Category: ಕೃಷಿ
-
ಸರ್ಕಾರದಿಂದ ಹೊಸ ಆದೇಶ; ಜಮೀನಿನ ಪಹಣಿ (ಆರ್ಟಿಸಿ)ಗೆ ಆಧಾರ್ ಲಿಂಕ್ ಕಡ್ಡಾಯ! ಹೀಗೆ ಲಿಂಕ್ ಮಾಡಿ

ರೈತ ಮಿತ್ರರೇ, ನಿಮ್ಮ ಜಮೀನಿನ ಪಹಣಿಗೆ ಆಧಾರ್ ಲಿಂಕ್ ಮಾಡ್ಬೇಕು ಗೊತ್ತಾ? ಇದು ಹೊಸ ಸರ್ಕಾರಿ ಆದೇಶ(New rules) ! ಹೌದು, ನಿಮ್ಮ ಜಮೀನಿನ ಪಹಣಿ (RTC) ಗೆ ಆಧಾರ್ ಕಾರ್ಡ್ ಲಿಂಕ್ ಮಾಡುವುದು ಈಗ ಕಡ್ಡಾಯವಾಗಿದೆ(linking Aadhaar Card to your Land Pahani (RTC) is now mandatory). ಈ ಹೊಸ ಸರ್ಕಾರಿ ಆದೇಶದ ಪ್ರಕಾರ, ರೈತರು ತಮ್ಮ ಜಮೀನಿನ ಸವಲತ್ತುಗಳನ್ನು ಪಡೆಯಲು RTC ಗೆ ತಮ್ಮ ಆಧಾರ್ ಸಂಖ್ಯೆಯನ್ನು ಜೋಡಿಸಬೇಕು. ಬನ್ನಿ ಈ
Categories: ಕೃಷಿ -
Milk Incentive 2024: ಹಾಲಿನ ಪ್ರೋತ್ಸಾಹ ಧನ ಬಿಡುಗಡೆ, ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ!

ರಾಜ್ಯ ಸರ್ಕಾರದಿಂದ (state government) ನೇರವಾಗಿ ಬರುವ 5 ರೂ.ಹಾಲಿನ ಸಹಾಯಧನ(Milk incentive )!.ಮನೆಯಲ್ಲಿಯೇ ಕೂತು ಚೆಕ್ ಮಾಡುವುದು ಹೇಗೆ? ಇಂದು ನಮ್ಮ ಭಾರತ ಅಭಿವೃದ್ಧಿ ಹೊಂದುತ್ತಿದೆ ಎಂದರೆ ಅದಕ್ಕೆ ಮೂಲ ಕಾರಣ ನಮ್ಮ ರೈತರು (Farmer’s) ಎನ್ನಬಹುದು. ಹೌದು ರೈತರೇ ನಮ್ಮ ದೇಶದ ಬೆನ್ನೆಲುಬು. ಕೇವಲ ಹಣ್ಣು(Fruits), ತರಕಾರಿ(vegetables), ಹೂ ಈ ರೀತಿಯಾದಂತಹ ಬೆಳೆಗಳನ್ನು ಬೆಳೆಯುವ ಜೊತೆಗೆ ಹಲವಾರು ಕುಲಕಸುಬುಗಳನ್ನು ಕೂಡ ನಮ್ಮ ರೈತರು ಮಾಡಿಕೊಂಡು ಮುಂದೆ ಬರುತ್ತಿದ್ದಾರೆ, ಜೊತೆಯಲ್ಲಿ ನಮ್ಮ ದೇಶವನ್ನು ಮುಂದೆ ತರುತ್ತಿದ್ದಾರೆ.
Categories: ಕೃಷಿ -
Kisan Aashirwad Yojana: ಇನ್ನೇನು ರಾಜ್ಯದ ರೈತರಿಗೂ ಸಿಗಲಿದೆ, ಮತ್ತೊಂದು ಸಹಾಯಧನ.!

ರೈತರಿಗೆ ಸಿಹಿ ಸುದ್ದಿ! ಕಿಸಾನ್ ಆಶೀರ್ವಾದ ಯೋಜನೆ(Kisan Ashirwad Yojana)ಯಡಿ ನಿಮಗೆ ಸಿಗಲಿದೆ 25,000 ರೂ. ಸಹಾಯಧನ! ಕೃಷಿಕರೇ, ನಿಮ್ಮ ಜೀವನಮಟ್ಟವನ್ನು ಸುಧಾರಿಸಲು ಮತ್ತು ಕೃಷಿ ಕ್ಷೇತ್ರವನ್ನು ಬಲಪಡಿಸಲು ಸರ್ಕಾರವು ಕಿಸಾನ್ ಆಶೀರ್ವಾದ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯಡಿ, ಸ್ವಂತ ಕೃಷಿ ಭೂಮಿ ಹೊಂದಿರುವ ರೈತರಿಗೆ ₹25,000 ನೇರ ನಗದು ಸಹಾಯಧನ ನೀಡಲಾಗುತ್ತದೆ. ಬನ್ನಿ ಹಾಗಿದ್ರೆ, ಈ ಯೋಜನೆಯ ಕುರಿತು ಇನ್ನಷ್ಟು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್
Categories: ಕೃಷಿ -
Baraparihara Payment : ಈ ರೈತರಿಗೆ ಸಿಗಲಿದೆ ಕೇಂದ್ರದ ಬರ ಪರಿಹಾರ ಹಣ! ನಿಮ್ಮ ಹೆಸರು ಚೆಕ್ ಮಾಡಿಕೊಳ್ಳಿ!

ರೈತರಿಗೆ ಸಹಾಯಕ್ಕೆ ಮುಂದಾದ ಕೇಂದ್ರ ಸರ್ಕಾರ, ಬರಗಾಲದಿಂದ ಬಳಲುತ್ತಿರುವ ರಾಜ್ಯಕ್ಕೆ 3,498 ಕೋಟಿ ರೂಗಳ ಸುರಿಮಳೆ! ಕೇಂದ್ರ ಸರ್ಕಾರದಿಂದ ಬರ ಪರಿಹಾರಕ್ಕೆ ಅನುಮೋದನೆ.ಕೇಂದ್ರ ಸರ್ಕಾರದಿಂದ ಬಂದಿರುವ ಈ ಪರಿಹಾರ ಯಾರಿಗೆ ಸಿಗುತ್ತೆ ಮತ್ತು ಇದಕ್ಕೆ ಸಂಬಂಧಪಟ್ಟ ಇನ್ನಷ್ಟು ಮಾಹಿತಿಯನ್ನು ಈ ಪ್ರಸ್ತುತ ವರದಿಯಲ್ಲಿ ತಿಳಿದುಕೊಳ್ಳೋಣ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಕೇಂದ್ರದಿಂದ ಬರ ಪರಿಹಾರಕ್ಕೆ ಒಪ್ಪಿಗೆ: ಕರ್ನಾಟಕದ ಬರ ಪೀಡಿತ ಜನರಿಗೆ ಸಂತಸದ
Categories: ಕೃಷಿ -
Crop Relief Money : ಈ ರೈತರಿಗೆ ಬರುವುದಿಲ್ಲ 2ನೇ ಕಂತಿನ ಬೆಳೆ ಪರಿಹಾರದ ಹಣ!

ಎರಡನೇ ಕಂತಿನ ಬೆಳೆ ಪರಿಹಾರದ ಹಣ(Crop Relief Money) ಇನ್ನೂ ಬಂದಿಲ್ಲ ಎನ್ನುವ ರೈತರಿಗೆ ಸಿಹಿ ಸುದ್ದಿ ಬಂದಿದೆ. ಅದೇನೆಂದರೆ ಕೇಂದ್ರ ಸರ್ಕಾರವು ಬರ ಪರಿಹಾರದ ಹಣವನ್ನು ಬಿಡುಗಡೆ ಮಾಡಿದ್ದಾರೆ. ಎಷ್ಟು ಹಣವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ?, ಯಾರ ಖಾತೆಗೆ ಹಣ ಜಮಾ ಆಗುತ್ತದೆ?, ಹಣ ಜಮಾ ಆಗದಿದ್ದರೆ ಏನು ಮಾಡಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ವರದಿಯ ಮೂಲಕ ತಿಳಿಸಿಕೊಡಲಾಗುತ್ತದೆ. ಹಾಗಾಗಿ ವರದಿಯನ್ನು ಕೊನೆವರೆಗೂ ತಪ್ಪದೆ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ
Categories: ಕೃಷಿ -
Tomato Price: ಟೊಮೆಟೊ ಬೆಲೆಯಲ್ಲಿ ಭಾರಿ ಏರಿಕೆ! ಗ್ರಾಹಕರ ಜೇಬಿಗೆ ಬೀಳಲಿದೆ ಕತ್ತರಿ

ಟೊಮೊಟೊ ಬೆಲೆ(Tomato’s price) ಮತ್ತೆ ಏರಿಕೆ(Hike)ಯನ್ನು ಕಂಡಿದೆ. ಚಿನ್ನದ ಬೆಲೆಯು ಏರುತ್ತದೆ ಹಾಗೆಯೇ ಚಿನ್ನದ ಬೆಲೆ(Gold Rate)ಯ ಸಮೀಪಕ್ಕೆ ಟಮೋಟೋ ಬೆಲೆಯೂ ಕೂಡ ಬರುತ್ತಿದೆ. ದಿಡೀರ್ ಎಂದು ಟೊಮೊಟೊ ಬೆಲೆ ಏರಿಕೆಯಾಗಲು ಕಾರಣವೇನು?, ಇಂದಿನ ಬೆಲೆ ಎಷ್ಟಿದೆ ಎಂಬುವುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ವರದಿಯ ಮೂಲಕ ತಿಳಿಸಿಕೊಡಲಾಗುತ್ತದೆ. ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಬೇಸಿಗೆಯ ತಾಪಕಿಂತ ಟಮೋಟ
Categories: ಕೃಷಿ -
40 ಲಕ್ಷ ಮಹಿಂದ್ರಾ ಟ್ರ್ಯಾಕ್ಟರ್ ಮಾರಾಟ, ಖರೀದಿಗೆ ಮುಗಿಬಿದ್ದ ಗ್ರಾಹಕರು

60 ವರ್ಷಗಳ ಬ್ರಾಂಡ್ ಟ್ರಸ್ಟ್ ಸಂಭ್ರಮಾಚರಣೆ : 40 ಲಕ್ಷ ಟ್ರ್ಯಾಕ್ಟರ್ ಮಾರಾಟ ಮಾಡಿದ ಸಂತಸದಲ್ಲಿರುವ ಮಹೀಂದ್ರಾ ಟ್ರ್ಯಾಕ್ಟರ್ ಕಂಪನಿ (Mahindra Tractor Company). ಇತ್ತೀಚಿನ ದಿನಗಳಲ್ಲಿ ನಾವೆಲ್ಲರೂ ವಾಹನಗಳನ್ನು ಖರೀದಿಸುವುದು ಸರ್ವೇ ಸಾಮಾನ್ಯವಾದ ವಿಷಯ. ಆದರೆ ಕೇವಲ ಓಡಾಡುವುದಕ್ಕೆ ವಾಹನಗಳನ್ನು (Vehicles) ಖರೀದಿಸುವ ಜನ ಒಂದೆಡೆಯಾದರೆ, ತನ್ಮ ಆದಾಯದ ಮೂಲಕ್ಕಾಗಿ ಹಾಗೂ ತಮ್ಮ ವಾಹನಗಳನ್ನು ಕೆಲಸಕ್ಕಾಗಿ ಬಳಸುವವರಲ್ಲಿ ರೈತರು ಬಹಳ ದೊಡ್ಡ ಪಾತ್ರವನ್ನು ವಹಿಸುತ್ತಾರೆ. ನಮ್ಮ ದೇಶಕ್ಕೆ ರೈತನೇ ಬೆನ್ನೆಲುಬು ಇದು ಎಲ್ಲರಿಗೂ ಗೊತ್ತಿರುವ ವಿಷಯ.
-
ಬಿಸಿಲಿನ ತಾಪಕ್ಕೆ ತರಕಾರಿಗಳ ಬೆಲೆ ಭಾರಿ ಏರಿಕೆ; ಇಲ್ಲಿದೆ ಇಂದಿನ ತರಕಾರಿ ಬೆಲೆ!

ಬೇಸಿಗೆಯ ಈ ಸೆಕೆಯ ಸಂಕಟದಲ್ಲಿ ಇನ್ನೊಂದು ಸಂಕಟ ಉಂಟಾಗಿದೆ. ಅದೇನೆಂದರೆ, ತರಕಾರಿ ಹಾಗೂ ಸೊಪ್ಪಿನ ಬೆಲೆ ಏರಿಕೆ(vegetables price hike)ಯಾಗುತ್ತಿದೆ. ಪೂರೈಕೆ ಕೊರತೆ ಮತ್ತು ತರಕಾರಿಗಳ ಗುಣಮಟ್ಟದಲ್ಲಿನ ತ್ವರಿತ ಕ್ಷೀಣತೆಯೂ ಕಂಡುಬರುತ್ತಿದೆ. ಸಗಟು ಮಾರುಕಟ್ಟೆಗಳಲ್ಲಿ ಬೆಲೆ ಸ್ವಲ್ಪ ಏರಿಕೆ ಕಂಡಿದ್ದರೆ, ಚಿಲ್ಲರೆ ಅಂಗಡಿಗಳಲ್ಲಿ ಬೆಲೆಗಳು ದುಪ್ಪಟ್ಟಾಗಿದೆ. ಈ ಬೆಲೆ ಏರಿಕೆಯ ಕುರಿತಾದ ಸಂಪೂರ್ಣ ಮಾಹಿತಿಯನ್ನು ಈ ವರದಿಯ ಮೂಲಕ ತಿಳಿಸಿಕೊಡಲಾಗಿದೆ, ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ
Categories: ಕೃಷಿ -
Arecanut Price: ಬರೋಬ್ಬರಿ 52 ಸಾವಿರ ದಾಟಿದ ಅಡಿಕೆ ಬೆಲೆ; ಅಡಿಕೆ & ಕೊಬ್ಬರಿ ಧಾರಣೆ ಇಲ್ಲಿದೆ

ಅಡಿಕೆ ಬೆಲೆ(Nut price) ಗಗನಕ್ಕೆ ಏರಿಕೆ: ರಾಶಿಗೆ 52 ಸಾವಿರ ದಾಟಿದ ಭರ್ಜರಿ ಧಾರಣೆ. ಮತ್ತೊಂದೆಡೆ ಕೊಬ್ಬರಿ(Coconut) ಧಾರಣೆ ಅಲ್ಪ ಕುಸಿತ ಕಂಡುಬಂದಿದೆ. ಬನ್ನಿ ಈ ಬೆಲೆ ಗಳ ಏರಿಳಿತದ ಕುರಿತು ಇನ್ನಷ್ಟು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಹಲವು ತಿಂಗಳ ಕುಸಿತದ ನಂತರ, ಅಡಿಕೆ ಬೆಲೆ ಮತ್ತೆ ಏರಿಕೆಯ ಹಾದಿಗೆ ಮರಳಿದೆ. ಕಳೆದ ವಾರದಿಂದ ನಿರಂತರವಾಗಿ
Categories: ಕೃಷಿ
Hot this week
-
ಹೈ ಬಿಪಿ ಕಂಟ್ರೋಲ್ ಮಾಡಲು ಡಾಕ್ಟರ್ ಹೇಳಿದ ಈ 5 ಸಿಂಪಲ್ ರೂಲ್ಸ್ ಫಾಲೋ ಮಾಡಿ ಸಾಕು!
-
ಕಡಿಮೆ ಬೆಲೆಗೆ ಸ್ಮಾರ್ಟ್ ಟಿವಿ: ಫ್ಲಿಪ್ಕಾರ್ಟ್ ಸೇಲ್ನಲ್ಲಿರುವ ಟಾಪ್ ಆಫರ್ಗಳ ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ.
-
ಕಡಿಮೆ ಕರೆಂಟ್ ಬಿಲ್, ತಂಪಾದ ಗಾಳಿ: ಸಣ್ಣ ಮನೆಗಳಿಗೆ ಬೆಸ್ಟ್ ಎನಿಸುವ ಟಾಪ್ 1-ಟನ್ ACಗಳ ಪಟ್ಟಿ ಇಲ್ಲಿದೆ.
-
ಬಿಸಿಲಿಗೆ ಹೈರಾಣಾಗಿದ್ದೀರಾ? ಹವಾಮಾನ ಇಲಾಖೆಯಿಂದ ಗುಡ್ ನ್ಯೂಸ್! ರಾಜ್ಯದಲ್ಲಿ ಈ ವಾರ ಗ್ಯಾರಂಟಿ ಮಳೆ!
-
Gold Rate Today: ಬರೋಬ್ಬರಿ 7 ಸಾವಿರ ರೂ. ಕುಸಿದ ಬಂಗಾರದ ಬೆಲೆ; ಮತ್ತೆ ರೇಟ್ ಏರಿಕೆಯಾಗುವ ಮುನ್ಸೂಚನೆ! ಇಂದಿನ ಬೆಲೆ ಇಲ್ಲಿದೆ.
Topics
Latest Posts
- ಹೈ ಬಿಪಿ ಕಂಟ್ರೋಲ್ ಮಾಡಲು ಡಾಕ್ಟರ್ ಹೇಳಿದ ಈ 5 ಸಿಂಪಲ್ ರೂಲ್ಸ್ ಫಾಲೋ ಮಾಡಿ ಸಾಕು!

- ಕಡಿಮೆ ಬೆಲೆಗೆ ಸ್ಮಾರ್ಟ್ ಟಿವಿ: ಫ್ಲಿಪ್ಕಾರ್ಟ್ ಸೇಲ್ನಲ್ಲಿರುವ ಟಾಪ್ ಆಫರ್ಗಳ ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ.

- ಕಡಿಮೆ ಕರೆಂಟ್ ಬಿಲ್, ತಂಪಾದ ಗಾಳಿ: ಸಣ್ಣ ಮನೆಗಳಿಗೆ ಬೆಸ್ಟ್ ಎನಿಸುವ ಟಾಪ್ 1-ಟನ್ ACಗಳ ಪಟ್ಟಿ ಇಲ್ಲಿದೆ.

- ಬಿಸಿಲಿಗೆ ಹೈರಾಣಾಗಿದ್ದೀರಾ? ಹವಾಮಾನ ಇಲಾಖೆಯಿಂದ ಗುಡ್ ನ್ಯೂಸ್! ರಾಜ್ಯದಲ್ಲಿ ಈ ವಾರ ಗ್ಯಾರಂಟಿ ಮಳೆ!

- Gold Rate Today: ಬರೋಬ್ಬರಿ 7 ಸಾವಿರ ರೂ. ಕುಸಿದ ಬಂಗಾರದ ಬೆಲೆ; ಮತ್ತೆ ರೇಟ್ ಏರಿಕೆಯಾಗುವ ಮುನ್ಸೂಚನೆ! ಇಂದಿನ ಬೆಲೆ ಇಲ್ಲಿದೆ.


