ಸರ್ಕಾರದಿಂದ ರೈತರಿಗೆ ಮತ್ತು ಕೂಲಿ ಕಾರ್ಮಿಕರ ಮಕ್ಕಳಿಗೆ ಭರ್ಜರಿ ಗುಡ್ ನ್ಯೂಸ್

ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ  ಕೃಷಿ ಇಲಾಖೆ ಕಡೆಯಿಂದ ರೈತರಿಗೆ ಹಾಗೂ ರೈತರ ಮಕ್ಕಳಿಗಾಗಿಯೇ ಆಯೋಜಿತಗೊಂಡಿರುವ ಹೊಸ ಸರ್ಕಾರದ ಯೋಜನೆಗಳ ಬಗ್ಗೆ ನಿಮಗೆ ತಿಳಿಸಿಕೊಡುತ್ತೇವೆ. ನಮ್ಮ ಸರ್ಕಾರವು ರೈತರನ್ನು ಹಾಗೂ ರೈತರ ಮಕ್ಕಳನ್ನು ಪ್ರೋತ್ಸಾಹ ಗೊಳಿಸಲು ಹಾಗೂ ಅವರ ಆರ್ಥಿಕ ಸ್ಥಿತಿಯನ್ನು ಉನ್ನತಿಗೊಳಿಸಲು ಹಲವು ಯೋಜನೆಗಳ ಮೂಲಕ ಅವರಿಗೆ ಸಹಾಯ ಮಾಡುತ್ತದೆ. ಇಂಥಹ ಉನ್ನತವಾದ ಯೋಜನೆಗಳನ್ನು ರೈತರಲ್ಲರು ಪಡೆಯಬಹುದಾಗಿದೆ. ಆ ಸಹಾಯಗಳು ಅಥವಾ ಯೋಚನೆಗಳು ಯಾವುವು?, ಅವುಗಳ ಸಹಾಯವನ್ನು ರೈತರು ಹೇಗೆ ಪಡೆದುಕೊಳ್ಳಬೇಕು?, ಹೀಗೆ ಎಲ್ಲಾ ಮಾಹಿತಿಯನ್ನು ಈ ಲೇಖನದ ಮೂಲಕ ನಿಮಗೆ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

2023-24ರ ಹಣಕಾಸು ವರ್ಷದ ಬಜೆಟ್‌ನಲ್ಲಿ ಕೃಷಿ ಮತ್ತು ರೈತರ ಕಲ್ಯಾಣಕ್ಕಾಗಿ ಹಲವು ಪ್ರಮುಖ ನಿಬಂಧನೆಗಳನ್ನು ಮಾಡಲಾಗಿದೆ. ನಿರ್ಮಲಾ ಸೀತಾರಾಮನ್, ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶ್ರೀ ನರೇಂದ್ರ ಸಿಂಗ್ ತೋಮರ್ ಅವರು ಮಾತನಾಡಿ, ಬಜೆಟ್ ರೈತರನ್ನು ಒಳಗೊಂಡು ಸಮಗ್ರ ಮತ್ತು ಬಡವರು ಮತ್ತು ಮಧ್ಯಮ ವರ್ಗದವರು, ಮಹಿಳೆಯರು ಮತ್ತು ಯುವಕರ ಅಭಿವೃದ್ಧಿಯ ಗುರಿಯನ್ನು ಹೊಂದಿದೆ. ಸಣ್ಣ ರೈತರಿಗೆ ಬಜೆಟ್‌ನಿಂದ ಪ್ರಯೋಜನವಾಗಲಿದೆ ಎಂದು ಶ್ರೀ ತೋಮರ್ ಹೇಳಿದರು, ಆದರೆ ಪ್ರಧಾನಮಂತ್ರಿ ಶ್ರೀ ಮೋದಿ ಅವರ ದೂರದೃಷ್ಟಿಯ ಪ್ರಕಾರ, ಕೃಷಿಯನ್ನು ತಂತ್ರಜ್ಞಾನದೊಂದಿಗೆ ಜೋಡಿಸುವ ಮೂಲಕ ಕೃಷಿ ಕ್ಷೇತ್ರದ ಆಧುನೀಕರಣವನ್ನು ಉತ್ತೇಜಿಸಲು ಬಜೆಟ್ ಒತ್ತು ನೀಡಿದೆ, ಇದರಿಂದ ರೈತರು ದೀರ್ಘಾವಧಿಯಲ್ಲಿ ಸಮಗ್ರ ಪ್ರಯೋಜನಗಳನ್ನು ಪಡೆಯುತ್ತಾರೆ. ಅಷ್ಟೇ ಅಲ್ಲದೆ ರೈತರ ಮಕ್ಕಳಿಗೂ ಕೂಡ ಉತ್ತಮವಾದ ಪ್ರಯೋಜನಗಳು ಇವೆ.

ಇದನ್ನೂ ಓದಿ: ಒಮ್ಮೆ ಚಾರ್ಜ್ ಮಾಡಿದರೆ 95 KM ಓಡುವ ಎಲೆಕ್ಟ್ರಿಕ್ ಸೈಕಲ್ : Firefox Urban Eco Electric cycle

Untitled 1 scaled

ರೈತರೂ ಪ್ರಗತಿಯನ್ನು ಹೊಂದಲು ಜಾರಿಗೆ ತಂದ ಯೋಜನೆಗಳು :

  1. ರೈತ ಶಕ್ತಿ ಯೋಜನೆ
  2. ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್ ಯೋಜನೆ
  3. ರೈತ ವಿದ್ಯಾ ನಿಧಿ ಯೋಜನೆ

ರೈತ ಶಕ್ತಿ ಯೋಜನೆ:

ಕೃಷಿ ಉತ್ಪಾದಕತೆಯನ್ನು ಹೆಚ್ಚಿಸುವಲ್ಲಿ, ಕೃಷಿ ವಲಯದಲ್ಲಿ ಯಂತ್ರೋಪಕರಣಗಳ ಬಳಕೆಯನ್ನು ಪ್ರೋತ್ಸಾಹಿಸಲು ಹಾಗೂ ಇಂಧನದ ವೆಚ್ಚದ ಹೊರೆಯನ್ನು ಕಡಿಮೆ ಮಾಡಲು ಈ “ರೈತ ಶಕ್ತಿ ಯೋಜನೆ” ಜಾರಿಯಾಗಿದೆ. ಇದರಿಂದ ರೈತರ ಆದಾಯವು ದ್ವಿಗುಣವಾಗಲಿದ್ದು, ಆರ್ಥಿಕ ಹೊರೆ ಕಡಿಮೆಯಾಗಲಿದೆ. ಪ್ರತಿ ಎಕರೆಗೆ 250ರೂ. ಗಳಂತೆ ಗರಿಷ್ಠ ಐದು ಎಕರೆಗೆ ಡಿಬಿಟಿ ಮೂಲಕ ಡೀಸೆಲ್‌ಗೆ ಸಹಾಯಧನವನ್ನು ನೀಡಲು ‘ರೈತ ಶಕ್ತಿ’ ಎಂಬ ಯೋಜನೆಯನ್ನು ಘೋಷಣೆ ಮಾಡಲಾಗಿದೆ.  ರಾಜ್ಯದ ರೈತರಿಗೆ ಕೃಷಿ ಇಲಾಖೆಯ ಎಲ್ಲಾ ಯೋಜನೆಗಳನ್ನು ರೈತರಿಗೆ ‘ರೈತರ ನೋಂದಣಿ ಮತ್ತು ಏಕೀಕೃತ ಫಲಾನುಭವಿ ಮಾಹಿತಿ ವ್ಯವಸ್ಥೆ’ (ಎಫ್‌ಆರ್‌ಯುಐಟಿಎಸ್) ಪೋರ್ಟಲ್ ಮೂಲಕ ನೋಂದಣಿ, ಗುರುತಿನ ಸಂಖ್ಯೆ ಬಳಸಿ ಕಿಸಾನ್ ತಂತ್ರಾಂಶದ ಮೂಲಕವೇ ಅನುಷ್ಠಾನ ಮಾಡಲಾಗುತ್ತಿದೆ.

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ:

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಭಾರತ ಸರ್ಕಾರದ ಉಪಕ್ರಮವಾಗಿದ್ದು, ರೈತರಿಗೆ ಕನಿಷ್ಠ ಆದಾಯ ಬೆಂಬಲವಾಗಿ ವರ್ಷಕ್ಕೆ ₹6೦೦೦ ನೀಡುತ್ತದೆ. 1 ಫೆಬ್ರವರಿ 2019 ರಂದು ಭಾರತದ 2019ರ ಮಧ್ಯಂತರ ಯೂನಿಯನ್ ಬಜೆಟ್‌ನಲ್ಲಿ ಪಿಯೂಷ್ ಗೋಯಲ್ ಅವರು ಈ ಉಪಕ್ರಮವನ್ನು ಘೋಷಿಸಿದರು. ದೇಶದಲ್ಲಿ ಸುಮಾರು 86 ಪ್ರತಿಶತದಷ್ಟು ಸಣ್ಣ ರೈತರಿದ್ದಾರೆ, ಅವರು ಕಿಸಾನ್ ಕ್ರೆಡಿಟ್ ಕಾರ್ಡ್ (ಕೆಸಿಸಿ) ಮೂಲಕ ಹೆಚ್ಚು ಪ್ರಯೋಜನ ಪಡೆದಿದ್ದಾರೆ. ಈ ಬಾರಿ 23,000 ಕೋಟಿ ರೂ.ಗಳನ್ನು ಇದಕ್ಕಾಗಿ ವಿನಿಯೋಗಿಸಲಾಗಿದ್ದು, ಇದರ ಲಾಭವನ್ನು ನಮ್ಮ ರೈತ ಸಹೋದರ ಸಹೋದರಿಯರು ಮುಂದುವರಿಸಲು ಅನುವು ಮಾಡಿಕೊಡಲಾಗಿದೆ. ಸುಮಾರು ರೂ. ತಂತ್ರಜ್ಞಾನದ ಮೂಲಕ ಕೃಷಿ ಕ್ಷೇತ್ರದ ಉತ್ತೇಜನಕ್ಕೆ 600 ಕೋಟಿ ಮೀಸಲಿಡಲಾಗಿದೆ.

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಪ್ರತಿ ಮೂರು ತಿಂಗಳೊಳಗೆ ಕೋಟ್ಯಂತರ ರೈತರಿಗೆ 2 ಸಾವಿರ ರೂಪಾಯಿಗಳ ಆರ್ಥಿಕ ನೆರವು ನೀಡಲಾಗುತ್ತದೆ. ಈ ಯೋಜನೆಯಡಿ ರೈತರ ಬ್ಯಾಂಕ್ ಖಾತೆಗಳಿಗೆ 11 ಕಂತುಗಳನ್ನು ವರ್ಗಾವಣೆ ಮಾಡಲಾಗಿದ್ದು, ಶೀಘ್ರದಲ್ಲೇ ರೈತರಿಗೆ ಪಿಎಂ ಕಿಸಾನ್‌ನ 12 ನೇ ಕಂತಿನಿಂದ ಪ್ರಯೋಜನವಾಗಲಿದೆ.

telee

ರೈತ ವಿದ್ಯಾ ನಿಧಿ ಯೋಜನೆ:

ಕರ್ನಾಟಕ ಸರ್ಕಾರವು ರೈತರ ಮಕ್ಕಳಿಗೆ ವಿದ್ಯಾರ್ಥಿವೇತನವನ್ನು ನೀಡುವ ಸಲುವಾಗಿ ರೈತ ವಿದ್ಯಾ ನಿಧಿ ವಿದ್ಯಾರ್ಥಿವೇತನ ಯೋಜನೆಯನ್ನು ಪ್ರಾರಂಭಿಸಿತು. ಈ ಯೋಜನೆಯ ಮೂಲಕ ಉನ್ನತ ಶಿಕ್ಷಣ ಪಡೆಯುತ್ತಿರುವ ರೈತರ ಮಕ್ಕಳಿಗೆ 2500 ರಿಂದ 11000 ರೂ ವಿದ್ಯಾರ್ಥಿವೇತನದ ಮೊತ್ತವನ್ನು ನೇರ ಲಾಭ ವರ್ಗಾವಣೆ ವಿಧಾನದ ಮೂಲಕ ಫಲಾನುಭವಿಯ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸಲಾಗುತ್ತದೆ.

ಈ ಎಲ್ಲ ಯೋಜನೆಗಳ ಅನುಕೂಲಗಳನ್ನು ರೈತರಿಗಿಂದೆ ಮೀಸಲಿಡಲಾಗಿದೆ. ಹಾಗಾಗಿ ಎಲ್ಲ ರೈತರು ಮತ್ತು ಅವರ ಮಕ್ಕಳು ಈ ಪ್ರಯೋಜನವನ್ನು ಪಡೆದುಕೊಳ್ಳಬಹುದಾಗಿದೆ. ಇಂತಹ ಒಳ್ಳೆಯ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಈ ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೂ ಹಾಗೂ ರೈತ ಬಾಂಧವರಿಗೂ ಶೇರ್ ಮಾಡಿ, ಧನ್ಯವಾದಗಳು.

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

telee

ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ

  1. SSP ಸ್ಕಾಲರ್ಶಿಪ್ : Click Here
  2. ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
  3. ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
  4. ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
  5. ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
  6. ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
  7. ವಿದ್ಯಾಸಿರಿ ಸ್ಕಾಲರ್ಶಿಪ್: Click Here
  8. ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
  9. ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
  10. ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
  11. ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
  12. ಜಿಂದಾಲ್ ಸ್ಕಾಲರ್ಶಿಪ್ 2022: Click Here
  13. SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here

app download scaled

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!