ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ ಗೃಹಲಕ್ಷ್ಮಿ ಯೋಜನೆಯ ಹಣ ತಲುಪದಿರುವುದರ ಬಗ್ಗೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಹೇಳಿಕೆಯನ್ನು ನೀಡಿದ್ದಾರೆ, ಇದರ ಕುರಿತಾದ ಮಾಹಿತಿಯನ್ನು ನೀಡಲಾಗುತ್ತದೆ. ನೀಡಿದ ಭರವಸೆಯಂತೆ 5 ಗ್ಯಾರಂಟಿಗಳನ್ನು ಜಾರಿಗೊಳಿಸಿದ ಸರ್ಕಾರ, ಅದ್ದೂರಿಯಾಗಿ ಗೃಹಲಕ್ಷ್ಮಿ ಯೋಜನೆಯಿಂದ ಸದ್ದಲಿ ಇರುವುದು ನಿಮಗೆಲ್ಲರಿಗೂ ತಿಳಿದೆ ಇದೆ. ಮೊದಲನೇ ಕಠಿಣ ಹಣವನ್ನು ಜಮಾ ಮಾಡಿ, ಎರಡನೇ ಕಂತಿನ ಹಣ ಇನ್ನು ಜಮಾ ಆಗದಿರುವುದರಿಂದ ಎಲ್ಲರಿಗೂ ಗೊಂದಲವನ್ನು ಸೃಷ್ಟಿ ಮಾಡಿದೆ. ಉತ್ತರ ಕುರಿತಾಗಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಒಂದು ಘೋಷಣೆಯನ್ನು ಮಾಡಿದ್ದಾರೆ. ಇದರ ಕುರಿತಾದ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ಗೃಹಲಕ್ಷ್ಮಿಯ ಎರಡನೇ ಕಂತಿನ ಹಣದ ಕುರಿತು ಮಾತನಾಡಿದ ಲಕ್ಷ್ಮಿ ಹೆಬ್ಬಾಳ್ಕರ್ :
ಗ್ಯಾರಂಟಿಗಳಲ್ಲೊಂದಾದ ಗೃಹ ಲಕ್ಷ್ಮೀ ಯೋಜನೆ (Gruha Lakshmi Scheme) ಹಣ, ಇನ್ನು ಫಲಾನುಭವಿಗಳ ಅಕೌಂಟಿಗೆ ಜಮೆಯಾಗಿಲ್ಲ. ಈ ಕುರಿತು ಅಕ್ಟೋಬರ್ 11ರಂದು ಮಾತನಾಡಿದ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಅವರು, ‘ರಾಜ್ಯದಲ್ಲಿ ಈಗ 9.44 ಲಕ್ಷ ಜನರದ್ದು ಪೆಂಡಿಗ್ ಇದೆ. ನಿನ್ನೆ (ಅ.12) ಈ ಕುರಿತು ಡಾಟಾ ತಗೆದುಕೊಳ್ಳುತ್ತೇನೆ. ಈಗಾಗಲೇ 1 ಕೋಟಿ ಜನರ ಕುಟುಂಬಕ್ಕೆ ಹೋಗಿದೆ. ನಮ್ಮ ಟಾರ್ಗೆಟ್ ಇರುವುದು 1 ಕೋಟಿ 15 ಲಕ್ಷ ಎಂದರು.
ಗೊಂದಲಗಳನ್ನು ಪರಿಹರಿಸಲು ಸೂಚನೆ:
ಅಕ್ಟೋಬರ್ 4ರ ವರೆಗೆ 93 ಲಕ್ಷ ಫಲಾನುಭವಿಗಳ ಬ್ಯಾಂಕ್ ಖಾತೆಗೆ ತಲಾ 2 ಸಾವಿರ ರೂ. ವರ್ಗಾಯಿಸಲಾಗಿದೆ. ಹಿಂದಿನ ಎರಡು ತಿಂಗಳ ಸಂಖ್ಯೆಗೆ ಹೋಲಿಸಿದರೆ ಸುಮಾರು 15 ಲಕ್ಷ ಫಲಾನುಭವಿಗಳ ವ್ಯತ್ಯಾಸ ಕಂಡು ಬರುತ್ತಿದೆ. ಈ ಮಧ್ಯೆ ಸುಮಾರು 5.5 ಲಕ್ಷ ಫಲಾನುಭವಿಗಳ ಮಾಹಿತಿ ಪರಿಶೀಲಿಸಿ ಡಿಬಿಟಿ ಮೂಲಕ ಹಣ ಪಾವತಿಸಲು ಇಲಾಖೆ ತಾಂತ್ರಿಕ ಪರಿಹಾರವನ್ನು ಹುಡುಕುತ್ತಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಟಾಳ್ಕರ್ ಅವರು ಎರಡು ದಿನಗಳ ಹಿಂದೆ ಪ್ರಕಟಿಸಿದ ಅಂಕಿ-ಸಂಖ್ಯೆಗಳ ಪ್ರಕಾರ 9,44,155 ಅರ್ಜಿದಾರರಿಗೆ ಇದುವರೆಗೆ ಹಣ ತಲುಪಿಲ್ಲ. ಹೀಗಾಗಿ ಯೋಜನೆಯ ಜಾರಿಯಲ್ಲಿರುವ ಎಲ್ಲ ಗೊಂದಲಗಳನ್ನು ಆದಷ್ಟು ಬೇಗ ಪರಿಹರಿಸಬೇಕೆಂಬ ಸೂಚನೆಯು ಸಾರ್ವಜನಿಕರಿಂದ ವ್ಯಕ್ತವಾಗಿದೆ.
ಗೃಹಲಕ್ಷ್ಮಿ ಯೋಜನೆಯ ಗೊಂದಲದ ಪ್ರಶ್ನೆಗೆ ಉತ್ತರ :
ಈಗಾಗಲೇ ಹಲವಾರು ಗೃಹಲಕ್ಷ್ಮಿಯ ಗೊಂದಲದ ಪ್ರಶ್ನೆಗಳಿಗೆ ಉತ್ತರವನ್ನು ನಮ್ಮ ವರದಿಯಲ್ಲಿ ನೀಡಲಾಗಿದೆ. ಆದರೂ ಇತ್ತೀಚಿಗೆ ಹೊಸ ಪ್ರಶ್ನೆಯೊಂದು ಹಲವರಲ್ಲಿ ಕಾಡುತ್ತಿದೆ ಅದೇನೆಂದರೆ, ಒಂದಕ್ಕಿಂತ ಎರಡು ಪತ್ನಿಯರನ್ನು ಹೊಂದಿದವರಿಗೆ ಗೃಹಲಕ್ಷ್ಮಿಯ ಹಣ ಹೇಗೆ ಹಂಚಿಕೆಯಾಗುತ್ತದೆ ಎಂದು. ಈ ಪ್ರಶ್ನೆಗೆ ಉತ್ತರವು ಅಷ್ಟೇ ಸರಳವಾಗಿದೆ, ಅದೇನೆಂದರೆ ರೇಷನ್ ಕಾರ್ಡಿ(Ration card )ನಲ್ಲಿ ಮನೆಯ ಒಡತಿ ಯಾರಾಗಿರುತ್ತಾರೋ ಅವರಿಗೆ ಗೃಹಲಕ್ಷ್ಮಿ ಯೋಜನೆಯ ಹಣವಾಗಿ ಖಾತೆಗೆ ಜಮಾ ಆಗುತ್ತದೆ.
ಮುಂದಿನ ವರದಿಗಳಲ್ಲಿ ಇನ್ನೂ ಹೆಚ್ಚಿನ ಗೃಹಲಕ್ಷ್ಮಿಯ ಅಪ್ಡೇಟ್ ಗಳನ್ನು ನೀಡಲಾಗುತ್ತದೆ. ಇಂತಹ ಉತ್ತಮವಾದ ಮಾಹಿತಿಯನ್ನು ಹೊಂದಿರುವ ಈ ವರದಿಯನ್ನು ಕೂಡಲೇ ನಿಮ್ಮೆಲ್ಲ ಸ್ನೇಹಿತ ಮಿತ್ರರಿಗೂ ಹಾಗೂ ಬಂಧುಗಳಿಗೂ ಶೇರ್ ಮಾಡಿ, ಧನ್ಯವಾದಗಳು.
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ
ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
Lingaraj Ramapur BCA, MCA, MA ( Journalism );
as Editor-in-Chief of NEEDS OF PUBLIC Media, leads a team of journalists, sets editorial standards, and ensures accurate, credible, and timely content. His leadership upholds the company as a trusted information source, meeting public needs while maintaining top-tier journalistic integrity.


WhatsApp Group







