Author: Editor in Chief
RBI Guidelines: 100 ರೂ ನೋಟುಗಳ ಬಗ್ಗೆ RBI ಹೊಸ ಮಾರ್ಗಸೂಚಿ ಪ್ರಕಟ

ಹಳೆಯ ₹100 ನೋಟುಗಳು (Old ₹100 notes) ಚಾಲ್ತಿಯಲ್ಲಿವೆಯೇ ಇಲ್ಲವೇ ಎಂಬ ವದಂತಿಗಳಿಗೆ ಸ್ಪಷ್ಟನೆ ನೀಡಿದ ಆರ್.ಬಿ.ಐ(RBI) ಇತ್ತೀಚಿಗೆ ಸಾಮಾಜಿಕ ಜಾಲತಾಣದಲ್ಲಿ (social media) ಹಳೆಯ ₹100 ನೋಟುಗಳ ಬಗ್ಗೆ ಚರ್ಚೆಯಾಗುತ್ತಿತ್ತು. ಈ ಕಾರಣ ಹಳೆಯ ₹100 ನೋಟುಗಳನ್ನು ಅಂಗಡಿಗಳಲ್ಲಿ ಅಥವಾ ವ್ಯವಹಾರದ ಸ್ಥಳಗಳಲ್ಲಿ ತೆಗೆದುಕೊಳ್ಳಲು ಹಿಂದೆ ಮುಂದೆ ನೋಡುತ್ತಿದ್ದರು. ಹಳೆಯ ₹100 ನೋಟುಗಳು ಚಾಲ್ತಿಯಲ್ಲಿಲ್ಲ ಎಂದುಕೊಂಡು ಯಾರೇ ಹಳೆಯ ₹100 ನೋಟುಗಳನ್ನು ನೀಡಿದರು ಕೂಡ ನಿರಾಕರಿಸುತ್ತಿದ್ದರು. ಈ ಎಲ್ಲಾ ವಿಷಯಗಳನ್ನು ಗಮನಿಸಿದ ಆರ್.ಬಿ.ಐ(RBI) ಸಾಮಾಜಿಕ ಜಾಲತಾಣದಲ್ಲಿ…
Categories: ಸಾರ್ವಜನಿಕ ಮಾಹಿತಿಓಲಾ ಇ ಸ್ಕೂಟರ್ ಮೇಲೆ 30 ಸಾವಿರ ಡಿಸ್ಕೌಂಟ್, ಹೊಸ ಸ್ಕೂಟಿ ತಗೋಳ್ಳೋರಿಗೆ ಬಂಪರ್ ಆಫರ್

ಓಲಾ ಎಲೆಕ್ಟ್ರಿಕ್(Ola Electric) ತನ್ನ ಗ್ರಾಹಕರಿಗೆ ಭರ್ಜರಿ ಆಫರ್ ನೀಡುತ್ತಿದೆ. BOSS 72-hour Rush ಆಫರ್ನಲ್ಲಿ, ಓಲಾ S1 ಸ್ಕೂಟರ್ನ ಬೆಲೆ ಕೇವಲ 49,999 ರೂ ಆಗಿದೆ. ಈ ಆಫರ್ನಲ್ಲಿ 25,000 ರೂ ವರೆಗಿನ ಡಿಸ್ಕೌಂಟ್, 5,000 ರೂ ಎಕ್ಸ್ಚೇಂಜ್ ಬೋನಸ್ ಮತ್ತು 25,000 ರೂ ವರೆಗಿನ ಹೆಚ್ಚುವರಿ ಸವಲತ್ತುಗಳು ಲಭ್ಯವಿದೆ. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ…
Categories: ಕರ್ನಾಟಕ ಸುದ್ದಿಮೊಬೈಲ್ ಚಾರ್ಜ್’ಗೆ ಹಾಕುವಾಗ ಈ ತಪ್ಪು ಮಾಡಬೇಡಿ, ಇಲ್ಲಿದೆ ಡೀಟೇಲ್ಸ್

ಫೋನ್ (Smartphone) ಅನ್ನು ನಿರಂತರವಾಗಿ ಚಾರ್ಜ್ ಮಾಡುತ್ತಿರಾ? ನಿಲ್ಲಿಸಿ! ಇದು ಬ್ಯಾಟರಿಯನ್ನು ಹಾಳು ಮಾಡಬಹುದು ಮತ್ತು ಅಪಾಯಕಾರಿ ಸ್ಥಿತಿಗೆ ಕಾರಣವಾಗಬಹುದು. ಬ್ಯಾಟರಿಯ ಆಯುಷ್ಯವನ್ನು ಹೆಚ್ಚಿಸಲು ಮತ್ತು ಸುರಕ್ಷಿತವಾಗಿ ಇರಲು, ಚಾರ್ಜಿಂಗ್ ಬಗ್ಗೆ ಸರಿಯಾದ ಮಾಹಿತಿ ಪಡೆಯಿರಿ. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಇತ್ತೀಚಿನ ದಿನಗಳಲ್ಲಿ ಜನರು ತಮ್ಮ ಫೋನನ್ನು ಹೆಚ್ಚು ಚಾರ್ಜ್ (Overcharge) ಮಾಡುವುದು ಸಹಜವಾಗಿದೆ. ನಮ್ಮಲ್ಲಿ…
Categories: ಟೆಕ್ & ಆಟೋಬಿಗ್ಬಾಸ್ ನಿರೂಪಣೆಗೆ ಕಿಚ್ಚನ ವಿದಾಯ, ಸುದೀಪ್ ಅಧಿಕೃತ ಘೋಷಣೆ! ಇಲ್ಲಿದೆ ಕಾರಣ

ಬಿಗ್ ಬಾಸ್ ಗೆ (Bigg Boss) ವಿದಾಯ ಘೋಷಿಸಿದ ಕಿಚ್ಚ ಸುದೀಪ್(Kiccha Sudeep)!. ಸತತ 11 ವರ್ಷದ ಬಿಗ್ ಬಾಸ್ ನಿರೂಪಣೆಯ ಪಯಣಕ್ಕೆ ಅಂತ್ಯ ಹಾಡಿದ ಕಿಚ್ಚ ಸುದೀಪ್. ಬಿಗ್ ಬಾಸ್ (Bigg Boss) ಶುರುವಾಗುತ್ತಿದೆ ಎಂದರೆ ಆ ಸಮಯದಲ್ಲಿ ಬರುವಂತಹ ಬೇರೆ ಸೀರಿಯಲ್(Serial) ಅಥವಾ ರಿಯಾಲಿಟಿ ಶೋಗಳಿಗೆ(reality shows) ಸ್ವಲ್ಪ ಶಾಕ್ ಆಗುತ್ತದೆ. ಕಾರಣ ಬಿಗ್ ಬಾಸ್ ಹೊಂದಿರುವಂತಹ ಜನಪ್ರಿಯತೆಯಿಂದ ಜನರು ಬೇರೆ ಸೀರಿಯಲ್ ಅಥವಾ ರಿಯಾಲಿಟಿ ಶೋ ನೋಡುವುದನ್ನು ಕಡಿಮೆ ಮಾಡುತ್ತಾರೆ. ಇದರಿಂದ ಅವರ…
Categories: ಸಾರ್ವಜನಿಕ ಮಾಹಿತಿರೈತರೇ ಗಮನಿಸಿ, ಅಕ್ರಮ ಕೃಷಿ ಪಂಪ್ ಸೆಟ್ ಗಳ ಸಕ್ರಮ ಯೋಜನೆ ಮರು ಜಾರಿ.

ರೈತರಿಗೆ ಗುಡ್ ನ್ಯೂಸ್, ಮರು ಜಾರಿಯಾಗಲಿದೆ ಅಕ್ರಮ ಕೃಷಿ ಪಂಪ್ ಸೆಟ್ ಗಳ ಸಕ್ರಮ ಯೋಜನೆ..! ರೈತರು (Farmers) ಬಹಳ ಕಷ್ಟ ಪಟ್ಟು ಬೆಳೆ ಬೆಳೆಯುತ್ತಿದ್ದಾರೆ ಆದರೂ ಕೂಡ ಇಂದು ರೈತರು ಸರ್ಕಾರದ ಅನೇಕ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಅಷ್ಟೇ ಅಲ್ಲ ಇಂದು ಮಳೆ ಇಲ್ಲ ಬೆಳೆ ಬೆಳೆಯಲಾರದೇ ರೈತರ ಕಷ್ಟ ಪಾಡು ಹೇಳತೀರಾದಾಗಿದೆ. ಇಂದು ರೈತರು ನೀರಿಗಾಗಿ ಬಹಳ ಕಷ್ಟ ಪಡುತ್ತಿದ್ದಾರೆ. ತಮ್ಮ ಹೊಲ ಗದ್ದೆಗಳ ಪಕ್ಕದಲ್ಲಿ ಇದ್ದ ಹಳ್ಳ ಕೆರೆಗಳಿಗೆ ಅಥವಾ ಬೋರ್ವೆಲ್ ಗಳನ್ನು ಕೊರೆಸಿ ತಮ್ಮ…
Categories: ಸರ್ಕಾರಿ ಯೋಜನೆಗಳುಗ್ರಾಮ ಪಂಚಾಯಿತಿ ನೌಕರರಿಗೆ ಸಿಗಲಿದೆ ‘ಬಡ್ತಿ’ ಭಾಗ್ಯ : ಸಚಿವ ಪ್ರಿಯಾಂಕ್ ಖರ್ಗೆ ಘೋಷಣೆ

ಗ್ರಾಮ ಪಂಚಾಯಿತಿ(Gram Panchayat) ನೌಕರರ ಮುಖದಲ್ಲಿ ಮಂದಹಾಸ: ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು, ರಾಜ್ಯದ ಗ್ರಾಮ ಪಂಚಾಯಿತಿ ನೌಕರರ ಬಹುಕಾಲದ ಬೇಡಿಕೆಗೆ ಸ್ಪಂದಿಸಿ, ಅವರ ಸಮಸ್ಯೆಗಳನ್ನು ಶೀಘ್ರದಲ್ಲಿ ತಿಳಿಸುವುದಾಗಿ ಭರವಸೆ ನೀಡಿದರು. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಗ್ರಾಮ ಪಂಚಾಯತಿ(Gram Panchayat) ನೌಕರರ ಮುಷ್ಕರ (strike)ವು ಒಂದು ವಾರದಿಂದ ರಾಜ್ಯದ ಗ್ರಾಮೀಣ ಪ್ರದೇಶಗಳ ಸರ್ಕಾರಿ…
Categories: ಸಾರ್ವಜನಿಕ ಮಾಹಿತಿMutual Fund: ಬರೀ 333 ರೂ. ಉಳಿಸಿ 21 ವರ್ಷಗಳ ನಂತರ ಸಿಗುತ್ತೆ ಬರೋಬ್ಬರಿ 1 ಕೋಟಿ ರೂ.

ಮ್ಯೂಚುವಲ್ ಫಂಡ್ SIP ಹೂಡಿಕೆಯನ್ನು ಅರ್ಥಮಾಡಿಕೊಳ್ಳುವುದು: ಸಂಪತ್ತು ಸೃಷ್ಟಿಗೆ ಒಂದು ಮಾರ್ಗ: ಇಂದಿನ ಆರ್ಥಿಕ ಭೂದೃಶ್ಯದಲ್ಲಿ, ವಿವಿಧ ಹೂಡಿಕೆ ಯೋಜನೆಗಳು ಲಭ್ಯವಿವೆ, ಕಾಲಾನಂತರದಲ್ಲಿ ತಮ್ಮ ಸಂಪತ್ತನ್ನು ಬೆಳೆಯಲು ವ್ಯಕ್ತಿಗಳಿಗೆ ಅವಕಾಶಗಳನ್ನು ನೀಡುತ್ತವೆ. ಮ್ಯೂಚುವಲ್ ಫಂಡ್ಗಳಲ್ಲಿನ ವ್ಯವಸ್ಥಿತ ಹೂಡಿಕೆ ಯೋಜನೆ (SIP) ಜನಪ್ರಿಯತೆಯನ್ನು ಗಳಿಸುತ್ತಿರುವ ಇಂತಹ ಯೋಜನೆಯಾಗಿದೆ. ಈ ವರದಿಯು ₹333 ರ ಸಾಧಾರಣ ದೈನಂದಿನ ಉಳಿತಾಯವು 21 ವರ್ಷಗಳಲ್ಲಿ ಗಮನಾರ್ಹವಾದ ಸಂಪತ್ತನ್ನು ಹೇಗೆ ಸಂಗ್ರಹಿಸುತ್ತದೆ ಎಂಬುದನ್ನು ಅನ್ವೇಷಿಸುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್…
Categories: ಸಾರ್ವಜನಿಕ ಮಾಹಿತಿರಾಜ್ಯ ಸರ್ಕಾರದಿಂದ ಕಾರ್ಮಿಕರ ಕಾರ್ಡ್, ಶೈಕ್ಷಣಿಕ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಕಟ್ಟಡ ಕಾರ್ಮಿಕರ ಮಕ್ಕಳಿಗೆ ರಾಜ್ಯ ಸರ್ಕಾರದಿಂದ ಶುಭ ಸುದ್ದಿ : ಲೇಬರ್ ಕಾರ್ಡ್ ವಿದ್ಯಾರ್ಥಿವೇತನಕ್ಕೆ (Labour Card Scholarship) ಅರ್ಜಿ ಆಹ್ವಾನ. ಸರ್ಕಾರ (government) ವಿದ್ಯಾರ್ಥಿಗಳಿಗಾಗಿ ಹಲವು ವಿದ್ಯಾರ್ಥಿ ವೇತನ ಯೋಜನೆಗಳನ್ನು ಜಾರಿಗೆ ತಂದಿದೆ. ಹರವು ವಿದ್ಯಾರ್ಥಿ ವೇತನಗಳಿಂದ ಬರುವ ಹಣದಿಂದ ವಿದ್ಯಾರ್ಥಿಗಳು ತಮ ವಿದ್ಯಾಭ್ಯಾಸವನ್ನು ಮಾಡಲು ಅನುಕೂಲಕರವಾಗಿರುತ್ತದೆ. ಅದೇ ರೀತಿಯಾಗಿ ಇದೀಗ ರಾಜ್ಯ ಸರ್ಕಾರ ಕಟ್ಟಡ ಕಾರ್ಮಿಕರ ಮಕ್ಕಳಿಗಾಗಿ ನೀಡುವ ಲೇಬರ್ ಕಾರ್ಡ್ ವಿದ್ಯಾರ್ಥಿವೇತನಕ್ಕೆ ಅರ್ಜಿಯನ್ನು ಆಹ್ವಾನಿಸಿದೆ. ವಿದ್ಯಾರ್ಥಿಗಳು ಓದುತ್ತಿರುವಂತಹ ವಿವಿಧ ಕೋರ್ಸ್ ಗಳಿಗೆ ಅನುಗುಣವಾಗಿ…
Categories: ಉದ್ಯೋಗ & ಶಿಕ್ಷಣVivo Y300 Plus ಫೋನ್ ಭರ್ಜರಿ ಎಂಟ್ರಿ, 32MP ಸೆಲ್ಫಿ ಕ್ಯಾಮೆರಾ.. ಬೆಲೆ ಎಷ್ಟು ಗೊತ್ತಾ?

ನಿಮ್ಮ ಸ್ಮಾರ್ಟ್ಫೋನ್ (Smartphone) ಅನ್ನು ಅಪ್ಗ್ರೇಡ್ ಮಾಡಲು ಯೋಚಿಸಿದ್ದೀರಾ? Vivo Y300 ಪ್ಲಸ್ ನಿಮಗೆ ಸೂಕ್ತ ಆಯ್ಕೆ. ದಸರಾ ಹಬ್ಬಕ್ಕೆ ವಿಶೇಷ ಉಡುಗೊರೆ! Vivo Y300 ಪ್ಲಸ್ ಈಗ ಭಾರತದಲ್ಲಿ ಲಭ್ಯವಿದೆ. 32MP ಸೆಲ್ಫಿ ಕ್ಯಾಮೆರಾ, ಶಕ್ತಿಶಾಲಿ ಪ್ರೊಸೆಸರ್ ಮತ್ತು ದೀರ್ಘ ಬ್ಯಾಟರಿ ಬಾಳಿಕೆ ಇದರ ಮುಖ್ಯ ಆಕರ್ಷಣೆಗಳು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ Vivo ಉತ್ಸಾಹಿಗಳಿಗೆ, ಈ ದಸರಾ(Dusserha)…
Categories: ಕರ್ನಾಟಕ ಸುದ್ದಿ
Hot this week
ಶಿಕ್ಷಣವೇ ಶೋಷಿತ ಸಮುದಾಯಗಳ ಏಳಿಗೆಗೆ ಮೊದಲ ಮೆಟ್ಟಿಲು: ಡಾ. ಯತೀಂದ್ರ ಸಿದ್ಧರಾಮಯ್ಯ
Railway JE Recruitment 2026: 4098 ಜೂನಿಯರ್ ಇಂಜಿನಿಯರ್ (JE) ಹುದ್ದೆಗಳಿಗೆ ಅರ್ಜಿ ಆಹ್ವಾನ
Union Bank Recruitment 2026: 395 ವಿವಿಧ ಅಧಿಕಾರಿ ಹುದ್ದೆಗಳಿಗೆ ಅರ್ಜಿ, ಪದವೀಧರರಿಗೆ ಅವಕಾಶ
KSMCL Recruitment 2026: 50 ಇಂಜಿನಿಯರ್, ಎಲೆಕ್ಟ್ರಿಷಿಯನ್ ಹುದ್ದೆಗಳಿಗೆ ನೇರ ಸಂದರ್ಶನ
ಹಾವೇರಿ: ಹಾಸ್ಟೆಲ್ ಹೊರಗುತ್ತಿಗೆ ಸಿಬ್ಬಂದಿ ಸಮಸ್ಯೆ ಪರಿಹಾರಕ್ಕೆ ಜುಲೈ 24ರಂದು ಬೃಹತ್ ಪ್ರತಿಭಟನೆ
Topics
Latest Posts
- ಶಿಕ್ಷಣವೇ ಶೋಷಿತ ಸಮುದಾಯಗಳ ಏಳಿಗೆಗೆ ಮೊದಲ ಮೆಟ್ಟಿಲು: ಡಾ. ಯತೀಂದ್ರ ಸಿದ್ಧರಾಮಯ್ಯ

- Railway JE Recruitment 2026: 4098 ಜೂನಿಯರ್ ಇಂಜಿನಿಯರ್ (JE) ಹುದ್ದೆಗಳಿಗೆ ಅರ್ಜಿ ಆಹ್ವಾನ

- Union Bank Recruitment 2026: 395 ವಿವಿಧ ಅಧಿಕಾರಿ ಹುದ್ದೆಗಳಿಗೆ ಅರ್ಜಿ, ಪದವೀಧರರಿಗೆ ಅವಕಾಶ

- KSMCL Recruitment 2026: 50 ಇಂಜಿನಿಯರ್, ಎಲೆಕ್ಟ್ರಿಷಿಯನ್ ಹುದ್ದೆಗಳಿಗೆ ನೇರ ಸಂದರ್ಶನ

- ಹಾವೇರಿ: ಹಾಸ್ಟೆಲ್ ಹೊರಗುತ್ತಿಗೆ ಸಿಬ್ಬಂದಿ ಸಮಸ್ಯೆ ಪರಿಹಾರಕ್ಕೆ ಜುಲೈ 24ರಂದು ಬೃಹತ್ ಪ್ರತಿಭಟನೆ















