ಗೃಹ ಲಕ್ಷ್ಮಿ ಯೋಜನೆಯನ್ನು ಪಡೆದುಕೊಳ್ಳುವದರಲ್ಲಿ ನಿರತರಾಗಿರುವ ನಮ್ಮ ಜನ ಸಾಮಾನ್ಯರಿಗೆ ಒಂದು ಶಾಕಿಂಗ್ ಸುದ್ದಿ!!! ಅದೇನೆಂದರೆ, ತುಂಬಾ ಜನರ ರೇಷನ್ ಕಾರ್ಡ್ ರದ್ದಾಗಿವೆ ಹಾಗೂ ಇನ್ನೂ ರದ್ದಾಗುವ ಸಾದ್ಯತೆ ಇವೆ. ಇದರ ಜೊತೆಗೆ ದಂಡ ಕೂಡ ಬೀಳುವ ಸಾಧ್ಯತೆ ಇದೆ. ಯಾಕೆ ಹೀಗೆ ಈ ರೀತಿ ರೇಷನ್ ಕಾರ್ಡ್ ಗಳನ್ನು ರದ್ದು ಮಾಡುತ್ತಿದ್ದಾರೆ? ಯಾವೆಲ್ಲ ರೇಷನ್ ಕಾರ್ಡ್ ಗಳನ್ನು ರದ್ದುಗೊಳಿಸಲಾಗುತ್ತಿದೆ ? ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಪಡಿತರ ಚೀಟಿಯ ರದ್ದು ಪ್ರಾರಂಭ :
ಈಗಾಗಲೇ ರಾಜ್ಯದ ಎಲ್ಲಾ ಅರ್ಹ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ಬರೋಬರಿ 10,000 ವರೆಗೆ ಐದು ತಿಂಗಳ ಹಣ ಪಡೆದುಕೊಂಡಿದ್ದಾರೆ, 6ನೇ ಕಂತಿನ ಹಣದ ನಿರೀಕ್ಷೆಯಲ್ಲಿರುವ ಅರ್ಹರಲ್ಲದ ಮಹಿಳೆಯರಿಗೆ ಶಾಕಿಂಗ್ ಸುದ್ದಿ ಇದಾಗಿದೆ, ಹೌದು ರಾಜ್ಯದಲ್ಲಿ ಬಿಪಿಎಲ್ ಮತ್ತು ಅಂತೋದಯ ರೇಷನ್ ಕಾರ್ಡಗೆ ಅರ್ಹರಲ್ಲದ ಫಲಾನುಭವಿಗಳನ್ನು ಗುರುತಿಸಿ ಪ್ರತಿ ತಿಂಗಳು ಅಂತವರ ರೇಷನ್ ಕಾರ್ಡ್ಗಳನ್ನು ಬಂದು ಮಾಡುತ್ತಿದೆ. ಹೌದು ಈ ವಿಚಾರದಲ್ಲಿ ತುಂಬಾ ಸ್ಟ್ರಿಕ್ಟ್ ಆಗಿರುವ ಸರ್ಕಾರ ಪ್ರತಿ ತಿಂಗಳು ಅರ್ಹರಲ್ಲದ ಮತ್ತು ಸುಳ್ಳು ದಾಖಲೆ ನೀಡಿ ಬಿಪಿಎಲ್ ಕಾರ್ಡ್ ಪಡೆದುಕೊಂಡವರ ಕಾರ್ಡ್ ಗಳನ್ನು ರದ್ದುಪಡಿಸುತ್ತಿದೆ.
ಹೌದು, ಐಷಾರಾಮಿ ಕಾರು ಇದ್ದವರು, ಸರಕಾರಿ ಕೆಲಸ ಮಾಡುವವರು, 3 ಎಕರೆಗಿಂತ ಜಾಸ್ತಿ ಕೃಷಿ ಜಮೀನು ಇದ್ದವರು, ಹೆಚ್ಚಿಗೆ ಟ್ಯಾಕ್ಸ್ ಕಟ್ಟುವವರು ಹೀಗೆ ಅನೇಕ ಸೌಲಭ್ಯ ಇದ್ದವರು ಕೂಡಾ ನಕಲಿ BPL ಕಾರ್ಡ್ ಅನ್ನು ಹೊಂದಿದ್ದಾರೆ. ಆಹಾರ ಇಲಾಖೆಯು ಇಂತಹ ನಕಲಿ BPL ಕಾರ್ಡನ್ನು ಹೊಂದಿದವರ ಪತ್ತೆ ಹಚ್ಚಿ ಅವರ ration card ರದ್ದುಗೊಳಿಸುತ್ತಿದ್ದಾರೆ, ಮತ್ತು ದಂಡ ಕೂಡ ವಿಧಿಸಲಾಗುತ್ತಿದೆ.
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ
ಅನರ್ಹರ ಪಟ್ಟಿ ಚೆಕ್ ಮಾಡುವುದು ಹೇಗೆ? Gruhalakshmi Cancelled List
ಹಂತ 1: ಮೊದಲಿಗೆ ಆಹಾರ ಇಲಾಖೆಯ ಅಧಿಕೃತ ಜಾಲತಾಣಕ್ಕೆ ತೆರಳಬೇಕು ಅದಕ್ಕಾಗಿ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ : https://ahara.kar.nic.in/Home/EServices
ಹಂತ 2: ನಂತರ ಮೂರು ಗೆರೆಗಳ ಮೇಲೆ ಕ್ಲಿಕ್ ಮಾಡಿ. ನಂತರ e-Ration Card ಎಂಬ ಆಯ್ಕೆಯಲ್ಲಿ Show cancelled/Suspended ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ

ಹಂತ 3: ನಂತರ ನಿಮಗೆ ಲಿಸ್ಟ್ ಓಪನ್ ಆಗುತ್ತದೆ ಅದರಲ್ಲಿ ನಿಮ್ಮ ಜಿಲ್ಲೆ, ತಿಂಗಳು ಹಾಗೂ ತಾಲೂಕನ್ನು ಆಯ್ಕೆ ಮಾಡಿಕೊಳ್ಳಿ

ಹಂತ 4: ನಂತರ ನೀವು ಅನರ್ಹರ ಪಟ್ಟಿಯನ್ನು ನೋಡಬಹುದು, ಅದರಲ್ಲಿ ರದ್ದು ಆಗಿರುವುದಕ್ಕೆ ಕೆಲವೊಮ್ಮೆ ಕಾರಣವನ್ನು ಕೂಡ ನೀಡಲಾಗಿರುತ್ತದೆ.

ಸೂಚನೆ – ಮನೆಯ ಯಜಮಾನಿಯರಿಗೆ 2000 ಕೊಡುತ್ತಿದ್ದರಿಂದ, ರೇಷನ್ ಕಾರ್ಡ್ ನಲ್ಲಿ ಇರುವ ಮನೆ ಯಜಮಾನಿಯರನ್ನೇ ಗೃಹಲಕ್ಷ್ಮಿ ಎಂದು ಪರಿಗಣಿಸಲಾಗಿದೆ. ಹಾಗಾಗಿ ಈ ಕೆಳಗಿನ ಕಾರಣಗಳನ್ನು ಕೊಟ್ಟು ಬಿಪಿಎಲ್ ಕಾರ್ಡ್ ರದ್ದಾಗಿದ್ದರೆ ಅವರಿಗೂ 2000 ಹಣ ಬರುವುದಿಲ್ಲ ಎಂದು ಹೇಳಬಹುದು.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
- ರಾಜ್ಯ ಸರ್ಕಾರದಿಂದ ಉಚಿತ ಮನೆ ಪಡೆಯಲು ಹೀಗೆ ಅರ್ಜಿ ಹಾಕಿ!
- ಜಿಯೋ, ಏರ್ಟೆಲ್, ವಿಐ ಗ್ರಾಹಕರೇ ಪ್ರತಿದಿನ 2GB ಡಾಟಾ ಸಿಗುವ ಬೆಸ್ಟ್ ಆಫರ್ ಇದೇ ನೋಡಿ..!
- ಕರ್ನಾಟಕದಲ್ಲಿ ಮೊದಲ ಬಾರಿಗೆ ಅಮೃತ ಭಾರತ್ ಸಂಚಾರ! ಜೊತೆಗೆ 2 ವಂದೇ ಭಾರತ್ ರೈಲಿಗೆ ಚಾಲನೆ
- ರೈತರ ಖಾತೆಗೆ ಬರ ಪರಿಹಾರದ ಮೊದಲನೇ ಕಂತಿನ ಹಣ ₹2000 ಜಮಾ, ಸ್ಟೇಟಸ್ ಹೀಗೆ ಚೆಕ್ ಮಾಡಿ
- ಗ್ಯಾಸ್ ಸಿಲಿಂಡರ್ e-kyc ಮಾಡಿಲ್ಲ ಅಂದ್ರೆ ಸಬ್ಸಿಡಿ ಬಂದ್..? ಕೇಂದ್ರದ ಸ್ಪಷ್ಟನೆ ಇಲ್ಲಿದೆ!
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
Lingaraj Ramapur BCA, MCA, MA ( Journalism );
as Editor-in-Chief of NEEDS OF PUBLIC Media, leads a team of journalists, sets editorial standards, and ensures accurate, credible, and timely content. His leadership upholds the company as a trusted information source, meeting public needs while maintaining top-tier journalistic integrity.


WhatsApp Group






