Month: October 2023

  • New Scheme- ಮಹಿಳೆಯರಿಗೆ ₹500/- ಮಾಶಾಸನ ! ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

    manaswini scheme

    ಮನಸ್ವಿನಿ ಎಂಬ ಹೊಸ ಯೋಜನೆಯನ್ನು ರಾಜ್ಯ ಸರ್ಕಾರ ರೂಪಿಸಿದೆ. ಈ ಯೋಜನೆಯನ್ನು ವಿವಾಹವಾಗದೆ ಅಥವಾ ವಿಚ್ಛೇದಿತರಾಗಿ ಸಾಮಾಜಿಕ ಸಂಕಷ್ಟಗಳನ್ನು ಎದುರಿಸುತ್ತಿರುವ ಮಹಿಳೆಯರಿಗಾಗಿ ನೀಡಲಾಗಿದೆ. ಈ ಯೋಜನೆಯ ಅವಶ್ಯಕತೆ ಮತ್ತು ಈ ಯೋಜನೆಗೆ ಬೇಕಾದ ಅರ್ಹತೆ ಬಗ್ಗೆ ತಿಳಿದುಕೊಳ್ಳಬೇಕೇ ಹಾಗಿದ್ದಲ್ಲಿ ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. ಮನಸ್ವಿನಿ ಯೋಜನೆ(Manasvini Scheme)

    Read more..


  • Jio Air Fiber – ಈ ನಗರಗಳಲ್ಲಿ ಜೀಯೋ ಏರ್ ಫೈಬರ್ ಸೇವೆ ಪ್ರಾರಂಭ, ಇಲ್ಲಿದೆ ಕಂಪ್ಲೀಟ್ ಮಾಹಿತಿ

    jio air fiber

    ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಜಿಯೋ ಏರ್ ಫೈಬರ್(Jio Air Fiber) ನ ಹೊಸ ಸೇವೆಯ ಸೌಲಭ್ಯದ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಹೌದು, ಇದೀಗ ಜಿಯೋ ಭಾರತೀಯರಿಗೆ ಗುಡ್‌ನ್ಯೂಸ್‌ ಒಂದನ್ನು ನೀಡಿದೆ. ಇದು ಭಾರತೀಯರು ಸಂತಸ ಪಡುವ ಶುಭ ಸುದ್ದಿ ಎಂದೇ ಹೇಳಬಹುದಾಗಿದೆ. ಅದು ಏನೆಂದು ಯೋಚನೆ ಮಾಡುತ್ತಿರುವಿರೆ, ಅದುವೇ ಜಿಯೋ ಏರ್ ಫೈಬರ್(Jio Air Fiber ) ತನ್ನ ಸೇವೆಗಳನ್ನು ಈಗ ಭಾರತದ ಎಂಟು ನಗರಗಳಲ್ಲಿ ಈ ಸೇವೆ ಲಭ್ಯ ಮಾಡುತ್ತಿದೆ. ಅಷ್ಟೇ ಅಲ್ಲದೆ ಗ್ರಾಹಕರು

    Read more..


  • Loan Scheme – ಸರ್ಕಾರಕ್ಕೆ ಮತ್ತೊಂದು ಹೊಸ ಯೋಜನೆ, 5 ಲಕ್ಷ ಸಾಲಕ್ಕೆ , 2.5 ಲಕ್ಷ ಸಬ್ಸಿಡಿ ಪಡೆಯಿರಿ, ಇಲ್ಲಿದೆ ವಿವರ

    santwana yojana

    ರಾಜ್ಯದಲ್ಲಿ ಬಡತನವನ್ನು(poverty) ಹೋಗಲಾಡಿಸಲು ರಾಜ್ಯ ಸರ್ಕಾರ(state government) ಹಲವಾರು ಯೋಜನೆಗಳನ್ನು(schemes) ಜಾರಿಗೆ ತಂದಿದೆ. ಇದರಿಂದ ರಾಜ್ಯದಲ್ಲಿ ಬಡತನವನ್ನು ಹೋಗಲಾಡಿಸುವ ಉದ್ದೇಶವನ್ನು ಇಟ್ಟುಕೊಂಡು ಈ ಯೋಜನೆಗಳನ್ನು ಜಾರಿಗೆ ತರಲಾಗಿದೆ, ಈ ಯೋಜನೆಯ ಉಪಯೋಗ ಕೆಲವರಿಗೆ ದೊರೆತಿದ್ದರೆ ಇನ್ನು ಕೆಲವರು ಕಾಯುತ್ತಿದ್ದಾರೆ. ಇದರ ಜೊತೆಗೆ ರಾಜ್ಯ ಸರ್ಕಾರ ಅಲ್ಪಸಂಖ್ಯಾತರ ಏಳಿಗೆಗಾಗಿ(For upliftment of minorities) ಸಹಾಯಧನ ನೀಡಲು ಮುಂದಾಗಿದೆ. ಇನ್ನು ಇದಕ್ಕಾಗಿ ರಾಜ್ಯ ಸರ್ಕಾರ ಸಾಂತ್ವನ ಯೋಜನೆಯನ್ನು ಜಾರಿಗೆ ತಂದಿದೆ. ಏನಿದು ಯೋಜನೆ, ಯಾರೆಲ್ಲ ಇದರ ಉಪಯೋಗವನ್ನು ಪಡೆದುಕೊಳ್ಳಬಹುದು ಎಂದು

    Read more..


  • ಗೃಹಲಕ್ಷ್ಮಿ 2,000 ಹಣ ಇವರಿಗೆ ಬರುವುದಿಲ್ಲ, 4.6 ಲಕ್ಷ ಜನರ ರೇಷನ್ BPL ಕಾರ್ಡ್ ರದ್ದು..! ನಿಮ್ಮ ಕಾರ್ಡ್ ಸ್ಟೇಟಸ್ ಹೇಗೆ ಚೆಕ್ ಮಾಡಿ

    ration

    ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ ಬಂದಾಗಿನಿಂದ ಪಡಿತರ ಚೀಟಿ ಹಾಗೂ ಆಧಾರ್‌ಕಾರ್ಡ್‌ (Ration Card, Aadhaar Card) ಮೌಲ್ಯ ಇನ್ನಷ್ಟು ಹೆಚ್ಚಿಗೆ ಆಗಿದೆ. ಇದಕ್ಕೆ ಕಾರಣ ಸರ್ಕಾರದ ಗ್ಯಾರಂಟಿ ಯೋಜನೆಗಳು (Government Guarantee Scheme). ಈ ನಡುವೆ ಗೃಹ ಲಕ್ಷ್ಮಿ ಯೋಜನೆಗೆ (Gruhlaxmi scheme) ಪಡಿತರ ಚೀಟಿ ಕಡ್ಡಾಯವಾಗಿದ್ದು, ಸರ್ಕಾರದ ಯೋಜನೆಯನ್ನು ಪಡೆದುಕೊಳ್ಳುವದರಲ್ಲಿ  ನಿರತರಾಗಿರುವ ನಮ್ಮ ಜನ ಸಾಮಾನ್ಯರಿಗೆ ಒಂದು ಶಾಕಿಂಗ್ ಸುದ್ದಿ!!! ಅದೇನೆಂದರೆ, ತುಂಬಾ ಜನರ ರೇಷನ್ ಕಾರ್ಡ್ ರದ್ದಾಗಿವೆ ಹಾಗೂ ಇನ್ನೂ ರದ್ದಾಗುವ ಸಾದ್ಯತೆ ಇವೆ.

    Read more..


  • ಬಿಗ್ ಬಾಸ್ ಮನೆಯಿಂದಲೇ ಸ್ಪರ್ಧಿ, ವರ್ತೂರು ಸಂತೋಷ್ ಅರೆಸ್ಟ್, ಬಿಗ್ ಬಾಸ್ ಜರ್ನಿ ಅಂತ್ಯವಾಗುತ್ತಾ..? Biggboss kannada varthur santhosh arrest

    vartur santosh arrest

    ಕನ್ನಡ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಟೈಗರ್ ಲಾಕೆಟ್ ಪ್ರಕರಣದಲ್ಲಿ ಬಂಧನ ಕನ್ನಡ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಅವರನ್ನು ಟೈಗರ್ ಲಾಕೆಟ್ ಹೊಂದಿದ್ದಕ್ಕಾಗಿ ಬಂಧಿಸಲಾಗಿದೆ. ಬಂಧನಕ್ಕೂ ಮುನ್ನ ಅರಣ್ಯ ಇಲಾಖೆ ಪರಿಶೀಲನೆ ನಡೆಸಿತ್ತು. ಬಿಗ್ ಬಾಸ್ ಇತಿಹಾಸದಲ್ಲೇ ಮೊದಲ ಬಾರಿ ಸ್ಪರ್ಧಿ ಒಬ್ಬ ಅರೆಸ್ಟ್ ಮಾಡಲಾಗಿದೆ.  ಅರಣ್ಯ ಇಲಾಖೆ ನಿನ್ನೆ ಸಂಜೆ (ಅಕ್ಟೋಬರ್ 22) ತಡರಾತ್ರಿ ಬಿಗ್ ಬಾಸ್ ಮನೆಗೆ ತಲುಪಿದ್ದು, ಪರೀಕ್ಷೆ ನಡೆಸಲು ಸ್ಪರ್ಧಿಯಿಂದ ಸರಪಳಿಯನ್ನು ಹೊರಗೆ ತರುವಂತೆ ಅಧಿಕಾರಿಗಳಿಗೆ ಸೂಚಿಸಿದೆ.

    Read more..


  • Varthur Santosh Arrest – ಬಿಗ್ ಬಾಸ್ ಸ್ಪರ್ಧೆ ವರ್ತೂರ್ ಸಂತೋಷ್ ಪೊಲೀಸರಿಂದ ಅರೆಸ್ಟ್, ಇಲ್ಲಿದೆ ಅಸಲಿ ಕಾರಣ

    bigboss santhos varthur arrest

    ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಬಿಗ್ ಬಾಸ್ ಸೀಸನ್ 10(BigBoss season 10) ರ ಸ್ಪರ್ದಿಯಾದ ಸಂತೋಷ ವರ್ತೂರ್(Santhosh varthur) ಅವರನ್ನು ಅರೆಸ್ಟ್ ಮಾಡಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಏಕೆ ಈ ಸ್ಪರ್ಧೆಯನ್ನು ಅರೆಸ್ಟ್ ಮಾಡಲಾಗಿದೆ?, ಅರೆಸ್ಟ್ ಮಾಡಿದ ಸಂತೋಷ ಅವರನ್ನು ಮತ್ತೆ ಬಿಗ್ ಬಾಸ್ ಗೆ ತನಿಖೆ ಮುಗಿದ ನಂತರ ಕರೆ ತರಲಾಗುವುದೇ ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ವರದಿಯ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ

    Read more..


  • Acer MUVI 125 4G- ಮಾರುಕಟ್ಟೆಗೆ ಭರ್ಜರಿ ಎಂಟ್ರಿ ಕೊಟ್ಟಿದೆ ಏಸರ್ ಹೊಸ ಸ್ಕೂಟಿ, ಸಿಂಗಲ್ ಚಾರ್ಜ್ ಗೆ 75km ಮೈಲೇಜ್

    Acer MUVI 125 4G e scooty

    ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ ತಿಳಿಸುವುದೇನೆಂದರೆ, Acer ಭಾರತದಲ್ಲಿ MUVI 125 4G ಇ-ಸ್ಕೂಟರ್(electric scooter) ಅನ್ನು ₹ 1 ಲಕ್ಷಕ್ಕೆ ಬಿಡುಗಡೆ ಮಾಡಿದೆ. ಇದರ ಬಗ್ಗೆ ಪೂರ್ಣ ಮಾಹಿತಿ ಪಡೆಯಲು ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. Acer MUVI 125 4G ಎಲೆಕ್ಟ್ರಿಕ್ ಸ್ಕೂಟರ್: ಪ್ರಾಥಮಿಕವಾಗಿ

    Read more..


  • ಪ್ರತಿದಿನ ಮೊಬೈಲ್ ಬಳಸೋರಿಗೆ ಎಚ್ಚರಿಕೆ..! ಸದ್ದಿಲ್ಲದೆ ಬರುತ್ತಿದೆ ವಿಚಿತ್ರ ಕಾಯಿಲೆ – ವಿವರ ಇಲ್ಲಿದೆ

    mobile virus

    ಎಲ್ಲರಿಗೂ ನಮಸ್ಕಾರ , ಇವತ್ತಿನ ವರದಿಯಲ್ಲಿ ನಾವು ನಿಮಗೆ ಮೊಬೈಲ್ ಫೋನ್ ಬಳಕೆಯಿಂದ ಬರುವ ಕಾಯಿಲೆ ಬಗ್ಗೆ ಮಾಹಿತಿಯನ್ನು ತಿಳಿಸಿ ಕೊಡಲಾಗುತ್ತದೆ. ಇಂದಿನ ದಿನಮಾನದಲ್ಲಿ ಸ್ಮಾರ್ಟ್ ಫೋನ್ ಗಳು ಅತಿ ಮುಖ್ಯವಾಗಿ ಪ್ರತಿಯೊಬ್ಬ ಮನುಷ್ಯನಲ್ಲಿ ತನ್ನದೇ ಆದ ಕಾರ್ಯವನ್ನು ನಿರ್ವಹಿಸುತ್ತದೆ. ನಮಗೆಲ್ಲ ಗೊತ್ತಿರುವ ಹಾಗೆ ಈಗೀನ ದಿನಗಳಲ್ಲಿ ಪ್ರತಿಯೊಂದು ಕೆಲಸಕ್ಕೂ ಹೆಚ್ಚಾಗಿ ಸ್ಮಾರ್ಟ್ ಫೋನ್ ಗಳನ್ನು ಬಳಸುತ್ತಿದೇವೆ. ಮಕ್ಕಳಿಂದ ಹಿಡಿದು ವೃದ್ಧರವರೆಗೂ ಮೊಬೈಲ್ ಫೋನ್ ಬಳಕೆ ಹೆಚ್ಚಾಗಿ ಕಂಡು ಬರುತ್ತಿದೆ. ಆದರೆ ನಮಗೆ ಗೊತ್ತಿಲ್ಲದೆ ಈ ನಡುವೆ

    Read more..


  • Sim Card – ನಿಮ್ಮ ಹೆಸರಲ್ಲಿರುವ ಎಲ್ಲಾ ಸಿಮ್ ಕಾರ್ಡ್ ಪತ್ತೆ ಮಾಡುವ ಸುಲಭ ವಿಧಾನ ಇಲ್ಲಿದೆ..!

    WhatsApp Image 2023 10 23 at 7.25.12 AM

    ಎಲ್ಲರಿಗೂ ನಮಸ್ಕಾರ ಇವತ್ತಿನ ವರದಿಯಲ್ಲಿ ನಿಮ್ಮ ಹೆಸರಿನಲ್ಲಿ ಎಷ್ಟು ಸಿಮ್ ಕಾರ್ಡ್ ಗಳು ಇವೆ ಎಂಬುದನ್ನು ಹೇಗೆ ತಿಳಿದುಕೊಳ್ಳುವುದು ಎಂಬುದರ ಬಗ್ಗೆ ತಿಳಿದುಕೊಳ್ಳೋಣ. ಅಥವಾ ನಿಮ್ಮ ಆಧಾರ್ ಕಾರ್ಡನ್ನು ಬಳಸಿಕೊಂಡು ಎಷ್ಟು ಸಿಮ್ ಕಾರ್ಡ್ ಗಳು ಚಾಲ್ತಿಯಲ್ಲಿ ಇವೆ ಎಂಬುವುದರ ಸಂಪೂರ್ಣ ವಿವರವನ್ನು ತಿಳಿದುಕೊಳ್ಳಬಹುದಾಗಿದೆ. ನಮ್ಮ ಹೆಸರನ್ನು ಬಳಸಿಕೊಂಡು ಮತ್ತೊಬ್ಬ ವ್ಯಕ್ತಿಯು ಸಿಮ್ ಸಿಮ್ ಕಾರ್ಡ್ ಳನ್ನು ಬಳಸುತ್ತಿದ್ದರೆ ಅದನ್ನು ಹೇಗೆ ಪತ್ತೆ ಮಾಡುವುದು? ಆ ಸಿಮ್ ಕಾರ್ಡನ್ನು ಹೇಗೆ ನಿಷ್ಕ್ರಿಯಗೊಳಿಸುವುದು? ನಮ್ಮ ಹೆಸರಿನಲ್ಲಿ ಎಷ್ಟೋ ಸಿಮ್

    Read more..