Category: ಕೃಷಿ

  • PM Kisan – ಪಿಎಂ ಕಿಸಾನ್ 19ನೇ ಕಂತಿನ 2000/- ರೂಪಾಯಿ ನಾಳೆ ಜಮಾ! ನಿಮ್ಮ ಹೆಸರು ಚೆಕ್ ಮಾಡಿಕೊಳ್ಳಿ

    IMG 20250223 WA0006

    ಮಧ್ಯವರ್ತಿಗಳಿಲ್ಲದೆ ನೇರ ಲಾಭ: ಡಿಬಿಟಿ ಮೂಲಕ 9.8 ಕೋಟಿ ರೈತರ ಬ್ಯಾಂಕ್ ಖಾತೆಗೆ ಪಿಎಂ-ಕಿಸಾನ್ ನಿಧಿ ವರ್ಗಾವಣೆ ದೇಶದ ಕೋಟಿ ಕೋಟಿ ರೈತರಿಗೆ ತಲುಪುವ ಮಹತ್ವದ ನಿರ್ಧಾರವೊಂದನ್ನು ಕೇಂದ್ರ ಸರ್ಕಾರ (Central government) ತೆಗೆದುಕೊಂಡಿದ್ದು, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM Kisan) ಯೋಜನೆಯ 19ನೇ ಕಂತನ್ನು ಪ್ರಧಾನಿ ನರೇಂದ್ರ ಮೋದಿ ಫೆಬ್ರವರಿ 24ರಂದು ಬಿಡುಗಡೆ ಮಾಡಲಿದ್ದಾರೆ. ಈ ಮೂಲಕ 9.8 ಕೋಟಿ ರೈತರ ಬ್ಯಾಂಕ್ ಖಾತೆಗಳಿಗೆ ನೇರ ಲಾಭ ವರ್ಗಾವಣೆ (DBT) ಮೂಲಕ 22,000

    Read more..


    Categories:
  • Solar pumpset : ಈ ವರ್ಗದ ರೈತರ ಪಂಪ್ಸೆಟ್ ಗಳಿಗೆ ಉಚಿತ ವಿದ್ಯುತ್ ಪೂರೈಕೆ.! ಇಲ್ಲಿದೆ ವಿವರ 

    Picsart 25 02 08 22 57 55 497 scaled

    ಇನ್ನು ಮುಂದೆ ರೈತರಿಗೆ ಕೃಷಿ ಪಂಪ್ ಸೆಟ್ (Agriculture Pump set)ಗಳಿಗೆ ಉಚಿತ ವಿದ್ಯುತ್! ರಾಜ್ಯ ಸರ್ಕಾರವು ರೈತರ ಅನುಕೂಲಕ್ಕಾಗಿ ಸೋಲಾರ್ ಪಾರ್ಕ್ ಸ್ಥಾಪಿಸುವ ಮೂಲಕ ಕೃಷಿ ಪಂಪ್ ಸೆಟ್ ಗಳಿಗೆ ಉಚಿತ ವಿದ್ಯುತ್(Free Electricity) ಪೂರೈಸಲು ಕ್ರಮ ಕೈಗೊಂಡಿದೆ. ಸಾಮಾನ್ಯ farmers (ಕೃಷಿಕರು) ಗಾಗಿ ಉಚಿತ ವಿದ್ಯುತ್ ಒದಗಿಸಲು ರಾಜ್ಯ ಸರ್ಕಾರ ಮಹತ್ವಾಕಾಂಕ್ಷಿಯ ಯೋಜನೆ ರೂಪಿಸಿದೆ. ಕೃಷಿ ಪಂಪ್‌ಸೆಟ್‌ಗಳಿಗೆ (Agricultural Pump Sets) ನೈಸರ್ಗಿಕ ಶಕ್ತಿಯನ್ನು ಬಳಸಿಕೊಂಡು ಹಗಲು ಹೊತ್ತಿನಲ್ಲಿ ನಿರಂತರ ಉಚಿತ ವಿದ್ಯುತ್ ಪೂರೈಕೆ

    Read more..


  • ಕಿಸಾನ್ ನಿಧಿ ಹಣ ಪಡೆಯಲು, ಈ ಕಾರ್ಡ್ ಕಡ್ಡಾಯ.! ಅರ್ಜಿ ಸಲ್ಲಿಸುವುದು ಹೇಗೆ..?

    IMG 20250115 WA0000

    ಕಿಸಾನ್ ಸಮ್ಮಾನ್ ನಿಧಿ ಪಡೆಯಲು ಕಿಸಾನ್ ಐಡಿ ಕಾರ್ಡ್(Kisan I’d Card) ಅನಿವಾರ್ಯವಾಗಿದೆ. ಈ ಕಾರ್ಡ್‌ನಲ್ಲಿ ನಿಮ್ಮ ಎಲ್ಲಾ ಕೃಷಿ ಸಂಬಂಧಿತ ಮಾಹಿತಿ ಇರುತ್ತದೆ. ಅರ್ಜಿ ಹೇಗೆ ಸಲ್ಲಿಸುವುದು ಎಂಬುದನ್ನು ತಿಳಿಯಲು ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಕೇಂದ್ರ ಸರ್ಕಾರದ ವಿವಿಧ ಕೃಷಿ ಯೋಜನೆಗಳ ಲಾಭ ಪಡೆಯಲು ಕಿಸಾನ್ ಐಡಿ ಕಾರ್ಡ್ (Kisan Pehchan Card)

    Read more..


  • ಅಕ್ರಮ-ಸಕ್ರಮ ಬಗರ್‌ ಹುಕುಂ ಯೋಜನೆ, ಹೊಸ ನಿಯಮ, ಸರ್ಕಾರದ ಮಹತ್ವದ ನಿರ್ಧಾರ ತಿಳಿದುಕೊಳ್ಳಿ

    IMG 20250112 WA0001

    ಅಕ್ರಮ-ಸಕ್ರಮ ಬಗರ್‌ ಹುಕುಂ ಯೋಜನೆ(Bagar Hukum Scheme): ಸರ್ಕಾರದ ಮಹತ್ವದ ನಿರ್ಧಾರದಿಂದ ಬಡವರಿಗೆ ಬುನಾದಿ, ಭೂಮಿಯ ಭರವಸೆ ಭೂಮಿಯ ಮಾಲೀಕತ್ವ ಹಕ್ಕುಗಳು ಬಡವರು, ರೈತರು ಮತ್ತು ಗ್ರಾಮೀಣ ಸಮುದಾಯಗಳ ಬದುಕಿಗೆ ಮಹತ್ವದ ಭಾಗವಾಗಿದೆ. ಈ ಹಿನ್ನೆಲೆಯಲ್ಲಿಯೇ, ಬಡವರ ಹಕ್ಕುಗಳನ್ನು ಸಮರ್ಥವಾಗಿ ನಿರ್ವಹಿಸುವ ಉದ್ದೇಶದಿಂದ ಬಗರ್‌ ಹುಕುಂ ಯೋಜನೆ(Bagar Hukum Scheme) ಉದ್ಭವಿಸಿತು. ಈ ಯೋಜನೆಯ ಅಡಿಯಲ್ಲಿ, ಕೃಷಿಕರು ಅಥವಾ ಅತಿದಾರಿದ್ರ ಕುಟುಂಬಗಳು ದಶಕಗಳಿಂದ ಬಾಡಿಗೆ ಅಥವಾ ಆಕ್ರಮಣದ ಮೂಲಕ ಬಳಸುತ್ತಿರುವ ಭೂಮಿಯನ್ನು ಕಾನೂನಾಯಿತವಾಗಿ ಅವರ ಹೆಸರಿಗೆ ಮಂಜೂರು

    Read more..


  • ಮಿನಿ ಟ್ರ್ಯಾಕ್ಟರ್, ಪವರ್ ಟಿಲ್ಲರ್ ಖರೀದಿಗೆ ಶೇ.90ರಷ್ಟು ಸಹಾಯಧನ.! ಅಪ್ಲೈ ಮಾಡಿ

    1000351357

    ರೈತರಿಗೆ ಸುವರ್ಣಾವಕಾಶ: ಮಿನಿ ಪವರ್ ಟಿಲ್ಲರ್ ಖರೀದಿಗೆ ಶೇ. 90ರಷ್ಟು ಸಹಾಯಧನ – ಮಾಹಿತಿಯ ಸಂಪೂರ್ಣ ವಿವರ ಹೀಗಿದೆ : ರಾಜ್ಯ ಮತ್ತು ಕೇಂದ್ರ ಸರ್ಕಾರವು (State and Central government) ರೈತರ ಆರ್ಥಿಕ ಸ್ಥಿತಿಯನ್ನು ಉತ್ತಮಗೊಳಿಸಲು ಮತ್ತು ಕೃಷಿ ಕ್ಷೇತ್ರದಲ್ಲಿ ಆಧುನಿಕತೆ ತರಲು ಹಲವು ಪ್ರಗತಿಪರ ಯೋಜನೆಗಳನ್ನು ಜಾರಿಗೆ ತಂದಿದೆ. ಆದರೆ, ಈ ಯೋಜನೆಗಳ ಬಗ್ಗೆ ಮಾಹಿತಿ ಕೊರತೆಯಿಂದ, ಹಲವಾರು ರೈತರು ಈ ಸೌಲಭ್ಯಗಳನ್ನು ಪಡೆಯಲು ನಿರ್ಲಕ್ಷ್ಯ ಮಾಡುತ್ತಾರೆ. ರೈತರಿಗೆ ಸುಲಭವಾಗಿ ಸೌಲಭ್ಯ ದೊರಕಲು ಸರ್ಕಾರವು

    Read more..


  • ಗ್ರಾಮೀಣ ರೈತರಿಗೆ ಅಕ್ರಮ -ಸಕ್ರಮ, ನಿರಂತರ ಜ್ಯೋತಿ ವಿದ್ಯುತ್ ಸೌಲಭ್ಯ ಜಾರಿ.

    1000348773

    ರೈತರು, ಗ್ರಾಮೀಣ ಜನತೆಗೆ ಗುಡ್ ನ್ಯೂಸ್, ಅಕ್ರಮ -ಸಕ್ರಮ, ನಿರಂತರ ಜ್ಯೋತಿ ಯೋಜನೆಯಡಿ ಹಳ್ಳಿಗಳಿಗೆ ವಿದ್ಯುತ್ ಸೌಲಭ್ಯ….! ಇಂದು ರೈತರು (Farmer’s) ಬಹಳ ಕಷ್ಟದಲ್ಲಿದ್ದಾರೆ. ಸರಿಯಾದ ಸಮಯಕ್ಕೆ ಮಳೆ ಇಲ್ಲದೆ ಬೆಳೆಗಳನ್ನು ಬೆಳೆಯಲು ಬಹಳ ಕಷ್ಟ ಪಡುತ್ತಿದ್ದಾರೆ. ಹಾಗೂ ವಾತಾವರಣ ವೈಪರಿತ್ಯವೂ ಇದಕ್ಕೆ ಕಾರಣವಾಗಿದೆ. ಆದರೆ ಇದೀಗ ರೈತರು ಚಿಂತಿಸುವ ಹಾಗಿಲ್ಲ. ಯಾಕೆಂದರೆಕರ್ನಾಟಕ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್ ತಿಳಿದು ಬಂದಿದೆ. ಹೌದು ಇದೀಗ ರೈತರು ಯಾವುದೇ ತೊಂದರೆ ಇಲ್ಲದೆ ತಮ್ಮ ಹೊಲಗದ್ದೆಗಳಲ್ಲಿ ನೀರನ್ನು ಬಳಸಿಕೊಂಡು ಬೆಳೆ ಬೆಳೆಯಬಹುದಾಗಿದೆ. ಅಕ್ರಮ ಸಕ್ರಮ ಯೋಜನೆ

    Read more..


  • ಕೇಂದ್ರದ ಈ ಯೋಜನೆಯಲ್ಲಿ ಸಿಗಲಿದೆ ಶೇ. 90 ರಷ್ಟು ಸಹಾಯ ಧನ! ಇಲ್ಲಿದೆ ವಿವರ

    1000348010

    ರೈತರಿಗೆ ಶುಭ ಸುದ್ದಿ: “ಕೃಷಿ ಸಿಂಚಾಯಿ ಯೋಜನೆ(Agricultural Irrigation Scheme)” ಅಡಿಯಲ್ಲಿ ಶೇ. 90ರಷ್ಟು ಸಹಾಯಧನ! ರೈತರಿಗೆ ತಮ್ಮ ಕೃಷಿ ಭೂಮಿಯ ಉತ್ತಮ ನಿರ್ವಹಣೆ ಮತ್ತು ಬೆಳೆ ಉತ್ಪಾದಕತೆಯನ್ನು ಹೆಚ್ಚಿಸಲು ಕರ್ನಾಟಕ ಸರ್ಕಾರವು ಹಲವು ಯೋಜನೆಗಳನ್ನು ಕೈಗೆತ್ತಿಕೊಂಡಿದೆ. ಈ ಸಾಲಿನಲ್ಲಿ, ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ (Pradhan Mantri Krishi Sinchai Yojana) ಅಡಿಯಲ್ಲಿ ಹನಿ ನೀರಾವರಿ ಅಳವಡಿಸಲು ಶೇ. 90ರಷ್ಟು ಸಹಾಯಧನ(Subsidy)ದ ವ್ಯವಸ್ಥೆ ಮಾಡಲಾಗಿದೆ. ಈ ಮೂಲಕ ರೈತರು ಕಡಿಮೆ ನೀರಿನಲ್ಲಿ ಹೆಚ್ಚಿನ ಫಲಾನುಭವವನ್ನು

    Read more..


  • Loan Scheme: ರಾಜ್ಯದ ರೈತರಿಗೆ, ಕಡಿಮೆ ಬಡ್ಡಿಗೆ ಸಿಗಲಿದೆ 3 ಲಕ್ಷ ತನಕ ಸಾಲ!

    1000347891

    ರೈತರಿಗೆ ಗುಡ್ ನ್ಯೂಸ್, ಈ ಯೋಜನೆ ಮೂಲಕ ಕಡಿಮೆ ಬಡ್ಡಿಗೆ ಸಿಗಲಿದೆ 3 ಲಕ್ಷ ಸಾಲ, ಇಲ್ಲಿದೆ ಸಂಪೂರ್ಣ ಮಾಹಿತಿ..! ಕಿಸಾನ್ ಕ್ರೆಡಿಟ್ ಕಾರ್ಡ್ (Kisan Credit Card) ರೈತರಿಗೆ ಅವರ ಅಲ್ಪಾವಧಿಯ ಹಣಕಾಸಿನ ಅಗತ್ಯತೆಗಳು ಮತ್ತು ನಿರ್ದಿಷ್ಟ ಸಾಲದ ಅವಶ್ಯಕತೆಗಳನ್ನು ಪೂರೈಸುವ ಉದ್ದೇಶದಿಂದ ಭಾರತ ಸರ್ಕಾರವು ನೀಡುವ ಯೋಜನೆಯಾಗಿದೆ. ಈ ಯೋಜನೆಯ ಮೂಲಕ ಬೀಜಗಳು, ರಸಗೊಬ್ಬರಗಳು, ಕೀಟನಾಶಕಗಳಂತಹ ವಿವಿಧ ಕೃಷಿ ಇನ್‌ಪುಟ್‌ಗಳನ್ನು (Agricultural inputs) ಸುಲಭವಾಗಿ ಖರೀದಿಸಬಹುದು ಮತ್ತು ಅವರ ತಕ್ಷಣದ ಉತ್ಪಾದನಾ ಅಗತ್ಯಗಳಿಗಾಗಿ ಹಣವನ್ನು

    Read more..