2006-07ನೇ ಸಾಲಿನಲ್ಲಿ ಭಾಗ್ಯಲಕ್ಷ್ಮಿ ಯೋಜನೆ ಅಡಿಯಲ್ಲಿ ಬಾಂಡ್ ಪಡೆದ ಫಲಾನುಭವಿಗಳಿಗೆ ಕರ್ನಾಟಕ ಸರ್ಕಾರದಿಂದ ಶುಭಸುದ್ದಿ! ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಈ ಯೋಜನೆಯಡಿ ನಿಗದಿತ ಮೊತ್ತವನ್ನು ಪರಿಪಕ್ವ ಹಣವಾಗಿ ಪಾವತಿಸಲು ಅವಕಾಶ ನೀಡಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಯಾರಿಗೆ ಅರ್ಹತೆ?
- 2006-07ನೇ ಸಾಲಿನಲ್ಲಿ ಭಾಗ್ಯಲಕ್ಷ್ಮಿ ಬಾಂಡ್ ಪಡೆದವರು
- ಬಾಲಿಕೆಯ ವಯಸ್ಸು 18 ವರ್ಷ ತುಂಬಿದ್ದರೆ (ಅಥವಾ ವಿಶೇಷ ಸಂದರ್ಭಗಳಲ್ಲಿ ಮೊದಲೇ)
ಅರ್ಜಿ ಸಲ್ಲಿಸುವ ವಿಧಾನ
- ಸ್ಥಳ: ನಿಮ್ಮ ಹತ್ತಿರದ ಅಂಗನವಾಡಿ ಕೇಂದ್ರ ಅಥವಾ ದಾವಣಗೆರೆ ಶಿಶು ಅಭಿವೃದ್ಧಿ ಯೋಜನಾಧಿಕಾರಿರ ಕಚೇರಿಗೆ (ನಂದಗೋಕುಲ ಬಿಲ್ಡಿಂಗ್, ದುರ್ಗಾಂಬಿಕಾ ಶಾಲೆಯ ಎದುರು).
- ಸಂಪರ್ಕ: ದೂರವಾಣಿ – 08192-263219.
ಅಗತ್ಯ ದಾಖಲೆಗಳು
- ಮೂಲ ಭಾಗ್ಯಲಕ್ಷ್ಮಿ ಬಾಂಡ್ ಪ್ರತಿ
- ಬ್ಯಾಂಕ್ ಖಾತೆಯ ಪಾಸ್ಬುಕ್ (ಪಾವತಿಗೆ ಅಗತ್ಯ)
- BPL ರೇಷನ್ ಕಾರ್ಡ್ (ಬಡತನ ರೇಖೆಗಿಂತ ಕೆಳಗಿನವರ ಪರಿಶೀಲನೆಗೆ)
- ವ್ಯಾಸಂಗ ಪ್ರಮಾಣಪತ್ರ (ಮಗು ಶಾಲೆಗೆ ಹೋಗುತ್ತಿದ್ದರೆ)
- ಮಗು, ತಂದೆ-ತಾಯಿಯ ಆಧಾರ್ ಕಾರ್ಡ್
- ಜನನ ಪ್ರಮಾಣಪತ್ರ

ಪ್ರಮುಖ ಸೂಚನೆಗಳು
- ದಾಖಲೆಗಳು ಸರಿಯಾಗಿದ್ದರೆ ಮಾತ್ರ ಪಾವತಿ ಪ್ರಕ್ರಿಯೆ ನಡೆಯುತ್ತದೆ.
- ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಸ್ಥಳೀಯ ಅಧಿಕಾರಿಗಳಿಂದ ತಿಳಿಯಬಹುದು.
ಈ ಯೋಜನೆಯಿಂದ ಬಾಲಿಕೆಯ ಭವಿಷ್ಯ ಉಳಿತಾಯ ಮತ್ತು ಶಿಕ್ಷಣಕ್ಕೆ ಹಣದ ಸಹಾಯ ದೊರಕುತ್ತದೆ. ಹೆಚ್ಚಿನ ಮಾಹಿತಿಗಾಗಿ ನಿಮ್ಮ ಪ್ರದೇಶದ ಅಂಗನವಾಡಿ ಕಾರ್ಯಕರ್ತೆ ಅಥವಾ ಸರ್ಕಾರಿ ಕಚೇರಿಗೆ ಸಂಪರ್ಕಿಸಿ.
NOTE: ಈ ಮಾಹಿತಿ ಕರ್ನಾಟಕ ಸರ್ಕಾರದ ಅಧಿಕೃತ ನೋಟಿಫಿಕೇಷನ್ ಆಧಾರಿತವಾಗಿದೆ. ನೀವು ಫಲಾನುಭವಿಯಾಗಿದ್ದರೆ, ದಯವಿಟ್ಟು ತಕ್ಷಣ ಅರ್ಜಿ ಸಲ್ಲಿಸಿ!

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

“ಶಿವರಾಜ್ ಅವರು NeedsOfPublic.in ನಲ್ಲಿ ಸಾರ್ವಜನಿಕ, ಶೈಕ್ಷಣಿಕ ಮತ್ತು ಸ್ಥಳೀಯ ಸುದ್ದಿಗಳ ವಿಭಾಗದ ಹಿರಿಯ ಸಂಪಾದಕರಾಗಿದ್ದಾರೆ. ಪತ್ರಿಕೋದ್ಯಮದಲ್ಲಿ 6 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಇವರು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಂಕೀರ್ಣ ಯೋಜನೆಗಳನ್ನು ಹಾಗೂ ವಿದ್ಯಾರ್ಥಿವೇತನಗಳನ್ನು (Scholarships) ವಿಶ್ಲೇಷಿಸಿ, ಜನಸಾಮಾನ್ಯರಿಗೆ ಮತ್ತು ವಿದ್ಯಾರ್ಥಿಗಳಿಗೆ ಅದರ ಪ್ರಯೋಜನಗಳನ್ನು ಸುಲಭವಾಗಿ ಅರ್ಥೈಸುವಲ್ಲಿ ಎಕ್ಸ್ಪರ್ಟ್ ಆಗಿದ್ದಾರೆ. ಇದರ ಜೊತೆಗೆ ಪ್ರಮುಖ ಶೈಕ್ಷಣಿಕ ಅಪ್ಡೇಟ್ಗಳು, ಪರೀಕ್ಷಾ ಫಲಿತಾಂಶಗಳು ಮತ್ತು ವಿಶ್ವಾಸಾರ್ಹ ದೈನಂದಿನ ಹವಾಮಾನ ವರದಿಯನ್ನು ಒದಗಿಸುತ್ತಾರೆ. ವಿದ್ಯಾರ್ಥಿಗಳ ಭವಿಷ್ಯ ಮತ್ತು ಸಾರ್ವಜನಿಕ ಕಲ್ಯಾಣ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದು ಇವರ ಮುಖ್ಯ ಗುರಿಯಾಗಿದೆ.”


WhatsApp Group




