Category: ಕೃಷಿ
-
ರಾಜ್ಯದಲ್ಲಿ ಏಕವ್ಯಕ್ತಿ ಪಹಣಿ ಉದ್ದೇಶದಿಂದ `ಪೋಡಿ ಮುಕ್ತ ಯೋಜನೆ’ ಜಾರಿ.!

ರಾಜ್ಯದ ರೈತರಿಗೆ ಹೊಸ ಭರವಸೆ. ರಾಜ್ಯದಲ್ಲಿ ‘ಪೋಡಿ ಮುಕ್ತ ಗ್ರಾಮ ಯೋಜನೆ’ ಜಾರಿ.! ಭಾರತದ ಆರ್ಥಿಕ ವ್ಯವಸ್ಥೆಯಲ್ಲಿ(financial system) ಬಹಳ ಮುಖ್ಯ ಪಾತ್ರ ವಹಿಸುತ್ತಿರುವುದು ಕೃಷಿ(agriculture). ರೈತರ ಶ್ರಮ ಮತ್ತು ಪರಿಶ್ರಮ ದೇಶದ ಆಹಾರದ ಅವಶ್ಯಕತೆಯನ್ನು ಪೂರೈಸುತ್ತದೆ. ಆದರೆ, ಕಳೆದ ಹಲವಾರು ದಶಕಗಳಿಂದ ಕೃಷಿಕರಿಗೆ ನೂರಾರು ಸಮಸ್ಯೆಗಳು ಎದುರಾಗುತ್ತಿವೆ. ಇದರಲ್ಲಿ ಪ್ರಮುಖವೆಂದರೆ ಭೂಮಿ ಸಂಬಂಧಿತ ತಾಂತ್ರಿಕ ಅಡಚಣೆಗಳು. ರೈತರಿಗೆ ಭೂಮಿಯ ಹಕ್ಕು ಸಂಬಂಧಿತ ದಾಖಲೆಗಳು ಅಸ್ಪಷ್ಟವಾಗಿರುವ ಕಾರಣ, ಅವರಿಗೆ ಬ್ಯಾಂಕಿನ ಸಾಲ(Bank loan) ಹಾಗೂ ಆಡಳಿತಾತ್ಮಕ ತೊಂದರೆಗಳು
Categories: ಕೃಷಿ -
Agriculture Loan: ಕೃಷಿ ಸಾಲ ಪಡೆಯುವ ರೈತರಿಗೆ ಬಂಪರ್ ಗುಡ್ ನ್ಯೂಸ್..!

ಭಾರತೀಯ ರಿಸರ್ವ್ ಬ್ಯಾಂಕ್ (RBI) ತನ್ನ ಮೊದಲ ಘೋಷಣೆಯ ಮೂಲಕ ಕೃಷಿ ವಲಯಕ್ಕೆ ಮಹತ್ವದ ಬೆಂಬಲ ನೀಡಲು ಮುಂದಾಗಿದೆ. ಹೊಸ ಕೃಷಿ ಸಾಲ ಮಿತಿಯನ್ನು (Agricultural credit limit ) ಘೋಷಿಸಿದ ಆರ್ಬಿಐನ (RBI) ಈ ನಿರ್ಧಾರವು ದೇಶದ ಶೇ 86ರಷ್ಟು ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಲಾಭವಾಗಲಿದೆ. ಅಡವು ರಹಿತ ಕೃಷಿ ಸಾಲದ ಮಿತಿಯನ್ನು ₹1.6 ಲಕ್ಷದಿಂದ ₹2 ಲಕ್ಷಕ್ಕೆ ಹೆಚ್ಚಿಸಲಾಗಿದ್ದು, 2025ರ ಜನವರಿ 1 ರಿಂದ ಇದು ಜಾರಿಗೆ ಬರಲಿದೆ. ಇದೇ ರೀತಿಯ
Categories: ಕೃಷಿ -
ಎರಡು ಎಕರೆವರೆಗಿನ ಕೃಷಿ ಭೂಮಿಯನ್ನು ಭೂಪರಿವರ್ತನೆ ಇಲ್ಲದೇ ಕೈಗಾರಿಕಾ ಉದ್ದೇಶಕ್ಕೆ ಬಳಸಲು ಅವಕಾಶ!

ಕರ್ನಾಟಕ ಸರ್ಕಾರ ಕೈಗಾರಿಕೆಗಳ ಉತ್ತೇಜನಕ್ಕಾಗಿ ಮಹತ್ವದ ಹೆಜ್ಜೆ ಇಟ್ಟಿದ್ದು, ಎರಡು ಎಕರೆವರೆಗಿನ ಕೃಷಿ ಭೂಮಿಯನ್ನು ಕೈಗಾರಿಕಾ ಉದ್ದೇಶಕ್ಕಾಗಿ ಬಳಕೆ ಮಾಡಲು ಭೂ ಪರಿವರ್ತನೆಯಿಂದ ವಿನಾಯಿತಿ ನೀಡಲು ತಿದ್ದುಪಡಿ ತರುವ ಪ್ರಸ್ತಾವನೆ ರೂಪಿಸಿದೆ. ಈ ಕ್ರಮ, ರಾಜ್ಯದ ಕೈಗಾರಿಕಾ ವಾತಾವರಣವನ್ನು ಮತ್ತಷ್ಟು ಸುಧಾರಿಸಲು ಮತ್ತು ಬಂಡವಾಳ ಹೂಡಿಕೆದಾರರಿಗೆ ಸೂಕ್ತವಾದ ಬಂಡವಾಳ ಹೂಡಿಕೆ(invest) ಪರಿಸರವನ್ನು ಒದಗಿಸಲು ಸಹಾಯ ಮಾಡಲಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
Categories: ಕೃಷಿ -
ರಾಜ್ಯದ ರೈತರಿಗೆ ಸರ್ಕಾರದಿಂದ ಬೆಳೆ ಹಾನಿ ಪರಿಹಾರ ಜಮಾ, ಖಾತೆ ಚೆಕ್ ಮಾಡಿಕೊಳ್ಳಿ

ರೈತರ ಖಾತೆಗೆ ಜಮಾ ಆಗಲಿದೆ ಹಣ, ದೊರೆಯಲಿದೆ ಬೆಳೆ ಹಾನಿ ಪರಿಹಾರ..! ಇಂದು ರೈತರು ಬಹಳ ಕಷ್ಟ ಪಟ್ಟು ಬೆಳೆಯನ್ನು ಬೆಳೆಯುತ್ತಾರೆ. ಆದರೆ ರೈತರು ಬೆಳೆದ ಬೆಳೆಗೆ ಸರಿಯಾಗಿ ಫಲ ಸಿಗುವುದಿಲ್ಲ, ಅದರ ಬದಲು ಬಹಳಷ್ಟು ನಷ್ಟವನ್ನು ಅನುಭವಿಸುತ್ತಾರೆ. ಇಂದು ರೈತರಿಗೆ ( farmares) ಅನೇಕ ಯೋಜನೆಗಳನ್ನು ಸರ್ಕಾರವು ಜಾರಿ ಮಾಡಿದೆ. ಇದರಿಂದ ರೈತರು ಉತ್ತಮ ರೀತಿಯಲ್ಲಿ ಬೆಳೆಯನ್ನು ಬೆಳೆದು ನಮ್ಮ ಜೀವನವನ್ನು ಸಾಗಿಸಬಹುದಾಗಿದೆ. ಇನ್ನೊಂದು ರೀತಿಯಲ್ಲಿ ನೋಡುವುದಾದರೆ, ರೈತರು ಇಂದು ಪ್ರಾಕೃತಿಕ ತೊಂದರೆಗಳನ್ನು (Natural problems)
Categories: ಕೃಷಿ -
ಕೇಂದ್ರದ ಈ ಯೋಜನೆಯಡಿ ರೈತರಿಗೆ ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನ!

2024-25ನೇ ಸಾಲಿನ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ(PM Agriculture Irrigation Scheme) ಮತ್ತು ತೋಟಗಾರಿಕೆ ಕ್ಷೇತ್ರದಲ್ಲಿ (field of horticulture) ರೈತರಿಗೆ ವಿವಿಧ ಸಹಾಯಧನದ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಈ ಯೋಜನೆಗಳು ನವೀನ ತಂತ್ರಜ್ಞಾನದ ಬಳಕೆಯಿಂದ ರೈತಕೀಯ ಉತ್ಪಾದಕತೆಯನ್ನು ಹೆಚ್ಚಿಸುವ ಮತ್ತು ತಂತ್ರಜ್ಞಾನಕ್ಕೆ ಎಲ್ಲ ವರ್ಗಗಳ ರೈತರನ್ನು ಸಮಾನವಾಗಿ ಸೇರಿಸುವ ಉದ್ದೇಶ ಹೊಂದಿವೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಹನಿ ನೀರಾವರಿ ಯೋಜನೆ:
Categories: ಕೃಷಿ -
ಯಾವುದೇ ಗ್ಯಾರಂಟಿ ಇಲ್ಲದೇ ರೈತರಿಗೆ ಸಿಗಲಿದೆ 2 ಲಕ್ಷ ಕೃಷಿ ಸಾಲ..! ಇಲ್ಲಿದೆ ವಿವರ

ಗುಡ್ ನ್ಯೂಸ್ : ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ದೊಡ್ಡ ಪರಿಹಾರವಾಗಿ ಭಾರತೀಯ ರಿಸರ್ವ್ ಬ್ಯಾಂಕ್ (RBI) ಶುಕ್ರವಾರ ಕೃಷಿ ರೈತರಿಗೆ ಮೇಲಾಧಾರ ರಹಿತ ಸಾಲ(collateral-free loans)ದ ಮಿತಿಯನ್ನು ಪ್ರತಿ ಸಾಲಗಾರನಿಗೆ ₹ 1.66 ಲಕ್ಷದಿಂದ ₹ 2 ಲಕ್ಷಕ್ಕೆ ಹೆಚ್ಚಿಸಿದೆ. ಇದರ ಕುರಿತಾದ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
Categories: ಕೃಷಿ -
‘ರಾಜ್ಯದ ಈ ರೈತರಿಗೆ ಸಿಗಲಿದೆ : ‘ಸಬ್ಸಿಡಿ’ ದರದಲ್ಲಿ ಸೌರಪಂಪ್’ಸೆಟ್. ಈಗಲೇ ಅಪ್ಲೈ ಮಾಡಿ

ರಾಜ್ಯ ಸರ್ಕಾರವು ರೈತರ ಹೊರೆ ಕಡಿಮೆ ಮಾಡುವ ನಿಟ್ಟಿನಲ್ಲಿ ಸೌರ ಪಂಪ್ಸೆಟ್ಗಳ ಮೇಲೆ ಸಬ್ಸಿಡಿ (Subsidy on solar pump sets) ಘೋಷಿಸಿದೆ. ಇದರಿಂದಾಗಿ ರೈತರು ಕಡಿಮೆ ಬೆಲೆಗೆ ಸೌರ ಪಂಪ್ಸೆಟ್ಗಳನ್ನು ಖರೀದಿಸಬಹುದು. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ರಾಜ್ಯ ಸರ್ಕಾರವು ರೈತ ಸಮುದಾಯದ ಕಲ್ಯಾಣಕ್ಕಾಗಿ ಮಹತ್ವದ ಹೆಜ್ಜೆ ಇಟ್ಟಿದ್ದು, ಸಬ್ಸಿಡಿ ದರದಲ್ಲಿ ಸೌರಪಂಪ್ಸೆಟ್(Solar pump set)
Categories: ಕೃಷಿ -
ರಾಜ್ಯದ ಈ ರೈತರಿಗೆ ಸಿಗಲಿದೆ 30,000 ರೂಪಾಯಿ ಕೇಂದ್ರದ ನೆರವು..! ಇಲ್ಲಿದೆ ಸಂಪೂರ್ಣ ಮಾಹಿತಿ.

ಕೇಂದ್ರ ಸರ್ಕಾರವು (Central government) ರೈತರ ಆರ್ಥಿಕ ಸ್ಥಿತಿಯನ್ನು ಸುಧಾರಿಸುವ ಮತ್ತು ಪರಿಸರ ಸ್ನೇಹಿ ಕೃಷಿಯನ್ನು (Eco-friendly farming) ಪ್ರೋತ್ಸಾಹಿಸುವ ಮಹತ್ವದ ಕ್ರಮವನ್ನು ಕೈಗೊಂಡಿದೆ. ನೈಸರ್ಗಿಕ ಕೃಷಿಗೆ (natural farming) ಉತ್ತೇಜನ ನೀಡುವ ಈ ಯೋಜನೆ, ಕೃಷಿ ವಲಯದಲ್ಲಿ ಹೊಸ ಅಧ್ಯಾಯವನ್ನು ಬರೆಯುವ ಸಾಧ್ಯತೆಯನ್ನು ಹೊಂದಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ನೈಸರ್ಗಿಕ ಕೃಷಿಯ (natural farming) ಮಹತ್ವ: ನೈಸರ್ಗಿಕ ಕೃಷಿ
Categories: ಕೃಷಿ
Hot this week
-
ಕರ್ನಾಟಕದಲ್ಲಿ ಆಸ್ತಿ ನೋಂದಣಿ ಮಾಡುವುದು ಹೇಗೆ? ಜಮೀನು ಅಥವಾ ಸೈಟ್ ಖರೀದಿಸುವ ಮುನ್ನ ಈ 4 ಹಂತಗಳನ್ನು ತಪ್ಪದೇ ಓದಿ!
-
2026ರಲ್ಲಿ ಅತಿ ಕಡಿಮೆ ಬೆಲೆಗೆ ಸಿಗುವ ಟಾಪ್ 5 ಎಸಿಗಳು ಮತ್ತು ವಿದ್ಯುತ್ ಉಳಿಸುವ ಸುಲಭ ಮಾರ್ಗಗಳು.
-
ಗ್ಯಾಸ್ಟ್ರಿಕ್, ಬೊಜ್ಜು, ಎದೆಯುರಿಗೆ ರಾಮಬಾಣ: ಸೋಂಪು ನೀರು ಮಾಡುವ ಸರಿಯಾದ ವಿಧಾನ ಇಲ್ಲಿದೆ!
-
ಆಧಾರ್ ಕಾರ್ಡ್ ತಪ್ಪುಗಳಿಂದ ಬ್ಯಾಂಕ್ ಖಾತೆ ಬಂದ್ ಆಗದಂತೆ ತಡೆಯುವುದು ಹೇಗೆ? ಇಂದೇ ಈ ಬದಲಾವಣೆ ಮಾಡಿಕೊಳ್ಳಿ.
Topics
Latest Posts
- ಕರ್ನಾಟಕದಲ್ಲಿ ಆಸ್ತಿ ನೋಂದಣಿ ಮಾಡುವುದು ಹೇಗೆ? ಜಮೀನು ಅಥವಾ ಸೈಟ್ ಖರೀದಿಸುವ ಮುನ್ನ ಈ 4 ಹಂತಗಳನ್ನು ತಪ್ಪದೇ ಓದಿ!

- 2026ರಲ್ಲಿ ಅತಿ ಕಡಿಮೆ ಬೆಲೆಗೆ ಸಿಗುವ ಟಾಪ್ 5 ಎಸಿಗಳು ಮತ್ತು ವಿದ್ಯುತ್ ಉಳಿಸುವ ಸುಲಭ ಮಾರ್ಗಗಳು.

- ಗ್ಯಾಸ್ಟ್ರಿಕ್, ಬೊಜ್ಜು, ಎದೆಯುರಿಗೆ ರಾಮಬಾಣ: ಸೋಂಪು ನೀರು ಮಾಡುವ ಸರಿಯಾದ ವಿಧಾನ ಇಲ್ಲಿದೆ!

- ಆಧಾರ್ ಕಾರ್ಡ್ ತಪ್ಪುಗಳಿಂದ ಬ್ಯಾಂಕ್ ಖಾತೆ ಬಂದ್ ಆಗದಂತೆ ತಡೆಯುವುದು ಹೇಗೆ? ಇಂದೇ ಈ ಬದಲಾವಣೆ ಮಾಡಿಕೊಳ್ಳಿ.

- ದಿನಬಳಕೆಗೆ ಬೆಸ್ಟ್ 5 ಸ್ಕೂಟರ್ಗಳು: ಆಕ್ಟಿವಾದಿಂದ ಫ್ಯಾಸಿನೊವರೆಗೆ ಬಜೆಟ್ ಬೆಲೆ, ಭರ್ಜರಿ ಮೈಲೇಜ್!



