Author: Editor in Chief
ದೇಶದಲ್ಲಿ ಇನ್ನೂ ಮುಂದೆ ನಗದು ಹಣ ಇರಲ್ವಾ.?ಆರ್ಬಿಐ ಮಹತ್ವದ ಸುಳಿವು ಇಲ್ಲಿದೆ !

ಇನ್ನು ಮುಂದೆ ಭಾರತದಲ್ಲಿ(India) ಕ್ಯಾಶ್ ಲೆಸ್(Cashless) ವಹಿವಾಟು : ಶಕ್ತಿಕಾಂತ ದಾಸ್(Shaktikanta Das.) ತಂತ್ರಜ್ಞಾನ, ಆಧುನಿಕರಣ ಹಾಗೂ ಡಿಜಿಟಲೀಕರಣ ಹೆಚ್ಚಾಗುತ್ತಿವೆ. ಅದರಲ್ಲೂ ಸ್ಮಾರ್ಟ್ ಫೋನ್ ಗಳ (Smart phone) ಬಳಕೆ ಬಹುತೇಕವಾಗಿ ಹೆಚ್ಚಾಗುತ್ತಿರುವ ಈ ಕಾಲಘಟ್ಟದಲ್ಲಿ ಪ್ರತಿಯೊಬ್ಬ ಸ್ಮಾರ್ಟ್ ಫೋನ್ ಬಳಸುತ್ತಿರುವ ವ್ಯಕ್ತಿಯ ಹತ್ತಿರವೂ ಕೂಡ ಫೋನ್ ಪೇ (phone pay), ಗೂಗಲ್ ಪೇ(Google Pay) ಈ ರೀತಿಯಾದಂತಹ ಡಿಜಿಟಲ್ ಹಣ ಪಾವತಿಸುವ ಆಪ್ ಗಳು ಇದ್ದಾವೆ. ಇತ್ತೀಚಿನ ದಿನಗಳಲ್ಲಿ ಯುಪಿಐ ವಹಿವಾಟಿನ (UPI transactions) ಸಂಖ್ಯೆ…
Categories: ಸಾರ್ವಜನಿಕ ಮಾಹಿತಿಸಾಗುವಳಿ ರೈತರಿಗೆ ಗಮನಿಸಿ, ಭೂಮಿ ಹಕ್ಕು ಸಮಸ್ಯೆ ಪರಿಹಾರಕ್ಕೆ ಸರ್ಕಾರದ ಹೊಸ ಕ್ರಮ

ಮಲೆನಾಡು ರೈತರ ಭೂಮಿ ಹಕ್ಕು ಹೋರಾಟ ಕರ್ನಾಟಕದ ಪ್ರಮುಖ ಸಮಸ್ಯೆಗಳಲ್ಲಿ ಒಂದಾಗಿದೆ. ಈ ಹೋರಾಟಕ್ಕೆ ಸೂಕ್ತ ಪರಿಹಾರವನ್ನು ಒದಗಿಸಲು ರಾಜ್ಯ ಸರ್ಕಾರ ಗಂಭೀರವಾಗಿ ಬದ್ಧವಾಗಿದೆ ಎಂದು ಗೃಹ ಸಚಿವ (Home minister) ಡಾ. ಜಿ. ಪರಮೇಶ್ವರ್ (Dr.G Parmeshwar) ತಿಳಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ನಿವಾಸಕ್ಕೆ ಭೇಟಿ ನೀಡಿದ ಅವರು, ಮಲೆನಾಡು ರೈತರ ಭೂಮಿ ಹಕ್ಕು ಹೋರಾಟವು ಶೀಘ್ರ ಪರಿಹಾರಕ್ಕೆ ಆಗ್ರಹಿಸುತ್ತಿರುವ ಪ್ರಥಮ ಪ್ರಾಥಮಿಕತೆಯ ವಿಷಯವಾಗಿದೆ ಎಂದು ಹೇಳಿದರು. ಇದೇ…
Categories: ಸರ್ಕಾರಿ ಯೋಜನೆಗಳುಹಿರಿಯ ಪಿಂಚಣಿದಾರರೆ ಗಮನಿಸಿ, ಇನ್ನೂ ಮುಂದೆ ಹೆಚ್ಚುವರಿ ಭತ್ಯೆ, ಕೇಂದ್ರದ ಹೊಸ ನಿರ್ಧಾರ!

ಹಿರಿಯ ನಾಗರಿಕರಿಗೆ ಸಿಹಿ ಸುದ್ದಿ! ಕೇಂದ್ರ ಸರ್ಕಾರ(central government)ವು ವೃದ್ಧಾಪ್ಯದಲ್ಲಿ ಹೆಚ್ಚಿನ ಆರ್ಥಿಕ ಸಹಾಯವನ್ನು ಒದಗಿಸಲು ಮುಂದಾಗಿದೆ. 80 ವರ್ಷಕ್ಕಿಂತ ಹೆಚ್ಚಿನ ಎಲ್ಲಾ ಪಿಂಚಣಿದಾರರು ಇನ್ನು ಮುಂದೆ ‘ಅನುಕಂಪ ಭತ್ಯೆ’ ಎಂದು ಕರೆಯಲ್ಪಡುವ ಹೆಚ್ಚುವರಿ ಪಿಂಚಣಿಯನ್ನು ಪಡೆಯಲಿದ್ದಾರೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಕೇಂದ್ರ ಸರ್ಕಾರವು 80 ವರ್ಷ ಮತ್ತು ಆಹೋವಿನ ಪಿಂಚಣಿದಾರರಿಗೆ ಹೆಚ್ಚುವರಿಯಾಗಿ ಅನುಕಂಪದ ಭ್ಯತೆ (Compassionate Allowance) ಎಂಬ…
Categories: ಸಾರ್ವಜನಿಕ ಮಾಹಿತಿದೀಪಾವಳಿ ಲಿಮಿಟೆಡ್ ಆಫರ್! ಕೇವಲ 699ಕ್ಕೆ ಜಿಯೋ ಭಾರತ್ 4ಜಿ ಫೋನ್.

ದೀಪಾವಳಿಗೆ ಜಿಯೋ ಭಾರತ್ 4ಜಿ (Jio Bharat 4G) ಫೋನ್ನಲ್ಲಿ ಧಮಾಕಾ ಆಫರ್! ಕೇವಲ ₹699ಕ್ಕೆ ನಿಮ್ಮ ಕೈಯಲ್ಲಿ 4ಜಿ ಸಂಸಾರ! ಜಿಯೋ ತನ್ನ ಭಾರತ್ ಫೋನ್ನ ಬೆಲೆಯಲ್ಲಿ ಅಗ್ಗದ ದರದಲ್ಲಿ ಕಡಿತ ಮಾಡಿದೆ. ಈ ದೀಪಾವಳಿಯನ್ನು ಇನ್ನಷ್ಟು ವಿಶೇಷವಾಗಿಸಲು, ಈ ಅದ್ಭುತ ಆಫರ್ನ ಲಾಭವನ್ನು ಪಡೆಯಿರಿ! ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ದೀಪಾವಳಿ ಹಬ್ಬದ ಸಂಭ್ರಮದ ಅಂಗವಾಗಿ, ರಿಲಾಯನ್ಸ್ ಜಿಯೋ(Reliance…
Categories: ಕರ್ನಾಟಕ ಸುದ್ದಿಬರೋಬ್ಬರಿ 40 ಸಾವಿರ ರೂ ಡಿಸ್ಕೌಂಟ್! ಹೀರೊ ಸ್ಕೂಟಿ ಖರೀದಿಗೆ ಮುಗಿಬಿದ್ದ ಜನ

ದೀಪಾವಳಿಗೆ ಹೀರೋದಿಂದ ಧಮಾಕಾ! ವಿಡಾ 1 ಸ್ಕೂಟರ್(Hero Vida 1 Scooter) ಮೇಲೆ ಭರ್ಜರಿ ₹40,000 ಡಿಸ್ಕೌಂಟ್! ಈ ಹಬ್ಬದಲ್ಲಿ ನಿಮ್ಮ ಕನಸಿನ ವಾಹನವನ್ನು ಕೈಗೆಟುಕುವ ಬೆಲೆಯಲ್ಲಿ ಖರೀದಿಸಿ. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಗ್ರಾಹಕರಿಗೆ ಖುಷಿಯ ಸಂಭ್ರಮವನ್ನು ಹಂಚಲು ಹೀರೋ ಮೋಟಾರ್ಕಾರ್ಪ್ (Hero Motorcarp) ಇದೀಗ ತನ್ನ ವಿಡಾ 1 ಎಲೆಕ್ಟ್ರಿಕ್…
Categories: ಕರ್ನಾಟಕ ಸುದ್ದಿಅಂಚೆ ಇಲಾಖೆಯಿಂದ ಪಿಂಚಣಿ ದಾರಿಗೆ ಬಂಪರ್ ಗುಡ್ ನ್ಯೂಸ್! ಇಲ್ಲಿದೆ ಮಾಹಿತಿ

ಭಾರತದಲ್ಲಿ ನಿವೃತ್ತ ಸರ್ಕಾರಿ ನೌಕರರು, ಪಿಂಚಣಿಯನ್ನು (Pension) ಪಡೆಯಲು ಪ್ರತಿವರ್ಷ ತಮ್ಮ ಜೀವನ ಪ್ರಮಾಣ ಪತ್ರವನ್ನು ನವೆಂಬರ್ ತಿಂಗಳಿನಲ್ಲಿ ಸಲ್ಲಿಸಬೇಕು ಎಂಬ ನಿಯಮವಿದೆ. ಈ ಸಕಾಲಿಕ ಪ್ರಕ್ರಿಯೆಯನ್ನು ಸುಗಮಗೊಳಿಸಲು ಭಾರತೀಯ ಅಂಚೆ ಇಲಾಖೆ (Indian post department) ಮಹತ್ವದ ಹೆಜ್ಜೆ ಇಟ್ಟಿದೆ. ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (IPPB) ಸಹಯೋಗದಲ್ಲಿ ಡಿಜಿಟಲ್ ಜೀವನ ಪ್ರಮಾಣ ಪತ್ರ (Jeevan Pramaan) ಸೇವೆಯನ್ನು, ಪಿಂಚಣಿದಾರರ ಮನೆ ಬಾಗಿಲಲ್ಲಿಯೇ ಒದಗಿಸಲು ಅನುಕೂಲ ಮಾಡಿಕೊಡಲಾಗಿದೆ. ಈ ಹೊಸ ವ್ಯವಸ್ಥೆಯ ಮೂಲಕ ನಿವೃತ್ತ ಸಿಬ್ಬಂದಿ…
Categories: ಸಾರ್ವಜನಿಕ ಮಾಹಿತಿದೀಪಾವಳಿ ಹಬ್ಬಕ್ಕೆ ಶಾಕಿಂಗ್ ನ್ಯೂಸ್ ; ಅಡುಗೆ ಎಣ್ಣೆ ಬೆಲೆಯಲ್ಲಿ ಭಾರಿ ಏರಿಕೆ.!

ಭಾರತದಲ್ಲಿ ಅಡುಗೆ ಎಣ್ಣೆ ಬೆಲೆಯಲ್ಲಿ(Cooking oil price) ಉಲ್ಬಣವು (Aggravation) ಜನ ಸಾಮಾನ್ಯರಿಗೆ ನಷ್ಟವನ್ನೇಂಟಿಸುತ್ತಿದೆ. ದೀಪಾವಳಿ ಹಬ್ಬದ ಮೊದಲು ಅಡುಗೆ ಎಣ್ಣೆಗಳ ಬೆಲೆಗಳು ಗಗನಕ್ಕೇರಿದ ಕಾರಣ, ಸಾಂಪ್ರದಾಯಿಕ ಆಹಾರ ಪದಾರ್ಥಗಳ ಖರೀದಿಗೆ ವಿನಾಯಿತಿ ಇಲ್ಲದಂತೆ ತೋರುತ್ತಿದೆ. ಕಳೆದ ತಿಂಗಳು ರೂ.100 ಇತ್ತು ಎಳ್ಳೆ ಎಣ್ಣೆಯ ದರವು ರೂ.137 ತಲುಪಿದೆ, ಹಾಗೆಯೇ ಸೋಯಾಬೀನ್, ಸೂರ್ಯಕಾಂತಿ, ಸಾಸಿವೆ, ಕಡಲೆ ಇತ್ಯಾದಿ ಎಣ್ಣೆಗಳ ಬೆಲೆಯೂ ಹೆಚ್ಚಳ ಕಂಡಿವೆ. ಈ ಬೆಲೆ ಏರಿಕೆಗೆ ಕಾರಣವಾಗಿ ದೇಶೀಯ ಎಣ್ಣೆಕಾಳುಗಳ ಬೆಳೆಗಿಂತ ಆಮದು ಮತ್ತು ಜಾಗತಿಕ…
Categories: ಸಾರ್ವಜನಿಕ ಮಾಹಿತಿಕಾರ್ಮಿಕರಿಗೆ ಸರ್ಕಾರದಿಂದ ದೀಪಾವಳಿ ಗುಡ್ ನ್ಯೂಸ್: ಕನಿಷ್ಠ ವೇತನ ಹೆಚ್ಚಳಕ್ಕೆ ನಿರ್ಧಾರ!

ಶೀಘ್ರದಲ್ಲಿ ಹೆಚ್ಚಾಗಲಿದೆ ಕಾರ್ಮಿಕರ ವೇತನ(Wages of workers) : ಎಚ್.ಎನ್ ಗೋಪಾಲ ಕೃಷ್ಣ(H.N. Gopala Krishna) ಮೈಸೂರು(Mysore) ನಗರದ ವಿದ್ಯಾರಣ್ಯಪುರಂನಲ್ಲಿರುವ ಬಿಲ್ಡರ್ಸ್ ಚಾರಿಟಬಲ್ ಟ್ರಸ್ಟ್ ಸಭಾಂಗಣದಲ್ಲಿ ಕಾರ್ಮಿಕ ಇಲಾಖೆ, ಜಿಲ್ಲಾಡಳಿತ, ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಕಾರ್ಮಿಕ ಕಾಯ್ದೆಗಳು ಮತ್ತು ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಕುರಿತು ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದ ಕಾರ್ಮಿಕ ಇಲಾಖೆಯ ಆಯುಕ್ತ(Commissioner of Labor Department) ಡಾ.ಎಚ್.ಎನ್.ಗೋಪಾಲಕೃಷ್ಣ (Dr. H.N. Gopalakrishna) ಕಾರ್ಮಿಕರ ಕನಿಷ್ಠ ವೇತನವನ್ನು ಶೀಘ್ರದಲ್ಲೇ…
Categories: ಸಾರ್ವಜನಿಕ ಮಾಹಿತಿBCM Hostel : ಉಚಿತ ವಿದ್ಯಾರ್ಥಿ ನಿಲಯ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ.! ಇಲ್ಲಿದೆ ಡೀಟೇಲ್ಸ್

ಕರ್ನಾಟಕ ಸರ್ಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ( ವೃತ್ತಿಪರ ಪದವಿ ಮತ್ತು ಸ್ನಾತಕೋತ್ಸರ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಉಚಿತ ಹಾಸ್ಟೆ(free hostel)ಲ್ ಪಡೆಯಲು ಇಂದೇ ಅರ್ಜಿ ಸಲ್ಲಿಸಿ : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ…
Categories: ಸಾರ್ವಜನಿಕ ಮಾಹಿತಿ
Hot this week
ಶಿಕ್ಷಣವೇ ಶೋಷಿತ ಸಮುದಾಯಗಳ ಏಳಿಗೆಗೆ ಮೊದಲ ಮೆಟ್ಟಿಲು: ಡಾ. ಯತೀಂದ್ರ ಸಿದ್ಧರಾಮಯ್ಯ
Railway JE Recruitment 2026: 4098 ಜೂನಿಯರ್ ಇಂಜಿನಿಯರ್ (JE) ಹುದ್ದೆಗಳಿಗೆ ಅರ್ಜಿ ಆಹ್ವಾನ
Union Bank Recruitment 2026: 395 ವಿವಿಧ ಅಧಿಕಾರಿ ಹುದ್ದೆಗಳಿಗೆ ಅರ್ಜಿ, ಪದವೀಧರರಿಗೆ ಅವಕಾಶ
KSMCL Recruitment 2026: 50 ಇಂಜಿನಿಯರ್, ಎಲೆಕ್ಟ್ರಿಷಿಯನ್ ಹುದ್ದೆಗಳಿಗೆ ನೇರ ಸಂದರ್ಶನ
ಹಾವೇರಿ: ಹಾಸ್ಟೆಲ್ ಹೊರಗುತ್ತಿಗೆ ಸಿಬ್ಬಂದಿ ಸಮಸ್ಯೆ ಪರಿಹಾರಕ್ಕೆ ಜುಲೈ 24ರಂದು ಬೃಹತ್ ಪ್ರತಿಭಟನೆ
Topics
Latest Posts
- ಶಿಕ್ಷಣವೇ ಶೋಷಿತ ಸಮುದಾಯಗಳ ಏಳಿಗೆಗೆ ಮೊದಲ ಮೆಟ್ಟಿಲು: ಡಾ. ಯತೀಂದ್ರ ಸಿದ್ಧರಾಮಯ್ಯ

- Railway JE Recruitment 2026: 4098 ಜೂನಿಯರ್ ಇಂಜಿನಿಯರ್ (JE) ಹುದ್ದೆಗಳಿಗೆ ಅರ್ಜಿ ಆಹ್ವಾನ

- Union Bank Recruitment 2026: 395 ವಿವಿಧ ಅಧಿಕಾರಿ ಹುದ್ದೆಗಳಿಗೆ ಅರ್ಜಿ, ಪದವೀಧರರಿಗೆ ಅವಕಾಶ

- KSMCL Recruitment 2026: 50 ಇಂಜಿನಿಯರ್, ಎಲೆಕ್ಟ್ರಿಷಿಯನ್ ಹುದ್ದೆಗಳಿಗೆ ನೇರ ಸಂದರ್ಶನ

- ಹಾವೇರಿ: ಹಾಸ್ಟೆಲ್ ಹೊರಗುತ್ತಿಗೆ ಸಿಬ್ಬಂದಿ ಸಮಸ್ಯೆ ಪರಿಹಾರಕ್ಕೆ ಜುಲೈ 24ರಂದು ಬೃಹತ್ ಪ್ರತಿಭಟನೆ















