Author: Editor in Chief

  • Tech Tricks: ಮೊಬೈಲ್ ಲಾಕ್ ಬಟನ್ ಹಾಳಾದರೆ ಡಿಸ್​ಪ್ಲೇ ಆನ್ ಮಾಡಲು ಇಲ್ಲಿದೆ ಟ್ರಿಕ್ಸ್!

    IMG 20241119 WA0005

    ಫೋನ್‌ನ ಪವರ್ ಬಟನ್(Power button) ಹಾಳಾಗಿದೆ? ಚಿಂತೆ ಬೇಡ! ಡಿಸ್ಪ್ಲೇ ಆನ್ ಮಾಡಲು ಇಲ್ಲಿದೆ ಸುಲಭ ಮಾರ್ಗ. ನಿಮ್ಮ ಸ್ಮಾರ್ಟ್ಫೋನ್ ಲಾಕ್ ಆಗಿದೆ ಮತ್ತು ಡಿಸ್ಪ್ಲೇ ಆಫ್ ಆಗಿದ್ದರೆ, ಪವರ್ ಬಟನ್ ಇಲ್ಲದೆ ಅದನ್ನು ಹೇಗೆ ಅನ್ಲಾಕ್ ಮಾಡಬಹುದು ಎಂಬುದನ್ನು ತಿಳಿಯಿರಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಅಧುನಿಕ ಕಾಲದಲ್ಲಿ, ಸ್ಮಾರ್ಟ್‌ಫೋನ್‌ಗಳು ನಮ್ಮ ದಿನಚರಿಯ ಅವಿಭಾಜ್ಯ ಭಾಗವಾಗಿವೆ. ಆದರೆ, ಕೆಲವೊಮ್ಮೆ ಫೋನ್‌ನಲ್ಲಿ

    Read more..


  • ಪ್ರತಿ ತಿಂಗಳು 20,000/- ರೂ ಸಿಗುವ ಜನಪ್ರಿಯ ‘ಪೋಸ್ಟ್ ಆಫೀಸ್’ ಯೋಜನೆ, ಇಲ್ಲಿದೆ ಡೀಟೇಲ್ಸ್

    IMG 20241119 WA0004

    ನಿವೃತ್ತಿ ಜೀವನವು ತೊಂದರೆರಹಿತವಾಗಿರುವುದನ್ನು ಖಾತ್ರಿಪಡಿಸಲು, ಹೂಡಿಕೆ ಯೋಜನೆಗಳು ಪ್ರಮುಖ ಪಾತ್ರವನ್ನು ವಹಿಸುತ್ತವೆ. ಅಂಚೆ ಕಚೇರಿ ಹಿರಿಯ ನಾಗರಿಕರ ಉಳಿತಾಯ ಯೋಜನೆ (Senior Citizens Savings Scheme – SCSS) ಭಾರತೀಯ ನಾಗರಿಕರಿಗೆ ವಿಶಿಷ್ಟ ಅವಕಾಶವನ್ನು ಒದಗಿಸುತ್ತಿದ್ದು, ಇದು ವಿಶೇಷವಾಗಿ ಹಿರಿಯ ನಾಗರಿಕರ ಹೂಡಿಕೆ ಅಗತ್ಯಗಳನ್ನು ಪೂರೈಸುವ ನಿಟ್ಟಿನಲ್ಲಿ ವಿನ್ಯಾಸಗೊಳಿಸಲಾಗಿದೆ. ಈ ಯೋಜನೆ ಅನೇಕ ವಿಶಿಷ್ಟ ಲಕ್ಷಣಗಳನ್ನು ಒಳಗೊಂಡಿದ್ದು, ಭದ್ರತೆ, ಪ್ರಯೋಜನಕಾರಿ ಬಡ್ಡಿ ದರ ಮತ್ತು ತೆರಿಗೆ ಉಳಿತಾಯವನ್ನು ಒದಗಿಸುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ

    Read more..


  • ರೈಲ್ವೆ ಟಿಕೆಟ್ ಬುಕ್ಕಿಂಗ್ ನಿಯಮಗಳಲ್ಲಿ ಮಹತ್ವದ ಬದಲಾವಣೆ; ತಪ್ಪದೇ ತಿಳಿದುಕೊಳ್ಳಿ!

    IMG 20241119 WA0003

    ಪ್ರಯಾಣಿಕರಿಗೆ ಹೆಚ್ಚಿನ ಪ್ರಯೋಜನ ಭಾರತೀಯ ರೈಲ್ವೆ(Indian railway)  ತನ್ನ ಟಿಕೆಟ್ ಬುಕ್ಕಿಂಗ್ (Ticket booking) ನಿಯಮಗಳಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡಿದೆ, ಇದು ವಿಶೇಷವಾಗಿ ಕುಟುಂಬಗಳೊಂದಿಗೆ ನಿರಂತರವಾಗಿ ಪ್ರಯಾಣಿಸುವವರ ಮತ್ತು ಹೆಚ್ಚು ಟಿಕೆಟ್‌ಗಳನ್ನು ಬುಕ್ ಮಾಡುವವರ ಪಾಲಿಗೆ ಅನುಕೂಲವಾಗಲಿದೆ. ಈ ಬದಲಾವಣೆಯು ಪ್ರಯಾಣಿಕರಿಗೆ ಹೆಚ್ಚಿನ ಲಾಭಗಳೊಂದಿಗೆ ಸುಧಾರಿತ ಅನುಭವವನ್ನು ಒದಗಿಸಲು ಸಿದ್ಧವಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಒಂದು ಖಾತೆಯಿಂದ ಬುಕಿಂಗ್ ಸಾಮರ್ಥ್ಯ

    Read more..


  • Rain Alert: ರಾಜ್ಯಾದ್ಯಂತ ಮುಂದಿನ 2 ವಾರ ಮತ್ತೇ ಮಳೆ; ಈ 8 ಜಿಲ್ಲೆಗಳಿಗೆ ಹೈ ಅಲರ್ಟ್!

    IMG 20241119 WA0002

    ಕರ್ನಾಟಕದಲ್ಲಿ ಮುಂದಿನ ಎರಡು ವಾರ ಮಳೆ ಕಾಣಿಸಿಕೊಳ್ಳಲಿದೆ ಎಂದು ಹವಾಮಾನ ಇಲಾಖೆ(Meteorological department) ಎಚ್ಚರಿಕೆ ನೀಡಿದೆ. ವಿಶೇಷವಾಗಿ ಉಡುಪಿ, ಚಿಕ್ಕಮಗಳೂರು ಮುಂತಾದ 8 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಡಿಸೆಂಬರ್ 3ರ ವರೆಗೆ ಈ ಪರಿಸ್ಥಿತಿ ಮುಂದುವರೆಯುವ ಸಾಧ್ಯತೆ ಇದೆ. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಕರ್ನಾಟಕ ರಾಜ್ಯದಲ್ಲಿ ಮುಂದಿನ ಎರಡು ವಾರಗಳಲ್ಲಿ ಮಳೆಯ ಪ್ರಮಾಣ

    Read more..


  • ರಾಜ್ಯ ಪ್ರವಾಸೋದ್ಯಮ ಇಲಾಖೆ ಯಿಂದ ಉಚಿತ ಟ್ಯಾಕ್ಸಿ ಕೊಡುಗೆ, ಇಲ್ಲಿದೆ ಮಾಹಿತಿ

    IMG 20241118 WA0009

    ಗದಗ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಪ್ರವಾಸೋದ್ಯಮ ಇಲಾಖೆಯ(Tourism department) ಹೆಚ್.ಕೆ.ಪಾಟೀಲ್ ಅವರು 200 ಟ್ಯಾಕ್ಸಿಗಳನ್ನು ವಿತರಿಸಿ ಐತಿಹಾಸಿಕ ದಾಖಲೆ ಸೃಷ್ಟಿಸಿದ್ದಾರೆ. ಈ ಯೋಜನೆಯಿಂದ ಸ್ವಯಂ ಉದ್ಯೋಗ(Self employement) ಸೃಷ್ಟಿಯಾಗುವುದರ ಜೊತೆಗೆ, ಟ್ಯಾಕ್ಸಿ(Taxi)ಪಡೆದ ಯುವಕರು ಕಷ್ಟಪಟ್ಟು ದುಡಿದು ಉತ್ತಮ ಜೀವನ ನಡೆಸಬೇಕು ಎಂದು ಅವರು ಕರೆ ನೀಡಿದರು. ಈ ಕಾರ್ಯಕ್ರಮದಲ್ಲಿ ನಡೆದ ಚರ್ಚೆಗಳ ಸಂಪೂರ್ಣ ವಿವರಗಳು ಇಲ್ಲಿವೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್

    Read more..


  • ರಾಜ್ಯದ ಕಾರ್ಮಿಕರಿಗೆ  ಸರ್ಕಾರದಿಂದ ಸಿಗಲಿದೆ ಈ ಹೊಸ ‘ಸೌಲಭ್ಯ’ಗಳು

    IMG 20241118 WA0008 1

    ರಾಜ್ಯದ ಕಟ್ಟಡ ಕಾರ್ಮಿಕರಿಗೆ (state construction workers) ಮತ್ತು ಹಸಿರು ಹಣಿಯ ಕೀರ್ತಿಗೇ ತರಲು, ಸರ್ಕಾರವು “ಕಾರ್ಮಿಕ ಕಾರ್ಡ್” (Labour Card) ಯೋಜನೆಯ ಮೂಲಕ ಕಾರ್ಮಿಕರ ಬದುಕಿನಲ್ಲಿ ಮಹತ್ವದ ಬದಲಾವಣೆಗಳನ್ನು ತರಲು ಮುಂದಾಗಿದೆ. ಕಾರ್ಮಿಕ ಕಾರ್ಡ್ ಮೂಲಕ, ಕಾರ್ಮಿಕರು ತಮ್ಮ ನೋಂದಣಿ, ಅಪ್‌ಡೇಟ್ ಮತ್ತು ಅನೇಕ ಸೌಲಭ್ಯಗಳಿಗೆ ಅರ್ಹರಾಗುತ್ತಾರೆ. ಈ ವರದಿಯಲ್ಲಿ ಈ ಸೌಲಭ್ಯಗಳ ವಿಶಿಷ್ಟತೆ ಮತ್ತು ಅವು ಹೇಗೆ ಕಾರ್ಮಿಕರ ಜೀವನಶೈಲಿಗೆ ಶ್ರೇಷ್ಠ ಪ್ರಭಾವ ಬೀರುತ್ತವೆ ಎಂಬುದರ ಕುರಿತು ಚರ್ಚೆ ಮಾಡಲಾಗಿದೆ. ಇದೇ ರೀತಿಯ ಎಲ್ಲಾ

    Read more..


  • ಕೇವಲ 9,499 ರೂ.!ಗೆ ಸಖತ್ 5G ಮೊಬೈಲ್, ಯಾವುದು ಬೆಸ್ಟ್ ಗೊತ್ತಾ.!? ಇಲ್ಲಿದೆ ಡೀಟೇಲ್ಸ್

    IMG 20241118 WA0007

    ಸ್ಮಾರ್ಟ್ಫೋನ್ (Smartphone) ಖರೀದಿಸಲು ಯೋಚಿಸುತ್ತಿದ್ದೀರಾ? Vivo Y18t ಮತ್ತು Tecno Pop 9 5G ಎರಡೂ ಫೋನ್‌ಗಳು ನಿಮ್ಮ ಬಜೆಟ್‌ಗೆ ಸರಿಹೊಂದುವಂತಹ ಅತ್ಯುತ್ತಮ ಆಯ್ಕೆಗಳಾಗಿವೆ. 10,000 ರೂ.ಗಿಂತ ಕಡಿಮೆ ಬೆಲೆಯಲ್ಲಿ ಈ ಎರಡು ಫೋನ್‌ಗಳು ಯಾವ ರೀತಿಯ ವೈಶಿಷ್ಟ್ಯಗಳನ್ನು ನೀಡುತ್ತವೆ ಎಂಬುದನ್ನು ತಿಳಿಯಲು ಈ ವರದಿಯನ್ನು ಓದಿ. ಯಾವುದು ನಿಮಗೆ ಹೆಚ್ಚು ಸೂಕ್ತ ಎಂಬುದನ್ನು ಕಂಡುಕೊಳ್ಳಿ. ಇಂದಿನ ತಂತ್ರಜ್ಞಾನ ಜಗತ್ತಿನಲ್ಲಿ ಸ್ಮಾರ್ಟ್‌ಫೋನ್‌(Smartphone) ಗಳ ಪ್ರಾಮುಖ್ಯತೆ ಹೆಚ್ಚಾಗಿದೆ, ವಿಶೇಷವಾಗಿ ಬಜೆಟ್ ಫೋನ್‌ಗಳಿಗೆ ಹೆಚ್ಚಿನ ಬೇಡಿಕೆಯಿದೆ. ಈ ಪೈಪೋಟಿಯ ನಡುವೆ

    Read more..


  • Scholarship : ಕೇಂದ್ರದ ಈ ಯೋಜನೆಯಲ್ಲಿ ಸಿಗಲಿದೆ ಉಚಿತ ತರಬೇತಿ ಶುಲ್ಕ.!

    IMG 20241118 WA0006 1

    ಡಿ-ನೋಟಿಫೈಡ್ ವಿದ್ಯಾರ್ಥಿಗಳಿಗೆ ಸೀಡ್ ಯೋಜನೆಯಡಿ ಉಚಿತ ತರಬೇತಿ(Free training for de-notified students under SEED scheme): ಒಬ್ಬ ಡಿಎನ್‌ಟಿ ವಿದ್ಯಾರ್ಥಿಯ ಭವಿಷ್ಯ ನಿರ್ಮಾಣ ಡಿ-ನೋಟಿಫೈಡ್, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯಗಳ (DNT, NT ಮತ್ತು SNT) ವಿದ್ಯಾರ್ಥಿಗಳಿಗೆ ಹೊಸದಾಗಿ ಪರಿಚಯಿಸಲಾದ ಸೀಡ್ (SEED) ಯೋಜನೆಯು ಸಮಾಜದ ಆರ್ಥಿಕ ಮತ್ತು ಸಾಮಾಜಿಕ ಅಂಚಿನಲ್ಲಿರುವ ಸಮುದಾಯಗಳಿಗೆ ಒಂದು ಮಹತ್ವದ ಬೆಳಕು ತಂದಿದೆ. ಈ ಯೋಜನೆಯು, ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದಡಿಯಲ್ಲಿ, ಡಿ-ನೋಟಿಫೈಡ್, ಅಲೆಮಾರಿ

    Read more..


  • ರಾಜ್ಯದಲ್ಲಿ ಈ ವರ್ಗದ ರೇಷನ್‌ ಕಾರ್ಡ್‌ ರದ್ದು..! ಈಗಲೇ ನಿಮ್ಮ ಪಡಿತರ ಚೀಟಿ ಚೆಕ್ ಮಾಡಿಕೋಳ್ಳಿ

    IMG 20241118 WA0004

    ಬಡತನ ರೇಖೆಗಿಂತ ಕೆಳಗಿರುವ (BPL) ಪಡಿತರ ಚೀಟಿಗಳ ರದ್ದತಿ ಕುರಿತು ಕರ್ನಾಟಕ ಸರ್ಕಾರದ ನಿಲುವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaya) ಸ್ಪಷ್ಟಪಡಿಸಿದ್ದಾರೆ. ಬಿಪಿಎಲ್‌ ಕಾರ್ಡ್‌ ರದ್ದಿನ(BPL card Ban) ಬಕೆಟ್ ಸಿಎಂ ಸಿದ್ದರಾಮಯ್ಯನವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ವಾಪಾಸ್ ಪಡೆಯಲಾಗುವುದು ಎಂದು ತಿಳಿಸಿದ್ದಾರೆ. ಅರ್ಹ ಫಲಾನುಭವಿಗಳು ವಂಚಿತರಾಗಬಾರದು ಎಂಬುದು ಇದರ ಉದ್ದೇಶವಾಗಿದೆ. ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಅವರು ಬಿಪಿಎಲ್ ಕಾಡುಗಳನ್ನು ರದ್ದು ಮಾಡಲಾಗುತ್ತಿಲ್ಲ ಆದರೆ, ಯಾರೆಲ್ಲಾ ಅನರ್ಹ ಬಿಪಿಎಲ್ ಕಾರ್ಡ್ಗಳನ್ನು(ineligible

    Read more..