‘ಗ್ರಾಮ ಪಂಚಾಯ್ತಿ ಚುನಾವಣೆ’ಗೆ ‘ನಾಮಪತ್ರ’ದೊಂದಿಗೆ ಸಲ್ಲಿಸಬೇಕಾದ ‘ಅಗತ್ಯ ದಾಖಲೆ’ಗಳ ಸಂಪೂರ್ಣ ಪಟ್ಟಿ
ಬೆಂಗಳೂರು: ಶೀಘ್ರದಲ್ಲೇ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಘೋಷಣೆಯಾಗಲಿದೆ. ಅದರೊಟ್ಟಿಗೆ ಖಾಲಿಯಾಗಿರುವಂತ ಗ್ರಾಮ ಪಂಚಾಯ್ತಿ ಸ್ಥಾನಗಳಿಗೂ ಚುನಾವಣೆ ಘೋಷಣೆಯಾಗುವ ಸಾಧ್ಯತೆ ಇದೆ. ಹಾಗಾದ್ರೇ ಗ್ರಾಮ ಪಂಚಾಯ್ತಿ ಸಾರ್ವತ್ರಿಕ ಚುನಾವಣೆಗೆ ನಾಮ ಪತ್ರದೊಂದಿಗೆ ಸಲ್ಲಿಸಬೇಕಾದಂತ ಅಗತ್ಯ ದಾಖಲೆಗಳು ಯಾವುವು ಎನ್ನುವ ಬಗ್ಗೆ ಸಂಪೂರ್ಣ ಇಲ್ಲಿದೆ ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ:.
ಸಾಮಾನ್ಯ ಕ್ಷೇತ್ರಕ್ಕೆ
1. ಉಮೇದುವಾರನಿಗೆ 21 ವರ್ಷ ಮೇಲ್ಪಟ್ಟು ವಯಸ್ಥಾಗಿರಬೇಕು.
2. ನಾಮಪತ್ರ ನಮೂನೆ -5ರಲ್ಲಿ ನೀಡಬೇಕು.
3. ಠೇವಣಿ ಹಣ 200/-ರೂಗಳನ್ನು ನೀಡಿ ಚುನಾವಣಾಧಿಕಾರಿಯಿಂದ ರಶೀದಿ ಪಡೆಯುವುದು, ಸಾಮಾನ್ಯ ಮಹಿಳೆ ಮೀಸಲು ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಿದರೆ ಠೇವಣಿ ಹಣ 100/- ರೂಗಳನ್ನು ನೀಡುವುದು.
4. ಇಸ್ತಿ ಬಿವಧಣಿ ಘೋಷಣಾ ಪತ್ರ ವನ್ನು 3 ಪ್ರತಿಯಲ್ಲಿ ಲಗತ್ತಿಸುವುದು.
5. ಅಭ್ಯರ್ಥಿಯಿಂದ ಘೋಷಣೆ ಪತ್ರ
6. ಗ್ರಾಮ ಪಂಚಾಯಿತಿಗೆ ಯಾವುದೇ ರೀತಿಯ ಬಾಕಿ ಇಲ್ಲದಿರುವ ಬಗ್ಗೆ ‘ಬೇ-ಬಾಕಿಪತ್ರ’
ಅನುಸೂಚಿತ ಜಾತಿ/ಅ.ಪಂಗಡ ಮೀಸಲು ಕ್ಷೇತ್ರಕ್ಕೆ
1. ಉಮೇದುವಾರನಿಗೆ 21 ವರ್ಷ ಮೇಲ್ಪಟ್ಟು ವಯಸ್ಸಾಗಿರಬೇಕು.
2. ತಹಶಿಲ್ದಾರವರಿಂದ ಜಾತಿ ಪ್ರಮಾಣ ಪತ್ರ ಪಡೆದು ಮೂಲ ಪ್ರತಿ ಲಗತ್ತಿಸುವುದು.
3. ನಾಮಪತ್ರ ನಮೂನೆ -5ರಲ್ಲಿ ನೀಡಬೇಕು.
4. ಠೇವಣಿ ಹಣ 100/-ರೂಗಳನ್ನು ನೀಡಿ ಚುನಾವಣಾಧಿಕಾರಿಯಿಂದ ರಶೀದಿ ಪಡೆಯುವುದು.
5. ಆಸ್ತಿ ಬಿವರಣಿ ಘೋಷಣಾ ಪತ್ರ ವನ್ನು 3 ಪ್ರತಿಯಲ್ಲಿ ಲಗತ್ತಿಸುವುದು.
6, ಅಭ್ಯರ್ಥಿಯಿಂದ ಘೋಷಣೆ ಪತ್ರ
7. ಗ್ರಾಮ ಪಂಚಾಯಿತಿಗೆ ಯಾವುದೇ ರೀಶಿಯ ಬಾಕಿ ಇಲ್ಲದಿರುವ ಬಗ್ಗೆ “ಬೇ-ಬಾಹಿಪಾ”.
ಹಿಂದುಳಿದ ವರ್ಗ ಅ/ಲ ಮೀಸಲು ಕ್ಷೇತ್ರಕ್ಕೆ
1. ಉಮೇದುವಾರನಿಗೆ 21 ವರ್ಷ ಮೇಲ್ಪಟ್ಟು ವಯಸ್ಸಾಗಿರಬೇಕು.
2. ತಹಶಿಲ್ದಾರ್ ರವರಿಂದ ಜಾತಿ ಬಿ.ಸಿ.ಎಂ.-A/ ಟಿ.ಸಿ.ಎಂ.-B ಪ್ರಮಾಣ ಪತ್ರ ಪಡೆದು ಮೂಲ ಪ್ರತಿ ಲಗತ್ತಿಸುವುದು.
3. ನಾಮಪತ್ರ ನಮೂನೆ -5ರಲ್ಲಿ ನೀಡಬೇಕು.
4. ಠೇವಣಿ ಹಣ 100/-ರೂಗಳನ್ನು ನೀಡಿ ಚುನಾವಣಾಧಿಕಾರಿಯಿಂದ ರಶೀದಿ ಪಡೆಯುವುದು.
5. ಆಸ್ತಿ ವಿವರಣೆ ಘೋಷಣಾ ಪತ್ರ ವನ್ನು 3 ಪ್ರತಿಯಲ್ಲಿ ಲಗತ್ತಿಸುವುದು.
6. ಅಭ್ಯರ್ಥಿಯಿಂದ ಘೋಷಣೆ ಪತ್ರ
7. ಗ್ರಾಮ ಪಂಚಾಯಿತಿಗೆ ಯಾವುದೇ ರೀತಿಯ ಬಾಕಿ ಇಲ್ಲದಿರುವ ಬಗ್ಗೆ “ಬೇ-ಬಾಕಿಪತ್ರ’.


ಈ ಮಾಹಿತಿಗಳನ್ನು ಓದಿ
- ಜನಸಾಮಾನ್ಯರೇ ಇಲ್ಲಿ ಕೇಳಿ : ಗ್ರಾಮ ಪಂಚಾಯಿತಿ’ಯಲ್ಲಿ ನಿಮಗೆ ಸಿಗಲಿವೆ ಈ ಎಲ್ಲಾ ಸರ್ಕಾರಿ ಸೌಲಭ್ಯಗಳು.!
- E-Swathu-ರಾಜ್ಯ ಸರ್ಕಾರದಿಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಆಸ್ತಿಗಳಿಗೆ ಇ-ಸ್ವತ್ತು ವಿತರಣೆ | ಸರ್ಕಾರದ ಮಹತ್ವದ ಮಾಹಿತಿ
- ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಗ್ರಾಮ ಪಂಚಾಯಿತಿಗಳಲ್ಲಿ ’11ಬಿ ಆಸ್ತಿ ನೋಂದಣಿ’ ಮತ್ತು ‘ಇ-ಖಾತಾ’ ವಿತರಣೆ ಪ್ರಕ್ರಿಯೆ ಆರಂಭ.!
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

ಶಿವರಾಜ್ ಅವರು NeedsOfPublic.in ನಲ್ಲಿ ಸಾರ್ವಜನಿಕ, ಶೈಕ್ಷಣಿಕ ಮತ್ತು ಸ್ಥಳೀಯ ಸುದ್ದಿಗಳ ವಿಭಾಗದ ಹಿರಿಯ ಸಂಪಾದಕರಾಗಿದ್ದಾರೆ (Senior Editor). ಸಿವಿಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಡಿಪ್ಲೊಮಾ ಪದವಿ ಪಡೆದಿದ್ದರೂ, ಮಾಧ್ಯಮ ಕ್ಷೇತ್ರದ ಮೇಲಿರುವ ಅತೀವ ಆಸಕ್ತಿಯಿಂದಾಗಿ 2019 ರಲ್ಲಿ ಡಿಜಿಟಲ್ ಜಗತ್ತಿಗೆ ಕಾಲಿಟ್ಟರು. ಇವರು ಆರಂಭಿಸಿದ “Suddi No.1 Kannada” ಯೂಟ್ಯೂಬ್ ಚಾನೆಲ್ ಪ್ರಸ್ತುತ 300K ಗೂ ಹೆಚ್ಚು ಸಬ್ಸ್ಕ್ರೈಬರ್ಗಳನ್ನು ಹೊಂದುವ ಮೂಲಕ ಜನಪ್ರಿಯವಾಗಿದೆ. ಡಿಜಿಟಲ್ ಮಾಧ್ಯಮದಲ್ಲಿ ಉತ್ತಮ ಅನುಭವ ಹೊಂದಿರುವ ಇವರು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಂಕೀರ್ಣ ಯೋಜನೆಗಳನ್ನು ಹಾಗೂ ವಿದ್ಯಾರ್ಥಿವೇತನಗಳನ್ನು (Scholarships) ಸರಳವಾಗಿ ವಿಶ್ಲೇಷಿಸಿ, ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ತಲುಪಿಸುವಲ್ಲಿ ಎಕ್ಸ್ಪರ್ಟ್ ಆಗಿದ್ದಾರೆ. ಇದರ ಜೊತೆಗೆ ಪ್ರಮುಖ ಶೈಕ್ಷಣಿಕ ಅಪ್ಡೇಟ್ಗಳು ಮತ್ತು ನಿಖರ ಮಾಹಿತಿ ನೀಡುವ ವಿಡಿಯೋ ಕಂಟೆಂಟ್ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವುದು ಇವರ ಬರವಣಿಗೆಯ ವಿಶಿಷ್ಟ ಶೈಲಿಯಾಗಿದೆ.


WhatsApp Group




Leave a Reply