Category: ಕೃಷಿ

  • ಸಾಗುವಳಿ ರೈತರಿಗೆ ಗಮನಿಸಿ, ಭೂಮಿ ಹಕ್ಕು ಸಮಸ್ಯೆ ಪರಿಹಾರಕ್ಕೆ ಸರ್ಕಾರದ ಹೊಸ ಕ್ರಮ

    IMG 20241029 WA0001

    ಮಲೆನಾಡು ರೈತರ ಭೂಮಿ ಹಕ್ಕು ಹೋರಾಟ ಕರ್ನಾಟಕದ ಪ್ರಮುಖ ಸಮಸ್ಯೆಗಳಲ್ಲಿ ಒಂದಾಗಿದೆ. ಈ ಹೋರಾಟಕ್ಕೆ ಸೂಕ್ತ ಪರಿಹಾರವನ್ನು ಒದಗಿಸಲು ರಾಜ್ಯ ಸರ್ಕಾರ ಗಂಭೀರವಾಗಿ ಬದ್ಧವಾಗಿದೆ ಎಂದು ಗೃಹ ಸಚಿವ (Home minister) ಡಾ. ಜಿ. ಪರಮೇಶ್ವರ್ (Dr.G Parmeshwar) ತಿಳಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ನಿವಾಸಕ್ಕೆ ಭೇಟಿ ನೀಡಿದ ಅವರು, ಮಲೆನಾಡು ರೈತರ ಭೂಮಿ ಹಕ್ಕು ಹೋರಾಟವು ಶೀಘ್ರ ಪರಿಹಾರಕ್ಕೆ ಆಗ್ರಹಿಸುತ್ತಿರುವ ಪ್ರಥಮ ಪ್ರಾಥಮಿಕತೆಯ ವಿಷಯವಾಗಿದೆ ಎಂದು ಹೇಳಿದರು. ಇದೇ

    Read more..


  • ದನ, ಕೋಳಿ, ಕುರಿ, ಹಂದಿ ಶೆಡ್ ನಿರ್ಮಾಣಕ್ಕೆ ಸರ್ಕಾರದಿಂದ ಸಹಾಯಧನ! ಅಪ್ಲೈ ಮಾಡಿ

    IMG 20241025 WA0000

    ಕರ್ನಾಟಕ ರಾಜ್ಯ ಸರ್ಕಾರವು ಸಮಾಜದ ಆರ್ಥಿಕವಾಗಿ ದುರ್ಬಲ ವರ್ಗದವರಿಗೆ ಅನುಕೂಲವಾಗುವಂತೆ ಹಲವಾರು ಯೋಜನೆಗಳನ್ನು ರೂಪಿಸಿದೆ. ಇವುಗಳಲ್ಲಿ, ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯಿದೆ (MGNREGA) ಅಡಿಯಲ್ಲಿ ಪಶು ಶೆಡ್ ಯೋಜನೆಯು, ವ್ಯಕ್ತಿಗಳಿಗೆ ಜಾನುವಾರು ಶೆಡ್‌ಗಳನ್ನು ನಿರ್ಮಿಸಲು ಹಣಕಾಸಿನ ನೆರವು ಪಡೆಯುವ ಅವಕಾಶವಾಗಿದೆ. ಈ ಯೋಜನೆಯು ರೈತರು ಮತ್ತು ಪಶುಸಂಗೋಪನಾ ವೃತ್ತಿಗಾರರನ್ನು ಬೆಂಬಲಿಸುವ ಗುರಿಯನ್ನು ಹೊಂದಿದೆ, ಅವರು ತಮ್ಮ ಜಾನುವಾರುಗಳಿಗೆ ಸರಿಯಾದ ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸಬಹುದು ಎಂದು ಖಚಿತಪಡಿಸಿಕೊಳ್ಳುತ್ತಾರೆ. ಈ ಉಪಕ್ರಮವು ಪ್ರಾಣಿ ಆಶ್ರಯಗಳ ನಿರ್ಮಾಣ, ಗ್ರಾಮೀಣ

    Read more..


  • ಕೇಂದ್ರದಿಂದ ಈ 6 ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆ ಹೆಚ್ಚಳ.! ಇಲ್ಲಿದೆ ಸಂಪೂರ್ಣ ಮಾಹಿತಿ

    IMG 20241018 WA0010

    ರೈತರಿಗೆ ಕೇಂದ್ರ ಸರ್ಕಾರದಿಂದ (Central Governament) ದೀಪಾವಳಿಯ ಗಿಫ್ಟ್, 6 ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆ ಹೆಚ್ಚಳ…! ರೈತರು (Farmers) ದೇಶದ ಬೆನ್ನೆಲುಬು, ರೈತರು ಖುಷಿಯಾಗಿ ಇದ್ದರೆ ದೇಶ ಅಭಿವೃದ್ಧಿ ಅಥವಾ ಪ್ರಗತಿಯತ್ತ ಸಾಗುತ್ತದೆ. ಆದರೆ ಇಂದು ರೈತರು ಸಂಕಷ್ಟಕ್ಕೆ ಸಿಲುಕ್ಕಿದ್ದಾರೆ. ಕಾಲ ಕಾಲಕ್ಕೆ ಮಳೆ ಇಲ್ಲದೆ ಬೆಳೆ ಬೆಳೆಯಲು ಕಷ್ಟಕರವಾಗಿದೆ. ಅಷ್ಟೇ ಅಲ್ಲ ಇಂದಿನ ಹವಾಮಾನ (weather) ವೈಪರಿತ್ಯವು ಕೃಷಿಯ ಮೇಲೆ ಬಹಳಷ್ಟು ಪರಿಣಾಮ ಬೀರಿದೆ. ರೈತರು ಸಾಲ(loan) ಸೂಲ ಮಾಡಿ ಜೀವನ ನಡೆಸುವಂತಾಗಿದೆ. ಆದರೆ

    Read more..


  • ರೈತರೇ ಗಮನಿಸಿ -ಹೈನುಗಾರಿಕೆ  ಮಾಡಲು 40 ಸಾವಿರ ಸಹಾಯಧನ! ಹೀಗೆ ಅಪ್ಲೈ ಮಾಡಿ

    IMG 20241017 WA0001

    ಹೈನುಗಾರಿಕೆ ಮಾಡ ಬಯಸುವ ರೈತರಿಗೆ ಸಿಹಿ ಸುದ್ದಿ, ರೈತರಿಗೆ ದೊರೆಯಲಿದೆ 40 ಸಾವಿರ ಸಹಾಯಧನ…! ಇಂದು ರೈತರು ಬಹಳ ಸಂಕಷ್ಟಕ್ಕೆ ಸಿಲುಕ್ಕಿದ್ದಾರೆ. ಸರಿಯಾದ ಸಮಯಕ್ಕೆ ಮಳೆ ಇಲ್ಲ. ಹವಾಮಾನದ ವಿಪರೀತ ಬದಲಾವಣೆಯು (Climate change) ರೈತರ ಬದುಕನ್ನು ಅಲ್ಲೋಲ ಕಲ್ಲೋಲ ಮಾಡಿ ಬಿಟ್ಟಿದೆ. ಇಂದು ರೈತರು ಬೆಳೆ ಬೆಳೆಯುದಕ್ಕೆ ಮುಂದಾದರೆ ಬಹಳ ಕಷ್ಟ ಅನುಭವಿಸುತ್ತಾನೆ. ರೈತನು ಬೆಳೆಯನ್ನು ಬೆಳೆದುಕೊಳ್ಳುವದರ ಜೊತೆಗೆ ಕೃಷಿ ಉಪಕಸುಬುಗಳಾದ ಹೈನುಗಾರಿಕೆ (Dairy farm), ಮೀನುಗಾರಿಕೆ (Fish farming), ಕೋಳಿ ಸಾಕಾಣಿಕೆ (poultry farm)

    Read more..


  • ರೈತರೇ ಗಮನಿಸಿ, ಅಕ್ರಮ ಕೃಷಿ ಪಂಪ್ ಸೆಟ್ ಗಳ ಸಕ್ರಮ ಯೋಜನೆ ಮರು ಜಾರಿ.

    IMG 20241014 WA0000

    ರೈತರಿಗೆ ಗುಡ್ ನ್ಯೂಸ್, ಮರು ಜಾರಿಯಾಗಲಿದೆ ಅಕ್ರಮ ಕೃಷಿ ಪಂಪ್ ಸೆಟ್ ಗಳ ಸಕ್ರಮ ಯೋಜನೆ..! ರೈತರು (Farmers) ಬಹಳ ಕಷ್ಟ ಪಟ್ಟು ಬೆಳೆ ಬೆಳೆಯುತ್ತಿದ್ದಾರೆ ಆದರೂ ಕೂಡ ಇಂದು ರೈತರು ಸರ್ಕಾರದ ಅನೇಕ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಅಷ್ಟೇ ಅಲ್ಲ ಇಂದು ಮಳೆ ಇಲ್ಲ ಬೆಳೆ ಬೆಳೆಯಲಾರದೇ ರೈತರ ಕಷ್ಟ ಪಾಡು ಹೇಳತೀರಾದಾಗಿದೆ. ಇಂದು ರೈತರು ನೀರಿಗಾಗಿ ಬಹಳ ಕಷ್ಟ ಪಡುತ್ತಿದ್ದಾರೆ. ತಮ್ಮ ಹೊಲ ಗದ್ದೆಗಳ ಪಕ್ಕದಲ್ಲಿ ಇದ್ದ ಹಳ್ಳ ಕೆರೆಗಳಿಗೆ ಅಥವಾ ಬೋರ್ವೆಲ್ ಗಳನ್ನು ಕೊರೆಸಿ ತಮ್ಮ

    Read more..


  • ರಾಜ್ಯ ಸರ್ಕಾರದಿಂದ ಅಕ್ರಮ-ಸಕ್ರಮದ ಬಂಪರ್ ಗುಡ್‌ನ್ಯೂಸ್‌..! ಇಲ್ಲಿದೆ ಡೀಟೇಲ್ಸ್

    IMG 20241007 WA0005

    ಬಗರ್ ಹುಕುಂ ಅರ್ಜಿಗಳ ವಿಲೇವಾರಿಗೆ ಆಸಕ್ತಿ ತೋರದಿದ್ದರೆ, ಕಾನೂನು ಕ್ರಮ ಎದುರಿಸಿ : ಅನಗತ್ಯ ಫೀಲ್ಡ್‌ಗೆ ಕಳುಹಿಸದಂತೆ ಸಚಿವ ಕೃಷ್ಣ ಬೈರೇಗೌಡ (Minister Krishna Byre Gowda) ತಾಕೀತು. ರಾಜ್ಯದಲ್ಲಿ ಅಕ್ರಮ, ಸಕ್ರಮ ‘ಬಗರ್ ಹುಕುಂ’ (Bagar Hukum) ಅರ್ಜಿ ವಿಲೇವಾರಿ ಕೆಲಸಗಳಿಗೆ ಸಂಬಂಧಿಸಿದಂತೆ ಸಕಾರಾತ್ಮಕವಾಗಿ ಕೆಲಸ ನಿರ್ವಹಿಸದ ತಹಶೀಲ್ದಾರರ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಎಚ್ಚರಿಕೆ ನೀಡಿದ್ದಾರೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ

    Read more..


  • ಈ ರೈತರಿಗೆ ಬಂಪರ್ ಗುಡ್ ನ್ಯೂಸ್, ಹೆಚ್ಚುವರಿ ಗೋಮಾಳ ಭೂಮಿ ರೈತರಿಗೆ ಮಂಜೂರು.!

    IMG 20241007 WA0002

    ರೈತರಿಗೆ ಸಿಹಿ ಸುದ್ದಿ: ಹೆಚ್ಚುವರಿ ಗೋಮಾಳ ಭೂಮಿಯನ್ನು ರೈತರಿಗೆ ಮಂಜೂರು ಕರ್ನಾಟಕದ ರೈತರಿಗೆ ಸರ್ಕಾರದ ಹೊಸ ತೀರ್ಮಾನವು ಮಹತ್ವದ ಶುಭ ಸುದ್ದಿಯನ್ನು ತಂದುಕೊಟ್ಟಿದೆ. ಪಶುಪಾಲನೆಗೆ ಅಗತ್ಯವಾದ ಭೂಮಿಯ ಮೇಲೆ ಯಾವುದೇ ಹೆಚ್ಚುವರಿ ಗೋಮಾಳ ಭೂಮಿ (cow land) ಇದ್ದರೆ, ಅದನ್ನು ರೈತ ಫಲಾನುಭವಿಗಳಿಗೆ ಮಂಜೂರು ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ (Revenue Minister Krishna Bhairegowda) ಅವರು ಘೋಷಿಸಿದ್ದಾರೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್

    Read more..


  • ಈ ರೈತರ ಖಾತೆಗೆ 2 ಸಾವಿರ ರೂಪಾಯಿ ಕಿಸಾನ್‌ ಸಮ್ಮಾನ್‌ ಯೋಜನೆಯ ಹಣ ಜಮಾ!

    IMG 20241005 WA0000

    ಸರ್ಕಾರದಿಂದ ರೈತರಿಗೆ ಸಿಹಿ ಸುದ್ದಿ, ಕಿಸಾನ್‌ ಸಮ್ಮಾನ್‌ ಯೋಜನೆಯಡಿ ರೈತರ ಖಾತೆಗೆ ಜಮಾ ಆಗಲಿದೆ 2,000 ರೂ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ (PM-Kisan Yojana) ಒಂದು ಸರ್ಕಾರಿ ಯೋಜನೆಯಾಗಿದ್ದು, ಇದರ ಮೂಲಕ ಎಲ್ಲಾ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಕನಿಷ್ಠ ಆದಾಯ ಬೆಂಬಲವಾಗಿ ಈ ಯೋಜನೆಯಡಿ ಕೇಂದ್ರವು ಪ್ರತಿ ವರ್ಷ ರೈತರಿಗೆ 3 ಕಂತುಗಳಲ್ಲಿ 6,000 ರೂ. ನೀಡುತ್ತದೆ. ಈ ಯೋಜನೆಯು ಭಾರತದಲ್ಲಿ ಭೂ ಹಿಡುವಳಿಯ ಗಾತ್ರವನ್ನು ಲೆಕ್ಕಿಸದೆ 125 ಮಿಲಿಯನ್

    Read more..