Category: ಕೃಷಿ

  • ಅಕ್ರಮ ಕೃಷಿ ಪಂಪ್ ಸೆಟ್ ಗಳ ಸಕ್ರಮ ಯೋಜನೆ ಮರು ಜಾರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ..!

    IMG 20240912 WA0013

    ರೈತ ಮುಖಂಡರ ಬೇಡಿಕೆಗಳು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಶ್ವಾಸನೆ: ಮುನ್ಸೂಚನೆಯಂತೆ, ಮುಖ್ಯಮಂತ್ರಿಯಾಗಿ ಭರವಸೆಯ ಭಾಷಣ ನೀಡಿದ ಸಿದ್ದರಾಮಯ್ಯ, ರೈತರ ಮುಂದಿನ ಹಕ್ಕುಗಳನ್ನು ಬಲಪಡಿಸುವ ದಿಸೆಯಲ್ಲಿ ತಕ್ಷಣದ ಕ್ರಮಗಳನ್ನು ಕೈಗೊಳ್ಳುವುದಾಗಿ ಘೋಷಿಸಿದ್ದಾರೆ. ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ನಿಯೋಗದ ಜೊತೆ ನಡೆದ ಸಭೆಯಲ್ಲಿ ರೈತರು ತಮ್ಮ ಬೇಡಿಕೆಗಳನ್ನು ಮಂಡಿಸಿದರು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್

    Read more..


  • ಹೈನುಗಾರಿಕೆ & ಎರೆಹುಳು ಗೊಬ್ಬರ ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ!  10 ದಿನಗಳ  ಊಟ ವಸತಿ ಉಚಿತ

    IMG 20240904 WA0005

    ಹಸು ಸಾಕಾಣಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆಯ ರಹಸ್ಯಗಳನ್ನು 10 ದಿನಗಳಲ್ಲಿ ಕಲಿಯಿರಿ. ಊಟ ಮತ್ತು ವಸತಿ ಉಚಿತ! ಊಟ ಮತ್ತು ವಸತಿಯೊಂದಿಗೆ ಉಚಿತ ಡೈರಿ ಮತ್ತು ವರ್ಮಿಕಾಂಪೋಸ್ಟ್ ತರಬೇತಿ(Free Dairy and Vermicompost Training with Meals and Accommodation): ಗ್ರಾಮೀಣ ಯುವಕರ ಸಬಲೀಕರಣ ಮತ್ತು ಸ್ವಯಂ ಉದ್ಯೋಗವನ್ನು ಉತ್ತೇಜಿಸುವ ನಿಟ್ಟಿನಲ್ಲಿ, ಹಾವೇರಿಯ ದೇವಗಿರಿಯಲ್ಲಿರುವ ಬ್ಯಾಂಕ್ ಆಫ್ ಬರೋಡಾದ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ (Bank of Baroda’s Self Employment Training Institute,BSETI) “ಹೈನುಗಾರಿಕೆ

    Read more..


  • ಹೈಟೆಕ್ ಹಾರ್ವೆಸ್ಟರ್ ಹಬ್‌ಗಳ ಸ್ಥಾಪನೆಗೆ ಅರ್ಜಿ ಆಹ್ವಾನ, ಈಗಲೇ ಅಪ್ಲೈ ಮಾಡಿ!

    IMG 20240902 WA0003

    ಕೃಷಿ ಇಲಾಖೆ (Agriculture Department) ಇತ್ತೀಚೆಗೆ ರೈತರ ಜೀವನವನ್ನು ಸುಲಭಗೊಳಿಸುವ ಹೊಸ ಯೋಜನೆಗೆ ಚಾಲನೆ ನೀಡಿದೆ. ಈ ಯೋಜನೆಯಲ್ಲಿ, ಕೃಷಿ ಚಟುವಟಿಕೆಗಳನ್ನು ಸಂಪೂರ್ಣವಾಗಿ ಆಧುನೀಕರಿಸಲು ಹೈಟೆಕ್ ಹಾರ್ವೆಸ್ಟರ್ ಹಬ್‌ಗಳನ್ನು ಸ್ಥಾಪಿಸಲು ಯೋಜಿಸಲಾಗಿದೆ. ಇಲ್ಲಿದೆ ಸಂಪೂರ್ಣ ಮಾಹಿತಿ, ವರದಿಯನ್ನು ತಪ್ಪದೆ ಕೊನೆಯವರೆಗೂ ಓದಿ. ಕೃಷಿ ಕ್ಷೇತ್ರವು ಇಂದು ಸಂಪೂರ್ಣವಾಗಿ ಯಂತ್ರೋಪಕರಣಗಳ(Machinery)ಬಳಕೆಯ ಮೇಲೆ ಅವಲಂಬಿತವಾಗಿದೆ. ಸಮರ್ಥ ರೈತರೆಂದರೆ ತಮ್ಮ ಹೊಲಗಳಲ್ಲಿ ಹೊಸ ತಂತ್ರಜ್ಞಾನದ ಬಳಕೆಯನ್ನು ಹೆಚ್ಚಿಸುವ ರೈತರು ಎಂಬ ನೂತನ ಕಲ್ಪನೆಯು ದೇಶದ ವಿವಿಧ ಭಾಗಗಳಲ್ಲಿ ಅಸ್ಥಿತ್ವಕ್ಕೆ ಬರುತ್ತಿದೆ. ಈ

    Read more..


  • ಕೃಷಿ ಪಂಪ್ ಸೆಟ್ ಇರುವ ಎಲ್ಲಾ ರೈತರಿಗೂ ಹೊಸ ರೂಲ್ಸ್, ಇಲ್ಲಿದೆ ಮಹತ್ವದ ಮಾಹಿತಿ

    IMG 20240902 WA0005

    ಸರ್ಕಾದಿಂದ ರೈತರಿಗೆ ಮಹತ್ವದ ಮಾಹಿತಿ, ಕೃಷಿ ಪಂಪ್ ಸೆಟ್ ಗಳಿಗೆ ಆಧಾರ್ ಕಾರ್ಡ ಜೋಡಣೆ ಕಡ್ಡಾಯ : ಇಂದು ಮಳೆ ಬೆಳೆ ಇಲ್ಲದೆ ರೈತರು ಬಹಳ ಕಷ್ಟ ಪಟ್ಟು ಬೇಸಾಯವನ್ನು ಮಾಡುತ್ತಿದ್ದಾರೆ. ಹಾಗೆಯೇ ಇಂದು ರೈತರು ನೀರಿಗಾಗಿ ಬಹಳ ಕಷ್ಟ ಪಡುತ್ತಿದ್ದಾರೆ. ತಮ್ಮ ಹೊಲ ಗದ್ದೆಗಳ ಪಕ್ಕದಲ್ಲಿ ಇದ್ದ ಹಳ್ಳ ಕೆರೆಗಳಿಗೆ ಅಥವಾ ಬೋರ್ವೆಲ್ ಗಳನ್ನು ಕೊರೆಸಿ ತಮ್ಮ ಜಮೀನಿಗೆ ಕೃಷಿ ಪಂಪ್ ಸೆಟ್ ಗಳನ್ನು (Agricultural pump set) ಅಳವಡಿಸಿಕೊಂಡಿದ್ದಾರೆ. ಹಾಗೆಯೇ ಇದೀಗ ಸರ್ಕಾರವು ರೈತರಿಗೆ

    Read more..


  • Arecanut and Copra Price: ಕೊಬ್ಬರಿಗೆ ಬಂತು ಚಿನ್ನದ ಬೆಲೆ..ಅಡಿಕೆ ಧಾರಣೆ ಹೇಗಿದೆ? ಇಲ್ಲಿದೆ ಮಾಹಿತಿ

    IMG 20240826 WA0004

    ತೆಂಗು ಬೆಳೆಗಾರರು ಈಗ ಕೊನೆಗೂ ಅಲ್ಪ ಸಮಾಧಾನವನ್ನು ಕಂಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಕೊಬ್ಬರಿ ಬೆಲೆಯಲ್ಲಿ ಸತತ ಏರಿಕೆಯನ್ನು ಕಂಡು, ಬೆಳೆಗಾರರಲ್ಲಿ ಭರವಸೆ ಮೂಡಿಸಿದೆ. ಈ ವರ್ಷ ಕೊಬ್ಬರಿ ಬೆಲೆ(copra price) ಕ್ವಿಂಟಲ್‌ ಗೆ 10,000 ರೂಪಾಯಿಗೆ ತಲುಪಿದರೂ ಸಾಕು ಎನ್ನುವಂತಿತ್ತು. ಆದರೆ, ಕೊಬ್ಬರಿ ಬೆಲೆ ಈಗ 12,000 ರೂಪಾಯಿ ಗಡಿ ದಾಟಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಏರಿಕೆಯಾಗಬಹುದು ಎಂಬ ನಿರೀಕ್ಷೆ ಇದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್

    Read more..


  • ಕೃಷಿ ಬೋರ್ ವೆಲ್ ಇರೋರಿಗೆ ಹೊಸ ರೂಲ್ಸ್ ಜಾರಿ..! ಇಲ್ಲದಿದ್ರೆ ದಂಡ ಗ್ಯಾರಂಟಿ!

    IMG 20240825 WA0008

    ಕೃಷಿ ಪಂಪ್‌ಸೆಟ್( Krushi pump set) ಹೊಂದಿದ್ದೀರಾ? ಈ ಮಾಹಿತಿ ನಿಮಗೆ ಅಗತ್ಯವಿದೆ! ರಾಜ್ಯ ವಿದ್ಯುತ್ ಸರಬರಾಜು ಕಂಪನಿಯಿಂದ ರೈತರಿಗೆ ಬಂದಿದೆ ಮಹತ್ವದ ಸೂಚನೆ. ಕೃಷಿ ಪಂಪ್‌ಸೆಟ್ ಬಳಸುವ ಪ್ರತಿಯೊಬ್ಬ ರೈತರು ತಿಳಿದುಕೊಳ್ಳಲೇಬೇಕಾದ ಅಂಶಗಳು ಈ ವರದಿಯಲ್ಲಿದೆ, ತಪ್ಪದೇ ಕೊನೆಯವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ರಾಜ್ಯದ ವಿದ್ಯುತ್‌ ಸರಬರಾಜು ಕಂಪನಿಗಳಿಂದ ಕೃಷಿ ಪಂಪ್ ಸೆಟ್ (Agricultural pump sets)

    Read more..


  • ಸರ್ಕಾರದಿಂದ ಕೋಳಿ ಮತ್ತು ಮೇಕೆ ಸಾಕಾಣಿಕೆಗೆ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ!

    IMG 20240820 WA0003

    ರಾಜ್ಯ ಸರ್ಕಾರದ ಪಶು ಸಂಗೋಪನೆ ಯೋಜನೆ(State Government Animal Husbandry Scheme): ಕೋಳಿ ಮತ್ತು ಮೇಕೆ ಸಾಕಾಣಿಕೆಗೆ ವಿಶೇಷ ಸಾಲ ಸೌಲಭ್ಯ(Special loan facility) ಕೃಷಿ ಕ್ಷೇತ್ರದಲ್ಲಿ ರೈತರ ಆದಾಯವನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಕೃಷಿ ಜೊತೆಗೆ ಪಶು ಸಂಗೋಪನೆಗೆ ಹೆಚ್ಚು ಮಹತ್ವ ನೀಡುತ್ತಿದೆ. ಈ ನಿಟ್ಟಿನಲ್ಲಿ, ರೈತರು ಜಾನುವಾರು ಸಾಕಾಣಿಕೆಯನ್ನು ಬಲಪಡಿಸುವಂತೆ ಪ್ರೋತ್ಸಾಹಿಸಲಾಗುತ್ತಿದೆ. ಇದಕ್ಕಾಗಿ, ರಾಜ್ಯ ಸರ್ಕಾರ “ರಾಷ್ಟ್ರೀಯ ಜಾನುವಾರು ಮಿಷನ್(National Cattle Mission)” ಅನ್ನು ಯಶಸ್ವಿಯಾಗಿ ಮುಂದುವರಿಸುತ್ತಿದ್ದು, ಈ ಯೋಜನೆಯಡಿ ವಿವಿಧ ಉಪ-ಯೋಜನೆಗಳ ಮೂಲಕ

    Read more..


  • RTC Corrections: ರೈತರೇ ಪಹಣಿಯಲ್ಲಿ ತಪ್ಪಾದ ಹೆಸರು ಸರಿಪಡಿಸುವ ಸುಲಭ ವಿಧಾನ ಇಲ್ಲಿದೆ.!

    IMG 20240819 WA0005

    ಪಹಣಿಯಲ್ಲಿ ಹೆಸರು ತಿದ್ದುಪಡಿಸಲು ಅಗತ್ಯವಾದ ದಾಖಲೆಗಳು ಮತ್ತು ಪ್ರಕ್ರಿಯೆಯ ಬಗ್ಗೆ ಸಂಪೂರ್ಣ ಮಾಹಿತಿ ಪಹಣಿಯಲ್ಲಿ ಹೆಸರು ತಿದ್ದುಪಡಿ: ಏಕೆ ಮತ್ತು ಹೇಗೆ? ರೈತರಿಗೆ, ಪಹಣಿಯಲ್ಲಿ ಹೆಸರು ತಿದ್ದುಪಡಿ(Name Correction in Pahani) (ಹೆಸರು ಸರಿಪಡಿಸುವುದು) ಪ್ರಮುಖ ಕಾರ್ಯವಾಗಿದೆ. ಇದು ಭೂಮಿ ಒಡೆಯತನದ ಪ್ರಮಾಣಪತ್ರವಷ್ಟೇ ಅಲ್ಲ, ಭೂಮಿಯ ಹಕ್ಕುಗಳನ್ನು ನಿರ್ವಹಿಸಲು ಅಗತ್ಯವಿರುವ ಪ್ರಮುಖ ದಾಖಲೆ ಕೂಡ ಹೌದು. ಪಹಣಿಯಲ್ಲಿ ತಪ್ಪು ಹೆಸರು ಇರುವುದರಿಂದ ಕಾನೂನು ಸಮಸ್ಯೆಗಳು, ಸಾಲ ಸ್ವೀಕಾರ, ಮತ್ತು ಇತರ ಅನೇಕ ಸಮಸ್ಯೆಗಳು ಉಂಟಾಗಬಹುದು. ಆದ್ದರಿಂದ, ಸರಿಯಾದ

    Read more..


  • Subsidy Scheme: ತೋಟಗಾರಿಕೆ ಇಲಾಖೆಯ ವಿವಿಧ ಸಬ್ಸಿಡಿ ಮತ್ತು ಧನಸಹಾಯ ಪಡೆಯಲು ಅರ್ಜಿ ಆಹ್ವಾನ!

    IMG 20240814 WA0003

    ತೋಟಗಾರಿಕೆ ಇಲಾಖೆಯಿಂದ ಮಿನಿ ಟ್ರ್ಯಾಕ್ಟರ್ ಸಬ್ಸಿಡಿ (Mini Tractor subsidy) ಸೇರಿದಂತೆ ಇತರೆ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನ ಕರೆಯಲಾಗಿದೆ. ರಾಷ್ಟ್ರೀಯ ತೋಟಗಾರಿಕೆ ಮಿಷನ್ (NHM) (National Horticulture mission ) ಯೋಜನೆ  ರೈತರಿಗೆ ಬಹುಮುಖ ಸಹಾಯಧನ ನೀಡುತ್ತಿದೆ. ಕನ್ನಡ ರಾಜ್ಯದ ತೋಟಗಾರಿಕೆ ಇಲಾಖೆಯಿಂದ, ತೋಟಗಾರಿಕೆ ಬೆಳೆಯುವ ರೈತರಿಗೆ ವಿವಿಧ ಯಂತ್ರೋಪಕರಣಗಳಿಗೆ ಹಾಗೂ ಮಿನಿ ಟ್ರ್ಯಾಕ್ಟರ್ ಸಬ್ಸಿಡಿ (Mini Tractor subsidy) ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯು 2005ರಲ್ಲಿ ಕರ್ನಾಟಕದಲ್ಲಿ “ರಾಷ್ಟ್ರೀಯ ತೋಟಗಾರಿಕೆ ಮಿಷನ್” ಯೋಜನೆಯಡಿಯಲ್ಲಿ (NHM-

    Read more..