Author: Editor in Chief
Job Alert : CISF ನೇಮಕಾತಿ ಅಧಿಸೂಚನೆ ಪ್ರಕಟ, ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

ನವದೆಹಲಿ: ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF)ಯು ಹೆಡ್ ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಿದೆ. ಉದ್ಯೋಗಾಕಾಂಕ್ಷಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅರ್ಜಿ ಸಲ್ಲಿಸುವ ಪ್ರಕ್ರಿಯೆ ಮೇ 18, 2025ರಿಂದ ಪ್ರಾರಂಭವಾಗಿದೆ. ಆಸಕ್ತರು CISF ಅಧಿಕೃತ ವೆಬ್ಸೈಟ್ ಮೂಲಕ ಆನ್ಲೈನ್ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯಲ್ಲಿ 403 ಖಾಲಿ ಹುದ್ದೆಗಳನ್ನು ಭರ್ತಿ ಮಾಡುತ್ತಿದ್ದು ಹೆಚ್ಚಿನ ವಿವರಗಳನ್ನು ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಮುಖ್ಯ ವಿವರಗಳು ಅರ್ಹತೆ…
Categories: ಕರ್ನಾಟಕ ಸುದ್ದಿಬರೋಬ್ಬರಿ 50 ವರ್ಷಗಳ ನಂತರ ಈ ರಾಶಿಗಳಿಗೆ ರಾಜಯೋಗ, ಮಹಾಲಕ್ಷ್ಮಿ ಕೃಪೆಯಿಂದ ಡಬಲ್ ಲಾಭ, ಐಶ್ವರ್ಯ, ಯಶಸ್ಸು!

50 ವರ್ಷಗಳ ನಂತರ ರಚನೆಯಾಗಲಿರುವ ಅಪರೂಪದ ಡಬಲ್ ರಾಜಯೋಗ: ಈ ರಾಶಿಯವರಿಗೆ ಐಶ್ವರ್ಯ, ಯಶಸ್ಸು! ಜ್ಯೋತಿಷ್ಯ ಶಾಸ್ತ್ರದಲ್ಲಿ ಶುಕ್ರ ಗ್ರಹವನ್ನು ಸಂಪತ್ತು, ಸುಖ-ಸಂಪದ್ಭರಿತ ಜೀವನ, ಪ್ರೀತಿ ಮತ್ತು ವಿವಾಹಿತ ಜೀವನದ ಸೂಚಕ ಎಂದು ಪರಿಗಣಿಸಲಾಗಿದೆ. ಮುಂದಿನ ತಿಂಗಳು, ಶುಕ್ರನು ತನ್ನ ಸ್ವಂತ ರಾಶಿ ಚಿಹ್ನೆಯಾದ ವೃಷಭ ರಾಶಿಗೆ ಪ್ರವೇಶಿಸಲಿದ್ದಾನೆ. ಇದರ ಪರಿಣಾಮವಾಗಿ, ಸುಮಾರು 50 ವರ್ಷಗಳ ನಂತರ ಅಪರೂಪದ ಡಬಲ್ ರಾಜಯೋಗಗಳು (ಕೇಂದ್ರ ತ್ರಿಕೋನ ಮತ್ತು ಮಾಲವ್ಯ ಯೋಗ) ಒಟ್ಟಿಗೆ ರಚನೆಯಾಗಲಿವೆ. ಜೂನ್ 29, 2025ರಂದು ಶುಕ್ರನು…
Categories: ಸಾರ್ವಜನಿಕ ಮಾಹಿತಿಗ್ರಾಮ ಪಂಚಾಯತಿ, ಇ-ಸ್ವತ್ತು ಹೆಸರು ಸೇರ್ಪಡೆಗೆ ರೂ.1000 ಶುಲ್ಕ- ಸರ್ಕಾರದ ಹೊಸ ಆದೇಶ

ಗ್ರಾಮೀಣ ಪ್ರದೇಶಗಳಲ್ಲಿ ಸರ್ಕಾರಿ ಮತ್ತು ಕಂದಾಯ ಭೂಮಿಗಳಲ್ಲಿ ನಿವಾಸವಿರುವ ನಾಗರಿಕರಿಗೆ ನೀಡಲಾಗುವ ಇ-ಸ್ವತ್ತು ದಾಖಲೆಗಳಲ್ಲಿ (ಫಾರ್ಮ್-9 ಮತ್ತು ಫಾರ್ಮ್-11ಎ) ಮಾಲೀಕರ ಹೆಸರು ಸೇರಿಸಲು ಅಥವಾ ಬದಲಾವಣೆ ಮಾಡಲು ₹1,000 ಶುಲ್ಕ ವಿಧಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹೊಸ ಆದೇಶ ಹೊರಡಿಸಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ನೋಡೋಣ, ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಯಾವ ಸಂದರ್ಭಗಳಲ್ಲಿ ಈ ಶುಲ್ಕ…
Categories: ಕರ್ನಾಟಕ ಸುದ್ದಿರಾಜ್ಯದಲ್ಲಿ ನಾಳೆ ಮೇ. 21 ಮಧ್ಯ ಮಾರಾಟ ಬಂದ್..! ಮುಂದುವರೆಯುವ ಸಾಧ್ಯತೆ

ಕರ್ನಾಟಕದಲ್ಲಿ ಮದ್ಯದ ಬೆಲೆ ನಿರಂತರವಾಗಿ ಏರುತ್ತಿದ್ದು, ರಾಜ್ಯದಲ್ಲಿ ಮದ್ಯದ ದರ ದುಬಾರಿಯಾಗುತ್ತಿದೆ. ಇದರ ಜೊತೆಗೆ, ವೈನ್ ಶಾಪ್ಗಳು ಮತ್ತು ಅಬಕಾರಿ ಲೈಸೆನ್ಸ್ಗಳ ಶುಲ್ಕವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ನಡುವೆ, ಕಳೆದ ಎರಡು ವರ್ಷಗಳಿಂದ ಮದ್ಯದ ಬೆಲೆ ಮತ್ತು ಲೈಸೆನ್ಸ್ ಶುಲ್ಕ ಏರಿಕೆಗೆ ವಿರೋಧವಾಗಿ ಮದ್ಯ ಮಾರಾಟಗಾರರು ಮೇ 21ರಂದು ರಾಜ್ಯಾದ್ಯಂತ ಮದ್ಯ ಮಾರಾಟದ ಬಂದ್ ಘೋಷಿಸಿದ್ದಾರೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ನೋಡೋಣ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ…
Categories: ಕರ್ನಾಟಕ ಸುದ್ದಿGruhalakshmi : ಗೃಹಲಕ್ಷ್ಮಿ ಪೆಂಡಿಂಗ್ ಹಣ ಈ ಜಿಲ್ಲೆಯ ಮಹಿಳೆಯರ ಖಾತೆಗೆ ಜಮಾ, DBT ಸ್ಟೇಟಸ್ ಚೆಕ್ ಮಾಡಿಕೊಳ್ಳಿ.

ಗೃಹಲಕ್ಷ್ಮಿ ಯೋಜನೆ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಪ್ರಮುಖ ಯೋಜನೆಗಳಲ್ಲೊಂದಾಗಿದೆ. ಈ ಕಾರ್ಯಕ್ರಮದಡಿಯಲ್ಲಿ, ರಾಜ್ಯದ ಪಡಿತರ ಚೀಟಿ (ಬಿಪಿಎಲ್) ಹೊಂದಿರುವ ಕುಟುಂಬಗಳ ಮಹಿಳೆಯರಿಗೆ ಪ್ರತಿ ತಿಂಗಳು ನಗದು ನೆರವು ನೀಡಲಾಗುತ್ತದೆ.ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ನೋಡೋಣ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಈ ಯೋಜನೆಯನ್ನು 2023ರ ಆಗಸ್ಟ್ ತಿಂಗಳಲ್ಲಿ ಪ್ರಾರಂಭಿಸಲಾಗಿತ್ತು. 2025ರ ಮೇ ತಿಂಗಳ ವೇಳೆಗೆ, ಈ ಯೋಜನೆ ತನ್ನ ಎರಡು ವರ್ಷಗಳ ಕಾಲಾವಧಿಯನ್ನು…
Categories: ಸಾರ್ವಜನಿಕ ಮಾಹಿತಿಬಿಗ್ ಬ್ರೇಕಿಂಗ್ : ಗೃಹಲಕ್ಷ್ಮಿ ಹಣ ತಿಂಗಳು ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ – ಡಿಕೆ ಶಿವಕುಮಾರ್

ಬಳ್ಳಾರಿ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗೃಹ ಲಕ್ಷ್ಮಿ ಯೋಜನೆಯ ಹಣವನ್ನು ಪ್ರತಿ ತಿಂಗಳೂ ನೀಡುವುದಾಗಿ ಯಾವುದೇ ಭರವಸೆ ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಸಾಧನಾ ಸಮಾವೇಶದ ನಂತರ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಪತ್ರಕರ್ತರೊಬ್ಬರು “ಗೃಹ ಲಕ್ಷ್ಮಿ ನಿಧಿ ಯಾವಾಗ ಸಾಮಾನ್ಯರಿಗೆ ತಲುಪುತ್ತದೆ?” ಎಂದು ಪ್ರಶ್ನಿಸಿದ್ದಕ್ಕೆ ಪ್ರತಿಕ್ರಿಯೆಯಾಗಿ ಶಿವಕುಮಾರ್ ಅವರು, “ತಿಂಗಳಿಗೊಮ್ಮೆ ಹಣವನ್ನು ನಿಯಮಿತವಾಗಿ ನೀಡುತ್ತೇವೆ ಎಂಬ ಹೇಳಿಕೆ ನಾವು ನೀಡಿಲ್ಲ. ಈ ಯೋಜನೆಯನ್ನು ಅನುಷ್ಠಾನಗೊಳಿಸುವ ಸರ್ಕಾರದ ಕ್ರಮಗಳು ಮತ್ತು ನಿಧಿಯ ಸರಬರಾಜು…
Categories: ಕರ್ನಾಟಕ ಸುದ್ದಿHonda Shine 125: ಬಜೆಟ್-ಫ್ರೆಂಡ್ಲಿ ಬೆಲೆಗೆ ಅತ್ಯುತ್ತಮ ಪರಿಫಾರ್ಮನ್ಸ್ ಬೈಕ್, ಇಲ್ಲಿದೆ ವಿವರ.

ದೈನಂದಿನ ಬಳಕೆಗೆ ಸರಿಹೊಂದುವ, ಅಸಾಧಾರಣ ಪರಿಫಾರ್ಮನ್ಸ್ ಹೊಂದಿರುವ ಬೈಕ್ ಹುಡುಕುತ್ತಿದ್ದೀರಾ? ಹೊಂಡಾದ Shine 125 ನಿಮಗಾಗಿ ಅತ್ಯುತ್ತಮ ಆಯ್ಕೆಯಾಗಬಹುದು! ಈ ಬೈಕ್ನಲ್ಲಿ ಯಾವುದೇ ಸಮಸ್ಯೆ ಇಲ್ಲದೆ ಸುಗಮವಾದ ರೈಡ್, ಆಧುನಿಕ ಫೀಚರ್ಗಳು ಮತ್ತು ವಿಶ್ವಾಸಾರ್ಹ ಎಂಜಿನ್ ತಂತ್ರಜ್ಞಾನವಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ನೋಡೋಣ. .ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಹೊಂಡಾ ಶೈನ್ 125ನ ಮುಖ್ಯ ವಿಶೇಷತೆಗಳು ಹೊಂಡಾ ಶೈನ್…
Categories: ಕರ್ನಾಟಕ ಸುದ್ದಿKCET Result 2025 : ಸಿಇಟಿ ಫಲಿತಾಂಶ ಈ ದಿನ ಪ್ರಕಟ, ಇಲ್ಲಿದೆ ಅಧಿಕೃತ ಮಾಹಿತಿ.

ಬೆಂಗಳೂರು: ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET 2025) ಫಲಿತಾಂಶಕ್ಕಾಗಿ ಕಾಯುತ್ತಿರುವ ಲಕ್ಷಾಂತರ ವಿದ್ಯಾರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಪ್ರಮುಖ ವಿವರಗಳನ್ನು ಹಂಚಿಕೊಂಡಿದೆ. ಪರೀಕ್ಷೆಗೆ ಕುಳಿತ 3.30 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ತಮ್ಮ ರ್ಯಾಂಕ್ ಮತ್ತು ಮೆರಿಟ್ ಪಟ್ಟಿ ಯಾವಾಗ ಬಿಡುಗಡೆಯಾಗುತ್ತದೆ ಎಂಬುದರ ಬಗ್ಗೆ ಈಗ ಸ್ಪಷ್ಟತೆ ಬಂದಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ನೋಡೋಣ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ…
Categories: ಕರ್ನಾಟಕ ಸುದ್ದಿEducation Loan : ಬರೋಬ್ಬರಿ 10 ಲಕ್ಷ ರೂ. ಶಿಕ್ಷಣ ಸಾಲ, ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ.

ಶಿಕ್ಷಣ ಸಾಲವು (Education Loan) ಪ್ರತಿಭಾವಂತ ವಿದ್ಯಾರ್ಥಿಗಳ ಕನಸುಗಳನ್ನು ನನಸಾಗಿಸುವ ಒಂದು ಸಾಲಯೋಜನೆ. ವೈದ್ಯಕೀಯ, ಇಂಜಿನಿಯರಿಂಗ್, ವ್ಯವಸ್ಥಾಪನೆ (MBA), ಕಾನೂನು ಅಥವಾ ವಿದೇಶದಲ್ಲಿ ಶಿಕ್ಷಣ ಪಡೆಯಲು ಬೇಕಾದ ಹಣಕಾಸಿನ ಅಗತ್ಯವನ್ನು ಇದು ಪೂರೈಸುತ್ತದೆ. ಕಾಲೇಜು ಶುಲ್ಕ, ಹಾಸ್ಟೆಲ್, ಪುಸ್ತಕಗಳು, ಲ್ಯಾಪ್ಟಾಪ್, ಪ್ರಯಾಣ, ಮತ್ತು ಇತರ ಖರ್ಚುಗಳಿಗೆ ಇದು ನೆರವಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಶಿಕ್ಷಣ ಸಾಲ ಪಡೆಯಲು ಅರ್ಹತೆಗಳು: ವಿದ್ಯಾರ್ಥಿಯು…
Categories: ಉದ್ಯೋಗ & ಶಿಕ್ಷಣ
Hot this week
VAO ನೇಮಕಾತಿ 2026: ಕಂದಾಯ ಇಲಾಖೆಯಲ್ಲಿ 572 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಅಧಿಸೂಚನೆ ಪ್ರಕಟ
Surveyor Recruitment 2026: ಕಂದಾಯ ಇಲಾಖೆಯಲ್ಲಿ 750 ಹುದ್ದೆಗಳಿಗೆ ಅಧಿಕೃತ ಅಧಿಸೂಚನೆ ಪ್ರಕಟ.
BEML Recruitment 2026: ಬೆಂಗಳೂರಿನಲ್ಲಿ 23 ಎಂಜಿನಿಯರ್, ಮ್ಯಾನೇಜರ್ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆರಂಭ
ಪಿಯು ಉಪನ್ಯಾಸಕರನ್ನು ಶಾಲಾ ಬೋಧನೆಗೆ ನಿಯೋಜನೆ ವಿರೋಧಿಸಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
Topics
Latest Posts
- ಸವಣೂರು: ವಿದ್ಯಾರ್ಥಿಗಳಲ್ಲಿ ರಾಷ್ಟ್ರಭಕ್ತಿ ಬೆಳೆಸುವ ನಿಟ್ಟಿನಲ್ಲಿ ಎಬಿವಿಪಿ ವಿಶೇಷ ಕಾರ್ಯಕ್ರಮ

- VAO ನೇಮಕಾತಿ 2026: ಕಂದಾಯ ಇಲಾಖೆಯಲ್ಲಿ 572 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಅಧಿಸೂಚನೆ ಪ್ರಕಟ

- Surveyor Recruitment 2026: ಕಂದಾಯ ಇಲಾಖೆಯಲ್ಲಿ 750 ಹುದ್ದೆಗಳಿಗೆ ಅಧಿಕೃತ ಅಧಿಸೂಚನೆ ಪ್ರಕಟ.

- BEML Recruitment 2026: ಬೆಂಗಳೂರಿನಲ್ಲಿ 23 ಎಂಜಿನಿಯರ್, ಮ್ಯಾನೇಜರ್ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆರಂಭ

- ಪಿಯು ಉಪನ್ಯಾಸಕರನ್ನು ಶಾಲಾ ಬೋಧನೆಗೆ ನಿಯೋಜನೆ ವಿರೋಧಿಸಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ















