Category: ಕೃಷಿ

  • ಕೇಂದ್ರದಿಂದ ಈ ರೈತರಿಗೆ ಸಿಗಲಿದೆ ಪ್ರತಿ ತಿಂಗಳು 5000/- ರೂ. ಪಿಂಚಣಿ

    IMG 20241001 WA0003

    ಭಾರತದಲ್ಲಿ ರೈತರು ಮುಖ್ಯ ಆರ್ಥಿಕ ಶಕ್ತಿಯಾಗಿದ್ದಾರೆ. ಆದರೆ ಅನೇಕ ರೈತರು ತಮ್ಮ ಕೃಷಿ ಚಟುವಟಿಕೆಗಳಿಂದ ತೃಪ್ತಿಕರ ಆದಾಯವನ್ನು ಗಳಿಸಲು ಹೆಣಗಾಡುತ್ತಿದ್ದಾರೆ. ಅವರ ಆರ್ಥಿಕ ಚಿಂತನೆಗಳನ್ನು ಗಮನದಲ್ಲಿಟ್ಟುಕೊಂಡು, ಕೇಂದ್ರ ಸರ್ಕಾರವು “ಪ್ರಧಾನ ಮಂತ್ರಿ ಕಿಸಾನ್ ಮನ್ಧನ್ ಯೋಜನೆ”(PM Kisan Mandhana Yojana) ಎಂದು ಗುರುತಿಸಲ್ಪಟ್ಟ ಹೊಸ ಯೋಜನೆಯನ್ನು ಪರಿಚಯಿಸಿದೆ. ಈ ಯೋಜನೆಯು ರೈತರಿಗೆ ಪಿಂಚಣಿ(pension) ವ್ಯವಸ್ಥೆ ನೀಡುವ ಮೂಲಕ ಅವರ ನಿವೃತ್ತಿ ನಂತರ ಆರ್ಥಿಕ ಭದ್ರತೆಯನ್ನು ಖಾತ್ರಿಗೊಳಿಸಲು ಉದ್ದೇಶಿಸಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್

    Read more..


  • ಕೇಂದ್ರದಿಂದ ಕೃಷಿ, ಕೈಗಾರಿಕಾ ಕಾರ್ಮಿಕರ ಕನಿಷ್ಠ ವೇತನ ಹೆಚ್ಚಳಕ್ಕೆ ಅಸ್ತು.! ಇಲ್ಲಿದೆ ಡೀಟೇಲ್ಸ್!

    IMG 20240930 WA0003

    ಕಾರ್ಮಿಕರಿಗೆ ಸರ್ಕಾರದಿಂದ ಸಿಹಿ ಸುದ್ದಿ, ಕೇಂದ್ರದಿಂದ ಕೃಷಿ ಹಾಗೂ ಕೈಗಾರಿಕಾ ಕಾರ್ಮಿಕರ ಕನಿಷ್ಠ ವೇತನ ಹೆಚ್ಚಳ, ಇಲ್ಲಿದೆ ಸಂಪೂರ್ಣ ಮಾಹಿತಿ…! ಕೃಷಿ ಹಾಗೂ ಕೈಗಾರಿಕೆ (Agriculture and Industry) ಎರಡು ಕ್ಷೇತ್ರಗಳು ಬಹಳ ಮುಖ್ಯವಾದವು. ತಂತ್ರಜ್ಞಾನ ಹೆಚ್ಚಾದಂತೆ ಹಲವಾರು ಬದಲಾವಣೆಗಳನ್ನು ನಾವು ಈ ಎರಡು ಕ್ಷೇತ್ರಗಳಲ್ಲಿ ಕಾಣುತ್ತೆವೆ. ಹೌದು, ತಂತ್ರಜ್ಞಾನ (technology) ಮತ್ತು ಹೊಸ ಹೊಸ ಅವಿಸ್ಕಾರಗಳಿಂದ ಇಂದು ಮಾನವನ ಬದಲು ಮಿಷಿನ್ ಗಳು ಕೆಲಸ ಮಾಡುತ್ತಿವೆ. ಆದರೂ ಹಲವಾರು ಕಡೆಗಳಲ್ಲಿ ಮಿಷಿನ್ (Machines) ಹೊರತಗಿಯೂ ಕಾರ್ಮಿಕರು

    Read more..


  • PM Kisan : ರೈತರಿಗೆ ದಸರಾ ಬಂಪರ್ ಗಿಫ್ಟ್ ; ಈ ದಿನ ಬ್ಯಾಂಕ್ ಖಾತೆಗೆ ಜಮಾ ಆಗಲಿದೆ 2000 ರೂ.

    IMG 20240928 WA0000

    ದೇಶದ ರೈತರ ಬದುಕಿಗೆ ಬೆಳಕು ತರುವ ಪ್ರಧಾನ ಮಂತ್ರಿ ಕಿಸಾನ್ ಯೋಜನೆ (Pradhanmantri Kisan Yojana)ಯಲ್ಲಿ ಮತ್ತೊಂದು ಮೈಲಿಗಲ್ಲು ಸಾಧಿಸಲಾಗಿದೆ. ದಸರಾ ಹಬ್ಬದ ಸಂದರ್ಭದಲ್ಲಿ, 9 ಕೋಟಿಗೂ ಹೆಚ್ಚು ರೈತರು ತಮ್ಮ ಬ್ಯಾಂಕ್ ಖಾತೆ(bank account)ಯಲ್ಲಿ 2000 ರೂಪಾಯಿಗಳನ್ನು ಪಡೆಯಲಿದ್ದಾರೆ. ಇದು ಯೋಜನೆಯ 18ನೇ ಕಂತು ಆಗಿದ್ದು, ರೈತರ ಆರ್ಥಿಕ ಸ್ಥಿತಿಯನ್ನು ಬಲಪಡಿಸುವ ಗುರಿಯನ್ನು ಹೊಂದಿದೆ. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು

    Read more..


  • ಕೃಷಿ ಪಂಪ್ ಸೆಟ್ ರೈತರೆ ಗಮನಿಸಿ, ಸರ್ಕಾರದಿಂದ ಹೊಸ ನಿಯಮಕ್ಕೆ ಅಸ್ತು..! ತಿಳಿಯಿರಿ.

    IMG 20240927 WA0004

    ರೈತರಿಗೆ 10HP ವರೆಗೆ ಉಚಿತ ವಿದ್ಯುತ್ ಪೂರೈಕೆ, ಸರ್ಕಾದಿಂದ ಸಿಹಿ ಸುದ್ದಿ..! ರೈತರು ದೇಶದ ಬೆನ್ನುಲೆಬು, ರೈತರು ಸುಖವಾಗಿದ್ದರೆ ದೇಶವೂ ಕೂಡ ಸುಖಾವಾಗಿರುತ್ತದೆ. ಆದರೆ ಇಂದು ರೈತನು ಬಹಳ ಕಷ್ಟ ಪಾಡುಗಳನ್ನು ಎದುರಿಸಿಕೊಂಡು ತನ್ನ ಬದುಕನ್ನು ಸಾಗಿಸುತ್ತಿದ್ದಾನೆ. ಒಂದು ಕಡೆ ವಸ್ತುಗಳ ಬೆಲೆ ಏರಿಕೆ, ಮತ್ತೊಂದು ಕಡೆ ಕಾಲಕ್ಕೆ ತಕ್ಕಂತೆ ಮಳೆ ಇಲ್ಲದೆ ಬೆಳೆಯನ್ನು ಕೂಡ ಬೆಳೆಯಲು ಸಾಧ್ಯವಾಗುತ್ತಿಲ್ಲ. ನೀರಿಗಾಗಿ ಪರದಾಡುತ್ತಿದ್ದಾನೆ. ತನ್ನ ಸುತ್ತ ಮುತ್ತಲಿನ ಕೆರೆ ಬಾವಿ ಅಷ್ಟೇ ಅಲ್ಲದೆ ಬೋರ್ವೆಲ್ ಕೊರೆಸಿ ಪಂಪ್ ಸೆಟ್

    Read more..


  • ಕೃಷಿ ಪಂಪ್‌ಸೆಟ್ ಇರುವ ರೈತರಿಗೆ ಮುಖ್ಯ ಮಾಹಿತಿ ಇಲ್ಲಿದೆ.. ಈ ಕೆಲಸ ಕಡ್ಡಾಯ..!

    IMG 20240924 WA0002

    ಸರ್ಕಾರದಿಂದ ರೈತರಿಗೆ ಮತ್ತೊಂದು ಸುದ್ದಿ, ಕೃಷಿ ಪಂಪ್‌ಸೆಟ್ ಗೆ ಆಧಾರ್‌ ನಂಬರ್ ಲಿಂಕ್ ಕಡ್ಡಾಯ, ಇದರ ಬಗ್ಗೆ ಮಾಹಿತಿ ಇಲ್ಲಿದೆ. ಇಂದು ರೈತರು ಬಹಳ ಕಷ್ಟ ಅನುಭವಿಸುತ್ತಿದ್ದಾರೆ. ಸರಿಯಾದ ಸಮಯಕ್ಕೆ ಮಳೆ ಬೆಳೆ ಇಲ್ಲದೆ ರೈತರು ಸರಿಯಾಗಿ ಬೇಸಾಯ ಮಾಡಲು ಸಾಧ್ಯವಾಗುತ್ತಿಲ್ಲ. ಅಷ್ಟೇ ಅಲ್ಲದೆ ರೈತರು ನೀರಿಗಾಗಿಯೂ ಕೂಡ ಬಹಳ ಕಷ್ಟ ಪಡುತ್ತಿದ್ದಾರೆ. ತಮ್ಮ ಹೊಲ ಗದ್ದೆಗಳ ಪಕ್ಕದಲ್ಲಿಯೇ ಹಳ್ಳ ಕೆರೆಗಳಿಗೆ ಅಥವಾ ಬೋರ್ವೆಲ್ ಗಳನ್ನು(Bore well) ಕೊರೆಸಿ ತಮ್ಮ ಜಮೀನಿಗೆ ಕೃಷಿ ಪಂಪ್ ಸೆಟ್ ಗಳನ್ನು

    Read more..


  • PM Kisan: ಪಿಎಂ ಕಿಸಾನ್ 18ನೇ ಕಂತಿನ ಹಣ ಜಮಾ ಆಗಲು ಈ ಕೆಲಸ ಕಡ್ಡಾಯ!

    IMG 20240922 WA0011

    ರೈತರ ಕೈಯಲ್ಲಿ ಹಣ ತುಂಬುವ ಸಂತಸದ ಸುದ್ದಿ! ಪಿಎಂ ಕಿಸಾನ್ ಯೋಜನೆ(PM Kisan scheme)ಯ 18ನೇ ಕಂತು ಬಿಡುಗಡೆಯಾಗಿದ್ದು, ರೈತರಿಗೆ 2000 ರೂಪಾಯಿಗಳನ್ನು ನೇರವಾಗಿ ಬ್ಯಾಂಕ್ ಖಾತೆ(Bank account)ಗೆ ಶೀಘ್ರದಲ್ಲಿ ಜಮಾ  ಮಾಡಲಾಗುವುದು. ಈ ಹಣವು ರೈತರು ತಮ್ಮ ಕೃಷಿ ಚಟುವಟಿಕೆಗಳಿಗೆ ಬಳಸಿಕೊಳ್ಳಲು ಸಹಾಯ ಮಾಡುತ್ತದೆ ಮತ್ತು ಅವರ ಜೀವನಮಟ್ಟವನ್ನು ಸುಧಾರಿಸುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಪ್ರಧಾನ ಮಂತ್ರಿ ಕಿಸಾನ್

    Read more..


  • ಕೋಳಿ ಸಾಕಾಣಿಕೆಗೆ ಕೇಂದ್ರದ ಸಾಲ ಮತ್ತು ಸಹಾಯಧನ ಯೋಜನೆ! ಇಲ್ಲಿದೆ ಮಾಹಿತಿ

    IMG 20240916 WA0000

    ಕೋಳಿ ಸಾಕಣೆ(Poultry Farming) ವ್ಯವಸಾಯ: ಸರ್ಕಾರದಿಂದ ಭರ್ಜರಿ ಬೆಂಬಲ! ಕೋಳಿ ಸಾಕಣೆ ವ್ಯವಸಾಯದಲ್ಲಿ ಯಶಸ್ಸು ಸಾಧಿಸಲು ಬಯಸುತ್ತೀರಾ? ನಿಮ್ಮ ಕನಸುಗಳನ್ನು ನನಸಾಗಿಸಲು ಸರ್ಕಾರ ನಿಮ್ಮೊಳಗಿದೆ! ಕೋಳಿ ಸಾಕಾಣೆ ವ್ಯವಸಾಯವನ್ನು ಪ್ರಾರಂಭಿಸಲು ಭಾರತ ಸರ್ಕಾರವು ವಿಶೇಷ ಸಾಲ ಸೌಲಭ್ಯಗಳನ್ನು(loan facilities) ಮತ್ತು ಸಬ್ಸಿಡಿಗಳನ್ನು ನೀಡುತ್ತಿದೆ. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಭಾರತದಲ್ಲಿ ಕೋಳಿ ಸಾಕಣೆ ಲಾಭದಾಯಕ ವ್ಯಾಪಾರ ಅವಕಾಶವಾಗಿ

    Read more..


  • ರೈತರಿಗೆ 10 ಲಕ್ಷ ರೂ. ಸಾಲ ವಿತರಿಸಲು ಬ್ಯಾಂಕ್ ಗಳಿಗೆ ಪ್ರಹ್ಲಾದ್ ಜೋಶಿ ಸೂಚನೆ; ಇಲ್ಲಿದೆ ಮಾಹಿತಿ

    IMG 20240915 WA0003

    ಬ್ಯಾಂಕ್ ಗಳಲ್ಲಿ ಸಿಬಿಲ್ ಸ್ಕೋರ್ ಇಲ್ಲದೇ  10 ಲಕ್ಷ ರೂ.ವರೆಗೆ ಸಾಲ ವಿತರಿಸಬೇಕು: ಪ್ರಹ್ಲಾದ್ ಜೋಶಿ ರೈತನೇ ನಮ್ಮ ದೇಶದ ಬೆನ್ನೆಲುಬು. ರೈತರು (Farmers) ಬೆಳೆಯನ್ನು ಬೆಳೆಯಲು ಆರ್ಥಿಕವಾಗಿ ಹಲವು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಹಣದ ಸಮಸ್ಯೆಯನ್ನು ಕಡಿಮೆ ಮಾಡಿಕೊಳ್ಳಬೇಕೆಂಬ ನಿಟ್ಟಿನಲ್ಲಿ ರೈತ ಬ್ಯಾಂಕುಗಳ ಮೊರೆ ಹೋಗುತ್ತಾನೆ. ಬ್ಯಾಂಕಗಳಿಂದ ಬೆಳೆಸಾಲ(crop loan) ಹೀಗೆ ಇನ್ನಿತರೆ ಸಾಲಗಳನ್ನು ಪಡೆಯಬಹುದು ಎಂಬ ನಿರೀಕ್ಷೆಯಲ್ಲಿ ಇಟ್ಟುಕೊಂಡಿರುತ್ತಾನೆ. ಆದರೆ ಬ್ಯಾಂಕ್ ಗಳಲ್ಲಿ ಸಾಲವನ್ನು ಪಡೆದುಕೊಳ್ಳಲು ಕೆಲವೊಂದಷ್ಟು ನೀತಿ ನಿಯಮಗಳನ್ನು ಪಾಲಿಸಬೇಕಾಗುತ್ತದೆ. ಕೆಲವು ಬ್ಯಾಂಕ್ (Bank)

    Read more..