Author: Editor in Chief
JOB ALERT : ಪದವಿ ಪಾಸಾದವರಿಗೆ ವಿಪ್ರೋ’ದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಈ ವರದಿಯಲ್ಲಿ ವಿಪ್ರೋ ನೇಮಕಾತಿ 2024(Wipro Recruitment 2024) ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ…
Categories: ಕರ್ನಾಟಕ ಸುದ್ದಿEPS Pension: ಕೆಲಸ ಮಾಡುತ್ತಲೇ ಪಿಂಚಣಿ ಪಡೆಯಬಹುದೇ? ಇಪಿಎಫ್ಒ ನಿಯಮಗಳು ಇಲ್ಲಿವೆ!

ಇಪಿಎಸ್ ಯೋಜನೆಯಲ್ಲಿ (EPS Scheme), ಉದ್ಯೋಗಿ ಮತ್ತು ಉದ್ಯೋಗದಾತ ಇಬ್ಬರೂ ಉದ್ಯೋಗಿಯ ಸಂಬಳದ ಒಂದು ಭಾಗವನ್ನು ಪಿಂಚಣಿ ನಿಧಿಗೆ (Pension Fund) ಕೊಡುಗೆ ನೀಡುತ್ತಾರೆ. ನಿರ್ದಿಷ್ಟವಾಗಿ ಹೇಳುವುದಾದರೆ, ಒಬ್ಬ ಉದ್ಯೋಗಿ ತಮ್ಮ ಮೂಲ ವೇತನದ 12% ಅನ್ನು ಇಪಿಎಫ್ಒಗೆ (EPFO) ಕೊಡುಗೆ ನೀಡುತ್ತಾರೆ. ಇದರಲ್ಲಿ 8.33% ಉದ್ಯೋಗಿಗಳ ಭವಿಷ್ಯ ನಿಧಿಗೆ (EPF) ಮತ್ತು 3.67% ಇಪಿಎಸ್ಗೆ ಹಂಚಿಕೆಯಾಗಿದೆ. ಇಪಿಎಸ್ ಅಡಿಯಲ್ಲಿ (Under EPS) ಠೇವಣಿ ಮಾಡಿದ ಮೊತ್ತವನ್ನು ನಿವೃತ್ತಿಯ ನಂತರ ಪಿಂಚಣಿಯಾಗಿ ಕ್ಲೈಮ್ ಮಾಡಬಹುದು ಎಂಬುದನ್ನು ಗಮನಿಸುವುದು ಮುಖ್ಯವಾಗಿದೆ.…
Categories: ಸಾರ್ವಜನಿಕ ಮಾಹಿತಿMahindra Arjun : ಹೊಸ ಮಹೇಂದ್ರ ಅರ್ಜುನ್ ಟ್ಯಾಕ್ಟರ್ ಮಾರುಕಟ್ಟೆಗೆ ಭರ್ಜರಿ ಎಂಟ್ರಿ

ಮಹೀಂದ್ರಾ ಅರ್ಜುನ್ 605 DI MS V1 ಟ್ರ್ಯಾಕ್ಟರ್: 4WD ತಂತ್ರಜ್ಞಾನದೊಂದಿಗೆ ಕೃಷಿಯನ್ನು ಕ್ರಾಂತಿಗೊಳಿಸುತ್ತಿದೆ: ಮಹೀಂದ್ರಾ (Mahindra) ಹೊಸ ಮಹೀಂದ್ರಾ ಅರ್ಜುನ್ 605 DI MS V1 ಟ್ರಾಕ್ಟರ್ (Mahindra ARJUN 605 DI MS V1 Tractor) ಅನ್ನು ಪರಿಚಯಿಸಿದೆ, ವಿಶೇಷವಾಗಿ ಪಂಜಾಬ್, ಹರಿಯಾಣ, ಮಧ್ಯಪ್ರದೇಶ, ರಾಜಸ್ಥಾನ ಮತ್ತು ಉತ್ತರ ಪ್ರದೇಶಗಳಂತಹ ಕೃಷಿಯಲ್ಲಿ ಮಹತ್ವದ ರಾಜ್ಯಗಳಲ್ಲಿ ಹೆಚ್ಚಿನ ಶಕ್ತಿಯ ಟ್ರಾಕ್ಟರ್ಗಳಿಗೆ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು 4WD ವ್ಯವಸ್ಥೆಯನ್ನು ಹೊಂದಿದೆ. ಈ ಶಕ್ತಿಯುತ ಯಂತ್ರವನ್ನು ವಿಮರ್ಶಾತ್ಮಕ ಕೃಷಿ…
Categories: ಕರ್ನಾಟಕ ಸುದ್ದಿಕಡಿಮೆ ಬಜೆಟ್ ನಲ್ಲಿ ಉತ್ತಮ 5G ಮೊಬೈಲ್ಸ್..! ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್!

ಸೀಮಿತ ಬಜೆಟ್ನಲ್ಲಿ 5G ಫೋನ್ ಖರೀದಿಸುವ ಆಸೆಯನ್ನು ನೀವು ಹೊಂದಿದ್ದೀರಾ? ಚಿಂತಿಸಬೇಡಿ! 10,000 ರೂಪಾಯಿಗಳಲ್ಲಿ ಅತ್ಯುತ್ತಮ ವೈಶಿಷ್ಟ್ಯಗಳನ್ನು ಹೊಂದಿರುವ ಫೋನ್ಗಳು ಲಭ್ಯವಿದೆ. ಈ ವರದಿ ನಿಮಗೆ ಸೂಕ್ತವಾದ ಫೋನ್ ಆಯ್ಕೆ ಮಾಡಲು ಸಹಾಯ ಮಾಡುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಭಾರತದಲ್ಲಿ 5G ತಂತ್ರಜ್ಞಾನವು ಹೆಚ್ಚಿನ ಜನಸಾಮಾನ್ಯರ ಬಳಕೆಗೆ ತಲುಪಿದ ನಂತರ, ಕೈಗೆಟುಕುವ 5G ಫೋನ್ಗಳ ಪ್ರಬಲ ನಿರೀಕ್ಷೆ ಉಂಟಾಗಿದೆ. ಈಗ…
Categories: ಕರ್ನಾಟಕ ಸುದ್ದಿAirtel Offer: ಬರೋಬ್ಬರಿ ಒಂದು ವರ್ಷದ ವ್ಯಾಲಿಡಿಟಿ, ದೀಪಾವಳಿ ಬಂಪರ್ ರಿಚಾರ್ಜ್ ಆಫರ್

ಭಾರತದ ಟೆಲಿಕಾಂ (Indian Telecom) ಉದ್ಯಮವು ಎಲ್ಲ ವರ್ಷದಂತೆ ದೀಪಾವಳಿ ಹಬ್ಬದ ಸಮಯದಲ್ಲಿ ಗ್ರಾಹಕರಿಗೆ ಹೊಸ ಆಕರ್ಷಕ ರೀಚಾರ್ಜ್ ಯೋಜನೆಗಳನ್ನು (New Recharge Plans) ಪರಿಚಯಿಸುತ್ತಿದೆ. ಈ ಬಾರಿ ಭಾರ್ತಿ ಏರ್ಟೆಲ್ (Airtel) ತನ್ನ ಗ್ರಾಹಕರಿಗಾಗಿ ವಿಶೇಷ 1,999 ರೂ.ಗಳ ವಾರ್ಷಿಕ ರೀಚಾರ್ಜ್ ಯೋಜನೆಯನ್ನು (Annual recharge plan) ಪರಿಚಯಿಸಿದೆ. ಈ ದೀರ್ಘಾವಧಿ ಯೋಜನೆ ಕಡಿಮೆ ಬೆಲೆಯೊಂದಿಗೆ ಹೆಚ್ಚು ಪ್ರಯೋಜನಗಳನ್ನು ನೀಡುವುದರ ಮೂಲಕ ಜಿಯೋ (Jio) ಸೇರಿದಂತೆ ಇತರ ಸ್ಪರ್ಧಾತ್ಮಕ ಕಂಪನಿಗಳಿಗೆ ತೀವ್ರ ಪೈಪೋಟಿ ನೀಡುತ್ತಿದೆ. ಇದೇ…
Categories: ಟೆಕ್ & ಆಟೋHonor: 108MP ಕ್ಯಾಮೆರಾ ಜೊತೆ ಮಾರುಕಟ್ಟೆಗೆ ಭರ್ಜರಿ ಎಂಟ್ರಿ ಕೊಟ್ಟ Honor ಮೊಬೈಲ್

ಬಜೆಟ್ ಸ್ಮಾರ್ಟ್ಫೋನ್ ಪ್ರಿಯರಿಗೆ ಸಂತಸದ ಸುದ್ದಿ! ಹಾನರ್(Honor) ತನ್ನ ಹೊಸ ಸ್ಮಾರ್ಟ್ಫೋನ್(New Smartphone) X7c ಅನ್ನು ಬಿಡುಗಡೆ ಮಾಡಿದ್ದು,108MP, ದೊಡ್ಡ ಬ್ಯಾಟರಿ ಮತ್ತು ಆಕರ್ಷಕ ವಿನ್ಯಾಸದಂತಹ ಹೈ-ಎಂಡ್ ಕ್ಯಾಮೆರಾಗಳನ್ನು ಹೊಂದಿದೆ. ಅದು ಕೂಡ 20,000 ರೂ.ಗಿಂತ ಕಡಿಮೆ ಬೆಲೆಯಲ್ಲಿ! ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಟೆಕ್ ದೈತ್ಯ Honor ತನ್ನ ಇತ್ತೀಚಿನ ಸ್ಮಾರ್ಟ್ಫೋನ್ Honor X7c ಅನ್ನು ಜಾಗತಿಕ ಮಾರುಕಟ್ಟೆಯಲ್ಲಿ ಸದ್ದಿಲ್ಲದೆ…
Categories: ಕರ್ನಾಟಕ ಸುದ್ದಿStudent Scholarship: ರಾಜ್ಯದ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ & ವಿವಿಧ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ರಾಜ್ಯದ ಹಿಂದುಳಿದ ವರ್ಗಗಳು ಮತ್ತು ಪ್ರವರ್ಗ-1ರ ಅಲೆಮಾರಿ/ಅರೆ ಅಲೆಮಾರಿ ಸಾಕಷ್ಟು ಸಂತಸದ ಸುದ್ದಿ! ಮೆಟ್ರಿಕ್ ನಂತರದ ಉನ್ನತ ವ್ಯಾಸಂಗಕ್ಕೆ ಆರ್ಥಿಕ ನೆರವು ಪಡೆಯಲು ಇದು ಸುವರ್ಣಾವಕಾಶ. ವಿದ್ಯಾರ್ಥಿವೇತನ(Scholarship), ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ(Vidyasiri) ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ. ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸುವ ಮೂಲಕ ಈ ಯೋಜನೆ ಸದುಪಯೋಗ ಪಡೆದುಕೊಳ್ಳಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ರಾಜ್ಯದ ಹಿಂದುಳಿದ…
Categories: ಉದ್ಯೋಗ & ಶಿಕ್ಷಣJob Alert : ಪಶುಪಾಲನಾ ಇಲಾಖೆಯಲ್ಲಿ ಗ್ರೂಪ್ ಡಿ & ಪಶು ವೈದ್ಯರ ನೇಮಕಾತಿ!

ಕರ್ನಾಟಕ ಸರ್ಕಾರವು ಪಶುಪಾಲನಾ ಮತ್ತು ಪಶು ವೈದ್ಯಕೀಯ ಇಲಾಖೆಯಲ್ಲಿ ಮಹತ್ವದ ಕ್ರಮಗಳನ್ನು ಕೈಗೊಂಡಿದ್ದು, 700 ಡಿ ಗ್ರೂಪ್ (D group) ನೌಕರರ ನೇಮಕಾತಿ ಶೀಘ್ರದಲ್ಲೇ ಆರಂಭವಾಗಲಿದೆ. ಈ ನೇಮಕಾತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಮತಿ ನೀಡಿದ್ದು, ಇದರಿಂದ ರಾಜ್ಯದ ಪಶುಪಾಲನಾ ಇಲಾಖೆಯ ಸೇವಾ ಕಾರ್ಯಕ್ಷಮತೆಯನ್ನು ಹೆಚ್ಚಿಸಲು ಸಾಧ್ಯವಾಗಲಿದೆ. ಈ ಕುರಿತು ಪಶು ಸಂಗೋಪನಾ ಸಚಿವ ಕೆ. ವೆಂಕಟೇಶ್ ಅವರು ಮೈಸೂರಿನಲ್ಲಿ ನಡೆದ ಪಶು ವೈದ್ಯರ ತಾಂತ್ರಿಕ ವಿಚಾರ ಸಂಕಿರಣದಲ್ಲಿ ಮಾತನಾಡಿದರು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ…
Categories: ಕರ್ನಾಟಕ ಸುದ್ದಿ
Hot this week
ಶಿಕ್ಷಣವೇ ಶೋಷಿತ ಸಮುದಾಯಗಳ ಏಳಿಗೆಗೆ ಮೊದಲ ಮೆಟ್ಟಿಲು: ಡಾ. ಯತೀಂದ್ರ ಸಿದ್ಧರಾಮಯ್ಯ
Railway JE Recruitment 2026: 4098 ಜೂನಿಯರ್ ಇಂಜಿನಿಯರ್ (JE) ಹುದ್ದೆಗಳಿಗೆ ಅರ್ಜಿ ಆಹ್ವಾನ
Union Bank Recruitment 2026: 395 ವಿವಿಧ ಅಧಿಕಾರಿ ಹುದ್ದೆಗಳಿಗೆ ಅರ್ಜಿ, ಪದವೀಧರರಿಗೆ ಅವಕಾಶ
KSMCL Recruitment 2026: 50 ಇಂಜಿನಿಯರ್, ಎಲೆಕ್ಟ್ರಿಷಿಯನ್ ಹುದ್ದೆಗಳಿಗೆ ನೇರ ಸಂದರ್ಶನ
ಹಾವೇರಿ: ಹಾಸ್ಟೆಲ್ ಹೊರಗುತ್ತಿಗೆ ಸಿಬ್ಬಂದಿ ಸಮಸ್ಯೆ ಪರಿಹಾರಕ್ಕೆ ಜುಲೈ 24ರಂದು ಬೃಹತ್ ಪ್ರತಿಭಟನೆ
Topics
Latest Posts
- ಶಿಕ್ಷಣವೇ ಶೋಷಿತ ಸಮುದಾಯಗಳ ಏಳಿಗೆಗೆ ಮೊದಲ ಮೆಟ್ಟಿಲು: ಡಾ. ಯತೀಂದ್ರ ಸಿದ್ಧರಾಮಯ್ಯ

- Railway JE Recruitment 2026: 4098 ಜೂನಿಯರ್ ಇಂಜಿನಿಯರ್ (JE) ಹುದ್ದೆಗಳಿಗೆ ಅರ್ಜಿ ಆಹ್ವಾನ

- Union Bank Recruitment 2026: 395 ವಿವಿಧ ಅಧಿಕಾರಿ ಹುದ್ದೆಗಳಿಗೆ ಅರ್ಜಿ, ಪದವೀಧರರಿಗೆ ಅವಕಾಶ

- KSMCL Recruitment 2026: 50 ಇಂಜಿನಿಯರ್, ಎಲೆಕ್ಟ್ರಿಷಿಯನ್ ಹುದ್ದೆಗಳಿಗೆ ನೇರ ಸಂದರ್ಶನ

- ಹಾವೇರಿ: ಹಾಸ್ಟೆಲ್ ಹೊರಗುತ್ತಿಗೆ ಸಿಬ್ಬಂದಿ ಸಮಸ್ಯೆ ಪರಿಹಾರಕ್ಕೆ ಜುಲೈ 24ರಂದು ಬೃಹತ್ ಪ್ರತಿಭಟನೆ















