4 ಹೊಸ ಕ್ರೇಜಿ WhatsApp ಫೀಚರ್ : ಹೊಸ ವಾಟ್ಸಪ್ ಟ್ರಿಕ್ಸ್ ಮತ್ತು ವೈಶಿಷ್ಟ್ಯಗಳು – ನವಂಬರ್ 2022

ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ನಾವು ಕೆಲವೊಂದು ಹೊಸದಾಗಿ ಬಂದಿರುವಂತಹ ವಾಟ್ಸಪ್ ನ ಫೀಚರ್ ಅಥವಾ ಟ್ರಿಕ್ಸ್ ಗಳನ್ನು ತಿಳಿದುಕೊಳ್ಳೋಣ. ಈ WhatAapp ನಲ್ಲಿನ ಹೊಸ ವೈಶಿಷ್ಟ್ಯಗಳು, ಈ ಆಪ್ ಅನ್ನು ಬಳಸುವವರಿಗೆ ಒಂದು ಹುರುಪನ್ನು ನೀಡುತ್ತದೆ ಎನ್ನಬಹುದಾಗಿದೆ. ವಾಟ್ಸಪ್ ನಿಮಗೆಲ್ಲಾ ತಿಳಿದಿರುವಂತೆ ವರ್ಷಕ್ಕೆ ಅದೆಷ್ಟೋ ಬಾರಿ ಅಪ್ಡೇಟ್ ಆಗುತ್ತಲೇ ಇರುತ್ತದೆ. ಹೊಸದಾಗಿ ಬಂದಿರುವ ಈ ಹೊಸ ವೈಶಿಷ್ಟ್ಯಗಳನ್ನ ಈಗ ತಿಳಿದುಕೊಳ್ಳೋಣ . ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಆ ಫೀಚರ್‌ಗಳು ಯಾವವು? ಅವುಗಳಿಂದ ಏನು ಲಾಭ?

ಮೆಟಾ (Meta) ಒಡೆತನದ, ವಾಟ್ಸಾಪ್ (WhatsApp) ಹಲವು ವಿಶಿಷ್ಟ ಫೀಚರ್‌ಗಳನ್ನು ಅಭಿವೃದ್ಧಿಪಡಿಸುತ್ತಿದೆ ಬೃಹತ್ ಸಂಖ್ಯೆಯಲ್ಲಿ ಬಳಕೆದಾರರನ್ನು ಹೊಂದಿರುವ ವಾಟ್ಸಾಪ್ (WhatAapp) ಬಳಕೆದಾರರ ಅಗತ್ಯಕ್ಕೆ ತಕ್ಕಂತೆ ಅನೇಕ ಫೀಚರ್‌ಗಳನ್ನು ಪರಿಚಯಿಸುತ್ತಲೇ ಇರುತ್ತದೆ. ಈಗಿನ ವರದಿಗಳ ಪ್ರಕಾರ, ವಾಟ್ಸಾಪ್ ನಾಲ್ಕೈದು ಹೊಸ ಫೀಚರ್‌ಗಳನ್ನು ಅಭಿವೃದ್ಧಿಪಡಿಸಿದೆ.

1) ಮೊದಲನೆಯದಾಗಿ Polls ( ಸಮೀಕ್ಷೆಗಳು ) : Polls ( ಸಮೀಕ್ಷೆಗಳು )  ಅನ್ನು ನಾವು ರಚಿಸಬಹುದಾಗಿದೆ. ಈ ಸಮೀಕ್ಷೆಗಳನ್ನು ಹೇಗೆ ರಚಿಸುವುದು ಎಂದು ತಿಳಿದುಕೊಳ್ಳೋಣ.

wa1 2 scaled

ಹಂತ 1: ಮೊದಲಿಗೆ ನಿಮ್ಮ ಫೋನ್‌ಗಳಲ್ಲಿ WhatsApp ತೆರೆಯಿರಿ

ಹಂತ 2 : ಈಗ ನೀವು ಸಮೀಕ್ಷೆಯನ್ನು ರಚಿಸಲು ಯಾವುದಾದರೂ ಒಂದು ಚಾಟ್ ಅಥವಾ ಗುಂಪನ್ನು ತೆರೆಯಿರಿ.

ಹಂತ 3: ಮುಂದೆ, ಸಂದೇಶ ಬಾಕ್ಸ್‌ನ ಬದಿಯಲ್ಲಿರುವ ಅಟ್ಯಾಚ್ ಬಟನ್ ಮೇಲೆ ಟ್ಯಾಪ್ ಮಾಡಿ ಮತ್ತು ಅಲ್ಲಿ ನಿಮಗೆ ಹೊಸದಾಗಿ ಪೋಲ್ ಐಕಾನ್ ದೊರೆಯುತ್ತದೆ, ಅದರ  ಮೇಲೆ ಟ್ಯಾಪ್ ಮಾಡಿ.

ಹಂತ 4: ಕ್ರಿಯೇಟ್ ಪೋಲ್ ವಿಂಡೋದಲ್ಲಿ ನಿಮ್ಮ ಪ್ರಶ್ನೆಯನ್ನು ಸೇರಿಸಿ ಮತ್ತು ನಂತರ ಆಯ್ಕೆ ಮಾಡಲು ಉತ್ತರಗಳ ಆಯ್ಕೆಗಳನ್ನು ಸೇರಿಸಿ. ನೀವು ಇದರಲ್ಲಿ 12 ಆಯ್ಕೆಗಳನ್ನು ಸೇರಿಸಬಹುದು.

ಹಂತ 5: ಇಷ್ಟೇ ಅಲ್ಲದೆ ನೀವು ಇದರಲ್ಲಿ ಪ್ರಶ್ನೆಗಳ ಆರ್ಡರನ್ನು ಕೂಡ ಬದಲಾವಣೆ ಮಾಡಬಹುದು. ಆರ್ಡರ್ ಅನ್ನು ಬದಲಾಯಿಸಲು ನೀವು ಪೋಲ್ ಆಯ್ಕೆಗಳ ಬಲಭಾಗದಲ್ಲಿ ಲಭ್ಯವಿರುವ ‘ಹ್ಯಾಂಬರ್ಗರ್’ ಐಕಾನ್ ಅನ್ನು ಟ್ಯಾಪ್ ಮಾಡಿ ಮತ್ತು ಡ್ರ್ಯಾಗ್ ಮಾಡಬಹುದು.

telee

ಹಂತ 6: ಒಮ್ಮೆ ನೀವು ಪ್ರಶ್ನೆಗಳು ಮತ್ತು ಆಯ್ಕೆಗಳನ್ನು ಸೇರಿಸಿದರೆ, ಹಸಿರು ಸೆಂಡ್ ಆಯ್ಕೆಯನ್ನು ಟ್ಯಾಪ್ ಮಾಡಿ.

ಹಂತ 7: ನಿಮ್ಮ ಸಮೀಕ್ಷೆಯನ್ನು ರಚಿಸಲಾಗುತ್ತದೆ.

ಈ ವೈಶಿಷ್ಟ್ಯವು ಬಳಕೆದಾರರಿಗೆ ಸಮೀಕ್ಷೆಯನ್ನು ರಚಿಸಲು ಮತ್ತು ನಿಮ್ಮ ಆಯ್ಕೆಯ ಪ್ರಕಾರ ಲಭ್ಯವಿರುವ ಆಯ್ಕೆಯನ್ನು ಸರಳವಾಗಿ ಟ್ಯಾಪ್ ಮಾಡುವ ಮೂಲಕ ಇತರರ ಆಯ್ಕೆ ಅಥವಾ ಅಭಿಪ್ರಾಯವನ್ನು ತಿಳಿಸಲು ಅನುಮತಿ ನೀಡಿದೆ.

2) ಎರಡನೆಯದಾಗಿ ನೀವು ಅವತಾರಗಳನ್ನು ರಚಿಸಬಹುದು. ನೀವು ಇದರಲ್ಲಿ ನಿಮಗೆ ಬೇಕಾದಂತ ಎಮೋಜಿಸ್ ಗಳನ್ನು ರಚಿಸಿ ನಿಮ್ಮ ಡಿಪಿಅನ್ನಾಗಿ ಅವುಗಳನ್ನು ಹಾಕಿಕೊಳ್ಳಬಹುದಾಗಿದೆ.
ಅವತಾರ್ ಗಳನ್ನು ರಚಿಸುವ ವಿಧಾನ :

wa2 scaled

ಹಂತ 1: ಮೊದಲಿಗೆ ನಿಮ್ಮ ಫೋನ್‌ಗಳಲ್ಲಿ WhatsApp ತೆರೆಯಿರಿ

ಹಂತ 2 : ಈಗ ನೀವು ಚಾಟ್ ಆಯ್ಕೆ ಮೇಲೆ ಕ್ಲಿಕ್ ಮಾಡಿ.

ಹಂತ 3 : ಮೇಲಿನ ಬಲಭಾಗದಲ್ಲಿ ಕಾಣುವಂತಹ ಮೂರು ಚುಕ್ಕಿಗಳ ಮೇಲೆ ಟ್ಯಾಪ್ ಮಾಡಿ.

ಹಂತ 4 : ನಂತರ ನಿಮಗೆ ಸೆಟ್ಟಿಂಗ್ ಎಂಬ ಆಪ್ಷನ್ ದೊರೆಯುತ್ತದೆ. ಅಲ್ಲಿ ನಿಮಗೆ ಹೊಸದಾಗಿ ಅಳವಡಿಸಲಾದ ಅವತಾರ್ ಎಂಬ ಆಯ್ಕೆಯು ದೊರೆಯುತ್ತದೆ. ಅದರ ಮೇಲೆ ಟ್ಯಾಪ್ ಮಾಡಿ.

ಹಂತ 5 : ನಿಮ್ಮ ಸ್ವಂತದ ಅವತಾರಗಳನ್ನು ರಚಿಸಿ ಎಂಬ ಆಯ್ಕೆಯ ಮೇಲೆ ಟ್ಯಾಪ್ ಮಾಡಿ. ನಂತರ ಅಲ್ಲಿ ನೀವು ನಿಮಗೆ ಬೇಕಾದಂತಹ ಅವತಾರಗಳನ್ನು ರಚಿಸಿಕೊಳ್ಳಬಹುದು.

ಹಂತ 6 : ಒಮ್ಮೆ ಅವತಾರಗಳನ್ನು ರಚಿಸಿಕೊಂಡ ನಂತರ ಡನ್ ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿ.

ಹೀಗೆ ನೀವು ನಿಮ್ಮ ಸ್ವಂತದ ಅಥವಾ ನಿಮಗೆ ಇಷ್ಟ ಬಂದ ಹಾಗೆ ಅವತಾರಗಳನ್ನು ರಚಿಸಿಕೊಂಡು ನಿಮ್ಮ ಡಿಪಿಯಲ್ಲಿ ಅವುಗಳನ್ನು ಹಾಕಿಕೊಳ್ಳಬಹುದಾಗಿದೆ.

3) ಮೂರನೇಯದಾಗಿ ಕಮ್ಯುನಿಟಿ:  ಕಮ್ಯುನಿಟಿ ಎಂಬ ಹೊಸದಾದ ಆಕೆಯು ವಾಟ್ಸಪ್ ನಲ್ಲಿ ಬಂದಿದೆ. ಇದರ ಮೂಲಕ ನಾವು ಹೊಸದಾದ ಕಮ್ಯುನಿಟಿಯನ್ನು ರಚಿಸಿಕೊಳ್ಳಬಹುದಾಗಿದೆ.
ಕಮ್ಯುನಿಟಿಯನ್ನು ರಚಿಸುವ ವಿಧಾನ :

ಹಂತ 1: ನಿಮ್ಮ ಮೊಬೈಲ್​ನಲ್ಲಿ ವಾಟ್ಸ್​ಆ್ಯಪ್ ತೆರೆಯಿರಿ

ಹಂತ 2: ಹೋಂ ಪೇಜ್ ನಲ್ಲಿ ನಿಮ್ಮ ಎಡಭಾಗಕ್ಕೆ ಕಮ್ಯುನಿಟಿ ಎಂಬ ಆಯ್ಕೆಯು ದೊರೆಯುತ್ತದೆ. ಅದರ ಮೇಲೆ ಟ್ಯಾಪ್ ಮಾಡಿ.

ಹಂತ 3: ಈಗ ಪ್ರಾರಂಭಿಸಿ

ಹಂತ4: ಕಮ್ಯುನಿಟಿ ಹೆಸರನ್ನು ಎಂಟರ್ ಮಾಡಿ, ಡಿಸ್ಟ್ರಿಪ್ಷನ್ ಹಾಗೂ ಪ್ರೊಫೈಲ್ ಫೋಟೊ ಹಾಕಿ, ಕಮ್ಯುನಿಟಿ ಹೆಸರು 24 ಅಕ್ಷರಗಳನ್ನು ಮೀರುವಂತಿಲ್ಲ .

ಹಂತ -5: ಕ್ಯಾಮರಾ ಐಕಾನ್ ಟ್ಯಾಪ್ ಮಾಡುವ ಮೂಲಕವೂ ಡಿಸ್ಕ್ರಿಪ್ಷನ್ ಹಾಗೂ ಕಮ್ಯುನಿಟಿಯನ್ನು ಸೇರಿಸಬಹುದು.

ಹಂತ -6 : ಈಗ ನೀವು ಈಗಿರುವ ಗ್ರೂಪ್​ ಮೇಲೆ ಕ್ಲಿಕ್ ಮಾಡಿ ಅಥವಾ ಕ್ರಿಯೇಟ್ ನ್ಯೂ ಗ್ರೂಪ್​ ಮೇಲೆ ಕ್ಲಿಕ್ ಮಾಡಿ.

ಹಂತ-7: ಗ್ರೂಪ್​ಗಳನ್ನು ಸೇರಿಸಿ ಮುಗಿದ ಬಳಿಕ ಕ್ರಿಯೇಟ್ ಎಂಬುದನ್ನು ಕ್ಲಿಕ್ ಮಾಡಿ

ಈ ಕಮ್ಯುನಿಟಿಯ ಆಯ್ಕೆಯ ಮೂಲಕ ನೀವು 10,000 ಕಿಂತ ಹೆಚ್ಚು ಜನರಿಗೆ ನೀವು ಸಂದೇಶವನ್ನು ಕಳುಹಿಸಬಹುದಾಗಿದೆ. ಅಂದರೆ ಸುಮಾರು 21 ಗ್ರೂಪ್ಗಳನ್ನು ಈ ಕಮ್ಯುನಿಟಿಗೆ ನೀವು ಸೇರಿಸಬಹುದು.

Untitled 1 scaled

4) ನಿಮಗೆ ಇಷ್ಟವಿಲ್ಲದ ಗ್ರೂಪನ್ನು ಯಾರಿಗೂ ತಿಳಿಯದ ಹಾಗೆ ನೀವು ಲೆಫ್ಟ್ ಆಗಬಹುದು:

ಹೌದು ಮೊದಲಲ್ಲ ಗ್ರೂಪ್ ಲೆಫ್ಟ್ ಮಾಡಿದರೆ ಗುಂಪಿನಲ್ಲಿ ಇರುವ ಜನರಿಗೆಲ್ಲ ತಿಳಿಯುತ್ತಿತ್ತು ಆದರೆ ಈಗಿನ ಹೊಸ ವೈಶಿಷ್ಟ್ಯದಲ್ಲಿ, ನೀವು ಯಾರಿಗೂ ತಿಳಿಯದಂತೆ ಗ್ರೂಪಿಂದ ಲೆಫ್ಟ್ ಆಗಬಹುದಾಗಿದೆ. ಅದೇಗಪ್ಪಾ ಎಂದರೆ ವಾಟ್ಸಪ್ ಒಂದು ಹೊಸ ವೈಶಿಷ್ಟವನ್ನು ಪರೀಕ್ಷಿಸಿದೆ, ಅದೇ ಲೀವ್ ಗ್ರೂಪ್ ಸೈಲೆಂಟ್ಲಿ ( live group silently ). ಇದರಿಂದ ನೀವು ಗ್ರೂಪ್  ಲೆಫ್ಟ್ ಆದಾಗ ಅಡ್ಮಿನ್ಗೆ ಮಾತ್ರ ತಿಳಿಯುತ್ತದೆ. ಇನ್ನೂ ಉಳಿದ ಜನರಿಗೆ ಇದು ತಿಳಿಯುವುದಿಲ್ಲ.

ಹೀಗೆ ವಾಟ್ಸಪ್ ಪ್ರತಿ ತಿಂಗಳು ಹೊಸ ಹೊಸ ವೈಶಿಷ್ಟ್ಯಗಳನ್ನು ಪರಿಚಯಿಸಿಕೊಳ್ಳುತ್ತಿದೆ. ಜನರ ಅಗತ್ಯತೆಗಳಿಂಗಿಂತ ಹೆಚ್ಚು ಸೇವೆಗಳನ್ನು ತರುವ ನಿಟ್ಟಿನಲ್ಲಿ Whatsapp ಸಂಸ್ಥೆ ಯಾವಾಗಲೂ ಕೆಲಸ ಮಾಡುತ್ತಿರುತ್ತದೆ. ಹಾಗಾಗಿ ಈ ಹೊಸ ವೈಶಿಷ್ಟ್ಯಗಳನ್ನು ಈ ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೂ ಹಾಗೂ ಬಂಧುಗಳಿಗೂ ಈ ಕೂಡಲೇ ಶೇರ್ ಮಾಡಿ, ಧನ್ಯವಾದಗಳು.

*********** ಲೇಖನ ಮುಕ್ತಾಯ ***********

ವಿದ್ಯಾರ್ಥಿಗಳಿಗೆ ಲಭ್ಯವಿರುವ ವಿದ್ಯಾರ್ಥಿ ವೇತನಗಳು 2022-23:

ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

  1. SSP ಸ್ಕಾಲರ್ಶಿಪ್ : Click Here
  2. ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
  3. ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
  4. ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
  5. ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
  6. ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
  7. ವಿದ್ಯಾಸಿರಿ ಸ್ಕಾಲರ್ಶಿಪ್: Click Here
  8. ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
  9. ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
  10. ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
  11. ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
  12. ಜಿಂದಾಲ್ ಸ್ಕಾಲರ್ಶಿಪ್ 2022: Click Here
  13. SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here

app download scaled

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಯಶಸ್ವಿನಿ ಯೋಜನೆ ಮರು ಜಾರಿ- ಅರ್ಜಿ ಸಲ್ಲಿಸಲು ನವೆಂಬರ್ 14 ಕೊನೆಯ ದಿನಾಂಕ

ನವೆಂಬರ್ 1 ರ ಕನ್ನಡ ರಾಜ್ಯೋತ್ಸವಕ್ಕೆ ರಾಜ್ಯದ ಜನತೆಗೆ ರಾಜ್ಯ ಸರ್ಕಾರ ಭರ್ಜರಿ ಕೊಡುಗೆ ನೀಡಿದೆ. ರೈತರು ಹಾಗೂ ಬಡವರಿಗಾಗಿ ರಾಜ್ಯ ಸರ್ಕಾರ ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯನ್ನು ಮರು ಜಾರಿಗೊಳಿಸಿ ಆದೇಶ ಹೊರಡಿಸಿದ್ದು, ನವೆಂಬರ್ 2ರಿಂದ ಈ ಯೋಜನೆಗೆ ನೋಂದಣಿ ಪ್ರಾರಂಭವಾಗಲಿದೆ.

ರಾಜ್ಯದಲ್ಲಿಡೆ ಸಹಕಾರಿಗಳ ಮತ್ತು ರೈತರ ನಿರಂತರ ಬೇಡಿಕೆಯಂತೆ ರಾಜ್ಯ ಸರ್ಕಾರವು 2022 23ನೇ ಸಾಲಿನ ಆಯವ್ಯದಲ್ಲಿ ಯಶಸ್ವಿನಿ ಯೋಜನೆಯನ್ನು ಪರಿಣಾಮಕಾರಿಯಾಗಿ ರೂಪಿಸಿ ಮರು ಜಾರಿಗೊಳಿಸಲು ತೀರ್ಮಾನಿಸಿ ಇದಕ್ಕಾಗಿ 2022-23ನೇ ಬಜೆಟ್ ನಲ್ಲಿ 300 ಕೋಟಿ ಘೋಷಣೆ ಮಾಡಲಾಗಿದೆ.

ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/yasashwing-scheme-karnataka-kannada/

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ದ್ವಿಚಕ್ರ ವಾಹನ ಖರೀದಿಗೆ 50 ಸಾವಿರ ರೂಪಾಯಿ ಸಹಾಯಧನ ನೀಡಲು ಅರ್ಜಿ ಆಹ್ವಾನ

ವಿವಿಧ ಯೋಜನೆಗಳಡಿಯಲ್ಲಿ ದ್ವಿಚಕ್ರ ವಾಹನ,  ಸರಕು ಸಾಗಾಣಿಕೆ ವಾಹನ, ಗಂಗಾ ಕಲ್ಯಾಣ ಯೋಜನೆ ಹಾಗೂ ಭೂ ಒಡೆತನ ಯೋಜನೆಯಡಿಯಲ್ಲಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಡಾ ಅಂಬೇಡ್ಕರ್ ನಿಗಮ ದಲ್ಲಿ ಹೊಸ ಬೈಕ್ ಪಡೆಯಲು ಸಹಾಯಧನ ಅರ್ಜಿ ಆಹ್ವಾನಿಸಲಾಗಿದೆ. ಅಮೇಜಾನ್, ಝೋಮೊಟೋ, ಸ್ವಿಗ್ಗಿ, ಊಬರ್ ಸೇರಿದಂತೆ ಇತರ ಸಂಸ್ಥೆಗಳಲ್ಲಿ ಕೆಲಸ ಪಡೆದು ಪಾರ್ಸೆಲ್ ಗಳನ್ನು ಮನೆಬಾಗಿಲಿಗೆ ತಲುಪಿಸಲು ನಿಮ್ಮ ಹತ್ತಿರ ಬೈಕ್ ಇಲ್ಲವೆ. ಚಿಂತೆ ಮಾಡಬೇಡಿ, ಇನ್ನೇಕೆ ತಡ ಕೂಡಲೇ ಅರ್ಜಿ ಸಲ್ಲಿಸಿ ಬೈಕ್ ಖರೀದಿಸಿ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/two-wheeler-scheme-karnataka/

ನವೆಂಬರ್‌ 2022 – ವಿವಿಧ ಸರ್ಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಅವಕಾಶ: 1 ಲಕ್ಷ 60 ಸಾವಿರಕ್ಕೂ ಹೆಚ್ಚು ಹುದ್ದೆಗಳು

ಉದ್ಯೋಗದ ಆಕಾಂಕ್ಷೆಗಳಿಗೆ ನವೆಂಬರ್ ತಿಂಗಳಿನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಈಗಾಗಲೇ  ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಹೊರಡಿಸಿಲಾದ ಅಧಿ ಸೂಚನೆಯ ಪ್ರಕಾರ 1 ಲಕ್ಷ 60 ಸಾವಿರಕ್ಕೂ ಹೆಚ್ಚು ಹುದ್ದೆಗಳಿವೆ ಎಂದು ತಿಳಿದು ಬಂದಿದೆ. ಯಾವ ಯಾವ ಅಭ್ಯರ್ಥಿಗಳಿಗೆ ಈ ಸರ್ಕಾರಿ ಹುದ್ದೆಯಲ್ಲಿ ಆಸಕ್ತಿ ಹೊಂದಿದೆಯೋ ಅವರು ಸಂಬಂಧಪಟ್ಟ ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ನೀಡಲಾದ ಆನ್ಲೈನ್ ಫಾರ್ಮ್ ಇಂದ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತದೆ.

ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/kannada-job-news-november-2022/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

IAF Agniveervayu Recruitment 2022: ಭಾರತೀಯ ವಾಯುಪಡೆಯಿಂದ ಅಗ್ನೀ ವೀರ್ ವಾಯು ಅರ್ಜಿ ಆಹ್ವಾನ; ಇಲ್ಲಿದೆ ಮಾಹಿತಿ

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

Amazon Recruitment 2022 : ಮನೆಯಲ್ಲೇ ಕೆಲಸ ₹45 ಸಾವಿರ ಸಂಬಳ. ಅರ್ಜಿ ಸಲ್ಲಿಸುವ ವಿಧಾನ, ಸಂಪೂರ್ಣ ಮಾಹಿತಿ ಇಲ್ಲಿದೆ

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!