Category: ಕೃಷಿ
-
ಅಕ್ರಮ ಕೃಷಿ ಪಂಪ್ ಸೆಟ್ ಗಳ ಸಕ್ರಮ ಯೋಜನೆ ಮರು ಜಾರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ..!

ರೈತ ಮುಖಂಡರ ಬೇಡಿಕೆಗಳು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಶ್ವಾಸನೆ: ಮುನ್ಸೂಚನೆಯಂತೆ, ಮುಖ್ಯಮಂತ್ರಿಯಾಗಿ ಭರವಸೆಯ ಭಾಷಣ ನೀಡಿದ ಸಿದ್ದರಾಮಯ್ಯ, ರೈತರ ಮುಂದಿನ ಹಕ್ಕುಗಳನ್ನು ಬಲಪಡಿಸುವ ದಿಸೆಯಲ್ಲಿ ತಕ್ಷಣದ ಕ್ರಮಗಳನ್ನು ಕೈಗೊಳ್ಳುವುದಾಗಿ ಘೋಷಿಸಿದ್ದಾರೆ. ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ನಿಯೋಗದ ಜೊತೆ ನಡೆದ ಸಭೆಯಲ್ಲಿ ರೈತರು ತಮ್ಮ ಬೇಡಿಕೆಗಳನ್ನು ಮಂಡಿಸಿದರು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್
Categories: ಕೃಷಿ -
ಹೈಟೆಕ್ ಹಾರ್ವೆಸ್ಟರ್ ಹಬ್ಗಳ ಸ್ಥಾಪನೆಗೆ ಅರ್ಜಿ ಆಹ್ವಾನ, ಈಗಲೇ ಅಪ್ಲೈ ಮಾಡಿ!

ಕೃಷಿ ಇಲಾಖೆ (Agriculture Department) ಇತ್ತೀಚೆಗೆ ರೈತರ ಜೀವನವನ್ನು ಸುಲಭಗೊಳಿಸುವ ಹೊಸ ಯೋಜನೆಗೆ ಚಾಲನೆ ನೀಡಿದೆ. ಈ ಯೋಜನೆಯಲ್ಲಿ, ಕೃಷಿ ಚಟುವಟಿಕೆಗಳನ್ನು ಸಂಪೂರ್ಣವಾಗಿ ಆಧುನೀಕರಿಸಲು ಹೈಟೆಕ್ ಹಾರ್ವೆಸ್ಟರ್ ಹಬ್ಗಳನ್ನು ಸ್ಥಾಪಿಸಲು ಯೋಜಿಸಲಾಗಿದೆ. ಇಲ್ಲಿದೆ ಸಂಪೂರ್ಣ ಮಾಹಿತಿ, ವರದಿಯನ್ನು ತಪ್ಪದೆ ಕೊನೆಯವರೆಗೂ ಓದಿ. ಕೃಷಿ ಕ್ಷೇತ್ರವು ಇಂದು ಸಂಪೂರ್ಣವಾಗಿ ಯಂತ್ರೋಪಕರಣಗಳ(Machinery)ಬಳಕೆಯ ಮೇಲೆ ಅವಲಂಬಿತವಾಗಿದೆ. ಸಮರ್ಥ ರೈತರೆಂದರೆ ತಮ್ಮ ಹೊಲಗಳಲ್ಲಿ ಹೊಸ ತಂತ್ರಜ್ಞಾನದ ಬಳಕೆಯನ್ನು ಹೆಚ್ಚಿಸುವ ರೈತರು ಎಂಬ ನೂತನ ಕಲ್ಪನೆಯು ದೇಶದ ವಿವಿಧ ಭಾಗಗಳಲ್ಲಿ ಅಸ್ಥಿತ್ವಕ್ಕೆ ಬರುತ್ತಿದೆ. ಈ
Categories: ಕೃಷಿ -
ಕೃಷಿ ಪಂಪ್ ಸೆಟ್ ಇರುವ ಎಲ್ಲಾ ರೈತರಿಗೂ ಹೊಸ ರೂಲ್ಸ್, ಇಲ್ಲಿದೆ ಮಹತ್ವದ ಮಾಹಿತಿ

ಸರ್ಕಾದಿಂದ ರೈತರಿಗೆ ಮಹತ್ವದ ಮಾಹಿತಿ, ಕೃಷಿ ಪಂಪ್ ಸೆಟ್ ಗಳಿಗೆ ಆಧಾರ್ ಕಾರ್ಡ ಜೋಡಣೆ ಕಡ್ಡಾಯ : ಇಂದು ಮಳೆ ಬೆಳೆ ಇಲ್ಲದೆ ರೈತರು ಬಹಳ ಕಷ್ಟ ಪಟ್ಟು ಬೇಸಾಯವನ್ನು ಮಾಡುತ್ತಿದ್ದಾರೆ. ಹಾಗೆಯೇ ಇಂದು ರೈತರು ನೀರಿಗಾಗಿ ಬಹಳ ಕಷ್ಟ ಪಡುತ್ತಿದ್ದಾರೆ. ತಮ್ಮ ಹೊಲ ಗದ್ದೆಗಳ ಪಕ್ಕದಲ್ಲಿ ಇದ್ದ ಹಳ್ಳ ಕೆರೆಗಳಿಗೆ ಅಥವಾ ಬೋರ್ವೆಲ್ ಗಳನ್ನು ಕೊರೆಸಿ ತಮ್ಮ ಜಮೀನಿಗೆ ಕೃಷಿ ಪಂಪ್ ಸೆಟ್ ಗಳನ್ನು (Agricultural pump set) ಅಳವಡಿಸಿಕೊಂಡಿದ್ದಾರೆ. ಹಾಗೆಯೇ ಇದೀಗ ಸರ್ಕಾರವು ರೈತರಿಗೆ
Categories: ಕೃಷಿ -
Arecanut and Copra Price: ಕೊಬ್ಬರಿಗೆ ಬಂತು ಚಿನ್ನದ ಬೆಲೆ..ಅಡಿಕೆ ಧಾರಣೆ ಹೇಗಿದೆ? ಇಲ್ಲಿದೆ ಮಾಹಿತಿ

ತೆಂಗು ಬೆಳೆಗಾರರು ಈಗ ಕೊನೆಗೂ ಅಲ್ಪ ಸಮಾಧಾನವನ್ನು ಕಂಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಕೊಬ್ಬರಿ ಬೆಲೆಯಲ್ಲಿ ಸತತ ಏರಿಕೆಯನ್ನು ಕಂಡು, ಬೆಳೆಗಾರರಲ್ಲಿ ಭರವಸೆ ಮೂಡಿಸಿದೆ. ಈ ವರ್ಷ ಕೊಬ್ಬರಿ ಬೆಲೆ(copra price) ಕ್ವಿಂಟಲ್ ಗೆ 10,000 ರೂಪಾಯಿಗೆ ತಲುಪಿದರೂ ಸಾಕು ಎನ್ನುವಂತಿತ್ತು. ಆದರೆ, ಕೊಬ್ಬರಿ ಬೆಲೆ ಈಗ 12,000 ರೂಪಾಯಿ ಗಡಿ ದಾಟಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಏರಿಕೆಯಾಗಬಹುದು ಎಂಬ ನಿರೀಕ್ಷೆ ಇದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್
Categories: ಕೃಷಿ -
ಕೃಷಿ ಬೋರ್ ವೆಲ್ ಇರೋರಿಗೆ ಹೊಸ ರೂಲ್ಸ್ ಜಾರಿ..! ಇಲ್ಲದಿದ್ರೆ ದಂಡ ಗ್ಯಾರಂಟಿ!

ಕೃಷಿ ಪಂಪ್ಸೆಟ್( Krushi pump set) ಹೊಂದಿದ್ದೀರಾ? ಈ ಮಾಹಿತಿ ನಿಮಗೆ ಅಗತ್ಯವಿದೆ! ರಾಜ್ಯ ವಿದ್ಯುತ್ ಸರಬರಾಜು ಕಂಪನಿಯಿಂದ ರೈತರಿಗೆ ಬಂದಿದೆ ಮಹತ್ವದ ಸೂಚನೆ. ಕೃಷಿ ಪಂಪ್ಸೆಟ್ ಬಳಸುವ ಪ್ರತಿಯೊಬ್ಬ ರೈತರು ತಿಳಿದುಕೊಳ್ಳಲೇಬೇಕಾದ ಅಂಶಗಳು ಈ ವರದಿಯಲ್ಲಿದೆ, ತಪ್ಪದೇ ಕೊನೆಯವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ರಾಜ್ಯದ ವಿದ್ಯುತ್ ಸರಬರಾಜು ಕಂಪನಿಗಳಿಂದ ಕೃಷಿ ಪಂಪ್ ಸೆಟ್ (Agricultural pump sets)
Categories: ಕೃಷಿ -
ಸರ್ಕಾರದಿಂದ ಕೋಳಿ ಮತ್ತು ಮೇಕೆ ಸಾಕಾಣಿಕೆಗೆ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ!

ರಾಜ್ಯ ಸರ್ಕಾರದ ಪಶು ಸಂಗೋಪನೆ ಯೋಜನೆ(State Government Animal Husbandry Scheme): ಕೋಳಿ ಮತ್ತು ಮೇಕೆ ಸಾಕಾಣಿಕೆಗೆ ವಿಶೇಷ ಸಾಲ ಸೌಲಭ್ಯ(Special loan facility) ಕೃಷಿ ಕ್ಷೇತ್ರದಲ್ಲಿ ರೈತರ ಆದಾಯವನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಕೃಷಿ ಜೊತೆಗೆ ಪಶು ಸಂಗೋಪನೆಗೆ ಹೆಚ್ಚು ಮಹತ್ವ ನೀಡುತ್ತಿದೆ. ಈ ನಿಟ್ಟಿನಲ್ಲಿ, ರೈತರು ಜಾನುವಾರು ಸಾಕಾಣಿಕೆಯನ್ನು ಬಲಪಡಿಸುವಂತೆ ಪ್ರೋತ್ಸಾಹಿಸಲಾಗುತ್ತಿದೆ. ಇದಕ್ಕಾಗಿ, ರಾಜ್ಯ ಸರ್ಕಾರ “ರಾಷ್ಟ್ರೀಯ ಜಾನುವಾರು ಮಿಷನ್(National Cattle Mission)” ಅನ್ನು ಯಶಸ್ವಿಯಾಗಿ ಮುಂದುವರಿಸುತ್ತಿದ್ದು, ಈ ಯೋಜನೆಯಡಿ ವಿವಿಧ ಉಪ-ಯೋಜನೆಗಳ ಮೂಲಕ
Categories: ಕೃಷಿ -
RTC Corrections: ರೈತರೇ ಪಹಣಿಯಲ್ಲಿ ತಪ್ಪಾದ ಹೆಸರು ಸರಿಪಡಿಸುವ ಸುಲಭ ವಿಧಾನ ಇಲ್ಲಿದೆ.!

ಪಹಣಿಯಲ್ಲಿ ಹೆಸರು ತಿದ್ದುಪಡಿಸಲು ಅಗತ್ಯವಾದ ದಾಖಲೆಗಳು ಮತ್ತು ಪ್ರಕ್ರಿಯೆಯ ಬಗ್ಗೆ ಸಂಪೂರ್ಣ ಮಾಹಿತಿ ಪಹಣಿಯಲ್ಲಿ ಹೆಸರು ತಿದ್ದುಪಡಿ: ಏಕೆ ಮತ್ತು ಹೇಗೆ? ರೈತರಿಗೆ, ಪಹಣಿಯಲ್ಲಿ ಹೆಸರು ತಿದ್ದುಪಡಿ(Name Correction in Pahani) (ಹೆಸರು ಸರಿಪಡಿಸುವುದು) ಪ್ರಮುಖ ಕಾರ್ಯವಾಗಿದೆ. ಇದು ಭೂಮಿ ಒಡೆಯತನದ ಪ್ರಮಾಣಪತ್ರವಷ್ಟೇ ಅಲ್ಲ, ಭೂಮಿಯ ಹಕ್ಕುಗಳನ್ನು ನಿರ್ವಹಿಸಲು ಅಗತ್ಯವಿರುವ ಪ್ರಮುಖ ದಾಖಲೆ ಕೂಡ ಹೌದು. ಪಹಣಿಯಲ್ಲಿ ತಪ್ಪು ಹೆಸರು ಇರುವುದರಿಂದ ಕಾನೂನು ಸಮಸ್ಯೆಗಳು, ಸಾಲ ಸ್ವೀಕಾರ, ಮತ್ತು ಇತರ ಅನೇಕ ಸಮಸ್ಯೆಗಳು ಉಂಟಾಗಬಹುದು. ಆದ್ದರಿಂದ, ಸರಿಯಾದ
Categories: ಕೃಷಿ -
Subsidy Scheme: ತೋಟಗಾರಿಕೆ ಇಲಾಖೆಯ ವಿವಿಧ ಸಬ್ಸಿಡಿ ಮತ್ತು ಧನಸಹಾಯ ಪಡೆಯಲು ಅರ್ಜಿ ಆಹ್ವಾನ!

ತೋಟಗಾರಿಕೆ ಇಲಾಖೆಯಿಂದ ಮಿನಿ ಟ್ರ್ಯಾಕ್ಟರ್ ಸಬ್ಸಿಡಿ (Mini Tractor subsidy) ಸೇರಿದಂತೆ ಇತರೆ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನ ಕರೆಯಲಾಗಿದೆ. ರಾಷ್ಟ್ರೀಯ ತೋಟಗಾರಿಕೆ ಮಿಷನ್ (NHM) (National Horticulture mission ) ಯೋಜನೆ ರೈತರಿಗೆ ಬಹುಮುಖ ಸಹಾಯಧನ ನೀಡುತ್ತಿದೆ. ಕನ್ನಡ ರಾಜ್ಯದ ತೋಟಗಾರಿಕೆ ಇಲಾಖೆಯಿಂದ, ತೋಟಗಾರಿಕೆ ಬೆಳೆಯುವ ರೈತರಿಗೆ ವಿವಿಧ ಯಂತ್ರೋಪಕರಣಗಳಿಗೆ ಹಾಗೂ ಮಿನಿ ಟ್ರ್ಯಾಕ್ಟರ್ ಸಬ್ಸಿಡಿ (Mini Tractor subsidy) ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯು 2005ರಲ್ಲಿ ಕರ್ನಾಟಕದಲ್ಲಿ “ರಾಷ್ಟ್ರೀಯ ತೋಟಗಾರಿಕೆ ಮಿಷನ್” ಯೋಜನೆಯಡಿಯಲ್ಲಿ (NHM-
Categories: ಕೃಷಿ
Hot this week
-
ದಿನ ಭವಿಷ್ಯ 11-3-2026: ಇಂದು ಬುಧವಾರ ಈ 4 ರಾಶಿಗಳಿಗೆ ರಾಜಯೋಗ! ಗಣಪತಿಯ ವಿಶೇಷ ಆಶೀರ್ವಾದ.! ನಿಮ್ಮ ರಾಶಿ ಭವಿಷ್ಯ ಇಲ್ಲಿದೆ
-
ಕರ್ನಾಟಕದಲ್ಲಿ ಆಸ್ತಿ ನೋಂದಣಿ ಮಾಡುವುದು ಹೇಗೆ? ಜಮೀನು ಅಥವಾ ಸೈಟ್ ಖರೀದಿಸುವ ಮುನ್ನ ಈ 4 ಹಂತಗಳನ್ನು ತಪ್ಪದೇ ಓದಿ!
-
2026ರಲ್ಲಿ ಅತಿ ಕಡಿಮೆ ಬೆಲೆಗೆ ಸಿಗುವ ಟಾಪ್ 5 ಎಸಿಗಳು ಮತ್ತು ವಿದ್ಯುತ್ ಉಳಿಸುವ ಸುಲಭ ಮಾರ್ಗಗಳು.
-
ಗ್ಯಾಸ್ಟ್ರಿಕ್, ಬೊಜ್ಜು, ಎದೆಯುರಿಗೆ ರಾಮಬಾಣ: ಸೋಂಪು ನೀರು ಮಾಡುವ ಸರಿಯಾದ ವಿಧಾನ ಇಲ್ಲಿದೆ!
-
ಆಧಾರ್ ಕಾರ್ಡ್ ತಪ್ಪುಗಳಿಂದ ಬ್ಯಾಂಕ್ ಖಾತೆ ಬಂದ್ ಆಗದಂತೆ ತಡೆಯುವುದು ಹೇಗೆ? ಇಂದೇ ಈ ಬದಲಾವಣೆ ಮಾಡಿಕೊಳ್ಳಿ.
Topics
Latest Posts
- ದಿನ ಭವಿಷ್ಯ 11-3-2026: ಇಂದು ಬುಧವಾರ ಈ 4 ರಾಶಿಗಳಿಗೆ ರಾಜಯೋಗ! ಗಣಪತಿಯ ವಿಶೇಷ ಆಶೀರ್ವಾದ.! ನಿಮ್ಮ ರಾಶಿ ಭವಿಷ್ಯ ಇಲ್ಲಿದೆ

- ಕರ್ನಾಟಕದಲ್ಲಿ ಆಸ್ತಿ ನೋಂದಣಿ ಮಾಡುವುದು ಹೇಗೆ? ಜಮೀನು ಅಥವಾ ಸೈಟ್ ಖರೀದಿಸುವ ಮುನ್ನ ಈ 4 ಹಂತಗಳನ್ನು ತಪ್ಪದೇ ಓದಿ!

- 2026ರಲ್ಲಿ ಅತಿ ಕಡಿಮೆ ಬೆಲೆಗೆ ಸಿಗುವ ಟಾಪ್ 5 ಎಸಿಗಳು ಮತ್ತು ವಿದ್ಯುತ್ ಉಳಿಸುವ ಸುಲಭ ಮಾರ್ಗಗಳು.

- ಗ್ಯಾಸ್ಟ್ರಿಕ್, ಬೊಜ್ಜು, ಎದೆಯುರಿಗೆ ರಾಮಬಾಣ: ಸೋಂಪು ನೀರು ಮಾಡುವ ಸರಿಯಾದ ವಿಧಾನ ಇಲ್ಲಿದೆ!

- ಆಧಾರ್ ಕಾರ್ಡ್ ತಪ್ಪುಗಳಿಂದ ಬ್ಯಾಂಕ್ ಖಾತೆ ಬಂದ್ ಆಗದಂತೆ ತಡೆಯುವುದು ಹೇಗೆ? ಇಂದೇ ಈ ಬದಲಾವಣೆ ಮಾಡಿಕೊಳ್ಳಿ.



