Author: Editor in Chief

  • ದೀಪಾವಳಿ & ದಸರಾ ಹಬ್ಬಕ್ಕೆ ಜಿಯೋ ಧಮಾಕ ಆಫರ್ ಅನ್‌ಲಿಮಿಟೆಡ್ ಕಾಲ್, 1 ವರ್ಷ ವ್ಯಾಲಿಟಿಡಿ!

    IMG 20241013 WA0001 1

    ಜಿಯೋ(Jio) ಗ್ರಾಹಕರಿಗೆ 1 ವರ್ಷ ವ್ಯಾಲಿಟಿಡಿಯ(1 year validity) ಭರ್ಜರಿ ಆಫರ್!. ಈ ಆಫರ್ ನಲ್ಲಿ ಸಿಗುತ್ತದೆ ಪ್ರತಿ ದಿನ 2.5 ಜಿಬಿ, ಅನ್‌ಲಿಮಿಟೆಡ್ ಕಾಲ್. ಇತ್ತೀಚಿನ ದಿನಗಳಲ್ಲಿ ಮೊಬೈಲ್ (mobile) ಇಲ್ಲದೆ ಬದಕುಲು ಸಾಧ್ಯವಿಲ್ಲ ಎಂಬಂತಾಗಿದೆ. ನಾವು ಬಳಸುವ ಸ್ಮಾರ್ಟ್ ಫೋನ್ ಗಳು ಇಂಟರ್ನೆಟ್ ಅಥವಾ ಡಾಟಾ ಇಲ್ಲದೆ ಕೆಲಸ ಮಾಡುವುದಿಲ್ಲ. ಕರೆನ್ಸಿ (currency) ಹಾಗೂ ಡೇಟಾವನ್ನು (data) ಹಾಕಿಸಿಕೊಳ್ಳಲೆಂದೇ ಹಣವನ್ನು ಕೂಡಿಡುತ್ತಿರುತ್ತಾರೆ. ಎಲ್ಲರೂ ದಸರಾ ಹಬ್ಬದ ಸಂಭ್ರಮದಲ್ಲಿದ್ದಾರೆ. ಅದರಲ್ಲೂ ಇಂದು ಆಯುಧ ಪೂಜೆ. ಆಯುಧ ಪೂಜೆಯೆಂದು ಭಾರತದ…

    Read more..


  • ಅನ್ನಭಾಗ್ಯ  ಡಿಬಿಟಿ ಗುಡ್ ನ್ಯೂಸ್ , ಈ ದಿನ ಪೆಂಡಿಂಗ್ ಹಣ ಜಮಾ – ಸಚಿವ ಮುನಿಯಪ್ಪ

    IMG 20241013 WA0002

    ಬಿಪಿಎಲ್ ಫಲಾನುಭವಿಗಳಿಗೆ ಗುಡ್ ನ್ಯೂಸ್, ಅನ್ನಭಾಗ್ಯ ಯೋಜನೆಯ ಡಿಬಿಟಿ ಹಣ ಬಿಡುಗಡೆ ಬಗ್ಗೆ ಇಲ್ಲಿದೆ ಮಾಹಿತಿ…! ಕಾಂಗ್ರೆಸ್ ಸರ್ಕಾರದ (Congress government) ಪಂಚ ಯೋಜನೆಗಳ ಪೈಕಿ ಅನ್ನಭಾಗ್ಯ ಯೋಜನೆ (Annabhagya Yojana) ಕೂಡ ಒಂದು. ಅನ್ನಭಾಗ್ಯ ಯೋಜನೆಯ ಪ್ರತಿಯೊಬ್ಬ ಫಲಾನುಭವಿಗೆ ಪ್ರತಿ ತಿಂಗಳು 5 ಕೆಜಿ ಅಕ್ಕಿ ಸಿಗುತ್ತದೆ, ಇನ್ನು ಮುಂದೆ ತಿಂಗಳಿಗೆ 10 ಕೆಜಿ ಅಕ್ಕಿ ಸಿಗುತ್ತದೆ . ಈ ಯೋಜನೆಯನ್ನು ಕರ್ನಾಟಕ ಉಚಿತ ಅಕ್ಕಿ ವಿತರಣಾ ಯೋಜನೆ ಎಂದೂ ಕರೆಯುತ್ತಾರೆ. ಮತ್ತು ಇದು ಸಮಾಜದ ದುರ್ಬಲ…

    Read more..


  • SSLC ಪಾಸಾದವರಿಗೆ ಅರೋಗ್ಯ ಇಲಾಖೆಯಲ್ಲಿ ಭರ್ಜರಿ ನೇಮಕಾತಿ..! ಈಗಲೇ ಅಪ್ಲೈ ಮಾಡಿ

    IMG 20241012 WA0010

    ಈ ವರದಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ(Health and family welfare department recruitment 2024) ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ.ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ…

    Read more..


  • Job Alert : ಗ್ರಾಮ ಲೆಕ್ಕಿಗರು, ಎಡಿಎಲ್‌ಆರ್ &  ಭೂ ಮಾಪಕರ ಹುದ್ದೆಗಳಿಗೆ ಅರ್ಜಿ ಆಹ್ವಾನ..!

    IMG 20241012 WA0011

    ರಾಜ್ಯದಲ್ಲಿ ಸರ್ವೆಯರ್ ಹುದ್ದೆಗಳ ನೇಮಕಾತಿಗೆ ಚಾಲನೆ: ಕಂದಾಯ ಸಚಿವರಿಂದ ಮಾಹಿತಿ: ಕರ್ನಾಟಕ ಸರ್ಕಾರವು 34 ಸರ್ವೆ ಎಡಿಎಲ್‌ಆರ್ (ADLR) ಹುದ್ದೆಗಳ ನೇಮಕಾತಿಗೆ ಚಾಲನೆ ನೀಡಿದ್ದು, ಇನ್ನಷ್ಟು ಸರ್ವೆಯರ್‌ಗಳನ್ನು ನೇಮಕ ಮಾಡಲು ಕ್ರಮ ಕೈಗೊಳ್ಳುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ. ಹುದ್ದೆಗಳ ತೆರವಿದ್ದ ಆಯಾಮ: ಸುದ್ದಿಗಾರರೊಂದಿಗೆ ಮಂಗಳವಾರ ಮಾತನಾಡಿದ ಸಚಿವರು, ರಾಜ್ಯದಲ್ಲಿ 364 ಸರ್ವೆಯರ್ ಹುದ್ದೆಗಳು (Surveyor Posts) ತೆರವಾಗಿದ್ದು, ಹುದ್ದೆಗಳ ಭರ್ತಿಗೆ ಮುಖ್ಯಮಂತ್ರಿಗಳ ಅನುಮತಿ ದೊರೆತಿದೆ ಎಂದು ಹೇಳಿದ್ದಾರೆ. ಸದ್ಯ, ಹುದ್ದೆಗಳ ನೇಮಕಾತಿ…

    Read more..


  • 4K Smart TV: ಸ್ಮಾರ್ಟ್ ಟಿವಿಗಳ ಮೇಲೆ ಜಬರ್ದಸ್ತ್ ಆಫರ್ಸ್, ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

    IMG 20241012 WA0003

    ಈ ವರ್ಷ ಪ್ರಾರಂಭವಾದ ಅಮೆಜಾನ್ ಮಾರಾಟವು(Amazon sale) ಗ್ರಾಹಕರಿಗೆ ಆಕರ್ಷಕ ಸ್ಮಾರ್ಟ್ ಟಿವಿಗಳ (Smart TV) ಮೇಲೆ ಭರ್ಜರಿ ಕೊಡುಗೆಯನ್ನು ನೀಡುತ್ತಿದೆ. ವಿಶೇಷವಾಗಿ, 25,000 ರೂ. ಬಜೆಟ್‌ನಲ್ಲಿ 4K ಸ್ಮಾರ್ಟ್ ಟಿವಿಗಳನ್ನು ಹುಡುಕುತ್ತಿರುವವರಿಗೆ ಇದು ಒಂದು ಅತ್ಯುತ್ತಮ ಅವಕಾಶ. ಈ ಸಾಲಿನಲ್ಲಿ ಬರುವ 43 ಇಂಚಿನ 4K ಟಿವಿಗಳನ್ನೆಲ್ಲಾ ಆಯ್ಕೆಮಾಡಿ ತೊಡಗಿಸಿದಂತೆ, ಕೇವಲ ₹20,000-₹25,000 ಒಳಗೆ ಉತ್ತಮ ಫೀಚರ್‌ಗಳ ಜೊತೆಗೆ ಈ ಟಿವಿಗಳನ್ನು ಕೊಡುಗೆಯಾಗಿ ಪಡೆಯಬಹುದು. ಇಲ್ಲಿ ಟಾಪ್ 5 ಉತ್ತಮ ಡೀಲ್‌ಗಳನ್ನು(Top 5 best deals) ತೊಡಗಿಸಿಕೊಳ್ಳಲಾಗಿದೆ.…

    Read more..


  • ಈ ಬಿಸಿನೆಸ್ ಮಾಡೋರಿಗೆ ಸಿಗುತ್ತೆ, ಬರೋಬ್ಬರಿ 30 ಲಕ್ಷ ರೂಪಾಯಿ ಲೋನ್..! ಇಲ್ಲಿದೆ ಮಾಹಿತಿ

    WhatsApp Image 2024 10 12 at 9.58.45 AM

    ಕಿನಾರಾ ಕ್ಯಾಪಿಟಲ್ ಬಿಸಿನೆಸ್ ಲೋನ್ಸ್ (Kinara Capital Business Loans): MSME ಗಳಿಗೆ ತ್ವರಿತ ಮತ್ತು ಸುಲಭ ಪರಿಹಾರ ಸಣ್ಣ ಮತ್ತು ಮಧ್ಯಮ ಉದ್ಯಮಗಳ (MSME) ಯಶಸ್ಸಿಗೆ ಸಕಾಲಿಕ ಹಣಕಾಸಿನ ಪ್ರವೇಶವು ನಿರ್ಣಾಯಕ ಅಂಶವಾಗಿದೆ. ಅಷ್ಟೇ ಅಲ್ಲದೆ, ವ್ಯಾಪಾರ ಸಾಲಗಳನ್ನು(Business loans) ಸುರಕ್ಷಿತಗೊಳಿಸುವುದು ಸಣ್ಣ ವ್ಯಾಪಾರ ಮಾಲೀಕರಿಗೆ ಒಂದು ಸವಾಲಾಗಿದೆ, ವಿಶೇಷವಾಗಿ ಸಾಂಪ್ರದಾಯಿಕ ಸಾಲದಾತರ ಅಪಾಯ-ವಿರೋಧಿ ಸ್ವಭಾವದ ಕಾರಣದಿಂದಾಗಿ, ಕಿನಾರಾ ಕ್ಯಾಪಿಟಲ್ (Kinara Capital) ನಲ್ಲಿ ಕನಿಷ್ಠ ದಾಖಲೆಗಳು ಮತ್ತು ಸಂಪೂರ್ಣ ಡಿಜಿಟಲ್ ಪ್ರಕ್ರಿಯೆಯೊಂದಿಗೆ ಮೇಲಾಧಾರ-ಮುಕ್ತ ವ್ಯಾಪಾರ…

    Read more..


  • TVS Scooty : ಟಿವಿಎಸ್ ಇ ಸ್ಕೂಟಿ ಮೇಲೆ ಬಂಪರ್ ಆಫರ್ .ಬರೀ ರೂ.2,399 ರಿಂದ EMI ಕಟ್ಟಿ !

    IMG 20241012 WA0001

    ದಸರಾ-ದೀಪಾವಳಿ ಹಬ್ಬಕ್ಕೆ ಎಲೆಕ್ಟ್ರಿಕ್ ಸ್ಕೂಟರ್(Electric Scooter) ಖರೀದಿಸುವ ಆಲೋಚನೆ ಇದೆಯೇ? ನಿಮಗೊಂದು ಸಿಹಿಸುದ್ದಿ! ಟಿವಿಎಸ್ ಕಂಪನಿ ರೂ. 30,000 ಕ್ಯಾಶ್‌ಬ್ಯಾಕ್ ಆಫರ್ (Cashback offer) ನೀಡುತ್ತಿದೆ. ಇದರಲ್ಲಿ ಬೆಂಗಳೂರಿನಲ್ಲಿ TVS iQube ಕೇವಲ ರೂ. 89,999ಕ್ಕೆ ನಿಮ್ಮದಾಗಬಹುದು. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ದ್ವಿಚಕ್ರ ವಾಹನ(Two-Wheeler) ಮತ್ತು ತ್ರಿಚಕ್ರ ವಾಹನ(Three -Wheeler) ಉದ್ಯಮದಲ್ಲಿ ವಿಶ್ವಾಸಾರ್ಹ ಹೆಸರಾಗಿರುವ ಟಿವಿಎಸ್…

    Read more..


  • ಗುತ್ತಿಗೆ ಪೌರ ಕಾರ್ಮಿಕರ  ಕಾಯಂ ನೇಮಕಾತಿ ಪಟ್ಟಿ ಪ್ರಕಟ..! ಇಲ್ಲಿದೆ ಲಿಸ್ಟ್

    IMG 20241011 WA0006

    12,692 ಮಂದಿ ಕಾಯಂ ನೇಮಕಾತಿ (Permanent appointment) ಪಟ್ಟಿ ಪ್ರಕಟ: ಅವಿನಾಶ್ ಮೆನನ್ ರಾಜೇಂದ್ರನ್(Avinash Menon Rajendran). ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಪೌರ ಕಾರ್ಮಿಕರಿಗೆ ಸರ್ಕಾರ  ಗುಡ್ ನ್ಯೂಸ್ ನೀಡಿದೆ. ಹಲವಾರು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವಂತಹ ಗುತ್ತಿಗೆ ಪೌರಕಾರ್ಮಿಕರ ಕೆಲಸವನ್ನು ಕಾಯಂಗೊಳಿಸುವುದಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಕರಡು ಪಟ್ಟಿ ಸಿದ್ಧಪಡಿಸಿದೆ. ಹಾಗೂ ಆ ಕರಡು ಪಟ್ಟಿಯನ್ನು ಬುದುವಾರ ಪ್ರಕಟಿಸಲಾಗಿದೆ. ಹಾಗೂ ಅಕ್ಟೋಬರ್ 9ರಂದು ಕರಡು ಆಯ್ಕೆ ಪಟ್ಟಿಯನ್ನು ಪಾಲಿಕೆಯ https://bbmp.gov.in ವೆಬ್ಬೆಟ್…

    Read more..