ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ ಸಿಮ್ ಕಾರ್ಡ್(SIM card)ನ ಹೊಸ ನಿಯಮಗಳ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಸಿಮ್ ಕಾರ್ಡಿನ ಹೊಸ ನಿಯಮಗಳು October 1 ರಿಂದ ಅನ್ವಯವಾಗುತ್ತವೆ. ನಿಯಮ ತಪ್ಪಿದ್ದಲ್ಲಿ 10 ಲಕ್ಷ ರೂಪಾಯಿ ದಂಡ ವಿಧಿಸಬಹುದು. ಇದರ ಬಗ್ಗೆ ಪೂರ್ಣ ಮಾಹಿತಿ ಪಡೆಯಲು ಈ ವರದಿಯನ್ನು ಕೊನೆವರೆಗೂ ಓದಿಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. .
ಟೆಲಿಕಾಂ ಕಂಪನಿಯಿಂದ ಸಿಮ್ ಕಾರ್ಡ್ ಗಳ ಮೇಲೆ ಹೊಸ ನಿಯಮ(New Rule) ಜಾರಿ :
ಹೆಚ್ಚುತ್ತಿರುವ ನಕಲಿ ಸಿಮ್ ಕಾರ್ಡ್ಗಳ ಮಾರಾಟದ ಬಗ್ಗೆ ಸರ್ಕಾರ ಕಟ್ಟುನಿಟ್ಟಿನ ನಿರ್ಧಾರವನ್ನು ತೆಗೆದುಕೊಂಡಿದೆ. Department of Telecommunications (DoT)ಎರಡು ನಿರ್ಣಾಯಕ ಸುತ್ತೋಲೆಗಳನ್ನು ಹೊರಡಿಸಿದೆ, ಒಂದು ಸಿಮ್ ಕಾರ್ಡ್ ಬಳಕೆದಾರರನ್ನು ಗುರಿಯಾಗಿಸುತ್ತಿದ್ದರೆ, ಮತ್ತೊಂದಡೆ ಏರ್ಟೆಲ್(Airtel) ಜಿಯೊ(Jio) ಹಾಗೂ BSNL ದಂತಹ ಟೆಲಿಕಾಂ ಕಂಪನಿಗಳನ್ನು ಗುರಿಯಾಗಿಟ್ಟುಕೊಂಡು ಪ್ರಕ್ರಿಯೆಯನ್ನು ನಿಯಂತ್ರಿಸುವ ಮತ್ತು ಸುಧಾರಿಸುವ ಗುರಿಯನ್ನು ಹೊಂದಿದೆ.
ಇವೇ ನೋಡಿ ಹೊಸ ನಿಯಮಗಳು :
ಭಾರತ ಸರ್ಕಾರವು ಸಿಮ್ ಕಾರ್ಡ್ ಮಾರಾಟದ ನಿಯಮಗಳನ್ನು ಬದಲಾಯಿಸಿದೆ. ಹೊಸ ನಿಯಮಗಳ ಪ್ರಕಾರ, ಸಿಮ್ ಕಾರ್ಡ್ಗಳನ್ನು ಮಾರಾಟ ಮಾಡುವ ಅಂಗಡಿಗಳು ಉದ್ಯೋಗಿಗಳ ವಿವರಗಳನ್ನು ನಿರ್ವಹಿಸಬೇಕು ಮತ್ತು ಪೊಲೀಸ್ ಪರಿಶೀಲನೆಗೆ ಒಳಗಾಗಬೇಕಾಗುತ್ತದೆ. ಮತ್ತು ಆ ನಿಯಮಗಳು ಅಕ್ಟೋಬರ್ 1, 2023 ರಿಂದ ಜಾರಿಗೆಯಾಗಲಿವೆ, ನಿಯಮಗಳು ಉಲ್ಲಂಘಿಸಿ ಸಿಮ್ ಮಾರಾಟ ಮಾಡಿದರೆ ಸರ್ಕಾರ 10 ಲಕ್ಷದಷ್ಟು ದಂಡ ವಿಧಿಸಬಹುದು.
ರೂಲ್ಸ್ ಪ್ರಕಾರ ರಿಲಯನ್ಸ್ ಜಿಯೋ, ಏರ್ಟೆಲ್ ಮತ್ತು ವೊಡಾಫೋನ್ ಐಡಿಯಾ (ವಿ) ಟೆಲಿಕಾಂ ಕಂಪನಿಗಳು ತಮ್ಮ ಸಿಮ್ ಕಾರ್ಡ್ಗಳನ್ನು ಮಾರಾಟ ಮಾಡುವ ಅಂಗಡಿಯ ಮಾಲೀಕರ ವಿವರಗಳನ್ನು ಪರಿಶೀಲಿಸಬೇಕು ಮತ್ತು ನಂತರ ಮಾತ್ರ ಅವರಿಗೆ ಹೊಸ ಸಿಮ್ ಕಾರ್ಡ್ಗಳನ್ನು ಮಾರಾಟ ಮಾಡಲು ಅನುಮತಿ ನೀಡಬೇಕು.
ಹೊಸ ನಿಯಮದ ಉದ್ದೇಶ:
ಈ ನಿಯಮಗಳು ಸಿಮ್ ಕಾರ್ಡ್ ಬಳಕೆದಾರರನ್ನು ಸಹ ಉದ್ದೇಶಿಸಿದೆ ಅಂದರೆ, ಗ್ರಾಹಕರು ಹಳೆಯ ಸಿಮ್ ಕಾರ್ಡ್ ಕಳೆದುಕೊಂಡರೆ ಅಥವಾ ಅವರ ಸಿಮ್ ಹಾನಿಗೊಳಗಾದರೆ ಅವರು ವಿವರವಾದ ಪರಿಶೀಲನೆ ಪ್ರಕ್ರಿಯೆಯ ಮೂಲಕ ಹೋಗಬೇಕಾಗುತ್ತದೆ.
ಹೊಸ ನಿಯಮದ ಉದ್ದೇಶ ಸಿಮ್ ಕಾರ್ಡ್ ಅನ್ನು ಸುರಕ್ಷಿತವಾಗಿರಿಸುವುದು ಮತ್ತು ವಂಚಕರು ಫೋನ್ ಪ್ರವೇಶಿಸುವುದನ್ನು ತಡೆಯುವುದು. ಇದು ದೇಶ ಮತ್ತು ಜನರ ಭದ್ರತೆಗೆ ಅಗತ್ಯವಾದ ಹೆಜ್ಜೆ. ಹಾಗೆಯೇ ಇಂತಹ ಉತ್ತಮ ಮಾಹಿತಿಯನ್ನು ತಿಳಿಸಿಕೊಡುವ ಈ ಲೇಖನವನ್ನು ನಿಮ್ಮ ಸ್ನೇಹಿತರಲ್ಲಿ ಮತ್ತು ಬಂಧು- ಭಾಂದವರಲ್ಲಿ ಶೇರ್ ಮಾಡಿಲು ಮರಿಯಬೇಡಿ, ಧನ್ಯವಾದಗಳು.
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ
ಇದನ್ನೂ ಓದಿ – ಕಾರ್ಮಿಕರ ಮಕ್ಕಳಿಗೆ ಉಚಿತ ಲ್ಯಾಪ್ಟಾಪ್ ವಿತರಣೆಗೆ ಅರ್ಜಿ ಆಹ್ವಾನ, ಇಂದೇ ಕೊನೆಯ ದಿನ ತಪ್ಪದೇ ಅರ್ಜಿ ಸಲ್ಲಿಸಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
Lingaraj Ramapur BCA, MCA, MA ( Journalism );
as Editor-in-Chief of NEEDS OF PUBLIC Media, leads a team of journalists, sets editorial standards, and ensures accurate, credible, and timely content. His leadership upholds the company as a trusted information source, meeting public needs while maintaining top-tier journalistic integrity.


WhatsApp Group






