Author: Editor in Chief
Diwali offer: ಇ – ಸ್ಕೂಟಿ ಮೇಲೆ ಭರ್ಜರಿ 30,000 ಡಿಸ್ಕೌಂಟ್! ಇಲ್ಲಿದೆ ಡೀಟೇಲ್ಸ್

ಕ್ವಾಂಟಮ್ ಎನರ್ಜಿಯ ಸ್ಕೂಟರ್ಗಳ ಮೇಲೆ ಅದ್ಭುತವಾದ 30,000 ರೂ.ಗಳ ರಿಯಾಯಿತಿ. ಈ ದೀಪಾವಳಿಯನ್ನು ಇನ್ನಷ್ಟು ವಿಶೇಷವಾಗಿಸಿ. ಈ ಆಫರ್ ಕೆಲವೇ ದಿನಗಳಲ್ಲಿ ಮುಗಿಯಲಿದೆ. ದೀಪಾವಳಿ ಹಬ್ಬ (Diwali Festival)ವು ಪ್ರತಿ ವರ್ಷವೂ ಭಾರತೀಯ ತಂತ್ರಜ್ಞಾನದ ಮತ್ತು ಉತ್ಪನ್ನಗಳ ಖರೀದಿ ಉತ್ಸಾಹವನ್ನು ಹೆಚ್ಚಿಸುತ್ತಾ, ಹೆಚ್ಚಿನ ಆಕರ್ಷಕ ಕೊಡುಗೆಗಳನ್ನು(Offers ) ತರುತ್ತದೆ. 2024ರ ದೀಪಾವಳಿ ಹಬ್ಬದ ಸಮಯದಲ್ಲಿಯೂ ಇದೇ ಪ್ರವೃತ್ತಿ ಮುಂದುವರೆದಿದ್ದು, ಪ್ರಮುಖ ಎಲೆಕ್ಟ್ರಿಕ್ ಸ್ಕೂಟರ್ (Electric Scooter) ತಯಾರಿಕಾ ಕಂಪನಿ ಕ್ವಾಂಟಮ್ ಎನರ್ಜಿ (Quantum Energy) ಭಾರತದಾದ್ಯಂತ ತನ್ನ…
Categories: ಕರ್ನಾಟಕ ಸುದ್ದಿಅಕ್ಕಿ ಹಣದ ನೇರ ನಗದು ಬಂದ್..! ಸರ್ಕಾರದ ಹೊಸ ನಿರ್ಧಾರ ಏನು.? ಇಲ್ಲಿದೆ ಮಾಹಿತಿ

BPL ಮತ್ತು ಅಂತ್ಯೋದಯ ಕಾರ್ಡ್ದಾರರಿಗೆ ಆಹಾರ ನೀಡುವ ಸಹಾಯದಲ್ಲಿ ಮಹತ್ವದ ಬದಲಾವಣೆಗೆ ಸರ್ಕಾರ ಸಿದ್ಧವಾಗಿದೆ. ಇನ್ನು ಮುಂದೆ ನೇರ ಹಣದ ಬದಲು ಆಹಾರ ಕಿಟ್ಗಳನ್ನು ವಿತರಿಸುವ ಸಾಧ್ಯತೆಯಿದೆ. ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗುತ್ತಿದೆ. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಕರ್ನಾಟಕ ಸರ್ಕಾರ ಬಿಪಿಎಲ್ (BPL) ಮತ್ತು ಅಂತ್ಯೋದಯ ಅನ್ನ ಯೋಜನೆಯ ಕಾರ್ಡುದಾರರಿಗೆ ನೇರ ನಗದು…
Categories: ಸಾರ್ವಜನಿಕ ಮಾಹಿತಿJob Alert : ‘ಏರ್ ಇಂಡಿಯಾ’ ದಲ್ಲಿ ಖಾಲಿ ಹುದ್ದೆಗಳ ನೇಮಕಾತಿಗೆ ನೇರ ಸಂದರ್ಶನ.

ಈ ವರದಿಯಲ್ಲಿ ಏರ್ ಇಂಡಿಯಾ ಏರ್ ಟ್ರಾನ್ಸ್ಪೋರ್ಟ್ ಸರ್ವೀಸಸ್ ಲಿಮಿಟೆಡ್ ನೇಮಕಾತಿ 2024 ರ(AIATSL Recruitment 2024) ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ…
Categories: ಕರ್ನಾಟಕ ಸುದ್ದಿBusiness Idea: ಕಡಿಮೆ ದುಡ್ಡು ಇದ್ರೂ ಈ ಬ್ಯುಸಿನೆಸ್ ಶುರು ಮಾಡಿ ಹಣ ಗಳಿಸಿ !

ಬ್ಯುಸಿನೆಸ್ ಮಾಡಬೇಕು ಎಂಬ ಆಲೋಚನೆ ಇದೆಯೇ? ಆದರೆ ಕೈಯಲ್ಲಿ ಕಡಿಮೆ ಬಜೆಟ್ (Low budget) ಇದ್ದರೆ ಈ ವ್ಯಾಪಾರಗಳನ್ನು ಪ್ರಾರಂಭಿಸಿ ನಿಮ್ಮ ಸ್ವಂತ ಬ್ಯುಸಿನೆಸ್ ಶುರುಮಾಡಿ. ಬ್ಯುಸಿನೆಸ್ (Business) ಮಾಡಬೇಕು ಎಂಬ ಆಸೆ ಎಲ್ಲರಿಗೂ ಇದ್ದೇ ಇರುತ್ತದೆ. ಆದರೆ ಇಂದು ದುಡ್ಡೇ ದೊಡ್ಡಪ್ಪ ಆಗಿರುವುದರಿಂದ ದುಡ್ಡಿಲ್ಲ ಅಂದ್ರೆ ಏನು ಮಾಡೋಕಾಗಲ್ಲ. ಅದರಲ್ಲೂ ನಾವು ಯಾವುದಾದರೂ ವ್ಯಾಪಾರ ಶುರು ಮಾಡುತ್ತೇವೆ ಎಂದರೆ ಲಕ್ಷಗಟ್ಟಲೆ ದುಡ್ಡು ಇರಬೇಕು. ಆದ್ದರಿಂದ ವ್ಯಾಪಾರ ಮಾಡುವ ಆಸೆ ಇದ್ದರೂ ಕೂಡ ಹಣ ಇಲ್ಲ ಎಂಬ ಒಂದೇ…
Categories: ಸಾರ್ವಜನಿಕ ಮಾಹಿತಿ7th Pay Commission: ಸರ್ಕಾರಿ ನೌಕರರಿಗೆ ಸಿಗುವ ಹೆಚ್ಚಿನ ಸೌಲಭ್ಯ ಗಳು & ಅವಲೋಕನ

ಕರ್ನಾಟಕ ಸರ್ಕಾರದ 7ನೇ ವೇತನ ಆಯೋಗದ(7th Pay Commission) ವರದಿ ಬಿಡುಗಡೆಯಾಗಿದೆ! ಕೆ. ಸುಧಾಕರ್ ರಾವ್ ನೇತೃತ್ವದ ಆಯೋಗವು ನೌಕರರ ಹಲವು ಬೇಡಿಕೆಗಳನ್ನು ಪರಿಶೀಲಿಸಿ, 558 ಪುಟಗಳ ವಿಸ್ತಾರವಾದ ವರದೆಯನ್ನು ಸಿದ್ಧಪಡಿಸಿದೆ. ಈ ವರದಿಯಲ್ಲಿ ವೇತನ ಶ್ರೇಣಿ, ಭತ್ಯೆಗಳು, ಪಿಂಚಣಿ ಮುಂತಾದ ಅಂಶಗಳ ಕುರಿತು ವಿಸ್ತಾರವಾದ ಮಾಹಿತಿ ಇದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ 7 ನೇ ವೇತನ ಆಯೋಗವು (7th…
Categories: ಸಾರ್ವಜನಿಕ ಮಾಹಿತಿಪೋಸ್ಟ್ ಆಫೀಸ್ ನಲ್ಲಿ ಬರೀ 2 ಲಕ್ಷ FD ಇಟ್ರು ಸಾಕು ಸಿಗುತ್ತೆ ಇಷ್ಟೊಂದು ಹೆಚ್ಚಿನ ಬಡ್ಡಿ!
2 ಲಕ್ಷ ರೂಪಾಯಿ ಹೂಡಿಕೆ(Investment) ಮಾಡಿ ಭವಿಷ್ಯವನ್ನು ಸುರಕ್ಷಿತಗೊಳಿಸಿ. ಪೋಸ್ಟ್ ಆಫೀಸ್ FD ಯೋಜನೆ ನಿಮಗೆ ಹೆಚ್ಚಿನ ಬಡ್ಡಿಯನ್ನು ನೀಡುತ್ತದೆ. ಐದು ವರ್ಷಗಳಲ್ಲಿ ನಿಮ್ಮ ಹಣ ಎಷ್ಟು ಬೆಳೆಯುತ್ತದೆ ಎಂದು ತಿಳಿಯಲು ಈ ವರದಿಯನ್ನು ಓದಿ. ಪೋಸ್ಟ್ ಆಫೀಸ್ FD (Fixed Deposit) ಯೋಜನೆಗಳು ಹೂಡಿಕೆದಾರರಿಗೆ ಒಂದು ಸುರಕ್ಷಿತ ಮತ್ತು ವಿಶ್ವಾಸಾರ್ಹ ಆಯ್ಕೆಯನ್ನು ನೀಡುತ್ತವೆ. ಇದು ನಿಖರವಾದ ಬಡ್ಡಿ ದರ(interest rate) ಮತ್ತು ಅವಧಿಯ ನಂತರ ಖಚಿತವಾಗಿ ಬಡ್ಡಿಯನ್ನು ನೀಡುವುದರಿಂದ ಜನರು ತಮ್ಮ ಹಣವನ್ನು ಪೋಸ್ಟ್ ಆಫೀಸ್…
Categories: ಸಾರ್ವಜನಿಕ ಮಾಹಿತಿBusiness tips: ರೈಲು ಟಿಕೆಟ್ ಬುಕ್ ಮಾಡಿ ತಿಂಗಳಿಗೆ 50 ಸಾವಿರ ಗಳಿಸುವುದು ಹೇಗೆ?

ಐಆರ್ಸಿಟಿಸಿ(IRCTC) ಅಧಿಕೃತ ಟಿಕೆಟ್ ಏಜೆಂಟ್(Ticket Agent) ಆಗುವ ಮೂಲಕ ತಿಂಗಳಿಗೆ ಸಾವಿರಾರು ರೂಪಾಯಿ ಹಣ ಗಳಿಸಬಹುದು.! ಹಣಗಳಿಸುವುದು ಹೇಗೆ? ಇಲ್ಲಿದೆ ಮಾಹಿತಿ. ಇಂದು ಜನರು ವಿದ್ಯಾವಂತರಾಗಿ ಒಳ್ಳೆಯ ಕೆಲಸದಲ್ಲಿದ್ದರೂ ಕೂಡ ತಾವು ಮಾಡುವ ಕೆಲಸದ ಜೊತೆಗೆ ಸೈಡ್ ಬಿಸಿನೆಸ್ (Side business) ಮಾಡಬೇಕೆಂಬ ಆಶಯವನ್ನು ಇಟ್ಟುಕೊಂಡು ಅವರ ಸಮಯಕ್ಕೆ ಸರಿದೂಗುವಂತಹ ಇನ್ನೊಂದು ಕೆಲಸವನ್ನು ಕೂಡ ಹುಡುಕುತ್ತಿರುತ್ತಾರೆ. ಈಗಾಗಲೇ ಮಾಡುತ್ತಿರುವ ಕೆಲಸಕ್ಕೆ ಈ ಸೈಡ್ ಬಿಸಿನೆಸ್ ಯಾವುದೇ ರೀತಿಯ ತೊಂದರೆಯನ್ನುಂಟು ಮಾಡಬಾರದು ಎಂಬ ಯೋಚನೆಯನಿಟ್ಟುಕೊಂಡು ಹಲವಾರು ರೀತಿಯ ಕೆಲಸಗಳನ್ನು ಮಾಡಲು…
Categories: ಸಾರ್ವಜನಿಕ ಮಾಹಿತಿ
Hot this week
ಶಿಕ್ಷಣವೇ ಶೋಷಿತ ಸಮುದಾಯಗಳ ಏಳಿಗೆಗೆ ಮೊದಲ ಮೆಟ್ಟಿಲು: ಡಾ. ಯತೀಂದ್ರ ಸಿದ್ಧರಾಮಯ್ಯ
Railway JE Recruitment 2026: 4098 ಜೂನಿಯರ್ ಇಂಜಿನಿಯರ್ (JE) ಹುದ್ದೆಗಳಿಗೆ ಅರ್ಜಿ ಆಹ್ವಾನ
Union Bank Recruitment 2026: 395 ವಿವಿಧ ಅಧಿಕಾರಿ ಹುದ್ದೆಗಳಿಗೆ ಅರ್ಜಿ, ಪದವೀಧರರಿಗೆ ಅವಕಾಶ
KSMCL Recruitment 2026: 50 ಇಂಜಿನಿಯರ್, ಎಲೆಕ್ಟ್ರಿಷಿಯನ್ ಹುದ್ದೆಗಳಿಗೆ ನೇರ ಸಂದರ್ಶನ
ಹಾವೇರಿ: ಹಾಸ್ಟೆಲ್ ಹೊರಗುತ್ತಿಗೆ ಸಿಬ್ಬಂದಿ ಸಮಸ್ಯೆ ಪರಿಹಾರಕ್ಕೆ ಜುಲೈ 24ರಂದು ಬೃಹತ್ ಪ್ರತಿಭಟನೆ
Topics
Latest Posts
- ಶಿಕ್ಷಣವೇ ಶೋಷಿತ ಸಮುದಾಯಗಳ ಏಳಿಗೆಗೆ ಮೊದಲ ಮೆಟ್ಟಿಲು: ಡಾ. ಯತೀಂದ್ರ ಸಿದ್ಧರಾಮಯ್ಯ

- Railway JE Recruitment 2026: 4098 ಜೂನಿಯರ್ ಇಂಜಿನಿಯರ್ (JE) ಹುದ್ದೆಗಳಿಗೆ ಅರ್ಜಿ ಆಹ್ವಾನ

- Union Bank Recruitment 2026: 395 ವಿವಿಧ ಅಧಿಕಾರಿ ಹುದ್ದೆಗಳಿಗೆ ಅರ್ಜಿ, ಪದವೀಧರರಿಗೆ ಅವಕಾಶ

- KSMCL Recruitment 2026: 50 ಇಂಜಿನಿಯರ್, ಎಲೆಕ್ಟ್ರಿಷಿಯನ್ ಹುದ್ದೆಗಳಿಗೆ ನೇರ ಸಂದರ್ಶನ

- ಹಾವೇರಿ: ಹಾಸ್ಟೆಲ್ ಹೊರಗುತ್ತಿಗೆ ಸಿಬ್ಬಂದಿ ಸಮಸ್ಯೆ ಪರಿಹಾರಕ್ಕೆ ಜುಲೈ 24ರಂದು ಬೃಹತ್ ಪ್ರತಿಭಟನೆ














