Category: ಕೃಷಿ
-
Loan Scheme- ಹೈನುಗಾರಿಕೆಗೆ, ಕುರಿ, ಮೇಕೆ ಸಾಕಾಣಿಕೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲಕ್ಕೆ ಅರ್ಜಿ ಸಲ್ಲಿಸಲು ಇದೇ ತಿಂಗಳು ಕೊನೆಯ ದಿನ
ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಭಾಗದ ಜನರಲ್ಲಿ ಹೈನುಗಾರಿಕೆ ಅಥವಾ ಕುರಿ ಮೇಕೆ ಹಸುಗಳ ಸಾಕಾಣಿಕೆ ಕಡಿಮೆಯಾಗುತ್ತಿದೆ ಏಕೆಂದರೆ, ಇದರ ನಿರ್ವಹಣೆಗೆ ಬೇಕಾಗಿರುವ ಹಣದ ಕಾರಣದಿಂದಾಗಿ. ಇದಕ್ಕೆಂದೆ ಕೇಂದ್ರ ಸರ್ಕಾರ(Central government)ವು ಅತಿ ಕಡಿಮೆ ಬಡ್ಡಿ ದರ(low interest rate)ದಲ್ಲಿ ಸಾಲ(loan) ಸೌಲಭ್ಯವನ್ನು ನೀಡಲು ಮುಂದಾಗಿದೆ. ಈ ಸಾಲ ಸೌಲಭ್ಯದಿಂದ ಜನರು ಹಣವನ್ನು ಪಡೆದುಕೊಂಡು ಹಸು, ಕುರಿ, ಮೇಕೆ ಅಥವಾ ಕೋಳಿ ಸಾಕಾಣಿಕೆಯನ್ನು ಮುಂದುವರಿಸಲು ಸಹಾಯವಾಗುತ್ತದೆ. ಈ ಮಹತ್ತರ ಯೋಜನೆಯ ಹೆಸರೇ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆ (…
Categories: ಕೃಷಿ -
ರಾಜ್ಯದ ರೈತರಿಗೆ ಗುಡ್ ನ್ಯೂಸ್, 4.40 ಲಕ್ಷ ರೂ. ಸಹಾಯಧನ! ಹೀಗೆ ಅರ್ಜಿ ಸಲ್ಲಿಸಿ
ಮೀನುಗಾರಿಕೆ ಸಾಕಾಣಿಕೆ(Fishing farming), ಜಲಚರ ಸಾಕಣೆ ಅಥವಾ ಮೀನು ಸಾಕಣೆ ಎಂದು ಕೂಡ ಕರೆಯಲ್ಪಡುತ್ತದೆ, ವಾಣಿಜ್ಯ (commercial) ಅಥವಾ ಮನರಂಜನಾ(entertainment) ಉದ್ದೇಶಗಳಿಗಾಗಿ ಮೀನು ಮತ್ತು ಇತರ ಜಲಚರ ಜೀವಿಗಳ ನಿಯಂತ್ರಿತ ಕೃಷಿಯನ್ನು ಒಳಗೊಂಡಿರುತ್ತದೆ. ಇದು ಕೊಳಗಳು ಅಥವಾ ಟ್ಯಾಂಕ್ಗಳಲ್ಲಿನ ಸಣ್ಣ-ಪ್ರಮಾಣದ ಕಾರ್ಯಾಚರಣೆಗಳಿಂದ ತೆರೆದ ನೀರಿನ ಪರಿಸರದಲ್ಲಿ ದೊಡ್ಡ-ಪ್ರಮಾಣದ ಸೌಲಭ್ಯಗಳವರೆಗೆ ಇರುತ್ತದೆ. ಮೀನುಗಾರಿಕೆ ಕೃಷಿಯು ಸಮುದ್ರಾಹಾರಕ್ಕಾಗಿ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ ಮತ್ತು ಕಾಡು ಮೀನುಗಳ ಸಂಖ್ಯೆಯ ಮೇಲೆ ಒತ್ತಡವನ್ನು ಕಡಿಮೆ ಮಾಡುತ್ತದೆ. ಇದು ಅತ್ಯುತ್ತಮ…
Categories: ಕೃಷಿ -
14 ಕೋಟಿ ರೈತರಿಗೆ ಬರ ಪರಿಹಾರ ಹಣ ಜಮಾ, ನಿಮ್ಮ ಹೆಸರು ಹೀಗೆ ಚೆಕ್ ಮಾಡಿ
ಕರ್ನಾಟಕ ರಾಜ್ಯದ ರೈತರು ಕೃಷಿ ಇಲಾಖೆ ಮತ್ತು ರೈತ ಕಲ್ಯಾಣ ಅಡಿಯಲ್ಲಿ ಪರಿಚಯಿಸಲಾದ ಅನೇಕ ಪ್ರಯೋಜನಗಳನ್ನು ಪಡೆಯುತ್ತಾರೆ. ಅತಿವೃಷ್ಟಿ, ಅಕಾಲಿಕ ಮಳೆ ಮತ್ತು ಇತರ ಕಾರಣಗಳಿಂದ ಬೆಳೆ ಹಾನಿಯಾದರೆ ರೈತ ಇನ್ಪುಟ್ ಸಬ್ಸಿಡಿ ಯೋಜನೆಯ(Input subsidy yojana) ಪ್ರಮುಖ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಮೇಲೆ ತಿಳಿಸಿದ ಕಾರಣಗಳಿಂದ ತಮ್ಮ ಬೆಳೆ ಹಾನಿಗೊಳಗಾದರೆ ಯಾವುದೇ ರೈತರಿಗೆ ಇದು ಅತ್ಯಂತ…
Categories: ಕೃಷಿ -
ರೈತರಿಗೆ 2000/- ರೂ. ಬೆಳೆ ಹಾನಿ ಪರಿಹಾರದ ಹಣ ಈ ದಿನ ಜಮಾ – ಸಿ.ಎಂ ಸಿದ್ದರಾಮಯ್ಯ
ಇದೀಗ ರಾಜ್ಯದ ರೈತರಿಗೆ ಸಿಹಿ ಸುದ್ದಿ ತಿಳಿದು ಬಂದಿದೆ. ರಾಜ್ಯದಲ್ಲಿ ರೈತರು ಬೆಳೆ ಬೆಳೆಯಲು ಆಗದೆ ಸಾಕಷ್ಟು ಕಷ್ಟ ಪಡುತ್ತಿದ್ದಾರೆ. ಇದಕ್ಕೆಲ್ಲ ಕಾರಣ ಬರಗಾಲ(drought). ಹೌದು, ಮುಂಗಾರು ಮಳೆ ಇಲ್ಲದೆ ಬೆಳೆ ಬೆಳೆಯಲು ರೈತರು ಬಹಳ ಕಷ್ಟವಾಗುತ್ತಿದೆ. ಹಾಗಾಗಿ ರೈತರಿಗೆ ಸರ್ಕಾರದಿಂದ ( From Government ) ಬಹಳ ಯೋಜನೆಗಳು, ಸಾಲ(loan) ಸೌಲಭ್ಯಗಳು ಲಭ್ಯವಿವೆ. ಹಾಗೆಯೇ ಇದೀಗ ಬರದಿಂದ ಕಂಗಾಲಾಗಿರುವ ರೈತರ ನೆರವಿಗೆ ಸರ್ಕಾರ ಮುಂದಾಗುತ್ತಿದೆ. ಇದೀಗ ರಾಜ್ಯ ಸರ್ಕಾರ ( State Government ) ರೈತರ…
Categories: ಕೃಷಿ -
ಹಾಲಿನ ಪ್ರೋತ್ಸಾಹ ಧನ ನೀಡಲು ಅರ್ಹ ಫಲಾನುಭವಿಗಳ ಪಟ್ಟಿ ಬಿಡುಗಡೆ! ನಿಮ್ಮ ಹೆಸರು ಹೀಗೆ ಚೆಕ್ ಮಾಡಿ
ನಮಗೆಲ್ಲ ತಿಳಿದಿರುವ ಹಾಗೆ ಈಗಿನ ಜನರೇಷನ್(Generation) ಅಲ್ಲಿ ಹೈನುಗಾರಿಕೆ ಕೂಡಾ ಉತ್ತಮ ಬೆಳೆವಣಿಗೆ ಕಾಣುತ್ತಿದೆ. ಅದರಲ್ಲೂ ಯುವ ರೈತರು (Youth farmers) ಕೂಡಾ ಈ ಹೈನುಗಾರಿಕೆ(dairy farming) ಅಲ್ಲಿ ಆಸಕ್ತಿ(Intrest) ತೋರಿಸುತ್ತಿದ್ದಾರೆ. ಹೀಗಾಗಿ ಇನ್ನೂ ಹೆಚ್ಚು ಹೆಚ್ಚು ರೈತರ ಬೆಳವಣಿಗೆಗೆ ಪ್ರೋತ್ಸಾಹ ನೀಡಬೇಕು ಎನ್ನುವುದು ನಮ್ಮ ಸರಕಾರದ ಉದ್ದೇಶ ಆಗಿದೆ. ಆದರಿಂದ ನಮ್ಮ ರಾಜ್ಯ ಸರ್ಕಾರ (State government)ಹಳ್ಳಿಗಳಲ್ಲಿ ವಾಸಿಸುವ ನಮ್ಮ ರೈತರಿಗೆ ಅದರಲ್ಲೂ ವಿಶೇಷವಾಗಿ ಹೈನುಗಾರಿಕೆಯಲ್ಲಿ (diary farming) ಆಸಕ್ತಿ ಹೊಂದಿ ಅದರಲ್ಲಿ ತೋಡಿಗಿಕೊಂಡಿರುವ ರೈತರಿಗೆ…
Categories: ಕೃಷಿ -
Loan Interest : ರೈತರೇ ಗಮನಿಸಿ; ಕೃಷಿ ಸಾಲದ 440 ಕೋಟಿ ರೂ. ಬಡ್ಡಿ ಮನ್ನಾ..? ಅರ್ಹ ರೈತರ ಪಟ್ಟಿ ಇಲ್ಲಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಬರಗಾಲ(drought) ಎದುರಾಗಿರುವುದರಿಂದ ರೈತರು ಸಹಕಾರಿ ಸಂಘಗಳಲ್ಲಿ(Co-operative Society) ಪಡೆದಿರುವ ದೀರ್ಘಾವಧಿ, ಮಧ್ಯಮಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸುಸ್ತಿ ಸಾಲಗಳ(Agriculture and agriculture related bad debt) ಮೇಲಿನ ಬಡ್ಡಿಯನ್ನು ಮನ್ನಾ ಮಾಡುವುದಾಗಿ ಸರ್ಕಾರ ಆದೇಶ ನೀಡಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಬೆಳಗಾವಿ ಅಧಿವೇಶನದಲ್ಲಿ ಸಿಎಂ ಸಿದ್ದರಾಮಯ್ಯ(CM siddaramaya) ಬಡ್ಡಿ ಮನ್ನಾ ಸಂಬಂಧ ಘೋಷಣೆ…
Categories: ಕೃಷಿ -
Crop Insurance- ಈ ಜಿಲ್ಲೆಗಳ ರೈತರ ಖಾತೆಗೆ ಮಧ್ಯಂತರ ಬೆಳೆ ವಿಮೆ ಜಮಾ. ನಿಮ್ಮ ಅಕೌಂಟ್ ಹೀಗೆ ಚೆಕ್ ಮಾಡಿ
2023 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭಿಮಾ (ವಿಮಾ) ಯೋಜನೆ ಅನುಷ್ಠಾನಗೊಳಿಸಲಾಗಿತ್ತು. ಭತ್ತ, ಮೆಕ್ಕೆಜೋಳ, ಹತ್ತಿ, ಈರುಳ್ಳಿ, ಕೆಂಪು ಮೆಣಸಿನಕಾಯಿ ಮತ್ತು ಆಲೂಗಡ್ಡೆ ಬೆಳೆಗಳಡಿ ನೋಂದಾಯಿಸಿಕೊಂಡ ರೈತರಿಗೆ ಮಧ್ಯಂತರ ವಿಮೆ ಜಮಾವಣೆ ಪ್ರಾರಂಭವಾಗಿದೆ. ಮಳೆ ಕೊರತೆಯಿಂದಾಗಿ ಸಾಕಷ್ಟು ಪ್ರಮಾಣದಲ್ಲಿ ಬೆಳೆ ಹಾನಿ ಸಂಭವಿಸಿ ಬರ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಬೆಳೆ ವಿಮೆ ಯೋಜನೆಯಡಿ ಜಿಲ್ಲೆಯ 63,566 ಜನ ರೈತರಿಗೆ 50.298 ಕೋಟಿ ರೂ. ಗಳ ಮಧ್ಯಂತರ ಬೆಳೆ…
Categories: ಕೃಷಿ -
ಗುಡ್ ನ್ಯೂಸ್ – ಸರ್ಕಾರದಿಂದ ರೈತರಿಗೆ ಯಾವುದೇ ಬಡ್ಡಿ ಇಲ್ಲದೇ 1 ಲಕ್ಷ ಸಾಲ ಸೌಲಭ್ಯಕ್ಕೆ ನಿರ್ಧಾರ, ಇಲ್ಲಿದೆ ಮಾಹಿತಿ
ಈಗಾಗಲೇ ರಾಜ್ಯದಲ್ಲಿ ಸರಕಾರದ ಐದು ಗ್ಯಾರಂಟಿ ಯೋಜನೆಗಳು ಜಾರಿಯಲ್ಲಿವೆ. ಹಾಗೆಯೇ ಅದರ ಜೊತೆಗೆ ರೈತರಿಗೆ ಸಾಲ ಸೌಲಭ್ಯ , ಹಲವಾರು ಯೋಜನೆಗಳು ಜಾರಿಗೊಳಿಸಿದ್ದಾರೆ. ಅವರ ಕಷ್ಟಕ್ಕೆ ಮತ್ತು ಆರ್ಥಿಕ ಪರಿಸ್ಥಿತಿ ( Economic Purpose ) ಅನ್ನು ದೂರ ಮಾಡಲು ಸರ್ಕಾರದ ಈ ಯೋಜನೆಗಳು ಬಹಳ ಅನುಕೂಲವಾಗಿವೆ. ಹಾಗೆಯೇ ಇದೀಗ ಈ ರೈತರಿಗಾಗಿ ಬಡ್ಡಿ ರಹಿತ ಸಾಲ(loan without interest)ವನ್ನು ನೀಡಲು ಮುಂದಾಗಿದೆ. ಅದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗೆ ನೀಡಲಾಗಿದೆ. ಇದೇ ರೀತಿಯ ಎಲ್ಲಾ…
Categories: ಕೃಷಿ
Hot this week
-
ಇನ್ಮುಂದೆ ಮದ್ಯದಂಗಡಿ ಆರಂಭಿಸುವ ಪ್ರಕ್ರಿಯೆ ತುಂಬಾ ಸರಳ : ಅರ್ಜಿ ಸಲ್ಲಿಸಿದ ತಿಂಗಳೊಳಗೆ ಲೈಸೆನ್ಸ್ ಸಿಗುತ್ತೆ
-
ಬೆಂಗಳೂರಿನ ಈ ಏರಿಯಾಗಳಲ್ಲಿ ಮತ್ತೇ ಎರಡು ದಿನ ನಾಳೆ , ನಾಡಿದ್ದು 10AM-5PM ವರೆಗೆ ಕರೆಂಟ್ ಇರಲ್ಲಾ ಎಚ್ಚರಿಕೆ
-
ಸರ್ಕಾರಿ ನೌಕರರಿಗೆ ಸಿಹಿಸುದ್ದಿ: ಸ್ವಯಂಪ್ರೇರಿತ ನಿವೃತ್ತಿಗೂ ಪಿಂಚಣಿ ಲಭ್ಯ ಸರ್ಕಾರದಿಂದ ಹೊಸ ನಿಯಮ ಜಾರಿ !
-
ಕರ್ನಾಟಕದಲ್ಲಿ ಮುಂದಿನ 24ಗಂಟೆಗಳಲ್ಲಿ ಭಾರೀ ಮಳೆ ಎಚ್ಚರಿಕೆ: ಇಂದು ಮತ್ತು ನಾಳೆ ಈ ಜಿಲ್ಲೆಗಳಿಗೆ ತೀವ್ರ ಮಳೆ ಅಲರ್ಟ್!
Topics
Latest Posts
- ಇನ್ಮುಂದೆ ಮದ್ಯದಂಗಡಿ ಆರಂಭಿಸುವ ಪ್ರಕ್ರಿಯೆ ತುಂಬಾ ಸರಳ : ಅರ್ಜಿ ಸಲ್ಲಿಸಿದ ತಿಂಗಳೊಳಗೆ ಲೈಸೆನ್ಸ್ ಸಿಗುತ್ತೆ
- ಬೆಂಗಳೂರಿನ ಈ ಏರಿಯಾಗಳಲ್ಲಿ ಮತ್ತೇ ಎರಡು ದಿನ ನಾಳೆ , ನಾಡಿದ್ದು 10AM-5PM ವರೆಗೆ ಕರೆಂಟ್ ಇರಲ್ಲಾ ಎಚ್ಚರಿಕೆ
- 8 ಲಕ್ಷ ರೇಷನ್ ಕಾರ್ಡ್ ರದ್ದತಿಯ ಪಟ್ಟಿ ರೆಡಿ: ರಾಜ್ಯ ಸರ್ಕಾರದಿಂದ ಕಠಿಣ ಕ್ರಮ ನೀವೂ ಈ ಪಟ್ಟಿಯಲ್ಲಿದ್ದೀರಾ?
- ಸರ್ಕಾರಿ ನೌಕರರಿಗೆ ಸಿಹಿಸುದ್ದಿ: ಸ್ವಯಂಪ್ರೇರಿತ ನಿವೃತ್ತಿಗೂ ಪಿಂಚಣಿ ಲಭ್ಯ ಸರ್ಕಾರದಿಂದ ಹೊಸ ನಿಯಮ ಜಾರಿ !
- ಕರ್ನಾಟಕದಲ್ಲಿ ಮುಂದಿನ 24ಗಂಟೆಗಳಲ್ಲಿ ಭಾರೀ ಮಳೆ ಎಚ್ಚರಿಕೆ: ಇಂದು ಮತ್ತು ನಾಳೆ ಈ ಜಿಲ್ಲೆಗಳಿಗೆ ತೀವ್ರ ಮಳೆ ಅಲರ್ಟ್!