ ತಿಂಗಳಿನಿಂದ ಹಣದ ಬದಲಾಗಿ ಅಕ್ಕಿಯನ್ನು ನೀಡಲು ಮುಂದಾಗುತ್ತಿದೆ. ಇದರ ಕುರಿತಾದ…
Categories: ಮುಖ್ಯ ಮಾಹಿತಿ -
Bigg News – ಸಿಲಿಂಡರ್ ಗ್ಯಾಸ್, ರೇಷನ್ ಕಾರ್ಡ್, ಬ್ಯಾಂಕ್ ಅಕೌಂಟ್,ಇದ್ದವರಿಗೆ ಹೊಸ ರೂಲ್ಸ್ : ಸಪ್ಟೆಂಬರ್ 1 ರಿಂದ ಬಹು ದೊಡ್ಡ ಬದಲಾವಣೆ ತಪ್ಪದೇ ನೋಡಿ
ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಸೆಪ್ಟೆಂಬರ್ 1 ರಿಂದ ಯಾವ ನಿಯಮಗಳಲ್ಲಿ ಬದಲಾವಣೆ ಆಗಲಿವೆ ಎಂಬುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಯಾವುದೆಲ್ಲರ ಮೇಲೆ ಹೊಸ ನಿಯಮ ಬದಲಾವಣೆ ಆಗಿದೆ?, ಈ ಬದಲಾವಣೆಗಳು ಜನಸಾಮಾನ್ಯರ ಮೇಲೆ ಹೇಗೆ ಪರಿಣಾಮ ಬೀರಲಿವೆ ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ…
Categories: ಮುಖ್ಯ ಮಾಹಿತಿ
Hot this week
-
BREAKING: ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ‘ಸ್ಟಾರ್ ಹೆಲ್ತ್’ ; ಇನ್ಸೂರನ್ಸ್ ಪಾಲಿಸಿದಾರರಲ್ಲಿ ತೀವ್ರ ಕಳವಳ.!
-
ಸ್ವಯಂ ಉದ್ಯೋಗಕ್ಕೆ ವಾಹನ ಖರೀದಿಸಲು ಶೇ 75ರಷ್ಟು ಸಹಾಯಧನ: ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ.!
-
OnePlus 13 vs Oppo Find X8 Pro 5G: ಯಾವುದು ಉತ್ತಮ ಫೋನ್? ಇಲ್ಲಿದೆ ಮಾಹಿತಿ
-
iPhone 17: ಹೊಸ ಐಫೋನ್ ಸರಣಿ ಭಾರತಕ್ಕಿಂತ ಈ ದೇಶಗಳಲ್ಲಿ ಕಡಿಮೆ ಬೆಲೆಯಲ್ಲಿ ಲಭ್ಯ
Topics
Latest Posts
- BREAKING: ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ‘ಸ್ಟಾರ್ ಹೆಲ್ತ್’ ; ಇನ್ಸೂರನ್ಸ್ ಪಾಲಿಸಿದಾರರಲ್ಲಿ ತೀವ್ರ ಕಳವಳ.!
- ಬೀದರ್ನ ದಾರುಣ ಕೊಲೆ: ನನ್ನ ಬಳಿ ‘ಮೇಲಿಂದ ಬಿದ್ದೆ..ಅಂಕಲ್’ ಎಂದು ಹೇಳ್ತು ಆ ಕೂಸು..ಸಿಸಿಟಿವಿಯ ಆಘಾತಕಾರಿ ದೃಶ್ಯ !
- ಸ್ವಯಂ ಉದ್ಯೋಗಕ್ಕೆ ವಾಹನ ಖರೀದಿಸಲು ಶೇ 75ರಷ್ಟು ಸಹಾಯಧನ: ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ.!
- OnePlus 13 vs Oppo Find X8 Pro 5G: ಯಾವುದು ಉತ್ತಮ ಫೋನ್? ಇಲ್ಲಿದೆ ಮಾಹಿತಿ
- iPhone 17: ಹೊಸ ಐಫೋನ್ ಸರಣಿ ಭಾರತಕ್ಕಿಂತ ಈ ದೇಶಗಳಲ್ಲಿ ಕಡಿಮೆ ಬೆಲೆಯಲ್ಲಿ ಲಭ್ಯ