Category: ಕೃಷಿ
-
ರೈತರಿಗೆ 2000/- ರೂ. ಬೆಳೆ ಹಾನಿ ಪರಿಹಾರದ ಹಣ ಈ ದಿನ ಜಮಾ – ಸಿ.ಎಂ ಸಿದ್ದರಾಮಯ್ಯ

ಇದೀಗ ರಾಜ್ಯದ ರೈತರಿಗೆ ಸಿಹಿ ಸುದ್ದಿ ತಿಳಿದು ಬಂದಿದೆ. ರಾಜ್ಯದಲ್ಲಿ ರೈತರು ಬೆಳೆ ಬೆಳೆಯಲು ಆಗದೆ ಸಾಕಷ್ಟು ಕಷ್ಟ ಪಡುತ್ತಿದ್ದಾರೆ. ಇದಕ್ಕೆಲ್ಲ ಕಾರಣ ಬರಗಾಲ(drought). ಹೌದು, ಮುಂಗಾರು ಮಳೆ ಇಲ್ಲದೆ ಬೆಳೆ ಬೆಳೆಯಲು ರೈತರು ಬಹಳ ಕಷ್ಟವಾಗುತ್ತಿದೆ. ಹಾಗಾಗಿ ರೈತರಿಗೆ ಸರ್ಕಾರದಿಂದ ( From Government ) ಬಹಳ ಯೋಜನೆಗಳು, ಸಾಲ(loan) ಸೌಲಭ್ಯಗಳು ಲಭ್ಯವಿವೆ. ಹಾಗೆಯೇ ಇದೀಗ ಬರದಿಂದ ಕಂಗಾಲಾಗಿರುವ ರೈತರ ನೆರವಿಗೆ ಸರ್ಕಾರ ಮುಂದಾಗುತ್ತಿದೆ. ಇದೀಗ ರಾಜ್ಯ ಸರ್ಕಾರ ( State Government ) ರೈತರ
Categories: ಕೃಷಿ -
ಹಾಲಿನ ಪ್ರೋತ್ಸಾಹ ಧನ ನೀಡಲು ಅರ್ಹ ಫಲಾನುಭವಿಗಳ ಪಟ್ಟಿ ಬಿಡುಗಡೆ! ನಿಮ್ಮ ಹೆಸರು ಹೀಗೆ ಚೆಕ್ ಮಾಡಿ

ನಮಗೆಲ್ಲ ತಿಳಿದಿರುವ ಹಾಗೆ ಈಗಿನ ಜನರೇಷನ್(Generation) ಅಲ್ಲಿ ಹೈನುಗಾರಿಕೆ ಕೂಡಾ ಉತ್ತಮ ಬೆಳೆವಣಿಗೆ ಕಾಣುತ್ತಿದೆ. ಅದರಲ್ಲೂ ಯುವ ರೈತರು (Youth farmers) ಕೂಡಾ ಈ ಹೈನುಗಾರಿಕೆ(dairy farming) ಅಲ್ಲಿ ಆಸಕ್ತಿ(Intrest) ತೋರಿಸುತ್ತಿದ್ದಾರೆ. ಹೀಗಾಗಿ ಇನ್ನೂ ಹೆಚ್ಚು ಹೆಚ್ಚು ರೈತರ ಬೆಳವಣಿಗೆಗೆ ಪ್ರೋತ್ಸಾಹ ನೀಡಬೇಕು ಎನ್ನುವುದು ನಮ್ಮ ಸರಕಾರದ ಉದ್ದೇಶ ಆಗಿದೆ. ಆದರಿಂದ ನಮ್ಮ ರಾಜ್ಯ ಸರ್ಕಾರ (State government)ಹಳ್ಳಿಗಳಲ್ಲಿ ವಾಸಿಸುವ ನಮ್ಮ ರೈತರಿಗೆ ಅದರಲ್ಲೂ ವಿಶೇಷವಾಗಿ ಹೈನುಗಾರಿಕೆಯಲ್ಲಿ (diary farming) ಆಸಕ್ತಿ ಹೊಂದಿ ಅದರಲ್ಲಿ ತೋಡಿಗಿಕೊಂಡಿರುವ ರೈತರಿಗೆ
Categories: ಕೃಷಿ -
Loan Interest : ರೈತರೇ ಗಮನಿಸಿ; ಕೃಷಿ ಸಾಲದ 440 ಕೋಟಿ ರೂ. ಬಡ್ಡಿ ಮನ್ನಾ..? ಅರ್ಹ ರೈತರ ಪಟ್ಟಿ ಇಲ್ಲಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಬರಗಾಲ(drought) ಎದುರಾಗಿರುವುದರಿಂದ ರೈತರು ಸಹಕಾರಿ ಸಂಘಗಳಲ್ಲಿ(Co-operative Society) ಪಡೆದಿರುವ ದೀರ್ಘಾವಧಿ, ಮಧ್ಯಮಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸುಸ್ತಿ ಸಾಲಗಳ(Agriculture and agriculture related bad debt) ಮೇಲಿನ ಬಡ್ಡಿಯನ್ನು ಮನ್ನಾ ಮಾಡುವುದಾಗಿ ಸರ್ಕಾರ ಆದೇಶ ನೀಡಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಬೆಳಗಾವಿ ಅಧಿವೇಶನದಲ್ಲಿ ಸಿಎಂ ಸಿದ್ದರಾಮಯ್ಯ(CM siddaramaya) ಬಡ್ಡಿ ಮನ್ನಾ ಸಂಬಂಧ ಘೋಷಣೆ
Categories: ಕೃಷಿ -
Crop Insurance- ಈ ಜಿಲ್ಲೆಗಳ ರೈತರ ಖಾತೆಗೆ ಮಧ್ಯಂತರ ಬೆಳೆ ವಿಮೆ ಜಮಾ. ನಿಮ್ಮ ಅಕೌಂಟ್ ಹೀಗೆ ಚೆಕ್ ಮಾಡಿ

2023 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭಿಮಾ (ವಿಮಾ) ಯೋಜನೆ ಅನುಷ್ಠಾನಗೊಳಿಸಲಾಗಿತ್ತು. ಭತ್ತ, ಮೆಕ್ಕೆಜೋಳ, ಹತ್ತಿ, ಈರುಳ್ಳಿ, ಕೆಂಪು ಮೆಣಸಿನಕಾಯಿ ಮತ್ತು ಆಲೂಗಡ್ಡೆ ಬೆಳೆಗಳಡಿ ನೋಂದಾಯಿಸಿಕೊಂಡ ರೈತರಿಗೆ ಮಧ್ಯಂತರ ವಿಮೆ ಜಮಾವಣೆ ಪ್ರಾರಂಭವಾಗಿದೆ. ಮಳೆ ಕೊರತೆಯಿಂದಾಗಿ ಸಾಕಷ್ಟು ಪ್ರಮಾಣದಲ್ಲಿ ಬೆಳೆ ಹಾನಿ ಸಂಭವಿಸಿ ಬರ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಬೆಳೆ ವಿಮೆ ಯೋಜನೆಯಡಿ ಜಿಲ್ಲೆಯ 63,566 ಜನ ರೈತರಿಗೆ 50.298 ಕೋಟಿ ರೂ. ಗಳ ಮಧ್ಯಂತರ ಬೆಳೆ
Categories: ಕೃಷಿ -
ಗುಡ್ ನ್ಯೂಸ್ – ಸರ್ಕಾರದಿಂದ ರೈತರಿಗೆ ಯಾವುದೇ ಬಡ್ಡಿ ಇಲ್ಲದೇ 1 ಲಕ್ಷ ಸಾಲ ಸೌಲಭ್ಯಕ್ಕೆ ನಿರ್ಧಾರ, ಇಲ್ಲಿದೆ ಮಾಹಿತಿ

ಈಗಾಗಲೇ ರಾಜ್ಯದಲ್ಲಿ ಸರಕಾರದ ಐದು ಗ್ಯಾರಂಟಿ ಯೋಜನೆಗಳು ಜಾರಿಯಲ್ಲಿವೆ. ಹಾಗೆಯೇ ಅದರ ಜೊತೆಗೆ ರೈತರಿಗೆ ಸಾಲ ಸೌಲಭ್ಯ , ಹಲವಾರು ಯೋಜನೆಗಳು ಜಾರಿಗೊಳಿಸಿದ್ದಾರೆ. ಅವರ ಕಷ್ಟಕ್ಕೆ ಮತ್ತು ಆರ್ಥಿಕ ಪರಿಸ್ಥಿತಿ ( Economic Purpose ) ಅನ್ನು ದೂರ ಮಾಡಲು ಸರ್ಕಾರದ ಈ ಯೋಜನೆಗಳು ಬಹಳ ಅನುಕೂಲವಾಗಿವೆ. ಹಾಗೆಯೇ ಇದೀಗ ಈ ರೈತರಿಗಾಗಿ ಬಡ್ಡಿ ರಹಿತ ಸಾಲ(loan without interest)ವನ್ನು ನೀಡಲು ಮುಂದಾಗಿದೆ. ಅದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗೆ ನೀಡಲಾಗಿದೆ. ಇದೇ ರೀತಿಯ ಎಲ್ಲಾ
Categories: ಕೃಷಿ -
ಅಕ್ರಮ ಸಕ್ರಮದ ಈ 7000 ರೈತರಿಗೆ ಸಿಗಲಿದೆ ಸರ್ಕಾರಿ ಭೂಮಿ, ಇಲ್ಲಿದೆ ಸಂಪೂರ್ಣ ಮಾಹಿತಿ.

ರೈತರೇ ನಮ್ಮ ದೇಶದ ಬೆನ್ನೆಲುಬು. ಕೆಲವೊಂದು ಕಡೆ ಜಮೀನಿಗೋಸ್ಕರ ಅಣ್ಣ ತಮ್ಮಂದಿರ ನಡುವೆಯೇ ಜಗಳಗಳಾಗುತ್ತವೆ. ಇನ್ನು ಕೆಲವು ಕಡೆ ಜಮೀನು ಇಲ್ಲದ ರೈತರು ಉಳಿಮೆ ಮಾಡಲು ಜಾಗವನ್ನು ಹುಡುಕುತ್ತಾ ಕೆಲವೊಂದಷ್ಟು ಅರಣ್ಯ ಪ್ರದೇಶಗಳನ್ನು ಒತ್ತುವರಿ ಮಾಡಿಕೊಂಡು ತಮ್ಮ ಜೀವನವನ್ನು ಕಟ್ಟಿಕೊಂಡಿರುತ್ತಾರೆ. ಹಾಗೆಯೇ ನಮ್ಮ ರಾಜ್ಯದಲ್ಲಿಯೇ ಅತೀ ಹೆಚ್ಚು ಅರಣ್ಯ ಪ್ರದೇಶವನ್ನು ಹೊಂದಿರುವುದು ಕರಾವಳಿಯ (Coastal area) ಮಲೆನಾಡು ಭಾಗ. ಇಲ್ಲಿಯ ಜನರು ಸುಮಾರು ವರ್ಷಗಳಿಂದ ತಮ್ಮ ಜೀವನವನ್ನು ನಡೆಸಲು ಅಲ್ಲಿರುವ ಅರಣ್ಯವನ್ನು ಒತ್ತುವರಿ (Forest encroachment) ಮಾಡಿಕೊಂಡು
Categories: ಕೃಷಿ
Hot this week
-
ಬಿಎಸ್ಎನ್ಎಲ್ ನೇಮಕಾತಿ 2026: 120 ಸೀನಿಯರ್ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನ; 50,000ಕ್ಕೂ ಅಧಿಕ ವೇತನ!
-
PM Kisan 22nd Installment: ರೈತರ ಖಾತೆಗೆ ₹ 2,000 ಜಮಾ! ಪ್ರಧಾನಿ ಮೋದಿಯಿಂದ ಹಣ ಬಿಡುಗಡೆ; ಇಲ್ಲಿದೆ ಸಂಪೂರ್ಣ ವಿವರ.
-
ಹೊಸ ರೇಷನ್ ಕಾರ್ಡ್ ಅರ್ಜಿ 2026: ಮಾರ್ಚ್ 31ರೊಳಗೆ ಇವರಿಗೆ ಮಾತ್ರ ಅವಕಾಶ! ಇಂದೇ ಅಪ್ಲೈ ಮಾಡಿ
-
ಬಜೆಟ್ ಬೆಲೆ, 28 ಕಿ.ಮೀ ಮೈಲೇಜ್: ಕನ್ನಡಿಗರ ಹಾಟ್ ಫೇವರಿಟ್ ಆಗಿರುವ ಟೊಯೋಟಾದ ಈ ಹೈಬ್ರಿಡ್ SUV!
-
ಹೈ ಬಿಪಿ ಕಂಟ್ರೋಲ್ ಮಾಡಲು ಡಾಕ್ಟರ್ ಹೇಳಿದ ಈ 5 ಸಿಂಪಲ್ ರೂಲ್ಸ್ ಫಾಲೋ ಮಾಡಿ ಸಾಕು!
Topics
Latest Posts
- ಬಿಎಸ್ಎನ್ಎಲ್ ನೇಮಕಾತಿ 2026: 120 ಸೀನಿಯರ್ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನ; 50,000ಕ್ಕೂ ಅಧಿಕ ವೇತನ!

- PM Kisan 22nd Installment: ರೈತರ ಖಾತೆಗೆ ₹ 2,000 ಜಮಾ! ಪ್ರಧಾನಿ ಮೋದಿಯಿಂದ ಹಣ ಬಿಡುಗಡೆ; ಇಲ್ಲಿದೆ ಸಂಪೂರ್ಣ ವಿವರ.

- ಹೊಸ ರೇಷನ್ ಕಾರ್ಡ್ ಅರ್ಜಿ 2026: ಮಾರ್ಚ್ 31ರೊಳಗೆ ಇವರಿಗೆ ಮಾತ್ರ ಅವಕಾಶ! ಇಂದೇ ಅಪ್ಲೈ ಮಾಡಿ

- ಬಜೆಟ್ ಬೆಲೆ, 28 ಕಿ.ಮೀ ಮೈಲೇಜ್: ಕನ್ನಡಿಗರ ಹಾಟ್ ಫೇವರಿಟ್ ಆಗಿರುವ ಟೊಯೋಟಾದ ಈ ಹೈಬ್ರಿಡ್ SUV!

- ಹೈ ಬಿಪಿ ಕಂಟ್ರೋಲ್ ಮಾಡಲು ಡಾಕ್ಟರ್ ಹೇಳಿದ ಈ 5 ಸಿಂಪಲ್ ರೂಲ್ಸ್ ಫಾಲೋ ಮಾಡಿ ಸಾಕು!





