Category: ಕೃಷಿ

  • PM Kisan: ಪಿಎಂ ಕಿಸಾನ್ 18ನೇ ಕಂತಿನ ಹಣ ಜಮಾ ಆಗಲು ಈ ಕೆಲಸ ಕಡ್ಡಾಯ!

    IMG 20240922 WA0011

    ರೈತರ ಕೈಯಲ್ಲಿ ಹಣ ತುಂಬುವ ಸಂತಸದ ಸುದ್ದಿ! ಪಿಎಂ ಕಿಸಾನ್ ಯೋಜನೆ(PM Kisan scheme)ಯ 18ನೇ ಕಂತು ಬಿಡುಗಡೆಯಾಗಿದ್ದು, ರೈತರಿಗೆ 2000 ರೂಪಾಯಿಗಳನ್ನು ನೇರವಾಗಿ ಬ್ಯಾಂಕ್ ಖಾತೆ(Bank account)ಗೆ ಶೀಘ್ರದಲ್ಲಿ ಜಮಾ  ಮಾಡಲಾಗುವುದು. ಈ ಹಣವು ರೈತರು ತಮ್ಮ ಕೃಷಿ ಚಟುವಟಿಕೆಗಳಿಗೆ ಬಳಸಿಕೊಳ್ಳಲು ಸಹಾಯ ಮಾಡುತ್ತದೆ ಮತ್ತು ಅವರ ಜೀವನಮಟ್ಟವನ್ನು ಸುಧಾರಿಸುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಪ್ರಧಾನ ಮಂತ್ರಿ ಕಿಸಾನ್…

    Read more..


  • ಕೋಳಿ ಸಾಕಾಣಿಕೆಗೆ ಕೇಂದ್ರದ ಸಾಲ ಮತ್ತು ಸಹಾಯಧನ ಯೋಜನೆ! ಇಲ್ಲಿದೆ ಮಾಹಿತಿ

    IMG 20240916 WA0000

    ಕೋಳಿ ಸಾಕಣೆ(Poultry Farming) ವ್ಯವಸಾಯ: ಸರ್ಕಾರದಿಂದ ಭರ್ಜರಿ ಬೆಂಬಲ! ಕೋಳಿ ಸಾಕಣೆ ವ್ಯವಸಾಯದಲ್ಲಿ ಯಶಸ್ಸು ಸಾಧಿಸಲು ಬಯಸುತ್ತೀರಾ? ನಿಮ್ಮ ಕನಸುಗಳನ್ನು ನನಸಾಗಿಸಲು ಸರ್ಕಾರ ನಿಮ್ಮೊಳಗಿದೆ! ಕೋಳಿ ಸಾಕಾಣೆ ವ್ಯವಸಾಯವನ್ನು ಪ್ರಾರಂಭಿಸಲು ಭಾರತ ಸರ್ಕಾರವು ವಿಶೇಷ ಸಾಲ ಸೌಲಭ್ಯಗಳನ್ನು(loan facilities) ಮತ್ತು ಸಬ್ಸಿಡಿಗಳನ್ನು ನೀಡುತ್ತಿದೆ. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಭಾರತದಲ್ಲಿ ಕೋಳಿ ಸಾಕಣೆ ಲಾಭದಾಯಕ ವ್ಯಾಪಾರ ಅವಕಾಶವಾಗಿ…

    Read more..


  • ರೈತರಿಗೆ 10 ಲಕ್ಷ ರೂ. ಸಾಲ ವಿತರಿಸಲು ಬ್ಯಾಂಕ್ ಗಳಿಗೆ ಪ್ರಹ್ಲಾದ್ ಜೋಶಿ ಸೂಚನೆ; ಇಲ್ಲಿದೆ ಮಾಹಿತಿ

    IMG 20240915 WA0003

    ಬ್ಯಾಂಕ್ ಗಳಲ್ಲಿ ಸಿಬಿಲ್ ಸ್ಕೋರ್ ಇಲ್ಲದೇ  10 ಲಕ್ಷ ರೂ.ವರೆಗೆ ಸಾಲ ವಿತರಿಸಬೇಕು: ಪ್ರಹ್ಲಾದ್ ಜೋಶಿ ರೈತನೇ ನಮ್ಮ ದೇಶದ ಬೆನ್ನೆಲುಬು. ರೈತರು (Farmers) ಬೆಳೆಯನ್ನು ಬೆಳೆಯಲು ಆರ್ಥಿಕವಾಗಿ ಹಲವು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಹಣದ ಸಮಸ್ಯೆಯನ್ನು ಕಡಿಮೆ ಮಾಡಿಕೊಳ್ಳಬೇಕೆಂಬ ನಿಟ್ಟಿನಲ್ಲಿ ರೈತ ಬ್ಯಾಂಕುಗಳ ಮೊರೆ ಹೋಗುತ್ತಾನೆ. ಬ್ಯಾಂಕಗಳಿಂದ ಬೆಳೆಸಾಲ(crop loan) ಹೀಗೆ ಇನ್ನಿತರೆ ಸಾಲಗಳನ್ನು ಪಡೆಯಬಹುದು ಎಂಬ ನಿರೀಕ್ಷೆಯಲ್ಲಿ ಇಟ್ಟುಕೊಂಡಿರುತ್ತಾನೆ. ಆದರೆ ಬ್ಯಾಂಕ್ ಗಳಲ್ಲಿ ಸಾಲವನ್ನು ಪಡೆದುಕೊಳ್ಳಲು ಕೆಲವೊಂದಷ್ಟು ನೀತಿ ನಿಯಮಗಳನ್ನು ಪಾಲಿಸಬೇಕಾಗುತ್ತದೆ. ಕೆಲವು ಬ್ಯಾಂಕ್ (Bank)…

    Read more..


  • ಅಕ್ರಮ ಕೃಷಿ ಪಂಪ್ ಸೆಟ್ ಗಳ ಸಕ್ರಮ ಯೋಜನೆ ಮರು ಜಾರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ..!

    IMG 20240912 WA0013

    ರೈತ ಮುಖಂಡರ ಬೇಡಿಕೆಗಳು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಶ್ವಾಸನೆ: ಮುನ್ಸೂಚನೆಯಂತೆ, ಮುಖ್ಯಮಂತ್ರಿಯಾಗಿ ಭರವಸೆಯ ಭಾಷಣ ನೀಡಿದ ಸಿದ್ದರಾಮಯ್ಯ, ರೈತರ ಮುಂದಿನ ಹಕ್ಕುಗಳನ್ನು ಬಲಪಡಿಸುವ ದಿಸೆಯಲ್ಲಿ ತಕ್ಷಣದ ಕ್ರಮಗಳನ್ನು ಕೈಗೊಳ್ಳುವುದಾಗಿ ಘೋಷಿಸಿದ್ದಾರೆ. ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ನಿಯೋಗದ ಜೊತೆ ನಡೆದ ಸಭೆಯಲ್ಲಿ ರೈತರು ತಮ್ಮ ಬೇಡಿಕೆಗಳನ್ನು ಮಂಡಿಸಿದರು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್…

    Read more..


  • ಹೈನುಗಾರಿಕೆ & ಎರೆಹುಳು ಗೊಬ್ಬರ ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ!  10 ದಿನಗಳ  ಊಟ ವಸತಿ ಉಚಿತ

    IMG 20240904 WA0005

    ಹಸು ಸಾಕಾಣಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆಯ ರಹಸ್ಯಗಳನ್ನು 10 ದಿನಗಳಲ್ಲಿ ಕಲಿಯಿರಿ. ಊಟ ಮತ್ತು ವಸತಿ ಉಚಿತ! ಊಟ ಮತ್ತು ವಸತಿಯೊಂದಿಗೆ ಉಚಿತ ಡೈರಿ ಮತ್ತು ವರ್ಮಿಕಾಂಪೋಸ್ಟ್ ತರಬೇತಿ(Free Dairy and Vermicompost Training with Meals and Accommodation): ಗ್ರಾಮೀಣ ಯುವಕರ ಸಬಲೀಕರಣ ಮತ್ತು ಸ್ವಯಂ ಉದ್ಯೋಗವನ್ನು ಉತ್ತೇಜಿಸುವ ನಿಟ್ಟಿನಲ್ಲಿ, ಹಾವೇರಿಯ ದೇವಗಿರಿಯಲ್ಲಿರುವ ಬ್ಯಾಂಕ್ ಆಫ್ ಬರೋಡಾದ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ (Bank of Baroda’s Self Employment Training Institute,BSETI) “ಹೈನುಗಾರಿಕೆ…

    Read more..


  • ಹೈಟೆಕ್ ಹಾರ್ವೆಸ್ಟರ್ ಹಬ್‌ಗಳ ಸ್ಥಾಪನೆಗೆ ಅರ್ಜಿ ಆಹ್ವಾನ, ಈಗಲೇ ಅಪ್ಲೈ ಮಾಡಿ!

    IMG 20240902 WA0003

    ಕೃಷಿ ಇಲಾಖೆ (Agriculture Department) ಇತ್ತೀಚೆಗೆ ರೈತರ ಜೀವನವನ್ನು ಸುಲಭಗೊಳಿಸುವ ಹೊಸ ಯೋಜನೆಗೆ ಚಾಲನೆ ನೀಡಿದೆ. ಈ ಯೋಜನೆಯಲ್ಲಿ, ಕೃಷಿ ಚಟುವಟಿಕೆಗಳನ್ನು ಸಂಪೂರ್ಣವಾಗಿ ಆಧುನೀಕರಿಸಲು ಹೈಟೆಕ್ ಹಾರ್ವೆಸ್ಟರ್ ಹಬ್‌ಗಳನ್ನು ಸ್ಥಾಪಿಸಲು ಯೋಜಿಸಲಾಗಿದೆ. ಇಲ್ಲಿದೆ ಸಂಪೂರ್ಣ ಮಾಹಿತಿ, ವರದಿಯನ್ನು ತಪ್ಪದೆ ಕೊನೆಯವರೆಗೂ ಓದಿ. ಕೃಷಿ ಕ್ಷೇತ್ರವು ಇಂದು ಸಂಪೂರ್ಣವಾಗಿ ಯಂತ್ರೋಪಕರಣಗಳ(Machinery)ಬಳಕೆಯ ಮೇಲೆ ಅವಲಂಬಿತವಾಗಿದೆ. ಸಮರ್ಥ ರೈತರೆಂದರೆ ತಮ್ಮ ಹೊಲಗಳಲ್ಲಿ ಹೊಸ ತಂತ್ರಜ್ಞಾನದ ಬಳಕೆಯನ್ನು ಹೆಚ್ಚಿಸುವ ರೈತರು ಎಂಬ ನೂತನ ಕಲ್ಪನೆಯು ದೇಶದ ವಿವಿಧ ಭಾಗಗಳಲ್ಲಿ ಅಸ್ಥಿತ್ವಕ್ಕೆ ಬರುತ್ತಿದೆ. ಈ…

    Read more..


  • ಕೃಷಿ ಪಂಪ್ ಸೆಟ್ ಇರುವ ಎಲ್ಲಾ ರೈತರಿಗೂ ಹೊಸ ರೂಲ್ಸ್, ಇಲ್ಲಿದೆ ಮಹತ್ವದ ಮಾಹಿತಿ

    IMG 20240902 WA0005

    ಸರ್ಕಾದಿಂದ ರೈತರಿಗೆ ಮಹತ್ವದ ಮಾಹಿತಿ, ಕೃಷಿ ಪಂಪ್ ಸೆಟ್ ಗಳಿಗೆ ಆಧಾರ್ ಕಾರ್ಡ ಜೋಡಣೆ ಕಡ್ಡಾಯ : ಇಂದು ಮಳೆ ಬೆಳೆ ಇಲ್ಲದೆ ರೈತರು ಬಹಳ ಕಷ್ಟ ಪಟ್ಟು ಬೇಸಾಯವನ್ನು ಮಾಡುತ್ತಿದ್ದಾರೆ. ಹಾಗೆಯೇ ಇಂದು ರೈತರು ನೀರಿಗಾಗಿ ಬಹಳ ಕಷ್ಟ ಪಡುತ್ತಿದ್ದಾರೆ. ತಮ್ಮ ಹೊಲ ಗದ್ದೆಗಳ ಪಕ್ಕದಲ್ಲಿ ಇದ್ದ ಹಳ್ಳ ಕೆರೆಗಳಿಗೆ ಅಥವಾ ಬೋರ್ವೆಲ್ ಗಳನ್ನು ಕೊರೆಸಿ ತಮ್ಮ ಜಮೀನಿಗೆ ಕೃಷಿ ಪಂಪ್ ಸೆಟ್ ಗಳನ್ನು (Agricultural pump set) ಅಳವಡಿಸಿಕೊಂಡಿದ್ದಾರೆ. ಹಾಗೆಯೇ ಇದೀಗ ಸರ್ಕಾರವು ರೈತರಿಗೆ…

    Read more..


  • Arecanut and Copra Price: ಕೊಬ್ಬರಿಗೆ ಬಂತು ಚಿನ್ನದ ಬೆಲೆ..ಅಡಿಕೆ ಧಾರಣೆ ಹೇಗಿದೆ? ಇಲ್ಲಿದೆ ಮಾಹಿತಿ

    IMG 20240826 WA0004

    ತೆಂಗು ಬೆಳೆಗಾರರು ಈಗ ಕೊನೆಗೂ ಅಲ್ಪ ಸಮಾಧಾನವನ್ನು ಕಂಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಕೊಬ್ಬರಿ ಬೆಲೆಯಲ್ಲಿ ಸತತ ಏರಿಕೆಯನ್ನು ಕಂಡು, ಬೆಳೆಗಾರರಲ್ಲಿ ಭರವಸೆ ಮೂಡಿಸಿದೆ. ಈ ವರ್ಷ ಕೊಬ್ಬರಿ ಬೆಲೆ(copra price) ಕ್ವಿಂಟಲ್‌ ಗೆ 10,000 ರೂಪಾಯಿಗೆ ತಲುಪಿದರೂ ಸಾಕು ಎನ್ನುವಂತಿತ್ತು. ಆದರೆ, ಕೊಬ್ಬರಿ ಬೆಲೆ ಈಗ 12,000 ರೂಪಾಯಿ ಗಡಿ ದಾಟಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಏರಿಕೆಯಾಗಬಹುದು ಎಂಬ ನಿರೀಕ್ಷೆ ಇದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್…

    Read more..