Author: Editor in Chief
-
ರೈಲ್ವೆ ಟಿಕೆಟ್ ಬುಕ್ಕಿಂಗ್ ನಿಯಮಗಳಲ್ಲಿ ಮಹತ್ವದ ಬದಲಾವಣೆ; ತಪ್ಪದೇ ತಿಳಿದುಕೊಳ್ಳಿ!

ಪ್ರಯಾಣಿಕರಿಗೆ ಹೆಚ್ಚಿನ ಪ್ರಯೋಜನ ಭಾರತೀಯ ರೈಲ್ವೆ(Indian railway) ತನ್ನ ಟಿಕೆಟ್ ಬುಕ್ಕಿಂಗ್ (Ticket booking) ನಿಯಮಗಳಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡಿದೆ, ಇದು ವಿಶೇಷವಾಗಿ ಕುಟುಂಬಗಳೊಂದಿಗೆ ನಿರಂತರವಾಗಿ ಪ್ರಯಾಣಿಸುವವರ ಮತ್ತು ಹೆಚ್ಚು ಟಿಕೆಟ್ಗಳನ್ನು ಬುಕ್ ಮಾಡುವವರ ಪಾಲಿಗೆ ಅನುಕೂಲವಾಗಲಿದೆ. ಈ ಬದಲಾವಣೆಯು ಪ್ರಯಾಣಿಕರಿಗೆ ಹೆಚ್ಚಿನ ಲಾಭಗಳೊಂದಿಗೆ ಸುಧಾರಿತ ಅನುಭವವನ್ನು ಒದಗಿಸಲು ಸಿದ್ಧವಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಒಂದು ಖಾತೆಯಿಂದ ಬುಕಿಂಗ್ ಸಾಮರ್ಥ್ಯ
Categories: ಮುಖ್ಯ ಮಾಹಿತಿ -
Rain Alert: ರಾಜ್ಯಾದ್ಯಂತ ಮುಂದಿನ 2 ವಾರ ಮತ್ತೇ ಮಳೆ; ಈ 8 ಜಿಲ್ಲೆಗಳಿಗೆ ಹೈ ಅಲರ್ಟ್!

ಕರ್ನಾಟಕದಲ್ಲಿ ಮುಂದಿನ ಎರಡು ವಾರ ಮಳೆ ಕಾಣಿಸಿಕೊಳ್ಳಲಿದೆ ಎಂದು ಹವಾಮಾನ ಇಲಾಖೆ(Meteorological department) ಎಚ್ಚರಿಕೆ ನೀಡಿದೆ. ವಿಶೇಷವಾಗಿ ಉಡುಪಿ, ಚಿಕ್ಕಮಗಳೂರು ಮುಂತಾದ 8 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಡಿಸೆಂಬರ್ 3ರ ವರೆಗೆ ಈ ಪರಿಸ್ಥಿತಿ ಮುಂದುವರೆಯುವ ಸಾಧ್ಯತೆ ಇದೆ. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಕರ್ನಾಟಕ ರಾಜ್ಯದಲ್ಲಿ ಮುಂದಿನ ಎರಡು ವಾರಗಳಲ್ಲಿ ಮಳೆಯ ಪ್ರಮಾಣ
Categories: ಮಳೆ ಮಾಹಿತಿ -
ರಾಜ್ಯ ಪ್ರವಾಸೋದ್ಯಮ ಇಲಾಖೆ ಯಿಂದ ಉಚಿತ ಟ್ಯಾಕ್ಸಿ ಕೊಡುಗೆ, ಇಲ್ಲಿದೆ ಮಾಹಿತಿ

ಗದಗ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಪ್ರವಾಸೋದ್ಯಮ ಇಲಾಖೆಯ(Tourism department) ಹೆಚ್.ಕೆ.ಪಾಟೀಲ್ ಅವರು 200 ಟ್ಯಾಕ್ಸಿಗಳನ್ನು ವಿತರಿಸಿ ಐತಿಹಾಸಿಕ ದಾಖಲೆ ಸೃಷ್ಟಿಸಿದ್ದಾರೆ. ಈ ಯೋಜನೆಯಿಂದ ಸ್ವಯಂ ಉದ್ಯೋಗ(Self employement) ಸೃಷ್ಟಿಯಾಗುವುದರ ಜೊತೆಗೆ, ಟ್ಯಾಕ್ಸಿ(Taxi)ಪಡೆದ ಯುವಕರು ಕಷ್ಟಪಟ್ಟು ದುಡಿದು ಉತ್ತಮ ಜೀವನ ನಡೆಸಬೇಕು ಎಂದು ಅವರು ಕರೆ ನೀಡಿದರು. ಈ ಕಾರ್ಯಕ್ರಮದಲ್ಲಿ ನಡೆದ ಚರ್ಚೆಗಳ ಸಂಪೂರ್ಣ ವಿವರಗಳು ಇಲ್ಲಿವೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್
Categories: ಮುಖ್ಯ ಮಾಹಿತಿ -
Scholarship : ಕೇಂದ್ರದ ಈ ಯೋಜನೆಯಲ್ಲಿ ಸಿಗಲಿದೆ ಉಚಿತ ತರಬೇತಿ ಶುಲ್ಕ.!

ಡಿ-ನೋಟಿಫೈಡ್ ವಿದ್ಯಾರ್ಥಿಗಳಿಗೆ ಸೀಡ್ ಯೋಜನೆಯಡಿ ಉಚಿತ ತರಬೇತಿ(Free training for de-notified students under SEED scheme): ಒಬ್ಬ ಡಿಎನ್ಟಿ ವಿದ್ಯಾರ್ಥಿಯ ಭವಿಷ್ಯ ನಿರ್ಮಾಣ ಡಿ-ನೋಟಿಫೈಡ್, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯಗಳ (DNT, NT ಮತ್ತು SNT) ವಿದ್ಯಾರ್ಥಿಗಳಿಗೆ ಹೊಸದಾಗಿ ಪರಿಚಯಿಸಲಾದ ಸೀಡ್ (SEED) ಯೋಜನೆಯು ಸಮಾಜದ ಆರ್ಥಿಕ ಮತ್ತು ಸಾಮಾಜಿಕ ಅಂಚಿನಲ್ಲಿರುವ ಸಮುದಾಯಗಳಿಗೆ ಒಂದು ಮಹತ್ವದ ಬೆಳಕು ತಂದಿದೆ. ಈ ಯೋಜನೆಯು, ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದಡಿಯಲ್ಲಿ, ಡಿ-ನೋಟಿಫೈಡ್, ಅಲೆಮಾರಿ
Categories: ವಿದ್ಯಾರ್ಥಿ ವೇತನ -
ರಾಜ್ಯದಲ್ಲಿ ಈ ವರ್ಗದ ರೇಷನ್ ಕಾರ್ಡ್ ರದ್ದು..! ಈಗಲೇ ನಿಮ್ಮ ಪಡಿತರ ಚೀಟಿ ಚೆಕ್ ಮಾಡಿಕೋಳ್ಳಿ

ಬಡತನ ರೇಖೆಗಿಂತ ಕೆಳಗಿರುವ (BPL) ಪಡಿತರ ಚೀಟಿಗಳ ರದ್ದತಿ ಕುರಿತು ಕರ್ನಾಟಕ ಸರ್ಕಾರದ ನಿಲುವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaya) ಸ್ಪಷ್ಟಪಡಿಸಿದ್ದಾರೆ. ಬಿಪಿಎಲ್ ಕಾರ್ಡ್ ರದ್ದಿನ(BPL card Ban) ಬಕೆಟ್ ಸಿಎಂ ಸಿದ್ದರಾಮಯ್ಯನವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ವಾಪಾಸ್ ಪಡೆಯಲಾಗುವುದು ಎಂದು ತಿಳಿಸಿದ್ದಾರೆ. ಅರ್ಹ ಫಲಾನುಭವಿಗಳು ವಂಚಿತರಾಗಬಾರದು ಎಂಬುದು ಇದರ ಉದ್ದೇಶವಾಗಿದೆ. ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಅವರು ಬಿಪಿಎಲ್ ಕಾಡುಗಳನ್ನು ರದ್ದು ಮಾಡಲಾಗುತ್ತಿಲ್ಲ ಆದರೆ, ಯಾರೆಲ್ಲಾ ಅನರ್ಹ ಬಿಪಿಎಲ್ ಕಾರ್ಡ್ಗಳನ್ನು(ineligible
Categories: ಮುಖ್ಯ ಮಾಹಿತಿ -
Govt Scheme: ಕೇಂದ್ರದಿಂದ ಸಿಗಲಿದೆ ಬರೋಬ್ಬರಿ 5 ಲಕ್ಷ ರೂ. ಉಚಿತ ಆರೋಗ್ಯ ವಿಮೆ.!

ಕೇಂದ್ರ ಸರ್ಕಾರವು 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಸಿಹಿ ಸುದ್ದಿಯೊಂದಿಗೆ, ಆಯುಷ್ಮಾನ್ ಭಾರತ್ ಯೋಜನೆಯ (Ayushman Bharat Yojana) ವಿಶೇಷ ವಿಸ್ತರಣೆಯನ್ನು ಘೋಷಿಸಿದೆ. ಈ ಹೊಸ ಸೌಲಭ್ಯವು ದೇಶದ ಹಿರಿಯ ನಾಗರಿಕರ ಆರೋಗ್ಯವನ್ನು ಸುಧಾರಿಸಲು ಉದ್ದೇಶಿತವಾಗಿದೆ. ಯೋಜನೆಯಡಿ, ಹಿರಿಯ ನಾಗರಿಕರಿಗೆ ಪ್ರತ್ಯೇಕವಾಗಿ 5 ಲಕ್ಷ ರೂ.ವರೆಗೆ ಉಚಿತ ಆರೋಗ್ಯ ವಿಮೆ(Free health insurance) ನೀಡಲಾಗುವುದು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
Categories: ಸರ್ಕಾರಿ ಯೋಜನೆಗಳು -
Job Alert: ಸಣ್ಣ ಉದ್ಯಮ ಅಭಿವೃದ್ಧಿ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ; ಇಲ್ಲಿದೆ ಮಾಹಿತಿ

ಈ ವರದಿಯಲ್ಲಿ ಭಾರತೀಯ ಪಶುಪಾಲನ್ ನಿಗಮ್ ಲಿಮಿಟೆಡ್ ನೇಮಕಾತಿ 2024 ( Bharatiya Pashupalan Nigam Limited (BPNL) Recruitment 2024) ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ.
Categories: ಉದ್ಯೋಗ
Hot this week
-
ಅಡಿಕೆ ಬೆಳೆಗಾರರಿಗೆ ಸೋಮವಾರದ ಸರ್ಪ್ರೈಸ್: ಶಿವಮೊಗ್ಗ, ಚನ್ನಗಿರಿಯಲ್ಲಿ ಇಂದು ಧಮಾಕಾ ರೇಟ್! ಎಲ್ಲೆಲ್ಲಿ ಎಷ್ಟಿದೆ?
-
ಬ್ಯಾಂಕ್ಗಿಂತ ಹೆಚ್ಚು ಲಾಭ ಬೇಕೆ? ಪೋಸ್ಟ್ ಆಫೀಸ್ನಲ್ಲಿ ₹4.5 ಲಕ್ಷ ಹೂಡಿಕೆ ಮಾಡಿ, ₹6.5 ಲಕ್ಷ ಪಡೆಯಿರಿ;
-
BIGNEWS: ಹೊರಗುತ್ತಿಗೆ ಆಧಾರದಲ್ಲಿ ನೇಮಕಗೊಂಡ ಸಿಬ್ಬಂದಿಗಳಿಗೆ ಕನಿಷ್ಠ ವೇತನ ನೀಡುವ ಬಗ್ಗೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ
-
ಮಹಿಳೆಯರೇ ಗಮನಿಸಿ: ಸ್ವಂತ ಉದ್ಯಮಕ್ಕೆ ಕೇಂದ್ರ ಸರ್ಕಾರ ನೀಡುತ್ತಿದೆ ₹1.40 ಲಕ್ಷದವರೆಗೆ ಸಾಲ! ಅರ್ಜಿ ಸಲ್ಲಿಸುವುದು ಹೇಗೆ?
-
ಭಾರತೀಯ ರೈಲ್ವೆಯಲ್ಲಿ ಬಂಪರ್ ನೇಮಕಾತಿ: 22,000 ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ –ಇಲ್ಲಿದೆ ಸಂಪೂರ್ಣ ಮಾಹಿತಿ
Topics
Latest Posts
- ಅಡಿಕೆ ಬೆಳೆಗಾರರಿಗೆ ಸೋಮವಾರದ ಸರ್ಪ್ರೈಸ್: ಶಿವಮೊಗ್ಗ, ಚನ್ನಗಿರಿಯಲ್ಲಿ ಇಂದು ಧಮಾಕಾ ರೇಟ್! ಎಲ್ಲೆಲ್ಲಿ ಎಷ್ಟಿದೆ?

- ಬ್ಯಾಂಕ್ಗಿಂತ ಹೆಚ್ಚು ಲಾಭ ಬೇಕೆ? ಪೋಸ್ಟ್ ಆಫೀಸ್ನಲ್ಲಿ ₹4.5 ಲಕ್ಷ ಹೂಡಿಕೆ ಮಾಡಿ, ₹6.5 ಲಕ್ಷ ಪಡೆಯಿರಿ;

- BIGNEWS: ಹೊರಗುತ್ತಿಗೆ ಆಧಾರದಲ್ಲಿ ನೇಮಕಗೊಂಡ ಸಿಬ್ಬಂದಿಗಳಿಗೆ ಕನಿಷ್ಠ ವೇತನ ನೀಡುವ ಬಗ್ಗೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

- ಮಹಿಳೆಯರೇ ಗಮನಿಸಿ: ಸ್ವಂತ ಉದ್ಯಮಕ್ಕೆ ಕೇಂದ್ರ ಸರ್ಕಾರ ನೀಡುತ್ತಿದೆ ₹1.40 ಲಕ್ಷದವರೆಗೆ ಸಾಲ! ಅರ್ಜಿ ಸಲ್ಲಿಸುವುದು ಹೇಗೆ?

- ಭಾರತೀಯ ರೈಲ್ವೆಯಲ್ಲಿ ಬಂಪರ್ ನೇಮಕಾತಿ: 22,000 ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ –ಇಲ್ಲಿದೆ ಸಂಪೂರ್ಣ ಮಾಹಿತಿ




