Category: ಕೃಷಿ

  • ರೈತರೇ ಗಮನಿಸಿ, ನಿಮಗಿನ್ನೂ ಬರ ಪರಿಹಾರ ಹಣ ಬಂದಿಲ್ವಾ? ಈ ದಾಖಲೆ ಕೊಟ್ಟು ಎಲ್ಲಾ ಹಣ ಪಡೆಯಿರಿ

    bara parihaara

    ₹2000 ಬರ ಪರಿಹಾರ(Drought relief) ದ ಹಣ ನಿಮ್ಮ ಖಾತೆಗೆ ಜಮಾ ಆಗಿಲ್ಲವೇ? ಚಿಂತೆ ಬೇಡ! ಕೆಲವು ಸರಳ ಹಂತಗಳನ್ನು ಅನುಸರಿಸುವ ಮೂಲಕ ನೀವು ಈ ಸಮಸ್ಯೆಯನ್ನು ಪರಿಹರಿಸಬಹುದು. ಮೊದಲು, ನಿಮ್ಮ ಹೆಸರಿನಲ್ಲಿ FID (Farmer Identification Number) ಇದೆಯೇ ಎಂದು ಖಚಿತಪಡಿಸಿಕೊಳ್ಳಿ. ನಿಮ್ಮಲ್ಲಿ FID ಇಲ್ಲದಿದ್ದರೆ ಇಂದೇ/ತಕ್ಷಣವೇ ಅರ್ಜಿ ಸಲ್ಲಿಸಿ. ಅರ್ಜಿ ಹೇಗೆ ಮತ್ತು ಎಲ್ಲಿ ಸಲ್ಲಿಸಬೇಕು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ, ವರದಿಯನ್ನು ತಪ್ಪದೆ ಕೊನೆಯವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ

    Read more..


  • ಕರ್ನಾಟಕ ಕೃಷಿ ಭಾಗ್ಯ ಯೋಜನೆ ಅಡಿಯಲ್ಲಿ ಸಬ್ಸಿಡಿ ಪಡೆಯಲು ಕೂಡಲೇ ಅರ್ಜಿ ಸಲ್ಲಿಸಿ! ಇಲ್ಲಿದೆ ಸಂಪೂರ್ಣ ಮಾಹಿತಿ

    krushi bhagya scheme

    ಕೃಷಿ ಭಾಗ್ಯ ಯೋಜನೆ(Krushi bhagya Yojana) ಕರ್ನಾಟಕ ಸರ್ಕಾರದ ಒಂದು ಮಹತ್ವದ ಯೋಜನೆಯಾಗಿದ್ದು, ರಾಜ್ಯದ ರೈತರಿಗೆ ಕೃಷಿ ಚಟುವಟಿಕೆಗಳಿಗೆ ಸಹಾಯಧನ ನೀಡುವ ಉದ್ದೇಶವನ್ನು ಹೊಂದಿದೆ. ಈ ಯೋಜನೆಯಡಿ, ರೈತರಿಗೆ ಕೃಷಿ ಉಪಕರಣಗಳು (Agriculture equipments), ಬೀಜಗಳು, ಗೊಬ್ಬರ, ಮತ್ತು ಇತರ ಅಗತ್ಯ ವಸ್ತುಗಳಿಗೆ ಸಹಾಯಧನ ಲಭ್ಯವಾಗುತ್ತದೆ. ಕೃಷಿ ಭಾಗ್ಯ ಯೋಜನೆಯು ನಿರ್ದಿಷ್ಟವಾಗಿ ಕರ್ನಾಟಕದಲ್ಲಿ ಮಳೆಯಾಧಾರಿತ ಕೃಷಿಯನ್ನು ಕ್ರಾಂತಿಗೊಳಿಸುವ ಗುರಿಯನ್ನು ಹೊಂದಿದೆ. 2024 ರ ಪ್ರಮುಖ ವಿವರ ಇಲ್ಲಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್

    Read more..


  • 19 ಲಕ್ಷ ರೈತರಿಗೆ ಬರೋಬ್ಬರಿ 1400 ಕೋಟಿ ಬೆಳೆವಿಮೆ ಹಣ ಬಿಡುಗಡೆ. ನಿಮ್ಮ ಸ್ಟೇಟಸ್ ಹೀಗೆ ಚೆಕ್ ಮಾಡಿ.

    Drought relief status check

    ಕರ್ನಾಟಕ ಸರ್ಕಾರವು 19 ಲಕ್ಷ ರೈತರಿಗೆ 14 ಕೋಟಿ ರೂ. ಬೆಳೆ ವಿಮೆ ಪರಿಹಾರವನ್ನು ಬಿಡುಗಡೆ ಮಾಡಿದೆ. ಈ ಹಣವನ್ನು ಮಾರ್ಚ್ 31ರ ಒಳಗೆ 13 ಲಕ್ಷ ರೈತರ ಖಾತೆಗಳಿಗೆ ಜಮಾ ಮಾಡಲಾಗುವುದು ಎಂದು ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ (Agriculture Minister N. Cheluvarayaswamy) ತಿಳಿಸಿದ್ದಾರೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಈ ವರ್ಷ 25 ಲಕ್ಷ ರೈತರು ಪ್ರಧಾನ

    Read more..


  • ಸೋಲಾರ್ ಪಂಪ್ ಸೆಟ್ ಖರೀದಿಗೆ 50% ಸಬ್ಸಿಡಿ ವಿತರಣೆಗೆ ಅರ್ಜಿ ಅಹ್ವಾನ. ಇಲ್ಲಿದೆ ಅರ್ಜಿ ಲಿಂಕ್

    subsidy for solar

    ರೈತರ ಏಳಿಗೆಯೇ ದೇಶದ ಏಳಿಗೆ(Farmers Development is a Nation Development). ಹಳ್ಳಿಯ ರೈತನ ಕೈಯಲ್ಲಿ ದೇಶದ ಭವಿಷ್ಯ ಇದೆ. ಹೌದು, ಈ ಮಾತು ಖಂಡಿತ ಸತ್ಯ. ಏಕೆಂದರೆ, ನಮ್ಮ ದೇಶದ ಆಹಾರ ಭದ್ರತೆ ರೈತರ ಕೈಯಲ್ಲಿದೆ. ಅವರ ಶ್ರಮದಿಂದಲೇ ನಮಗೆ ಊಟಕ್ಕೆ ಅನ್ನ ಬರುತ್ತದೆ ಅಲ್ಲವೇ, ಆದರಿಂದ ಸರ್ಕಾರವು ರೈತರ ಏಳಿಗೆಗೆ ಅಂತೆಯೇ ಸರ್ಕಾರದ ಯೋಜನೆಗಳನ್ನೂ (Government Schemes) ನೀಡುತ್ತಿದ್ದೆ. ರೈತರ ಏಳಿಗೆಗೆ ಸರ್ಕಾರದ ಯೋಜನೆಗಳು ಸಾಮಾನ್ಯವಾಗಿ ಹೇಗೆಲ್ಲಾ ಇರುತ್ತದೆ ಅಂದರೆ, ಕೃಷಿ ಸಾಲ ರಿಯಾಯಿತಿ:

    Read more..


  • ಈ ದಿನ ರೈತರ ಖಾತೆಗೆ ಬರಲಿದೆ ಪಿಎಂ ಕಿಸಾನ್ 16ನೇ ಕಂತಿನ ಹಣ, ಇಲ್ಲಿದೆ ಮಾಹಿತಿ

    pm kisan money

    ಫೆಬ್ರವರಿ 28 ರಂದು ರೈತರ ಖಾತೆಗೆ 2000 ರೂ. ಜಮೆ! ಪಿಎಂ ಕಿಸಾನ್‌ ನಿಧಿ 16ನೇ ಕಂತಿನ ಬಿಡುಗಡೆ ಖಚಿತ. ಈ ಪ್ರಕಟಣೆಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿಯಲು ವರದಿಯನ್ನು ತಪ್ಪದೆ ಕೊನೆಯವರೆಗೂ ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಪಿಎಂ ಕಿಸಾನ್‌ ನಿಧಿ 16ನೇ ಕಂತಿನ ಬಿಡುಗಡೆಯ ದಿನಾಂಕ ಖಚಿತ : ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ

    Read more..


  • Loan Scheme- ಹೈನುಗಾರಿಕೆಗೆ, ಕುರಿ, ಮೇಕೆ ಸಾಕಾಣಿಕೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲಕ್ಕೆ ಅರ್ಜಿ ಸಲ್ಲಿಸಲು ಇದೇ ತಿಂಗಳು ಕೊನೆಯ ದಿನ

    sheep and goat farming loan scheme

    ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಭಾಗದ ಜನರಲ್ಲಿ ಹೈನುಗಾರಿಕೆ ಅಥವಾ ಕುರಿ ಮೇಕೆ ಹಸುಗಳ ಸಾಕಾಣಿಕೆ ಕಡಿಮೆಯಾಗುತ್ತಿದೆ ಏಕೆಂದರೆ, ಇದರ ನಿರ್ವಹಣೆಗೆ ಬೇಕಾಗಿರುವ ಹಣದ ಕಾರಣದಿಂದಾಗಿ. ಇದಕ್ಕೆಂದೆ ಕೇಂದ್ರ ಸರ್ಕಾರ(Central government)ವು ಅತಿ ಕಡಿಮೆ ಬಡ್ಡಿ ದರ(low interest rate)ದಲ್ಲಿ ಸಾಲ(loan) ಸೌಲಭ್ಯವನ್ನು ನೀಡಲು ಮುಂದಾಗಿದೆ. ಈ ಸಾಲ ಸೌಲಭ್ಯದಿಂದ ಜನರು ಹಣವನ್ನು ಪಡೆದುಕೊಂಡು ಹಸು, ಕುರಿ, ಮೇಕೆ ಅಥವಾ ಕೋಳಿ ಸಾಕಾಣಿಕೆಯನ್ನು ಮುಂದುವರಿಸಲು ಸಹಾಯವಾಗುತ್ತದೆ. ಈ ಮಹತ್ತರ ಯೋಜನೆಯ ಹೆಸರೇ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆ (

    Read more..


  • ರಾಜ್ಯದ ರೈತರಿಗೆ ಗುಡ್ ನ್ಯೂಸ್, 4.40 ಲಕ್ಷ ರೂ. ಸಹಾಯಧನ! ಹೀಗೆ ಅರ್ಜಿ ಸಲ್ಲಿಸಿ

    fish farming subsidy scheme

    ಮೀನುಗಾರಿಕೆ ಸಾಕಾಣಿಕೆ(Fishing farming), ಜಲಚರ ಸಾಕಣೆ ಅಥವಾ ಮೀನು ಸಾಕಣೆ ಎಂದು ಕೂಡ ಕರೆಯಲ್ಪಡುತ್ತದೆ, ವಾಣಿಜ್ಯ (commercial) ಅಥವಾ ಮನರಂಜನಾ(entertainment) ಉದ್ದೇಶಗಳಿಗಾಗಿ ಮೀನು ಮತ್ತು ಇತರ ಜಲಚರ ಜೀವಿಗಳ ನಿಯಂತ್ರಿತ ಕೃಷಿಯನ್ನು ಒಳಗೊಂಡಿರುತ್ತದೆ. ಇದು ಕೊಳಗಳು ಅಥವಾ ಟ್ಯಾಂಕ್‌ಗಳಲ್ಲಿನ ಸಣ್ಣ-ಪ್ರಮಾಣದ ಕಾರ್ಯಾಚರಣೆಗಳಿಂದ ತೆರೆದ ನೀರಿನ ಪರಿಸರದಲ್ಲಿ ದೊಡ್ಡ-ಪ್ರಮಾಣದ ಸೌಲಭ್ಯಗಳವರೆಗೆ ಇರುತ್ತದೆ. ಮೀನುಗಾರಿಕೆ ಕೃಷಿಯು ಸಮುದ್ರಾಹಾರಕ್ಕಾಗಿ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ ಮತ್ತು ಕಾಡು ಮೀನುಗಳ ಸಂಖ್ಯೆಯ ಮೇಲೆ ಒತ್ತಡವನ್ನು ಕಡಿಮೆ ಮಾಡುತ್ತದೆ. ಇದು ಅತ್ಯುತ್ತಮ

    Read more..


  • Loan Scheme : ಕುರಿ, ಮೇಕೆ ಸಾಕಾಣಿಕೆಗೆ ಸಾಲ, ಸಹಾಯಧನಕ್ಕೆ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ

    goat and sheep farming loan

    ಕರ್ನಾಟಕ ರಾಜ್ಯ(Govt of Karnataka) ದ ಕುರಿ ಮತ್ತು ಮೇಕೆ ಸಾಕಾಣಿಕೆದಾರರಿಗೆ ಒಂದು ಉತ್ತಮ ಸುದ್ದಿ! ರಾಜ್ಯ ಸರ್ಕಾರವು ಕುರಿ ಮತ್ತು ಮೇಕೆ ಸಾಕಾಣಿಕೆಯನ್ನು(For sheep and goat farmers) ಉತ್ತೇಜಿಸಲು ಸಾಲ( loan) ಮತ್ತು ಸಹಾಯಧನ ಯೋಜನೆಗಳನ್ನು(Subsidy scheme) ಜಾರಿಗೆ ತಂದಿದೆ. ಈ ಯೋಜನೆಗಳ ಉದ್ದೇಶ ಕುರಿ ಮತ್ತು ಮೇಕೆ ಸಾಕಾಣಿಕೆದಾರರಿಗೆ ಆರ್ಥಿಕ ನೆರವು ನೀಡುವುದು ಮತ್ತು ಈ ಉದ್ಯಮದ ಅಭಿವೃದ್ಧಿಯನ್ನು ಉತ್ತೇಜಿಸುವುದು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ

    Read more..


  • 14 ಕೋಟಿ ರೈತರಿಗೆ ಬರ ಪರಿಹಾರ ಹಣ ಜಮಾ, ನಿಮ್ಮ ಹೆಸರು ಹೀಗೆ ಚೆಕ್ ಮಾಡಿ

    bele parihara

    ಕರ್ನಾಟಕ ರಾಜ್ಯದ ರೈತರು ಕೃಷಿ ಇಲಾಖೆ ಮತ್ತು ರೈತ ಕಲ್ಯಾಣ ಅಡಿಯಲ್ಲಿ ಪರಿಚಯಿಸಲಾದ ಅನೇಕ ಪ್ರಯೋಜನಗಳನ್ನು ಪಡೆಯುತ್ತಾರೆ. ಅತಿವೃಷ್ಟಿ, ಅಕಾಲಿಕ ಮಳೆ ಮತ್ತು ಇತರ ಕಾರಣಗಳಿಂದ ಬೆಳೆ ಹಾನಿಯಾದರೆ ರೈತ ಇನ್‌ಪುಟ್ ಸಬ್ಸಿಡಿ ಯೋಜನೆಯ(Input subsidy yojana) ಪ್ರಮುಖ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಮೇಲೆ ತಿಳಿಸಿದ ಕಾರಣಗಳಿಂದ ತಮ್ಮ ಬೆಳೆ ಹಾನಿಗೊಳಗಾದರೆ ಯಾವುದೇ ರೈತರಿಗೆ ಇದು ಅತ್ಯಂತ

    Read more..