Category: ಕೃಷಿ

  • ಕರ್ನಾಟಕದ ರೈತರಿಗೆ ದೊಡ್ಡ ನೆರವು: 31 ಜಿಲ್ಲೆಗಳಿಗೆ ₹324 ಕೋಟಿ ಬೆಳೆ ಪರಿಹಾರ ಬಿಡುಗಡೆ

    Picsart 25 11 11 22 04 59 713 scaled

    ಕರ್ನಾಟಕದ ಕೃಷಿ ವಲಯ ಕಳೆದ ಕೆಲವು ತಿಂಗಳಿಂದ ಗಂಭೀರ ಸವಾಲುಗಳನ್ನು ಎದುರಿಸುತ್ತಿದೆ. ಒಂದೆಡೆ ಮಳೆ ವೈಫಲ್ಯ, ಮತ್ತೊಂದೆಡೆ ಕೆಲವೊಂದು ಜಿಲ್ಲೆಗಳಲ್ಲಿ ದಾಖಲೆ ಮಟ್ಟದ ಅತಿವೃಷ್ಟಿ ಇರಡೂ ಪರಿಸ್ಥಿತಿಗಳು ರೈತರ ಬದುಕಿನ ಮೇಲೆ ದೊಡ್ಡ ಪರಿಣಾಮ ಬೀರಿದ್ದಾವೆ. ಮುಂಗಾರು ವಿಫಲವಾದ ಪರಿಣಾಮ ಅನೇಕ ಪ್ರದೇಶಗಳಲ್ಲಿ ಬಿತ್ತನೆ ಕೂಡ ಆಗದೆ ಉಳಿದಿದೆ, ಬಿತ್ತನೆ ಮಾಡಿದ ಪ್ರದೇಶಗಳಲ್ಲಿ ಬೆಳೆ ನಷ್ಟ ಆಗಿದೆ. ಈ ಅನಿರೀಕ್ಷಿತ ಪರಿಸ್ಥಿತಿ ರೈತರಿಗೆ ಭಾರೀ ಪ್ರಮಾಣದಲ್ಲಿ ಆರ್ಥಿಕ ಪರಿಣಾಮ ಬೀರಿದೆ, ಇದರಿಂದ ರಾಜ್ಯದಾದ್ಯಂತ ಪರಿಹಾರದ ನಿರೀಕ್ಷೆ ಹೆಚ್ಚಿದೆ.

    Read more..


    Categories:
  • ಪಿಎಂ ಕಿಸಾನ್ : 35 ಲಕ್ಷಕ್ಕೂ ಹೆಚ್ಚು ಜನರಿಗೆ ₹2000 ಹಣ ಸಿಗಲ್ಲ ! ಯಾರು ಅರ್ಹರು, ಯಾರು ಅನರ್ಹರು?

    PM KISANS

    ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ ಮಹತ್ವದ ಪರಿಷ್ಕರಣೆ ನಡೆಯುತ್ತಿದ್ದು, ಅರ್ಹರಲ್ಲದ ಫಲಾನುಭವಿಗಳನ್ನು ಕೈಬಿಡಲು ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ. ಈಗಾಗಲೇ ಸುಮಾರು 35 ಲಕ್ಷಕ್ಕೂ ಹೆಚ್ಚು ಜನರನ್ನು ಈ ಯೋಜನೆಯಿಂದ ಹೊರಗಿಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ. ಅನರ್ಹರ ಕೈಬಿಡಲು ಕೇಂದ್ರದ ಕಟ್ಟುನಿಟ್ಟಿನ ಕ್ರಮ ರಾಜ್ಯದಲ್ಲಿ ಈಗಾಗಲೇ ಪಡಿತರ ಚೀಟಿ (ರೇಷನ್ ಕಾರ್ಡ್) ರದ್ದತಿಯ ಬಗ್ಗೆ ಮಾತುಗಳು ಕೇಳಿಬರುತ್ತಿರುವ ಬೆನ್ನಲ್ಲೇ,

    Read more..


  • ರಾಜ್ಯದ ರೈತರ ಗಮನಕ್ಕೆ : ಮೃತರ ಹೆಸರಲ್ಲಿನ ಜಮೀನು ವಾರಸುದಾರರಿಗೆ ಬದಲಿಸಲು ಸರ್ಕಾರದಿಂದ ಮಹತ್ವದ ಆದೇಶ.!

    WhatsApp Image 2025 11 11 at 1.08.27 PM

    ಕರ್ನಾಟಕದಲ್ಲಿ ಪೌತಿ ಖಾತೆ (ಮ್ಯುಟೇಶನ್) ಮತ್ತು ಪೋಡಿ ದುರಸ್ತಿ ಕಾರ್ಯಗಳನ್ನು ಡಿಸೆಂಬರ್ 31ರೊಳಗೆ ಪೂರ್ಣಗೊಳಿಸಬೇಕು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಹಸಿಲ್ದಾರ್‌ಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಬೆಂಗಳೂರಿನ ವಿಕಾಸ ಸೌಧದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಆದೇಶ ಹೊರಡಿಸಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಪೌತಿ ಖಾತೆ: ಗುರಿಯಲ್ಲಿ ಕೇವಲ 5% ಸಾಧನೆ

    Read more..


  • ಕೋಳಿ ಸಾಕಣಿಕೆಗೆ ಸರ್ಕಾರದಿಂದ 25 ಲಕ್ಷ ರೂ.ವರೆಗಿನ ಸಹಾಯಧನ ಲಭ್ಯ; ಅರ್ಜಿ ಸಲ್ಲಿಕೆ ಹೇಗೆ? ಯಾರೆಲ್ಲಾ ಅರ್ಹರು?

    WhatsApp Image 2025 11 08 at 1.37.52 PM

    ಭಾರತ ಸರ್ಕಾರದ ರಾಷ್ಟ್ರೀಯ ಜಾನುವಾರು ಮಿಷನ್ (National Livestock Mission – NLM) ಯೋಜನೆಯಡಿ ಗ್ರಾಮೀಣ ಕೋಳಿ ಸಾಕಾಣೆಯನ್ನು ಪ್ರೋತ್ಸಾಹಿಸುವ ಮೂಲಕ ರೈತರ ಆದಾಯ ಹೆಚ್ಚಳ ಮತ್ತು ಸ್ವಯಂ ಉದ್ಯೋಗ ಸೃಷ್ಟಿಗೆ ಮಹತ್ವದ ಹೆಜ್ಜೆ ಇಡಲಾಗಿದೆ. 2021-22ರಿಂದ ಪರಿಷ್ಕೃತ ಈ ಯೋಜನೆಯು ಪಶುಸಂಪತ್ತು ಮತ್ತು ಕೋಳಿ ತಳಿ ಅಭಿವೃದ್ಧಿ ಉಪ-ಮಿಷನ್ ಅಡಿಯಲ್ಲಿ ಕೋಳಿ ಫಾರ್ಮ್, ಹ್ಯಾಚರಿ ಮತ್ತು ಮದರ್ ಯೂನಿಟ್ ಸ್ಥಾಪನೆಗೆ ಯೋಜನಾ ಬಂಡವಾಳ ವೆಚ್ಚದ 50% ಸಹಾಯಧನ ನೀಡುತ್ತದೆ (ಗರಿಷ್ಠ ₹25 ಲಕ್ಷ). ಇದು ವೈಯಕ್ತಿಕ

    Read more..


  • ರಾಜ್ಯದ ರೈತರೇ ಗಮನಿಸಿ : ರಾಜ್ಯ ಸರ್ಕಾರದಿಂದ ಬಿಳಿ ಜೋಳಕ್ಕೆ ಬೆಂಬಲ ಬೆಲೆ ಘೋಷಣೆ.!

    post2

    ರಾಜ್ಯದ ರೈತರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮತ್ತೊಂದು ಸಂತಸದ ಸುದ್ದಿ ನೀಡಿವೆ. ಮುಂಬರುವ 2025-26 ನೇ ಸಾಲಿಗೆ ಬಿಳಿ ಜೋಳಕ್ಕೆ (White Jowar/Sorghum) ಬೆಂಬಲ ಬೆಲೆ (Minimum Support Price – MSP) ಯನ್ನು ಘೋಷಿಸಲಾಗಿದ್ದು, ಜಿಲ್ಲೆಯಲ್ಲಿ ಬಿಳಿ ಜೋಳ ಖರೀದಿ ಪ್ರಕ್ರಿಯೆ ಆರಂಭಗೊಂಡಿದೆ. ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮವು (Karnataka Food and Civil Supplies Corporation) ಈ ಖರೀದಿಯ ಏಜೆನ್ಸಿಯಾಗಿ ನೇಮಕಗೊಂಡಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ

    Read more..


    Categories:
  • ರೈತರಿಗೆ ಎಚ್ಚರಿಕೆ: ಈ ‘ತಪ್ಪು’ ಮಾಡಿದರೆ ಪಿಎಂ ಕಿಸಾನ್ 21ನೇ ಕಂತು ₹2,000/- ಸಿಗಲ್ಲ

    pm kisana

    ಭಾರತದ ರೈತ ಸಮುದಾಯಕ್ಕೆ ಆರ್ಥಿಕವಾಗಿ ಬಲ ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರವು ಜಾರಿಗೊಳಿಸಿರುವ ಪ್ರಮುಖ ಯೋಜನೆಗಳಲ್ಲಿ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ (PM Kisan Samman Nidhi Yojana) ಮುಂಚೂಣಿಯಲ್ಲಿದೆ. ಈ ಯೋಜನೆಯಡಿಯಲ್ಲಿ ಅರ್ಹ ರೈತರಿಗೆ ವಾರ್ಷಿಕವಾಗಿ ₹6,000 ರೂಪಾಯಿಗಳ ಆರ್ಥಿಕ ನೆರವನ್ನು ಮೂರು ಸಮಾನ ಕಂತುಗಳಲ್ಲಿ (ಪ್ರತಿ ಕಂತಿಗೆ ₹2,000) ನೀಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ. ಇದುವರೆಗೆ

    Read more..


  • ರೈತರಿಗೆ ಸುವರ್ಣಾವಕಾಶ: ಇ-ಪೌತಿ ವಿಶೇಷ ಅಭಿಯಾನದ ಮೂಲಕ ಭೂ ಖಾತೆ ಸಂಪೂರ್ಣ ಮಾಹಿತಿ

    e pouti

    ಕರ್ನಾಟಕ ರಾಜ್ಯದ ರೈತ ಸಮುದಾಯಕ್ಕೆ ದೀರ್ಘಕಾಲದಿಂದ ಕಾಡುತ್ತಿದ್ದ ಪೌತಿ ಖಾತೆ ಬದಲಾವಣೆಯ ಸಮಸ್ಯೆಗೆ ಡಿಜಿಟಲ್ ತಂತ್ರಜ್ಞಾನದ ಮೂಲಕ ಪರಿಹಾರ ಒದಗಿಸಲು ಕಂದಾಯ ಇಲಾಖೆ ಮುಂದಾಗಿದೆ. ಈ ನಿಟ್ಟಿನಲ್ಲಿ ರಾಜ್ಯಾದ್ಯಂತ ‘ಇ-ಪೌತಿ’ ಎಂಬ ವಿಶೇಷ ಅಭಿಯಾನವನ್ನು ಆರಂಭಿಸಲಾಗಿದೆ. ಈ ಅಭಿಯಾನವು ನವೆಂಬರ್ 5, 2025 ರಿಂದ ನವೆಂಬರ್ 22, 2025 ರವರೆಗೆ ನಡೆಯಲಿದ್ದು, ರೈತರು ತಮ್ಮ ಪೂರ್ವಜರ ಹೆಸರಿನಲ್ಲಿರುವ ಜಮೀನನ್ನು ತಮ್ಮ ಹೆಸರಿಗೆ ಸುಲಭವಾಗಿ ವರ್ಗಾಯಿಸಿಕೊಳ್ಳಲು ಇದೊಂದು ಅಪೂರ್ವ ಅವಕಾಶವಾಗಿದೆ. ಜಿಲ್ಲೆಗಳಿಗೆ ಅನುಗುಣವಾಗಿ ದಿನಾಂಕಗಳಲ್ಲಿ ಸ್ವಲ್ಪ ಬದಲಾವಣೆ ಇರಬಹುದು

    Read more..


    Categories:
  • BREAKING: ರಾಜ್ಯ ಸರ್ಕಾರದಿಂದ ‘ಕಬ್ಬಿಗೆ ಹೆಚ್ಚುವರಿ ಬೆಲೆ’ ನಿಗದಿ ಸುತ್ತೋಲೆ ಹೊರಡಿಸಿ ಅಧಿಕೃತ ಆದೇಶ

    WhatsApp Image 2025 11 08 at 5.01.06 PM

    ರಾಜ್ಯ ಸರ್ಕಾರದಿಂದ 2025-26ನೇ ಹಂಗಾಮಿನಲ್ಲಿ ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಸರಬರಾಜು ಮಾಡಿದ ರೈತರಿಗೆ ಹೆಚ್ಚುವರಿ ಕಬ್ಬು ಬೆಲೆ ನಿಗದಿಪಡಿಸಿದ ಬಗ್ಗೆ ಇದೀಗ ಅಧಿಕೃತವಾಗಿ ಆದೇಶವನ್ನು ಹೊರಡಿಸಿದೆ ಆದೇಶದ ಪ್ರತಿಗಳು ಲೇಖನದ ಕೊನೆಯ ಹಂತದಲ್ಲಿವೆ ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.. ಈ ಕುರಿತಂತೆ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, 2025-26ನೇ ಸಕ್ಕರೆ ಹಂಗಾಮಿನಲ್ಲಿ ದೇಶದ

    Read more..


  • BREAKING: ಕಬ್ಬಿನ ಬೆಲೆ ಪ್ರತಿ ಟನ್‌ಗೆ ₹3,300 ನೀಡಲು ನಿರ್ಧಾರ – ಸಿಎಂ ಸಿದ್ಧರಾಮಯ್ಯ ಘೋಷಣೆ

    WhatsApp Image 2025 11 07 at 6.38.54 PM

    ಕರ್ನಾಟಕದ ಕಬ್ಬು ಬೆಳೆಗಾರ ರೈತರಿಗೆ ಬಹುನಿರೀಕ್ಷಿತ ಸಿಹಿಸುದ್ದಿ! ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಪ್ರತಿ ಟನ್ ಕಬ್ಬಿಗೆ ₹3,300 ಬೆಲೆ ನಿಗದಿಪಡಿಸುವುದಾಗಿ ಅಧಿಕೃತವಾಗಿ ಘೋಷಿಸಿದ್ದಾರೆ. ರಾಜ್ಯದಲ್ಲಿ ರೈತರು ₹3,500 ಬೆಲೆಗೆ ಆಗ್ರಹಿಸಿ ನಡೆಸುತ್ತಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ, ಬೆಂಗಳೂರಿನಲ್ಲಿ ಕಾರ್ಖಾನೆ ಮಾಲೀಕರು ಮತ್ತು ರೈತ ಪ್ರತಿನಿಧಿಗಳೊಂದಿಗೆ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಕೇಂದ್ರ ಸರ್ಕಾರದ ಫೇರ್ ಅಂಡ್ ರಿಮ್ಯುನರೇಟಿವ್ ಪ್ರೈಸ್ (FRP) ಗಿಂತ ಹೆಚ್ಚಿನ ಬೆಲೆಯನ್ನು ರಾಜ್ಯ ಸರ್ಕಾರ ಘೋಷಿಸಿದ್ದು, ಇದು ರೈತರ ಆದಾಯ ಸುಧಾರಣೆಗೆ ಮಹತ್ವದ ಹೆಜ್ಜೆಯಾಗಿದೆ.

    Read more..