Category: ಕೃಷಿ

  • Rain News – ಇಂದಿನಿಂದ ರಾಜ್ಯದ ಈ ಜಿಲ್ಲೆಗಳಲ್ಲಿ ಜ.10 ರವರೆಗೆ ಭಾರಿ ಮಳೆ ಸಾಧ್ಯತೆ. ವರ್ಷದ ಮೊದಲ ಮಳೆಯ ಆಗಮನ.!

    rain alert 6

    ರಾಜ್ಯದಲ್ಲಿ ಹೊಸ ವರ್ಷಕ್ಕೆ ವರುಣನ ಆಗಮನವಾಗಿದೆ, ಹೌದು 2024 ಹೊಸ ವರ್ಷದ ಮೊದಲ ಮಳೆ ಕರಾವಳಿ ಜಿಲ್ಲೆಗಳಲ್ಲಿ ಆಗಿದೆ. ಜನವರಿ 8 ರಿಂದ 10 ರವರೆಗೆ ಉತ್ತರ ಒಳನಾಡಿನ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ Karnataka weather Updates : ಕರ್ನಾಟಕ ಹವಾಮಾನ ವರದಿ ರಾಜ್ಯದಲ್ಲಿ ದಿನದಿಂದ ದಿನಕ್ಕೆ

    Read more..


  • ಕೃಷಿ ಇಲಾಖೆಯಿಂದ 5 ರಿಂದ 50 ಲಕ್ಷ ರೂಪಾಯಿವರೆಗೆ ಸಹಾಯಧನ, ಇಲ್ಲಿದೆ ಸಂಪೂರ್ಣ ಮಾಹಿತಿ

    agriculture loan

    ಇದೀಗ ಸಿಹಿ ಸುದ್ದಿ ತಿಳಿದು ಬಂದಿದೆ. ಕೃಷಿ ಇಲಾಖೆಯಿಂದ ಕೃಷಿ ನವೋದ್ಯಮ ಯೋಜನೆಯಡಿ ( Krushi Navodhyama Scheme ) ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಯೋಜನೆ ಅಡಿಯಲ್ಲಿ 50 ಲಕ್ಷದ ( 50 Lack ) ವರೆಗೆ ಸಹಾಯಧನ ಸಿಗಲಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಕೃಷಿ ನವೋದ್ಯಮ ಯೋಜನೆ: ಮುಖ್ಯವಾಗಿ ಈ

    Read more..


  • Drought Relief : ಈ ದಿನ ಬರುತ್ತೆ ಬರ ಪರಿಹಾರ ₹2,000/- ಹಣ, ಈ ತಾಲೂಕಿಗೆ ಮೊದಲು ಜಮಾ – ಕೃಷ್ಣ ಭೈರೇಗೌಡ

    drought relief

    ಇದೀಗ ಸಿಹಿ ಸುದ್ದಿಯೊಂದು ಕೇಳಿ ಬಂದಿದೆ. ಹೌದು, ಈ ಹಿಂದೆ ರೈತರಿಗೆ ಬರ ಪರಿಹಾರ(drought relief)ಕ್ಕೆ ಸೌಲಭ್ಯ ಒದಗಿಸಲಾಗುತ್ತದೆ ಎಂದು ಸರ್ಕಾರ ತಿಳಿಸಿತ್ತು. ಹಾಗೆಯೇ ಇದೀಗ ಆ ಒಂದು ಉತ್ತಮ ಕಾರ್ಯ ಯಶಸ್ವಿಯಾಗಲಿದೆ. ಒಂದು ತಾಲೂಕಿಗೆ ಬರ ಪರಿಹಾರ ಈ ವಾರ ರಿಲೀಸ್ ಮಾಡಲಾಗುತ್ತದೆ ಎಂದು ಸಚಿವ ಕೃಷ್ಣ ಬೈರೇಗೌಡ ( Krishna Bhairegowda ) ಹೇಳಿದ್ದಾರೆ. ಅದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ

    Read more..


  • Crop Insurance- ಈ ರೈತರ ಖಾತೆಗೆ ಮಧ್ಯಂತರ ಬೆಳೆ ವಿಮೆ ಜಮಾ ಆಗಿದೆ, ಮೊಬೈಲ್ ನಲ್ಲೆ ಹೀಗೆ ಚೆಕ್ ಮಾಡಿ

    crop insurance

    ಬರದಿಂದಾಗಿ ನೊಂದಿರುವಂತಹ ಜಿಲ್ಲೆಯ ಒಟ್ಟು 63, 566 ರೈತರಿಗೆ ಪ್ರಧಾನ ಮಂತ್ರಿ ಫಸಲ್ ಭಿಮಾ (ವಿಮಾ) ಯೋಜನೆ ಅಡಿಯಲ್ಲಿ 50.298 ಕೋಟಿ ರೂ.ಗಳ ಮಧ್ಯಂತರ ವಿಮೆ ಮಂಜೂರಾಗಿದೆ. ಮಳೆ ಕೊರತೆಯಿಂದಾಗಿ ಸಾಕಷ್ಟು ಪ್ರಮಾಣದಲ್ಲಿ ಬೆಳೆ ಹಾನಿ ಉಂಟಾಗಿ ಬರ ಪರಿಸ್ಥಿತಿ ನಿರ್ಮಾಣವಾಗಿರುವ ಸಂಗತಿ ನಿಮಗೆಲ್ಲ ತಿಳಿದೇ ಇದೆ. ಇಂತಹ ಪರಿಸ್ಥಿತಿಯನ್ನು ಎದುರಿಸಲು ರೈತರಿಗೆ ಸ್ವಲ್ಪಮಟ್ಟಿಗೆ ಸಹಾಯವಾಗಲೆಂದು ಮಧ್ಯಂತರ ವಿಮೆ ಮಂಜೂರು ಮಾಡಲಾಗಿದೆ. ಇದರ ಕುರಿತಾದ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ ವರದಿಯನ್ನು ಕೊನೆಯವರೆಗೂ ಓದಿ. ಇದೇ ರೀತಿಯ

    Read more..


  • ರೈತರೇ ಗಮನಿಸಿ: ಕೃಷಿ ಭಾಗ್ಯ ಯೋಜನೆ ವಿವಿಧ ಸೌಲಭ್ಯ ಕ್ಕೆ ಅರ್ಜಿ ಸಲ್ಲಿಸಲು ಡಿ.31 ಕೊನೆಯ ದಿನ.

    krishi bhagya scheme

    ಇದೀಗ ರೈತರಿಗೆ ಗುಡ್ ನ್ಯೂಸ್ ತಿಳಿದು ಬಂದಿದೆ. ಹೌದು, ಈಗ ರೈತರಿಗೆ ನೀಡುತ್ತಿರುವ ಕೃಷಿ ಭಾಗ್ಯ ಯೋಜನೆಯು ( Krushi Bhagya Yojane ) ಒಂದು ವಿಶಿಷ್ಟವಾದ ಮಾದರಿಯಲ್ಲಿ ಇದೆ. ಈ ಯೋಜನೆಯಲ್ಲಿ ಕೃಷಿ ಹೊಂಡ, ಪಾಲಿಥೀನ್ ಹೊದಿಕೆ, ಡೀಸೆಲ್, ಪೆಟ್ರೋಲ್ ಪಂಪ್‍ಸೆಟ್, ಸೋಲಾರ್ ಪಂಪ್‍ಸೆಟ್, ಲಘುನೀರಾವರಿ ಘಟಕ ಹಾಗೂ ತಂತಿ ಬೇಲಿ ಒಳಗೊಂಡ ಒಂದು ಪ್ಯಾಕೇಜ್ ಆಗಿದೆ. ಈ ಕೃಷಿ ಭಾಗ್ಯ ಯೋಜನೆಯನ್ನು ಪಡೆದುಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಅದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗೆ

    Read more..


  • ದುಬಾರಿ ಕಾಶ್ಮೀರಿ ಕೇಸರಿ ಈಗ ದಾವಣಗೆರೆಯಲ್ಲಿ ಬೆಳೆದ ಯುವಕ, ಇಲ್ಲಿದೆ ಮಾಹಿತಿ

    kesari crop in davanagere

    ನಿಮಗೊಂದು ಅಚ್ಚರಿಯ ಸಂಗತಿ ತಿಳಿದು ಬಂದಿದೆ. ಹೌದು ಅದೇನೆಂದರೆ ಕಾಶ್ಮೀರದಲ್ಲಿ ( Kashmir )ಬೆಳೆಯುವ ಕೇಸರಿಯನ್ನು ನಾವು ಈಗ ನಮ್ಮ ನೆಲ ಅಥವಾ ನಮ್ಮ ಮನೆಯಲ್ಲಿಯೇ ಬೆಳೆಯಬಹುದು. ಅದಕ್ಕಾಗಿ ಹಲವು ರೀತಿ ನಿಯಮಗಳನ್ನು ಪಾಲಿಸಬೇಕು.ಅದು ಹೇಗೆ ಎಂದು ತಿಳಿದು ಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ದಾವಣಗೆರೆಯಲ್ಲಿ ( Davanagere ) ಬೆಳೆದ ಕೇಸರಿ : ದಾವಣಗೆರೆಯ ಯುವಕನೊಬ್ಬ ಕಾಶ್ಮೀರದ

    Read more..


  • Govt Scheme – ಆಕಳು ಸಾಕಾಣಿಕೆ ಉತ್ತೇಜನದ ಸಬ್ಸಿಡಿ ಯೋಜನೆಗೆ ಅರ್ಜಿ ಆಹ್ವಾನ, ನ.25 ರೊಳಗೆ ಅರ್ಜಿ ಸಲ್ಲಿಸಿ.

    Subsidy by Department of Animal Husbandry

    ಇದೀಗ ರೈತರಿಗೆ ಮತ್ತು ಪಶುಪಾಲನೆ ಮಾಡುವವರಿಗೆ ಒಂದು ಸಿಹಿ ಸುದ್ದಿ ತಿಳಿದು ಬಂದಿದೆ. ಹೌದು, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವತಿಯಿಂದ ಸಹಾಯಧನ(Subsidy by Department of Animal Husbandry ) ಸಿಗಲಿದೆ ಅದಕ್ಕಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅದರ ಬಗ್ಗೆ ಮಾಹಿತಿ ಈ ಕೆಳಗಿನಂತಿದೆ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಪಶು ಪಾಲನೆ ಮಾಡುವವರಿಗೆ ಸಿಹಿ

    Read more..


  • Crop Insurance – ಮಧ್ಯಂತರ ಬೆಳೆ ವಿಮೆ ಹಣ ಬಿಡುಗಡೆ, ನಿಮ್ಮ ಖಾತೆಯ ಸ್ಟೇಟಸ್ ಚೆಕ್ ಮಾಡುವ ವಿಧಾನ ಇಲ್ಲಿದೆ

    crop insurance

    ಈಗಾಗಲೇ ರಾಜ್ಯದಲ್ಲಿ ಹಲವೆಡೆ ಭಾರಿ ಮಳೆ ( Haivy Rain ) ಸುರಿದಿದೆ. ಇದರಿಂದ ಅನೇಕ ರೀತಿಯಲ್ಲಿ ಹಾನಿಗಳಾಗಿವೆ ಹಾಗೆಯೇ ಒಂದು ಕಡೆ ರೈತರಿಗೆ ಬಹಳ ಕಷ್ಟ ಎದುರಾಗಿದೆ, ಅವರು ಬೆಳೆದ ಬೆಳೆಗಳು ಧಾರಾಕಾರ ಮಳೆಯಿಂದ ಹಾನಿಯಾಗಿವೆ. ಬೆಳೆ ನಷ್ಟದಿಂದ ಅರ್ಥಿಕವಾಗಿ ಸಂಕಷ್ಟಕ್ಕೆ ಒಳಗಾಗಿರುವ ರೈತರಿಗೆ ನೆರವಾಗಲು ಅತೀ ಶೀಘ್ರದಲ್ಲೇ ರೈತರ ಖಾತೆಗೆ ಮಧ್ಯಂತರ ಬೆಳೆ ವಿಮೆ ( Crop Insurance Staus ) ಜಮಾ ಮಾಡಲು ಎಲ್ಲಾ ಜಿಲ್ಲೆಗಳಲ್ಲಿ ಸಂಬಂಧಪಟ್ಟ ಇಲಾಖೆಯಿಂದ ಅರ್ಜಿಯನ್ನು ಹೊರಡಿಸಿವೆ. ಇದರ

    Read more..


  • ಕಮ್ಮಿ ಬೆಲೆಯಲ್ಲಿ ಈರುಳ್ಳಿ & ಗೋದಿ ಹಿಟ್ಟು ವಿತರಣೆ, ದೀಪಾವಳಿಗೆ ಮೋದಿ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

    hike in onion and wheat flour price

    ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಈರುಳ್ಳಿ (Onion) ಮತ್ತು ಗೋದಿ ಹಿಟ್ಟಿನ ಬೆಲೆ ಏರಿಕೆಯ ಬೆನ್ನಲೆಯಲ್ಲಿ ಮೋದಿ ಸರ್ಕಾರದಿಂದ ಕೈಗೊಂಡ ಕ್ರಮಗಳ/ ಯೋಜನೆಗಳ ಕುರಿತು ತಿಳಿಸಿಕೊಡಲಾಗುತ್ತಿದೆ. ಯಾವ ಯಾವ ಕ್ರಮಗಳು / ಯೋಜನೆಗಳು ಎಂದು ತಿಳಿದುಕೊಳ್ಳಲು ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿ & ನ್ಯೂಸ್ ಅಲರ್ಟ್ ಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.  ಹೆಚ್ಚುತ್ತಿರುವ ಈರುಳ್ಳಿಯ ಬೆಲೆಗೆ ನಾಫೆಡ್(NAFED) ಪರಿಹಾರ : ತಮಗೆಲ್ಲರಿಗೂ ಗೊತ್ತಿರುವ ಹಾಗೆ

    Read more..