Category: ಕೃಷಿ

  • PM Kisan: ಪಿಎಂ ಕಿಸಾನ್ 18ನೇ ಕಂತಿನ ಹಣ ಪಡೆಯಲು ಈ ಕೆಲಸ ಕಡ್ಡಾಯ..!

    IMG 20240814 WA0000

    ರೈತರಿಗೆ ಗುಡ್ ನ್ಯೂಸ್, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯಡಿ ಪ್ರತಿ ವರ್ಷ ರೈತರಿಗೆ ಸಿಗಲಿದೆ  6000 ರೂ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ (PM-Kisan Yojana) ಸರ್ಕಾರದ ಯೋಜನೆಯಾಗಿದ್ದು, ಇದರ ಮೂಲಕ ಎಲ್ಲಾ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಕನಿಷ್ಠ ಆದಾಯ ಬೆಂಬಲವಾಗಿ ವರ್ಷಕ್ಕೆ 6,000 ರೂ. ಈ 75,000-ಕೋಟಿ ಯೋಜನೆಯು ಭಾರತದಲ್ಲಿ ಅವರ ಭೂ ಹಿಡುವಳಿಯ ಗಾತ್ರವನ್ನು ಲೆಕ್ಕಿಸದೆ 125 ಮಿಲಿಯನ್ ರೈತರನ್ನು ಒಳಗೊಳ್ಳುವ ಗುರಿಯನ್ನು ಹೊಂದಿದೆ. ಇದೇ ರೀತಿಯ

    Read more..


  • ರೈತರಿಗೆ ಕಾಲುದಾರಿ ಹಾಗೂ ಬಂಡಿದಾರಿ ಕುರಿತು ಸಿಹಿ ಸುದ್ದಿ ನೀಡಿದ ಹೈಕೋರ್ಟ್!

    57139 download

    ರಾಜ್ಯ ಸರ್ಕಾರದಿಂದ ರೈತರಿಗೆ ಸಿಹಿ ಸುದ್ದಿ, ಬಂಡಿದಾರಿ ಕಾಲು ದಾರಿ ಕುರಿತು ಆದೇಶ ಹೊರಡಿಸಿದ ಹೈಕೂರ್ಟ್! ರಾಜ್ಯ ಸರ್ಕಾರವು ರೈತರಿಗೆ(Farmers) ಇದೀಗ ಸಿಹಿಸುದ್ದಿಯನ್ನು ನೀಡಿದ್ದು, ಗ್ರಾಮೀಣ ಭಾಗದ ರೈತರಿಗೆ ತಮ್ಮ ಜಮೀನಿಗೆ ಹೋಗುವ ದಾರಿ (kaludhari) ಸಮಸ್ಯೆಯು ಸರ್ವೆ ಸಾಮಾನ್ಯವಾಗಿದೆ ಈ ಕುರಿತು ಪ್ರಸ್ತುತ ಕರ್ನಾಟಕ ಹೈಕೋರ್ಟ್ (High court) ರೈತ ಪರವಾಗಿ ಮಹತ್ವದ ಆದೇಶವನ್ನು ನೀಡಿದೆ. ರೈತರು ವ್ಯವಸಾಯದ ಉದ್ದೇಶಕ್ಕಾಗಿ ತಿರುಗಾಡಲು ಬಳಸುವ ಖಾಸಗಿ ಜಮೀನು ಗಳಲ್ಲಿ ಕಾಲುದಾರಿ, ಬಂಡಿದಾರಿಯ ಸೌಲಭ್ಯ ಒದಗಿಸಿದ್ದು, ರೈತರು ತಮ್ಮ ಜಮೀನಿನ

    Read more..


  • ಬೆಳೆ ವಿಮೆ ನೋಂದಣಿ ಮಾಡಲು ರೈತರಿಂದ ಅರ್ಜಿ ಆಹ್ವಾನ.! ಬೇಗಾ ಅಪ್ಲೈ ಮಾಡಿ.

    IMG 20240810 WA0003

    ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (Fasal Bima Scheme)  ಯೋಜನೆಯಡಿ ಬೆಳೆ ವಿಮೆ ನೋಂದಣಿಗೆ ಅರ್ಜಿ ಆಹ್ವಾನ. ರೈತರೇ ನಮ್ಮ ದೇಶದ ಬೆನ್ನೆಲುಬು. ಹೀಗಿರುವಾಗ ನಮ್ಮ ರೈತರಿಗೆ ಬೆಳೆಯಲ್ಲಿ ನಷ್ಟವಾದರೆ ರೈತರಿಗೆ ದಿಕ್ಕೇ ತೋಚದಂತಾಗುತ್ತದೆ. ರೈತರಿಗೆ ನೈಸರ್ಗಿಕ ಪ್ರಕೃತಿ ವಿಕೋಪಗಳಿಂದಾಗಿ ಬೆಳೆ ಹಾನಿಯಾದರೆ, ವಿಮಾ ಯೋಜನೆಯಿಂದ ರೈತರಿಗೆ ಬಹಳಷ್ಟು ಅನುಕೂಲವಾಗುತ್ತದೆ. ಆದ್ದರಿಂದ 2024 -25 ನೇ ಸಾಲಿನ ಮುಂಗಾರು ಹಂಗಾಮಿಗೆ ಬೆಳೆವಿಮೆ (crop insurance) ನೋಂದಣಿ ಮಾಡಿಕೊಳ್ಳಲು ಕರ್ನಾಟಕ ಸರ್ಕಾರವು ಸೂಚಿಸಿದೆ. ಯಾವೆಲ್ಲ ಬೆಳೆಗಳಿಗೆ

    Read more..


  • ರಾಜ್ಯ ಕೃಷಿ ಇಲಾಖೆಯಿಂದ ರೈತರಿಗೆ 3 ಲಕ್ಷ ರೂಪಾಯಿ ಕಿಸಾನ್ ಕ್ರೆಡಿಟ್ ಕಾರ್ಡ್ ಲೋನ್‌! ಹೀಗೆ ಅಪ್ಲೈ ಮಾಡಿ

    IMG 20240804 WA0001

    ರೈತರಿಗೆ ಗುಡ್ ನ್ಯೂಸ್, ಸಣ್ಣ ರೈತರಿಗೆ ಸಿಗಲಿದೆ 3 ಲಕ್ಷ ರೂಪಾಯಿ ಕಿಸಾನ್ ಕ್ರೆಡಿಟ್ ಕಾರ್ಡ್ ಲೋನ್! ಕಿಸಾನ್ ಕ್ರೆಡಿಟ್ ಕಾರ್ಡ್ (Kisan Credit Card) ರೈತರಿಗೆ ಅವರ ಅಲ್ಪಾವಧಿಯ ಹಣಕಾಸಿನ ಅಗತ್ಯತೆಗಳು ಮತ್ತು ನಿರ್ದಿಷ್ಟ ಸಾಲ(loan)ದ ಅವಶ್ಯಕತೆಗಳನ್ನು ಪೂರೈಸುವ ಉದ್ದೇಶದಿಂದ ಭಾರತ ಸರ್ಕಾರವು ನೀಡುವ ಯೋಜನೆಯಾಗಿದೆ. ಈ ಯೋಜನೆಯ ಮೂಲಕ ಬೀಜಗಳು, ರಸಗೊಬ್ಬರಗಳು, ಕೀಟನಾಶಕಗಳಂತಹ ವಿವಿಧ ಕೃಷಿ ಇನ್‌ಪುಟ್‌ಗಳನ್ನು (Agricultural inputs) ಸುಲಭವಾಗಿ ಖರೀದಿಸಬಹುದು ಮತ್ತು ಅವರ ತಕ್ಷಣದ ಉತ್ಪಾದನಾ ಅಗತ್ಯಗಳಿಗಾಗಿ ಹಣವನ್ನು ಡ್ರಾ (money

    Read more..


  • ಮಳೆಹಾನಿ ರೈತರಿಗೆ ಗುಡ್ ನ್ಯೂಸ್! ನೆರೆ ಪರಿಹಾರಕ್ಕೆ ಸರ್ಕಾರದಿಂದ ಹಣ ಬಿಡುಗಡೆ..!

    IMG 20240801 WA0002

    ಮಳೆಯಿಂದ ತತ್ತರಿಸಿದ ರಾಜ್ಯದ ಜನತೆ, ಇದೀಗ ಸಂತ್ರಸ್ತರಿಗೆ ಗುಡ್ ನ್ಯೂಸ್, ನೆರೆ ಪರಿಹಾರಕ್ಕೆ 777 ಕೋಟಿ ಹಣ ಬಿಡುಗಡೆ. ರಾಜ್ಯದ ಹಲವಾರು ಕಡೆಗಳಲ್ಲಿ ಮಳೆಯಿಂದ ಭರ್ಜರಿ ಹಾನಿಯುಂಟಾಗಿದೆ. ದಿನ ಬಿಡದೆ ಮಳೆ (Rain) ಸುರಿದಿದೆ. ಹಲವಾರು ಸ್ಥಳಗಳಲ್ಲಿ ಪ್ರಹಾವ, ಮಣ್ಣಿನ ಕುಸಿತ ಉಂಟಾಗಿ ಜನರು ತತ್ತರಿ ಹೋಗಿದ್ದಾರೆ. ರಾಜ್ಯದ ಜನತೆಗೆ ಇದೀಗ ಮಳೆಯಿಂದ ಮನೆ-0ಮಠ ಅಷ್ಟೇ ಅಲ್ಲದೆ ಅನೇಕ ಜನರು ಜೀವವನ್ನು ಕಳೆದುಕೊಂಡಿದ್ದಾರೆ. ತಮ್ಮ ಊರುಗಳನ್ನು ಬಿಟ್ಟು ಬೇರೆ ಕಡೆಗೆ ಒಲಸೆ ಹೋಗುತ್ತಿದ್ದಾರೆ. ಹಾಗೆಯೇ ಇದೀಗ ಮಳೆಯಿಂದ

    Read more..


  • ಮುಂಗಾರು ಬೆಳೆ ವಿಮೆ  ಅರ್ಜಿ ಪ್ರಾರಂಭ! ಅಧಿಸೂಚಿತ ಬೆಳೆ ಪಟ್ಟಿ ಇಲ್ಲಿದೆ | Crop Insurance 2024

    crop insurance

    2024-25 ನೇ ಸಾಲಿನ ಮುಂಗಾರು ಬೆಳೆ ವಿಮೆ (Monsoon Crop Insurance) ಅರ್ಜಿ ಸಲ್ಲಿಕೆ ಪ್ರಾರಂಭ.! ಯಾವೆಲ್ಲ ಬೆಳೆಗಳಿಗೆ ಸಿಗಲಿದೆ ವಿಮೆ ನೋಂದಣಿ. ವರ್ಷದಿಂದ ವರ್ಷಕ್ಕೆ ಸೂರ್ಯನ ತಾಪಮಾನದಿಂದ (temperature) ಮಳೆ ಬೀಳುವುದು ಕಡಿಮೆಯಾಗುತ್ತಿದೆ. ನಮ್ಮ ದೇಶದ ಬೆನ್ನೆಲುಬು ರೈತ, ಆತನಿಗೆ ಮಳೆಯೇ ಆಧಾರ. ಬೆಳೆ ಬೆಳೆಯಲು ಮಳೆಯ ನಿರೀಕ್ಷೆಯನ್ನು ಮಾಡುತ್ತಿರುತ್ತಾನೆ. ಹಿಂಗಾರು ಮುಂಗಾರು ಈ ರೀತಿಯ ಮಳೆಗಳು ಭೂಮಿಗೆ ಬೀಳುವುದರಿಂದ ರೈತರಿಗೆ(Farmers) ಸರ್ಕಾರದಿಂದ ಹಲವಾರು ರೀತಿಯ ಯೋಜನೆಗಳ ಸೌಲಭ್ಯಗಳು ದೊರೆಯುತ್ತವೆ. ಈ ನಿಟ್ಟಿನಲ್ಲಿ 2024 -25 ನೇ

    Read more..


  • 17ನೇ ಕಂತಿನ ಪಿಎಂ ಕಿಸಾನ್ ಹಣದ ಹೊಸ ಅಪ್ಡೇಟ್! ನಿಮ್ಮ ಹೆಸರು ಚೆಕ್ ಮಾಡಿಕೊಳ್ಳಿ!

    pm kisan

    ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿಯಲ್ಲಿ ದೇಶದ ಆರ್ಥಿಕವಾಗಿ ದುರ್ಬಲವಾಗಿರುವ ರೈತರಿಗೆ ಭಾರತ ಸರ್ಕಾರವು ವಾರ್ಷಿಕವಾಗಿ 6,000 ರೂಪಾಯಿಗಳ ಆರ್ಥಿಕ ಸಹಾಯವನ್ನು ನೀಡುತ್ತಿದೆ. ಈ 6 ಸಾವಿರ ರೂ.ಗಳ ಆರ್ಥಿಕ ನೆರವನ್ನು ವಾರ್ಷಿಕ ಮೂರು ಕಂತುಗಳ ಮೂಲಕ ರೈತರ ಖಾತೆಗಳಿಗೆ ಕಳುಹಿಸಲಾಗುತ್ತದೆ. ಪ್ರತಿ ಕಂತಿನಡಿ ಡಿಬಿಟಿ ಮೂಲಕ ರೈತರ ಖಾತೆಗೆ 2 ಸಾವಿರ ರೂ. ಈವರೆಗೆ ಒಟ್ಟು 16 ಕಂತುಗಳನ್ನು ರೈತರ ಖಾತೆಗೆ ವರ್ಗಾಯಿಸಲಾಗಿದೆ. ಫೆಬ್ರವರಿ 28 ರಂದು ಮಹಾರಾಷ್ಟ್ರದಲ್ಲಿ ಆಯೋಜಿಸಲಾದ ವಿಶೇಷ ಕಾರ್ಯಕ್ರಮದಲ್ಲಿ

    Read more..


  • Bara Parihara: ರಾಜ್ಯದ 16 ಲಕ್ಷ ರೈತ ಕುಟುಂಬಕ್ಕೆ ತಲಾ 3,000 ರೂ. ಜಮಾ!

    bara parihara

    ಕರ್ನಾಟಕದ ಬರಗಾಲಕ್ಕೆ ಸಹಾಯ: ರೈತರಿಗೆ ಒಂದಷ್ಟು ಒಳ್ಳೆಯ ಸುದ್ದಿ! ಕೇಂದ್ರ ಸರ್ಕಾರವು(central government) ರಾಜ್ಯದ 32 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರವಾಗಿ ₹3454 ಕೋಟಿ ಬಿಡುಗಡೆ ಮಾಡಿದೆ ಎಂದು ಕೃಷಿ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ರಾಜ್ಯ ಸರ್ಕಾರವು 16 ಲಕ್ಷ ರೈತ ಕುಟುಂಬಗಳಿಗೆ ತಲಾ ₹3,000 ಪರಿಹಾರ ನೀಡಲು ಸಹ ನಿರ್ಧರಿಸಿದೆ. ಬನ್ನಿ ಇದರ ಕುರಿತು ಇನ್ನಷ್ಟು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ

    Read more..


  • Credit Card : ರೈತರೇ ಗಮನಿಸಿ, ಸಾಲ ಪಡೆಯಲು ಆನ್ ಲೈನ್ ಮೂಲಕ ಕಿಸಾನ್ ಕ್ರೆಡಿಟ್ ಕಾರ್ಡ್ ಗೆ ಹೀಗೆ ಅರ್ಜಿ ಹಾಕಿ!

    kisan credit card loan

    ಇದೀಗ ಒಂದು ಗುಡ್ ನ್ಯೂಸ್ ( Gud News ) ತಿಳಿದು ಬಂದಿದೆ. ಹೌದು, ಅದರಲ್ಲೂ ರೈತರಿಗೆ ಇದು ಒಂದು ಸಿಹಿ ಸುದ್ದಿ ಎನ್ನಬಹುದು. ಯಾಕೆಂದರೆ, ದೇಶದ ಎಲ್ಲಾ ರೈತರಿಗೆ ( farmers ) ಅನುಕೂಲವಾಗುವ ಯೋಜನೆ ಒಂದನ್ನು ಕೇಂದ್ರ ಸರ್ಕಾರ (central government) ಈಗಾಗಲೇ ಜಾರಿಗೊಳಿಸಿದೆ. ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನ ( National Agricultural and Rural Development Bank ) ಸಹಯೋಗದಲ್ಲಿ ಈ ಒಂದು ಯೋಜನೆ ಪ್ರಾರಂಭಗೊಂಡಿದೆ. ಈ

    Read more..