ಹಾವೇರಿ: 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಮಗ್ರ ಮಾಹಿತಿ

ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ  ಹಾವೇರಿಯಲ್ಲಿ ನಡೆಯುತ್ತಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ. ಹೌದು ನಮ್ಮ ಹಾವೇರಿಯಲ್ಲಿ 86ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ತಯಾರಿ ಭರ್ಜರಿಯಾಗಿ ನಡೆಯುತ್ತಿದೆ. ಮುಖ್ಯ ವೇದಿಕೆಯ ಸಿದ್ಧತೆ ಜೋರಾಗಿ ನಡೆಯುತ್ತಿದೆ. ಎಲ್ಲಾ ಚಿತ್ರಗಳನ್ನು ಗೋಡೆಯ ಮೇಲೆ ಹಾಕಲಾಗುತ್ತಿದೆ. ಕಲಾವಿದರು ಕನ್ನಡದ ಪ್ರಮುಖ ಸಾಹಿತಿಗಳಾದ ದ.ರಾ ಬೇಂದ್ರೆ, ಕುವೆಂಪು, ಶಿವರಾಂ ಕಾರಂತ್ ಹೀಗೆ ಹಲವಾರು ಸಾಹಿತಿಗಳ ಭಾವಚಿತ್ರಗಳನ್ನು ಕುಂಚದಿಂದ ಆರಳಿಸುತ್ತಿದ್ದಾರೆ. ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸುತ್ತಿರುವ ಎಲ್ಲಾ ಕನ್ನಡ ಪ್ರೇಮಿಗಳಿಗೆ ಏನೆಲ್ಲಾ ವ್ಯವಸ್ಥೆ ಮಾಡಲಾಗಿದೆ ಹಾಗೂ ಇತರೆ ಸಿದ್ಧತೆಗಳ ಬಗ್ಗೆ ಕೆಳಗೆ ವಿವರಿಸಲಾಗಿದೆ. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

 

01 2

ಏಲಕ್ಕಿ ಕಂಪಿನ ನಾಡಲ್ಲಿ, ಮೊಟ್ಟ ಮೊದಲ ಬಾರಿಗೆ ಕನ್ನಡದ ಕಂಪು ಜೊತೆಯಾಗಲು ಹಾವೇರಿ ಸಿದ್ದವಾಗುತ್ತಿದೆ. ಹೌದು, ದಿ 6,7 ಮತ್ತು 8 ರಂದು 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಮ್ಮ ಹಾವೇರಿಯಲ್ಲಿ ನಡೆಯುತ್ತಿದೆ. ಕನ್ನಡ ಭಾಷೆ, ಕರ್ನಾಟಕದ ಕುರಿತು ಚರ್ಚಿಸುವ ವಾರ್ಷಿಕ ಸಮ್ಮೇಳನ. ಕರ್ನಾಟಕ ಸಿ ಎಂ. ಬಸವರಾಜ್ ಬೊಮ್ಮಾಯಿ ಹಾಗೂ ಸಮ್ಮೇಳನದ ಅಧ್ಯಕ್ಷತೆಯನ್ನು ವಹಿಸುತ್ತಿರುವ ನಾಡೋಜ್ ಡಾ. ಮಹೇಶ್ ಜೋಶಿ ಯವರು ಮೂಲತ ಹಾವೇರಿಯವರಾಗಿರುವುದು ಹೆಮ್ಮೆಯ ವಿಷಯ.

02

ಕನ್ನಡ ಪ್ರೇಮಿಗಳಿಗೆ ಕನ್ನಡ ಸಾಹಿತ್ಯ ಸವಿಯನ್ನು ಉಣಬಡಿಸಲು ಹಾವೇರಿ ತಯಾರಾಗುತ್ತಿದ್ದೆ. ಹುಬ್ಬಳ್ಳಿ ಹಾವೇರಿ ಮುಖ್ಯ ರಸ್ತೆಯ ಅಜ್ಜಯ್ಯನ ಗದ್ದುಗೆಯ ಹತ್ತಿರ ಬೃಹತ ವೇದಿಕೆ ತಯಾರಾಗಿದ್ದು, ಹಲವು ಹೂವುಗಳು ಹಾಗೂ ಚಿತ್ತಾರಗಳನ್ನ ಹೊತ್ತು ಕಂಗೊಳಿಸಲಿದೆ. ಕವಿಗಳು, ಸಾಹಿತಿಗಳು, ಹಾಗೂ ಹಲವಾರು ಕಲಾವಿದರನ್ನು ಹೊತ್ತು ವಿಜೃಂಭಿಸಲಿದೆ. ಕನ್ನಡ ಸಾಹಿತ್ಯದ ಸೊಬಗನ್ನು ಬಣ್ಣಿಸಲು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮಕ್ಕೆ ಆಗಮಿಸುವ ಪ್ರತಿಯೊಬ್ಬರಿಗೂ ವೇದಿಕೆಯ ಬಲ ಭಾಗದಲ್ಲಿ ಊಟ, ತಿಂಡಿ, ಕಾಫಿ, ಟೀ ಗಳ ವ್ಯವಸ್ಥೆ ಮಾಡಲಾಗಿದೆ. ಸರಿ ಸುಮಾರು 250 ಫುಡ್ ಕೌಂಟರ್ ಗಳು ತಯಾರಾಗಿ ನಿಂತಿದ್ದು. ಸುಮಾರು 600 ಜನ ಅಡುಗೆ ಕೆಲಸಕ್ಕೆ ಆಗಮಿಸಲಿದ್ದಾರೆ. ಹೊರವಲಯದಿಂದ ಆಗಮಿಸುತ್ತಿರುವ ಕನ್ನಡ ಪ್ರೇಮಿಗಳಿಗೆ 1000 ಬೆಡ್ ಗಳನ್ನು ತರಿಸಲಾಗಿದ್ದು, ಹಾವೇರಿಯ ಸರ್ಕಾರಿ ಶಾಲೆಗಳಲ್ಲಿ ಬೆಡ್ ವ್ಯವಸ್ಥೆ ಮಾಡಿ ವಸತಿ ಕಲ್ಪಿಸಿಕೊಡಲಾಗಿದೆ.

04

ಹಾವೇರಿ ಯ ಪುರಾತನ ಕಟ್ಟಡಗಳ ಗೋಡೆಗಳು ಬಣ್ಣ ಹಾಗೂ ಚಿತ್ತಾರಗಳಿಂದ ಬಣ್ಣಿಸಲಾಗಿದೆ. ಇನ್ನು ಸುಪ್ರಸಿದ್ದ ಮೈಸೂರು ದಸರಾ ದಲ್ಲಿ ಬೆಳಗುತ್ತಿದ್ದ ದೀಪಗಳು, ಹಾವೇರಿಯ ಮೂಲೆ ಮೂಲೆ ಯನ್ನು ಬೆಳಗಲು ಸಿದ್ದವಾಗಿದೆ. ಕನ್ನಡ ಪ್ರೇಮಿಗಳನ್ನು ಸ್ವಾಗತಿಸಲು ಸಿದ್ದಗೊಂಡಿದೆ. ಸಾಹಿತ್ಯ ಸಮ್ಮೇಳನ 6 ರಿಂದ ಪ್ರಾರಂಭವಾದರೂ ಸಡಗರ 2 ರಿಂದಲೇ, ಹಾವೇರಿಯ ಸುಪ್ರಸಿದ್ದ ಹುಕ್ಕೇರಿಮಠದ ಜಾತ್ರೆ 2 ರಿಂದು ನಡೆಯಲಿದ್ದು. ಹಾವೇರಿಯ ಸೊಬಗನ್ನು ಹೆಚ್ಚಿಸಿದೆ.

05

ಸಮ್ಮೇಳನ ಕನ್ನಡ ಅಕ್ಷರದ ಜಾತ್ರೆಗೆ ಸರಿ ಸುಮಾರು 10 ಲಕ್ಷ ಕನ್ನಡಿಗರು ಆಗಮಿಸುವ ನಿರೀಕ್ಷೆ ಇದೆ. ಟ್ರೈನ್ ಬಸ್ ಗಳ ವ್ಯವಸ್ಥೆ ಇದ್ದು. ಇನ್ನು ಪ್ರೈವೇಟ್ ವಾಹನದಲ್ಲಿ ಬರುವವರಿಗೆ ಪಾರ್ಕಿಂಗ್ ವ್ಯವಸ್ಥೆ ಕೂಡ ಮಾಡಲಾಗಿದೆ. ವಾಹನಗಳ ಪಾರ್ಕಿಂಗ್ ಮಾಡಲು ಕ್ಯೂ ಆರ್ ಕೋಡ್ ಅನ್ನು ಸ್ಕ್ಯಾನ್ ಮಾಡಿ ವೇಕಲ್ ಪಾರ್ಕ್ ಮಾಡಲು ವ್ಯವಸ್ಥೆ ಮಾಡಲಾಗಿದೆ.

ಮೊದಲಬಾರಿಗೆ ಹಾವೇರಿಗೆ ಆಗಮಿಸುತ್ತಿರುವವರು ಹತ್ತಿರದ ಕಾಗಿನೆಲೆ ಪಾರ್ಕ್, ಕನಕದಾಸರ ಹುಟ್ಟೂರು ಅದ ಬಾಡ ಗ್ರಾಮದ ಅರಮನೆ, ಪಿ ಬಿ ರೋಡ್ ಅಲ್ಲಿ ಇರುವ ಪುರಾಸಿದ್ದೇಶ್ವರ ದೇವಸ್ಥಾಗಾಳಿ ಭೇಟಿ ಕೊಡಬಹುದು.

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

telee

Untitled 1 scaled

ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ

  1. SSP ಸ್ಕಾಲರ್ಶಿಪ್ : Click Here
  2. ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
  3. ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
  4. ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
  5. ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
  6. ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
  7. ವಿದ್ಯಾಸಿರಿ ಸ್ಕಾಲರ್ಶಿಪ್: Click Here
  8. ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
  9. ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
  10. ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
  11. ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
  12. ಜಿಂದಾಲ್ ಸ್ಕಾಲರ್ಶಿಪ್ 2022: Click Here
  13. SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here

app download scaled

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

IAF Agniveervayu Recruitment 2022: ಭಾರತೀಯ ವಾಯುಪಡೆಯಿಂದ ಅಗ್ನೀ ವೀರ್ ವಾಯು ಅರ್ಜಿ ಆಹ್ವಾನ; ಇಲ್ಲಿದೆ ಮಾಹಿತಿ

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

 

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!